ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Actor Darshan: ನಟ ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತ ವ್ಯಕ್ತಿ ಅರ್ಜಿ!

ದರ್ಶನ್‌ಗೆ ಗಲ್ಲು ಶಿಕ್ಷೆ ಆಗಲೇಬೇಕು; ಕೋರ್ಟ್‌ಗೆ ಅಪರಿಚಿತನಿಂದ ಅರ್ಜಿ!

Renukaswamy murder case: ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ನಲ್ಲಿ ಬುಧವಾರ ನಡೆಯುತ್ತಿದ್ದಾಗ, ಮಧ್ಯ ಪ್ರವೇಶಿಸಿದ ಅಪರಿಚಿತ ವ್ಯಕ್ತಿ, ದರ್ಶನ್ ಸೇರಿ ಪ್ರಕರಣದಲ್ಲಿ ಭಾಗಿಯಾಗಿರುವ 17 ಜನರಿಗೂ ಮರಣದಂಡನೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ, ಅರ್ಜಿಯನ್ನು ನ್ಯಾಯಾಧೀಶರಿಗೆ ನೀಡಲು ಪ್ರಯತ್ನಿಸಿದ್ದಾನೆ.

Karnataka Grameena Bank Recruitment 2025: ಪದವೀಧರರಿಗೆ ಗುಡ್‌ನ್ಯೂಸ್‌; ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ

Job Guide: ದೇಶದ 3ನೇ ಅತೀ ದೊಡ್ಡ ಗ್ರಾಮೀಣ ಬ್ಯಾಂಕ್‌ ಎನಿಸಿಕೊಂಡಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಒಟ್ಟು 1,425 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 21.

Dharmasthala case: ಧರ್ಮಸ್ಥಳ ಪ್ರಕರಣ; ಮಾಸ್ಕ್‌ ಮ್ಯಾನ್‌ ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳ ಪ್ರಕರಣ; ಮಾಸ್ಕ್‌ ಮ್ಯಾನ್‌ ಮತ್ತೆ 3 ದಿನ ಎಸ್‌ಐಟಿ ಕಸ್ಟಡಿಗೆ

Mask Man Chinnayya: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬೆಳ್ತಂಗಡಿಯ ನ್ಯಾಯಾಲಯ, ದೂರುದಾರ ಚಿನ್ನಯ್ಯನನ್ನು ಹತ್ತು ದಿನಗಳ ಕಾಲ ಎಸ್​ಐಟಿ ಕಸ್ಟಡಿಗೆ ನೀಡಿತ್ತು. ಬುಧವಾರ ಎಸ್​ಐಟಿ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಮತ್ತೆ ಮೂರು ದಿನ ಎಸ್ಐಟಿ ಪೊಲೀಸರು ಕಸ್ಟಡಿಗೆ ಕೋರ್ಟ್‌ ನೀಡಿದೆ.

DK Suresh: ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ನಾಚಿಕೆಯಾಗಬೇಕು ಎಂದ ಡಿ.ಕೆ.ಸುರೇಶ್‌

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ: ಡಿ.ಕೆ.ಸುರೇಶ್‌

DK Suresh: ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ. ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವವರಿಗೆ ನಾಚಿಕೆಯಾಗಬೇಕು. ಸೌಜನ್ಯ ಪ್ರಕರಣ ಸೇರಿದಂತೆ ಅನೇಕ ಆರೋಪಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಮುಂಚಿತವಾಗಿಯೂ ನಡೆದಿತ್ತು. ಈ ಆರೋಪಗಳು ಬಂದಂತಹ ಸಂದರ್ಭದಲ್ಲಿ ಬಿಜೆಪಿ- ಜೆಡಿಎಸ್ ನಾಯಕರು ಯಾವುದೇ ರೀತಿಯ ಹೇಳಿಕೆ ನೀಡಿದ ಉದಾಹರಣೆಗಳು ಎಲ್ಲಿಯೂ ಇಲ್ಲ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

Design Up Futures Challenge 2025: ಡಿಸೈನ್‌ಅಪ್‌ನಿಂದ “ಫ್ಯೂಚರ್ಸ್ ಚಾಲೆಂಜ್ 2025” - ಆಸಕ್ತರಿಗೆ ಉಚಿತ ಪ್ರವೇಶ!

