ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
MLA K H PuttaswamyGowda: ಮುಖ್ಯಮಂತ್ರಿಗಳ ಎದುರು ಮೂರು ಬೇಡಿಕೆ ಈಡೇರಿಸಲು ಮನವಿ ಮಾಡುವೆ: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ.

ಮುಖ್ಯಮಂತ್ರಿಗಳ ಎದುರು ಮೂರು ಬೇಡಿಕೆ ಈಡೇರಿಸಲು ಮನವಿ ಮಾಡುವೆ

ಗೌರಿಬಿದನೂರು ಪಟ್ಟಣಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಶಾಸಕನಾಗಿ ಹಾಗೂ ತಾಲೂಕಿನ ಅಭಿವೃದ್ಧಿ ಕುರಿತಾಗಿ  ಪ್ರಧಾನವಾಗಿ 3 ಬೇಡಿಕೆಗಳಿದ್ದು ಅವುಗಳ ಈಡೇರಿಸುವಂತೆ ಮನವಿ ಮಾಡಲಾಗುವುದು ಎಂದು ಶಾಸಕ ಪುಟ್ಟ ಸ್ವಾಮಿಗೌಡ ತಿಳಿಸಿದರು.

Dr M C Sudhakar: ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ಕುತೂಹಲ ಸಲ್ಲದು: ಡಾ.ಎಂ.ಸಿ.ಸುಧಾಕರ್

ಮುಖ್ಯಮಂತ್ರಿಗಳ ದೆಹಲಿ ಪ್ರವಾಸ ಕುತೂಹಲ ಸಲ್ಲದು

ಪಕ್ಷದ ವರಿಷ್ಟರು ಕರೆಯುವುದು ಕರೆದಿದ್ದಾರೆ. ಅದಕ್ಕಾಗಿಯೇ ಅವರು ಹೋಗಿದ್ದಾರೆ. ನಾನೂ ಕೂಡ ಅವರೊಟ್ಟಿಗೆ ಹೋಗಬೇಕಿತ್ತು. ಇಲ್ಲಿ ಕಾರ್ಯಕ್ರಮ ಇರುವ ಕಾರಣದಿಂದ ನಾನು ಹೋಗಲಾಗಿಲ್ಲ. ದೆಹಲಿಯಿಂದ ಬಂದ ನಂತರವೇ ಯಾವ ವಿಚಾರಕ್ಕೆ ವರಿಷ್ಟರು ಕರೆದಿದ್ದರು, ಅಲ್ಲಿ ಏನು ಚರ್ಚೆ ಯಾಯಿತು ಎಂಬುದು ತಿಳಿಯಲಿದೆ

Pravasi Prapancha: ಪ್ರವಾಸಿ ಪ್ರಪಂಚ ಬಿಡುಗಡೆಗೊಳಿಸಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಪ್ರವಾಸಿ ಪ್ರಪಂಚ ಬಿಡುಗಡೆಗೊಳಿಸಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಶ್ವವಾಣಿ ದಿನಪತ್ರಿಕೆಯ ನೂತನ ವಿಕ್ರಮ ಪ್ರವಾಸಿ ಪ್ರಪಂಚ ಮಾಸಿಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಗೌರಿಬಿದನೂರು ನೆಹರೂ ಕ್ರೀಡಾಂಗಣದಲ್ಲಿ ಬಿಡುಗಡೆ ಮಾಡಿ ಶುಭ ಹಾರೈಸಿ ದರು. ಈ ವೇಳೆ ಶಾಸಕ ಪುಟ್ಟಸ್ವಾಮಿಗೌಡ,ಮಾಜಿ ಕೃಷಿ ಸಚಿವ, ಹೆಚ್.ಎನ್.ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್.ಶಿವಶಂಕರ್‌ರೆಡ್ಡಿ, ಬೆಸ್ಕಾಂ ಎಂ.ಡಿ. ಡಾ.ವೆಂಕಟೇಶ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್.ಜಿ.ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ಉಪವಿಭಾಗಾಧಿಕಾರಿ ಅಶ್ವಿನ್, ತಹಶಿಲ್ದಾರ್ ಮಹೇಶ್‌ಪತ್ರಿ ಮತ್ತಿತರರು ಇದ್ದರು.

