ನೀರಾವರಿ ಯೋಜನೆಗಳ ಬಗ್ಗೆ ದೆಹಲಿಯಲ್ಲಿ ಸಂಸದರ ಜತೆ ಚರ್ಚೆ: ಡಿಕೆಶಿ
DK Shivakumar: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಬಾಕಿ ಉಳಿಸಿಕೊಂಡಿದೆ ಆದ ಕಾರಣ ನಾನು, ಎಚ್.ಕೆ. ಪಾಟೀಲ್ ಹಾಗೂ ಎಂ.ಬಿ. ಪಾಟೀಲ್ ಅವರು ಕರ್ನಾಟಕದ ಎಲ್ಲಾ ಸಂಸದರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.