ಡಿಸೈನ್‌ಅಪ್‌ನಿಂದ “ ಫ್ಯೂಚರ್ಸ್ ಚಾಲೆಂಜ್ 2025 ಹೊಸ ಸ್ಪರ್ಧೆ ಆಯೋಜನೆ!

Design Up Futures Challenge: ಆಗ್ನೇಯ ಏಷ್ಯಾ ಭಾಗದ ಅತಿದೊಡ್ಡ ಸಮುದಾಯ ನೇತೃತ್ವದ ವಿನ್ಯಾಸ-ತಂತ್ರಜ್ಞಾನ ಸಂಸ್ಥೆ ಡಿಸೈನ್‌ಅಪ್,” ಫ್ಯೂಚರ್ಸ್ ಚಾಲೆಂಜ್ 2025” ಎಂಬ ಸ್ಪರ್ಧೆಯನ್ನು ಪ್ರಾರಂಭಿಸಿದೆ. ಇದೊಂದು ಅಂತರಾಷ್ಟ್ರೀಯ ಮಟ್ಟದ ಡಿಸೈನ್‌ ಸ್ಪರ್ಧೆಯಾಗಿದ್ದು ವಿದ್ಯಾರ್ಥಿಗಳು, ಪದವೀಧರರು, ಫ್ರೀಲಾನ್ಸ್‌ರ್‌ಗಳು 2050ರಲ್ಲಿ ಕರೆನ್ಸಿ ಹೇಗೆ ಕಾಣಲಿದೆ ಎಂಬುದನ್ನು ಕಲ್ಪಿಸಿಕೊಂಡು ವಿನ್ಯಾಸಗೊಳಿಸಬೇಕಿದೆ.

Actor Darshan: ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಕೋರಿ ಅರ್ಜಿ; ಸೆ. 9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಅರ್ಜಿ; ಆದೇಶ ಕಾಯ್ದಿರಿಸಿದ ಕೋರ್ಟ್‌

Renukaswamy murder case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾದ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ಹಾಗೂ ಜೈಲಿನಲ್ಲಿ ಹಾಸಿಗೆ-ಹೊದಿಕೆ ಇತರ ಸೌಲಭ್ಯ ಕಲ್ಪಿಸಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್‌ ವಿಚಾರಣೆ ನಡೆಸಿದೆ.

NAVIKA 2025: ಫ್ಲೋರಿಡಾದಲ್ಲಿ ಅದ್ಧೂರಿಯಾಗಿ ನೆರವೇರಿದ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ

ಫ್ಲೋರಿಡಾದಲ್ಲಿ ಅದ್ಧೂರಿಯಾಗಿ ನೆರವೇರಿದ ನಾವಿಕ ವಿಶ್ವ ಕನ್ನಡ ಸಮಾವೇಶ

NAVIKA Global Kannadiga Summit: ಆ.29ರಿಂದ ಮೂರು ದಿನಗಳ ಕಾಲ ನಡೆದ ನಾವಿಕ ಸಮಾವೇಶದಲ್ಲಿ ಸಂಗೀತ ರಸ ಸಂಜೆ, ಕವಿ ಗೋಷ್ಠಿ, ನಾಟಕ, ನೃತ್ಯ ಪ್ರದರ್ಶನ, ಜಾನಪದ ಕಲೆ, ನಾಟಕ, ಕಥೆ ಹೇಳುವುದು, ಕಿರು ನಾಟಕ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

CM Siddaramaiah: ಪ್ರವಾಸೋದ್ಯಮ‌, ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ- ಸಿಎಂ

ಅಂಜನಾದ್ರಿ ಅಭಿವೃದ್ಧಿಗೆ ರೂ.200.00 ಕೋಟಿ ಕಾಮಗಾರಿಗಳು ಮಂಜೂರು: ಸಿಎಂ

CM Siddaramaiah: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾದಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು ಅವರು ಸೂಚಿಸಿದ್ದಾರೆ.