High-Speed Corridor: ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ: ಕ್ಯಾ.ಬ್ರಿಜೇಶ್‌ ಚೌಟ

ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್ ತಯಾರಿ ಕಾರ್ಯ ಆರಂಭ

ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Dog Meat Biryani: ಮಂಡ್ಯದಲ್ಲಿ ಬೌ ಬೌ ಬಿರಿಯಾನಿ ನೀಡಿದ ಆರೋಪ; ಹೋಟೆಲ್‌ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿತ

ಹೋಟೆಲ್‌ನಲ್ಲಿ ಬೌ ಬೌ ಬಿರಿಯಾನಿ; ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿತ

Dog Meat Biryani: ಹೋಟೆಲ್‌ನಲ್ಲಿ ಬಿರಿಯಾನಿಗೆ ನಾಯಿ ಮಾಂಸ ಬೆರೆಸುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ. ಹೋಟೆಲ್ ಮಾಲೀಕನನ್ನು ಹಿಡಿದು ಥಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

MB Patil: ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್‌ ರಚನೆ: ಎಂ.ಬಿ.ಪಾಟೀಲ್‌

ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್‌ ರಚನೆ: ಎಂ.ಬಿ.ಪಾಟೀಲ್‌

MB Patil: ರಾಜ್ಯದ ಕೈಗಾರಿಕಾ ವಲಯವು ತಯಾರಿಕಾ ವಲಯಕ್ಕೆ ಹೊರಳಿಕೊಳ್ಳಬೇಕಾಗಿದೆ. ಇದಕ್ಕಾಗಿ ರಫ್ತು ಕೇಂದ್ರಿತವಾಗಿರುವಂಥ `ಫ್ರೀ ಟ್ರೇಡ್ ವೇರ್-ಹೌಸಿಂಗ್ ಝೋನ್ʼ ಗಳು, ರಫ್ತನ್ನೇ ಮುಖ್ಯವಾಗಿ ಹೊಂದಿರುವ ಕೈಗಾರಿಕಾ ಪಾರ್ಕ್‌ಗಳು, ಬಂದರುಗಳಿಗೆ ತ್ವರಿತ ಸಂಪರ್ಕ ವ್ಯವಸ್ಥೆ ಎಲ್ಲವನ್ನೂ ಕಲ್ಪಿಸಲಾಗುವುದು. ಉದ್ಯಮಿಗಳು ಮಾಡಿರುವ ಶಿಫಾರಸುಗಳನ್ನು ಸರ್ಕಾರದ ಕ್ರಿಯಾ ಯೋಜನೆಯ ಭಾಗವನ್ನಾಗಿ ಮಾಡಿಕೊಳ್ಳಲಾಗುವುದು. ಜತೆಗೆ, ಆರೂ ವಲಯಗಳಲ್ಲಿ ಪ್ರಗತಿ ಸಾಧಿಸಲು ಟಾಸ್ಕ್-ಫೋರ್ಸ್‌ಗಳನ್ನು ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

Pralhad Joshi: ಶೀಘ್ರದಲ್ಲೇ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿ ಆಗಲಿದೆ: ಪ್ರಲ್ಹಾದ್‌ ಜೋಶಿ

ಶೀಘ್ರದಲ್ಲೇ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿ ಆಗಲಿದೆ: ಜೋಶಿ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತದಲ್ಲಿ ಭಾರತ ಬಡತನ ರೇಖೆಯನ್ನು ಅಳಿಸಿ ಹಾಕುವತ್ತ ಮಹತ್ತರ ಹೆಜ್ಜೆಯಿರಿಸಿದೆ. 2011-12ರಲ್ಲಿ ಶೇ.27.1 ರಷ್ಟಿದ್ದ ಬಡತನ ಪ್ರಮಾಣ ಇದೀಗ ಅತ್ಯಂತ ಕನಿಷ್ಠ ಮಟ್ಟಕ್ಕೆ ಅಂದರೆ ಶೇ.5.3ಕ್ಕೆ ಇಳಿದಿದೆ. 26 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರ ಬಂದಿದ್ದಾರೆ. ಆರ್ಥಿಕತೆಯಲ್ಲಿ ಅತಿ ವೇಗವಾಗಿ ಬೆಳೆಯುತ್ತಿದೆ. ಇದನ್ನು ಖುದ್ದು ವಿಶ್ವ ಬ್ಯಾಂಕ್‌ ವರದಿಯೇ ಹೇಳಿದೆ. ʼಮೋದಿ ಸಾಧನೆ ಶೂನ್ಯ ಎನ್ನುವವರಿಗೆ ವಿಶ್ವ ಬ್ಯಾಂಕೇ ತಕ್ಕ ಉತ್ತರ ಕೊಟ್ಟಿದೆʼ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Mango, tomato sales: ಮಾವು, ಟೊಮೇಟೊ ಮಾರಾಟಕ್ಕೆ ವ್ಯವಸ್ಥೆ ಮಾಡಲು ವಿಶೇಷ ಸಮಿತಿ ರಚನೆಗೆ ಸರ್ಕಾರ ಆದೇಶ