Suresh Kumar: ಉಪ್ಪಿ 2 ಚಿತ್ರದಲ್ಲಿ ನಟಿಸಿದ್ದ ಕೋಲಾರ ಮೂಲದ ಸುರೇಶ್‌ ಕುಮಾರ್‌ ಅಮೆರಿಕದಲ್ಲಿ ಸಾವು

ಕೋಲಾರ ಮೂಲದ ಫಿಟ್ನೆಸ್ ಟ್ರೈನರ್ ಸುರೇಶ್‌ ಅಮೆರಿಕದಲ್ಲಿ ಸಾವು

Kolar News: ಕೋಲಾರ ಮೂಲದ ಫಿಟ್ನೆಸ್ ಟ್ರೈನರ್, ಬಾಡಿ ಬಿಡ್ಡರ್ ಹಾಗೂ ಮಾಡೆಲ್​ ಸುರೇಶ್ ಕುಮಾರ್​ (42), ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರು ಉಪೇಂದ್ರ ಅಭಿನಯದ ಉಪ್ಪಿ 2 ಸಿನಿಮಾದಲ್ಲೂ ಸುರೇಶ್‌ ಕಾಣಿಸಿಕೊಂಡಿದ್ದರು.

ಭಾರತದ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆಯಾಗಬೇಕಾದ ಅಗತ್ಯವನ್ನು ಉತ್ತೇಜಿಸಬೇಕಿದೆ: ವರುಣ್ ದುಬೆ ಅಭಿಪ್ರಾಯ

ಭಾರತದ ಆರೋಗ್ಯ ವ್ಯವಸ್ಥೆಯಲ್ಲಿ ಬದಲಾವಣೆ ಅಗತ್ಯವನ್ನು ಉತ್ತೇಜಿಸಬೇಕಿದೆ

ಸೂಪರ್‌ಹೆಲ್ತ್ ಆಸ್ಪತ್ರೆ ಗುಣಮಟ್ಟದ ಆರೈಕೆ, ಪಾರದರ್ಶಕ ಬೆಲೆ ನಿಗದಿ ಮತ್ತು ರೋಗಿ-ಕೇಂದ್ರಿತ ವಿಧಾನದ ಮೇಲೆ ಕೇಂದ್ರೀಕರಿಸಿದ ಸಣ್ಣ, ಹೈಪರ್-ಸ್ಥಳೀಯ ಆಸ್ಪತ್ರೆಗಳೊಂದಿಗೆ ಹೊಸ ಮಾದರಿಯನ್ನು ಪರಿಚಯಿಸುತ್ತದೆ. ಮಾರಾಟದ ಆಧಾರದ ಮೇಲೆ ವೈದ್ಯರಿಗೆ ಸ್ಥಿರ ಸಂಬಳ ಮತ್ತು ESOP ಗಳ ಕಲ್ಪನೆ ಯನ್ನು ದುಬೆ ಪ್ರತಿಪಾದಿಸುತ್ತಾರೆ.

Vishnuvardhan Memorial: ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

ವಿಷ್ಣು ಸ್ಮಾರಕಕ್ಕಾಗಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್

Bharathi Vishnuvardhan: ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ ಜಾಗದಲ್ಲಿ ಮತ್ತೆ ವಿಷ್ಣು ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್‌ ಅವರು ಮನವಿ ಮಾಡಿದ್ದಾರೆ.