ಮಾವು, ಟೊಮೇಟೊ ಮಾರಾಟಕ್ಕೆ ವ್ಯವಸ್ಥೆಗಾಗಿ ವಿಶೇಷ ಸಮಿತಿ ರಚನೆ

Mango, tomato sales: ಕೋಲಾರ ಜಿಲ್ಲೆಯಲ್ಲಿ ಮಾವು ಮತ್ತು ಟೊಮೇಟೊ ಬೆಲೆ ವಿವಿಧ ಕಾರಣಗಳಿಂದ ಕುಸಿತದಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವುದರಿಂದ ಬೆಂಬಲ ಬೆಲೆ ನೀಡುವಂತೆ ಜಿಲ್ಲೆಯ ರೈತರು ಕೋರಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

Caste census: ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ; ಸಮೀಕ್ಷೆ ಮರುಗಣತಿಗೆ ನಿರ್ಧಾರ ಎಂದ ಸಿಎಂ‌

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಿಎಂ‌ ಸಿದ್ದರಾಮಯ್ಯ

Caste census: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಹೈಕಮಾಂಡ್‌ ನಾಯಕರ ಜತೆ ಚರ್ಚಿಸಲಾಗಿದೆ. ಹೀಗಾಗಿ ಮರುಗಣತಿ ಮಾಡಲು ತೀರ್ಮಾನಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Caste Census: ಜಾತಿಗಣತಿಗೆ ಆನ್‌ಲೈನ್‌ನಲ್ಲೂ ಮಾಹಿತಿ ನೀಡಲು ಅವಕಾಶ: ಡಿಸಿಎಂ ಡಿಕೆಶಿ

ಜಾತಿಗಣತಿಗೆ ಆನ್‌ಲೈನ್‌ನಲ್ಲೂ ಮಾಹಿತಿ ನೀಡಲು ಅವಕಾಶ: ಡಿಸಿಎಂ ಡಿಕೆಶಿ

Caste Census: ಜಾತಿಗಣತಿ ವಿಚಾರವಾಗಿ ಇರುವ ಅಪಸ್ವರವನ್ನು ಸರಿಪಡಿಸಲಾಗುವುದು. ನಮ್ಮ ರಾಜ್ಯದವರು ಎಲ್ಲೇ ಇದ್ದರೂ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಮೂಲಕ ಜಾತಿಗಣತಿಗೆ ಮಾಹಿತಿ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

Indian Premier League: ಐಪಿಎಲ್ ಕ್ರೀಡೆ ಮಾತ್ರವಲ್ಲ ಮನೋರಂಜನೆಯ ಭಾಗ; ಪ್ರಾದೇಶಿಕ ಆರ್ಥಿಕ ವೃದ್ಧಿಗೆ ಬಲ

ಐಪಿಎಲ್ ಕ್ರೀಡೆ ಮಾತ್ರವಲ್ಲ ಮನೋರಂಜನೆಯ ಭಾಗ

Indian Premier League: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ಕೇವಲ ಕ್ರಿಕೆಟ್ ಟೂರ್ನಮೆಂಟ್ ಮಾತ್ರವಲ್ಲ. ಇದು ಭಾರತದ ಆರ್ಥಿಕತೆ ಬೆಳವಣಿಗೆಗೆ ಬಲ ನೀಡುವ ಪ್ರಮುಖ ಸಾಧನವಾಗಿದೆ. ಇದು ಪ್ರಾದೇಶಿಕ ಆರ್ಥಿಕತೆಯ ಅಂಗಾಂಗಗಳಿಗೆ ಜೀವತುಂಬುತ್ತದೆ, ಉದ್ಯೋಗ ಸೃಷ್ಟಿಸುತ್ತದೆ.