Pawan kalyan Birthday Celebration: ನಟ ಪವನ್ ಕಲ್ಯಾಣ್ ಹುಟ್ಟು ಹಬ್ಬ ಆಚರಣೆ

ನಟ ಪವನ್ ಕಲ್ಯಾಣ್ ಹುಟ್ಟು ಹಬ್ಬ ಆಚರಣೆ

ಪವನ್ ಕಲ್ಯಾಣ್ ಅವರು ಆಂದ್ರಪ್ರದೇಶದಲ್ಲಿ ಉಪಮುಖ್ಯಮಂತ್ರಿಗಳಾಗಿ ಜನಪರ ಕಾರ್ಯಗಳನ್ನು ಮಾಡುತ್ತಾ ಜೊತೆಗೆ ಸನಾತನ ಧರ್ಮವನ್ನು ಎತ್ತಿ ಹಿಡಿಯುತ್ತಾ ಜನ ಕಲ್ಯಾಣ ಕ್ಕಾಗಿ ಶ್ರಮಿಸುತ್ತಿದ್ದಾರೆ, ಪವನ್ ಕಲ್ಯಾಣ್ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಾಗಿ ಹಾಗೂ ದೇಶದ ರಾಜಕೀಯ ವ್ಯವಸ್ಥೆ ಯಲ್ಲಿ ಉತ್ತುಂಗ ಸ್ಥಾನಕ್ಕೆ ಏರಬೇಕೆಂದು ಹಾರೈಸಿದರು

Muniratna: ಶಾಸಕ ಮುನಿರತ್ನಗೆ ಬಿಗ್‌ ರಿಲೀಫ್‌; ಅತ್ಯಾಚಾರ ಆರೋಪದಲ್ಲಿ ಕ್ಲೀನ್‌ಚಿಟ್‌

ಅತ್ಯಾಚಾರ ಆರೋಪದಲ್ಲಿ ಮುನಿರತ್ನಗೆ ಕ್ಲೀನ್‌ಚಿಟ್‌

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರ್‌ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್‌ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.

Chikkaballapur News: ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿದ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್

ಮೇಘಾಲಯ  ಮಕ್ಕಳೊಂದಿಗೆ ಸಂವಾದ : ಮಕ್ಕಳ ಹುಟ್ಟು ಹಬ್ಬ ಆಚರಣೆಗೆ ಸಾಕ್ಷಿ

ನಗರದ ಬಿಬಿರಸ್ತೆಯಲ್ಲಿರುವ ಬಾಲಕಿಯ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ್ದ ಅಪರ ಜಿಲ್ಲಾಧಿ ಕಾರಿ ಡಾ.ಎನ್.ಭಾಸ್ಕರ್ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಇಲ್ಲಿ ನೆಲೆಸಿರುವ ಮೇಘಾಲಯದ ಮಕ್ಕಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಸಧೀರ್ಘವಾಗಿ ಸಮಾಲೋಚನೆ ನಡೆಸಿದರು.

Gold Rate Today: ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್‌ ಎಷ್ಟಿದೆ?

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ದರದಲ್ಲಿ ಭಾರೀ ಏರಿಕೆ

Gold price today on 3rd Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ.

Soujanya Case: ಸೌಜನ್ಯ ಪ್ರಕರಣದ ತನಿಖೆ ಆರಂಭ ಮಾಡ್ತಾ SIT? ಉದಯ್‌ ಜೈನ್‌ ಸೇರಿದಂತೆ ಹಲವರಿಗೆ ನೋಟೀಸ್‌

ಸೌಜನ್ಯ ಪ್ರಕರಣದ ತನಿಖೆ? ಉದಯ್‌ ಜೈನ್‌ಗೆ ನೋಟೀಸ್‌

ಕರ್ನಾಟಕ ಪೊಲೀಸ್‌, ಸಿಬಿಐ ತನಿಖೆ ಬಳಿಕವೂ ಪ್ರಕರಣದಲ್ಲಿ ಕ್ಲೀನ್‌ಚಿಟ್‌ ಪಡೆದುಕೊಂಡಿದ್ದ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ನೋಟೀಸ್‌ ನೀಡಿದೆ. ಉದಯ್ ಕುಮಾರ್ ಜೈನ್ ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

Firing Case: ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ; ಮಹಾದೇವ ಭೈರಗೊಂಡನ ಶಿಷ್ಯನ ಮೇಲೆ ಫೈರಿಂಗ್‌

ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ.