Deve Gowda: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ 11 ವರ್ಷಗಳ ಸಾಧನೆಗೆ ದೇವೇಗೌಡ ಹರ್ಷ

ಎನ್‌ಡಿಎ ಸರ್ಕಾರದ ಸಾಧನೆಗೆ ದೇವೇಗೌಡ ಮೆಚ್ಚುಗೆ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರದ 11 ವರ್ಷಗಳ ಆಡಳಿತವನ್ನು ಶ್ಲಾಘಿಸಿದ್ದಾರೆ. ಭಾರತದ ಭವಿಷ್ಯದ ದೃಷ್ಟಿಕೋನವು “ನಿರ್ಭಯ, ಧೈರ್ಯಶಾಲಿ ಮತ್ತು ರಚನಾತ್ಮಕ”ವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.

Caste census: ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ

Caste census: ಜಾತಿಗಣತಿ ವರದಿಯನ್ನು ನಾವು ಅನುಮೋದನೆ ಮಾಡಿದ್ದೇವೆ. ಆದರೆ, ಕೆಲವರು ಅಪಸ್ವರ ಎತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ರಾಹುಲ್ ಗಾಂಧಿ ಹೇಳಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru Stampede: ʻತುಂಬಾ ಬೇಸರವಾಯಿತುʼ-ಕಾಲ್ತುಳಿತ ಪ್ರಕರಣದ ಬಗ್ಗೆ ರಾಹುಲ್‌ ದ್ರಾವಿಡ್‌ ಪ್ರತಿಕ್ರಿಯೆ!

ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ರಾಹುಲ್‌ ದ್ರಾವಿಡ್‌ ಪ್ರತಿಕ್ರಿಯೆ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಚೊಚ್ಚಲ ಐಪಿಎಲ್‌ ಟ್ರೋಫಿ ಗೆಲುವಿನ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದರು ಹಾಗೂ 47 ಮಂದಿ ಗಾಯಕ್ಕೆ ತುತ್ತಾಗಿದ್ದರು. ಈ ದುರ್ಘಟನೆಯ ಬಗ್ಗೆ ಭಾರತೀಯ ಕ್ರಿಕೆಟ್‌ ದಿಗ್ಗಜ ಹಾಗೂ ಟೀಮ್‌ ಇಂಡಿಯಾ ಮಾಜಿ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಪ್ರತಿಕ್ರಿಯೆ ನೀಡಿದ್ದಾರೆ.

Caste Census: ಜಾತಿಗಣತಿ ವರದಿ; ಮರು ಗಣತಿಗೆ ರಾಜ್ಯ ಸರ್ಕಾರ ನಿರ್ಧಾರ, ಜೂ.12ಕ್ಕೆ ವಿಶೇಷ ಕ್ಯಾಬಿನೆಟ್‌ ಸಭೆ

ಜಾತಿಗಣತಿ ವರದಿ: ಮರು ಗಣತಿಗೆ ರಾಜ್ಯ ಸರ್ಕಾರ ನಿರ್ಧಾರ

Caste Census: ಜಾತಿ ಗಣತಿ ವರದಿಯ ದತ್ತಾಂಶಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವರದಿಯ ಬಿಡುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಿವಾದಾಸ್ಪದ ದತ್ತಾಂಶಗಳನ್ನು ಮರು ಪರಿಶೀಲಿಸಲು‌ ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Bengaluru News: ಆಟ್ರಿಯಾ ರಿನ್ಯೂವಬಲ್‌ನಿಂದ ಬೆಂಗಳೂರಿನಲ್ಲಿ ಸಮುದಾಯ ಕೇಂದ್ರಿತ ಮೇಲ್ಛಾವಣಿ ಸೌರ ಅಭಿಯಾನ