KGF Babu: ಜಮೀರ್‌ ಆಪ್ತರಿಗೂ ಕುತ್ತು;  ಕೋಟಿ ಕುಬೇರ ಕೆಜಿಎಫ್​ ಬಾಬುಗೆ ಲೋಕಾಯುಕ್ತ ನೋಟಿಸ್!

ಕೋಟಿ ಕುಬೇರ ಕೆಜಿಎಫ್​ ಬಾಬುಗೆ ಲೋಕಾಯುಕ್ತ ನೋಟಿಸ್!

ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಲೋಕಾಯುಕ್ತ ಶಾಕ್‌ ನೀಡಿದ್ದರು. ಇದೀಗ ಅವರ ಜೊತೆ ವ್ಯವಹಾರ ಹೊಂದಿದ್ದ ವ್ಯಕ್ತಿಗಳಿಗೂ ಇದೀಗ ಸಂಕಷಷ್ಟ ಎದುರಾಗಿದೆ. ಸಚಿವ ಜಮೀರ್ ಅಹ್ಮದ್​​ಗೆ 2013 ರಲ್ಲಿ ಕೆಜಿಎಫ್ ಬಾಬು 3.70 ಕೋಟಿ ಸಾಲ ನೀಡಿದ್ದರು ಎನ್ನಲಾಗ್ತಿದೆ. ಜಮೀರ್​ ಖಾನ್ ಮನೆ ಖರೀದಿ ವೇಳೆ ಸಾಲ ನೀಡಲಾಗಿದೆ.

Road Accident: ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ; ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ; ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಸಿಮೆಂಟ್ ತುಂಬಿದ್ದ ಟ್ಯಾಂಕ‌ರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Dharmasthala Chalo:  ಜೆಡಿಎಸ್‌, ಬಿಜೆಪಿ ಬಳಿಕ ಕಾಂಗ್ರೆಸ್‌ನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ; ಸಾವಿರಾರು ಜನರ ನಿರೀಕ್ಷೆ

ಕಾಂಗ್ರೆಸ್‌ನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರನ್ನು ಬೆಂಬಲಿಸಿ, ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಹರೀಶ್ ಗೌಡ ಅವರು ಇಂದು ಮೈಸೂರುನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

Spoorthivani Column: ದೇವತೆಗಳೂ ಅಸೂಯೆಪಟ್ಟ ಗೋಪಿಕೆಯರ ಕೃಷ್ಣಭಕ್ತಿ: ಅವನದೇ ಧ್ಯಾನ, ಅವನಲ್ಲೇ ಲೀನ

ದೇವತೆಗಳೂ ಅಸೂಯೆಪಟ್ಟ ಗೋಪಿಕೆಯರ ಕೃಷ್ಣಭಕ್ತಿ

ಗೋಪಗೋಪಿಕೆಯರ ಕೃಷ್ಣ ಭಕ್ತಿಗಿಂತ ಮಿಗಿಲಾದ ಭಕ್ತಿಯೇ ಇಲ್ಲವೆಂದು ನಾರದರೇ ಹೇಳಿದ್ದಾರೆ. ಹೌದು, ಅವರ ಭಕ್ತಿಯು ನಿರ್ಮಲವಾಗಿ, ಯಾವುದೇ ನಿರೀಕ್ಷೆಗಳಿಲ್ಲದ, ಆಸೆಗಳಿಲ್ಲದ, ಬಯಕೆಗಳಿಲ್ಲದ ಅಥವಾ ಯಾವುದೇ ಬಂಧನಗಳಿಲ್ಲದ ಭಕ್ತಿಯಾಗಿರುತ್ತಿತ್ತು. ಅದೊಂದು ಮುಕ್ತವಾದ ಪ್ರೇಮದ ಸೆಲೆಯಾಗಿರುತ್ತಿತ್ತು. ನಿತ್ಯ, ಶುದ್ಧ, ಬದ್ಧ, ಮುಕ್ತ, ನಿರ್ಮಲ ಪ್ರೇಮವಾಗಿರುತ್ತಿತ್ತು.