ಬೆಂಗಳೂರಿನಲ್ಲಿ ಸಮುದಾಯ ಕೇಂದ್ರಿತ ಮೇಲ್ಛಾವಣಿ ಸೌರ ಅಭಿಯಾನ

Bengaluru News: ನವೀಕರಿಸಬಹುದಾದ ಇಂಧನ ವಲಯದ ಪ್ರಮುಖ ಸಂಸ್ಥೆಯಾದ ಆಟ್ರಿಯಾ ರಿನ್ಯೂವಬಲ್ ಇಂದು ಬೆಂಗಳೂರಿನಲ್ಲಿ ತನ್ನ ಸಮುದಾಯ ಕೇಂದ್ರಿತ ಮೇಲ್ಛಾವಣಿ ಸೌರ ಅಭಿಯಾನವನ್ನು ಪ್ರಾರಂಭಿಸಿದೆ. ಆಟ್ರಿಯಾದಲ್ಲಿ, ನಾವು ಯಾವಾಗಲೂ ವೈಯಕ್ತಿಕ ಮಟ್ಟದಲ್ಲಿ ಮಾತ್ರವಲ್ಲದೆ ಸಮುದಾಯ ಮಟ್ಟದಲ್ಲಿಯೂ ಅರ್ಥಪೂರ್ಣ ಬದಲಾವಣೆಯನ್ನು ತರಲು ಶುದ್ಧ ಇಂಧನದ ಶಕ್ತಿಯನ್ನು ನಂಬಿದ್ದೇವೆʼ ಎಂದು ಆಟ್ರಿಯಾ ಗ್ರೂಪ್‌ನ ಅಧ್ಯಕ್ಷ ಮತ್ತು ನಿರ್ದೇಶಕ ಸಿ.ಎಸ್. ಸುಂದರ್ ರಾಜು ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ: ನಿಖಿಲ್ ಕುಮಾರಸ್ವಾಮಿ

Bengaluru stampede: ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು. ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತು ಜನಸಾಮಾನ್ಯರನಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Muda Case: ಮುಡಾ ಪ್ರಕರಣ; ಇಡಿಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಇಡಿಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಮುಡಾ ಆಸ್ತಿ ಮುಟ್ಟುಗೋಲು

Muda Case: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ, ಹೊಸಪೇಟೆ ಜಿಲ್ಲೆ ಮಟ್ಟಿಗೆ ಸಾಧನೆ

ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ, ಹೊಸಪೇಟೆ ಜಿಲ್ಲೆ ಮಟ್ಟಿಗೆ ಸಾಧನೆ

ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ 1249.64 ಹೆಕ್ಟೇರ್ ಪ್ರದೇಶ ಕಬ್ಬು ಬೆಳೆಯಲಾಗುತ್ತಿದೆ. ಕೊಳವೆ ಬಾವಿ ಅವಲಂಬಿತ ಕೃಷಿಯಲ್ಲಿ ಕಬ್ಬು ಬೆಳೆಯುತ್ತಿದ್ದು, ನೀರಿನ ಲಭ್ಯತೆ ಮೇಲೆ ಬೆಳೆ ವಿಸ್ತೀರ್ಣದಲ್ಲಿ ವ್ಯತ್ಯಾಸವಾಗುತ್ತದೆ. ಕಾರ್ಖಾನೆ ನಿರ್ಮಾಣ ಉದ್ದೇಶಿತ ಪ್ರದೇಶ ಹಂಪಸಾಗರ ಮತ್ತು ತಂಬ್ರಹಳ್ಳಿ ಹೋಬಳಿಗಳಿಂದ 20 ಕಿ.ಮೀ. ಅಂತರದಲ್ಲಿದೆ.

Madenuru Manu: ಶಿವರಾಜ್ ಕುಮಾರ್ ಸಾಯುವಷ್ಟರಲ್ಲಿ ನಾನು ನಿಂತ್ಕೋಬೇಕು; ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್‌!

ಮಡೆನೂರು ಮನು ಮತ್ತೊಂದು ಆಡಿಯೋ ವೈರಲ್‌!

Madenuru Manu: ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದ ಬಳಿಕ ಮಡೆನೂರು ಮನು, ಆ ಆಡಿಯೋ ನನ್ನದಲ್ಲ ಎಂದಿದ್ದರು. ಇದೀಗ ಬಿಡುಗಡೆ ಆಗಿರುವ ಆಡಿಯೋನಲ್ಲಿ ನಾನು ಮಹಿಳೆಯೊಬ್ಬಳಿಗೆ ಮೋಸ ಮಾಡಿದ್ದೀನಿ, ಅದನ್ನು ಮರೆಯಲು ಕುಡಿಯುತ್ತಿದ್ದೀನಿ ಎಂದಿದ್ದಾರೆ. ಅಲ್ಲದೇ ಶಿವರಾಜ್‌ ಕುಮಾರ್‌ ಬಗ್ಗೆಯೂ ಮಾತನಾಡಿದ್ದಾರೆ.