KC Veerendra Pappi: ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ; ಆರು ಐಷಾರಾಮಿ ಕಾರುಗಳು ವಶಕ್ಕೆ

ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ

ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸದ್ಯ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

Chikkaballapur News: ಮುಚ್ಚಿ ಹೋಗಿರುವ ಪುರಾತನ ಕಲ್ಯಾಣಿ ಮರುಜೀವಕ್ಕೆ ಯತ್ನ : ಸಾರ್ವಜನಿಕರಲ್ಲಿ ಗರಿಗೆದರಿದ ಕುತೂಹಲ

ಮುಚ್ಚಿ ಹೋಗಿರುವ ಪುರಾತನ ಕಲ್ಯಾಣಿ ಮರುಜೀವಕ್ಕೆ ಯತ್ನ

ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಗೆ ಒಳಪಡುವ ಕಂದವಾರ ಗ್ರಾಮದ ಸರ್ವೆನಂಬರ್ ೪೨/೨ರಲ್ಲಿ ರುವ ಒಂದು ಕಲ್ಯಾಣಿ, ೪೩/೧ರ ೭ ಗುಂಟೆಯಲ್ಲಿರುವ ಒಂದು ಮಂಟಪ ಮತ್ತು ಛತ್ರ,ಮಾವಿನ ತೋಪು, ೪೩/೩ರಲ್ಲಿ ೮ ಗುಂಟೆಯಲ್ಲಿ ಭೂಮಿ ಇವಿಷ್ಟೂ ಆಸ್ತಿಯನ್ನು ಸಬ್ ರಿಜಿಸ್ಟ್ರಾರ್ ಕಛೇರಿ ಯಲ್ಲಿ ೧೯೦೨ರಲ್ಲಿ ನೋಂದಣಿ ಮಾಡಿಸಿ ಇನ್ನು ಮುಂದೆ ಇದರ ಮೇಲೆ ನಮಗಾಗಲಿ, ನಮ್ಮ ರಕ್ತ ಸಂಬಂಧಿಕರಿಗಾಗಲಿ ಯಾವ ಹಕ್ಕು ಇರುವುದಿಲ್ಲ.

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಚ್ಚ ಹೊಸ ವಿಂಗರ್ ಪ್ಲಸ್‌ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ವಿಂಗರ್ ಪ್ಲಸ್ ಈ ವಿಭಾಗದಲ್ಲಿಯೇ ಶ್ರೇಷ್ಠವಾದ ಫೀಚರ್ ಗಳನ್ನು ಹೊಂದಿದೆ. ಉದಾಹರಣೆಗೆ ರಿಕ್ಲೈ ನಿಂಗ್ ಕ್ಯಾಪ್ಟನ್ ಸೀಟ್ ಗಳು, ಸರಿಹೊಂದಿಸಬಹುದಾದ ಆರ್ಮ್‌ ರೆಸ್ಟ್‌ ಗಳು, ವೈಯಕ್ತಿಕ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ ಗಳು, ಪ್ರತ್ಯೇಕ ಏಸಿ ವೆಂಟ್‌ ಗಳು ಮತ್ತು ಸಾಕಷ್ಟು ಕಾಲಿಡುವ ಜಾಗ ಹೀಗೆ ಸಾಕಷ್ಟು ಸೌಲಭ್ಯಗಳಿವೆ.

Loading...