ರೈಲ್ವೆ ಡಿವಿಜನ್‌ ಗಾಗಿ ಫೈಟ್‌ ಕ್ರೆಡಿಟ್‌ ಪಾಲಿಟಿಕ್ಸ್‌ ವಾರ್

ರೈಲ್ವೆ ಡಿವಿಜನ್‌ ಗಾಗಿ ಫೈಟ್‌ ಕ್ರೆಡಿಟ್‌ ಪಾಲಿಟಿಕ್ಸ್‌ ವಾರ್

1984ರಲ್ಲಿ ನ್ಯಾ.ಸರಿನ್ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದಾಗಿನಿಂದ ಈ ಬೇಡಿಕೆಯಿದ್ದರೂ ಸರಕಾರ ಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಎದ್ದುಕಾಣುತ್ತಿದೆ. ಅಂದಿನ ಯುಪಿಎ-2 ಸರಕಾರದಲ್ಲಿ ರೈಲ್ವೆ ಸಚಿವ ರಾಗಿದ್ದ ಡಾ.ಮಲ್ಲಿಕಾರ್ಜುನ ಖರ್ಗೆ ಅವರು 2013ರಲ್ಲಿ ಕಲಬುರಗಿ ರೈಲ್ವೆ ವಿಭಾಗೀಯ ಕೇಂದ್ರಕ್ಕೆ ಮಂಜೂರು, ಮಾಡಿ, 2014ರಲ್ಲಿ ಶಂಕುಸ್ಥಾಪನೆ ಸಹ ನೆರವೇರಿಸಿದರು.

KS Bhagawan: ಶ್ರೀರಾಮನ ಅವಹೇಳನ ಆರೋಪ: ಪ್ರಕರಣದಲ್ಲಿ ಲೇಖಕ ಭಗವಾನ್‌ ಖುಲಾಸೆ

ಶ್ರೀರಾಮನ ಅವಹೇಳನ ಆರೋಪ: ಪ್ರಕರಣದಲ್ಲಿ ಲೇಖಕ ಭಗವಾನ್‌ ಖುಲಾಸೆ

KS Bhagawan: ಮೀರಾ ರಾಘವೇಂದ್ರ ಅವರು ಐಪಿಸಿ ಸೆಕ್ಷನ್‌ 298 ಮತ್ತು 505ರ ಅಡಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 37ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಎಂ. ಸೈಯದ್‌ ಅರಾಫತ್‌ ಇಬ್ರಾಹಿಂ ಅವರು, ಲೇಖಕ ಭಗವಾನ್‌ ಅವರನ್ನು ಖುಲಾಸೆಗೊಳಿಸಿದ್ದಾರೆ

Bengaluru Stampede: ಕಾಲ್ತುಳಿತ ಪ್ರಕರಣ ವಿಚಾರಣೆ ಜೂನ್‌ 12ಕ್ಕೆ ಮುಂದೂಡಿಕೆ, ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಕಾಲ್ತುಳಿತ ವಿಚಾರಣೆ ಜೂನ್‌ 12ಕ್ಕೆ, ವರದಿ ನೀಡಲು ಸರಕಾರಕ್ಕೆ ನಿರ್ದೇಶನ

ಕಾಲ್ತುಳಿತದ (bengaluru stampede) ತನಿಖೆಯ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಒದಗಿಸುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ನಿರ್ದೇಶನ ನೀಡಿದೆ. ಜೊತೆಗೆ ಸ್ವಯಂಪ್ರೇರಿತ ಅರ್ಜಿ ವಿಚಾರಣೆಯನ್ನು ಜೂನ್ 12ರ ಗುರುವಾರಕ್ಕೆ ಮುಂದೂಡಿದೆ.

Karnataka High Court: ಜಾತಿ ನಿಂದನೆ ಪ್ರಕರಣ, ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ ವಾನಳ್ಳಿಗೆ ‌ಹೈಕೋರ್ಟ್ ರಿಲೀಫ್‌

ಜಾತಿ ನಿಂದನೆ‌ ಪ್ರಕರಣದಲ್ಲಿ ನಿರಂಜನ ವಾನಳ್ಳಿಗೆ ಹೈಕೋರ್ಟ್ ರಿಲೀಫ್‌

Karnataka High court : ಜಾತಿ ನಿಂದನೆ, ದ್ವೇಷ ಸಾಧನೆ ಕುರಿತು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕ ಆರ್.ಮಂಜುನಾಥ್ ನೀಡಿದ್ದ ದೂರಿನ ಅನ್ವಯ ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಿರಂಜನ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.