ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

2025ರ ಬೆಂಗಳೂರಿನ ಟಾಪ್ ಸ್ಟಾರ್ಟಪ್‌ ಗಳ ಪಟ್ಟಿ ಬಿಡುಗಡೆ ಮಾಡಿದ ಲಿಂಕ್ಡ್‌ ಇನ್‌

ಬೆಂಗಳೂರಿನ ಟಾಪ್ ಸ್ಟಾರ್ಟಪ್‌ ಗಳ ಪಟ್ಟಿ ಬಿಡುಗಡೆ ಮಾಡಿದ ಲಿಂಕ್ಡ್‌ ಇನ್‌

ಹೊಂಡಾ 0 α ಅನ್ನು ನಗರ ಮತ್ತತು ನೈಸರ್ಗಿಕ ಪರಿಸರಗಳನ್ನು ಸುಂದರವಾಗಿ ಸಂಯೋಜಿಸುವ ಎಸ್.ಯು.ವಿ. ಆಗಿ ಅಭಿವೃದ್ಧಿಪಡಿಸಿದ್ದು ಪ್ರತಿ ಸನ್ನಿವೇಶಕ್ಕೂ ಜನರ ಜೀವನಗಳಿಗೆ ಬೆಂಬಲಿಸುತ್ತದೆ. ಈ ವರ್ಷದ ಜನವರಿಯಲ್ಲಿ ಸಿ.ಇ.ಎಸ್. 2025ರಲ್ಲಿ ಹೊಂಡಾ 0 ಸಲೂನ್ ಮತ್ತು ಹೊಂಡಾ 0 ಎಸ್.ಯು.ವಿ. ಬಿಡುಗಡೆ ಮಾಡಿದ ನಂತರ ಹೊಂಡಾ 0 α ಈ ಶ್ರೇಣಿಗೆ ಹೊಡಾ 0 ಸರಣಿಯ`ಗೇಟ್ ವೇ ಮಾದರಿ’ಯಾಗಿ ಸೇರಿಸಲಾಗಿದ್ದು ಇದು ಪರಿಷ್ಕರಿಸಿದ ವಿನ್ಯಾಸ ಮತ್ತು ವಿಶಾಲ ಕ್ಯಾಬಿನ್ ಹೊಂದಿದ್ದು ಒಳಗಿರುವವರಿಗೆ ಅಸಾಧಾರಣ ಸೌಖ್ಯ ನೀಡುತ್ತದೆ.

Karnataka CM Race: ರಾಜ್ಯದ ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ; ಯತ್ನಾಳ್‌ ಸ್ಫೋಟಕ ಹೇಳಿಕೆ

ರಾಜ್ಯದ ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ; ಯತ್ನಾಳ್‌ ಸ್ಫೋಟಕ ಹೇಳಿಕೆ

Mallikarjun Kharge: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಸಿಎಂ ರೇಸ್‌ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ.

72 ವರ್ಷದ ಮಹಿಳೆಗೆ ಯಶಸ್ವಿ ಚಿಕಿತ್ಸೆ

72 ವರ್ಷದ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಮೂತ್ರಪಿಂಡ ಕ್ಯಾನ್ಸರ್ ಮತ್ತು 4ನೇ ಹಂತದ ಗರ್ಭಕೋಶದ ಹಿಗ್ಗುವಿಕೆ ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ಮಹಿಳೆಗೆ ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ. ಮೂತ್ರ ಶಾಸ್ತ್ರ ಮತ್ತು ಸ್ತ್ರೀರೋಗ ತಜ್ಞರ ನಡುವಣ ವಿಶಿಷ್ಟ ಸಹಯೋಗದ ಫಲವಾಗಿ ಸಂಪೂರ್ಣವಾಗಿ ಕ್ಯಾನ್ಸರ್‌ ನಿರ್ಮೂಲನೆ ಮಾಡಲಾಗಿದ್ದು, ಗರ್ಭಕೋಶದ ಹಿಗ್ಗುವಿಕೆ ಸಮಸ್ಯೆಯನ್ನು ಗಾಯದ ಕಲೆ ಇಲ್ಲದ ಚೇತರಿಕೆಯೊಂದಿಗೆ ಖಚಿತಪಡಿಸಲಾಗಿದೆ.

Dharmasthala case: ಅಕ್ರಮ ಕೂಟ ಸೇರಿದ ಆರೋಪ; ಸೌಜನ್ಯಾ ತಾಯಿ ಕುಸುಮಾವತಿ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್‌

ಅಕ್ರಮ ಕೂಟ; ಸೌಜನ್ಯಾ ತಾಯಿ ಕುಸುಮಾವತಿ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್‌

Belthangady News: ಅ.27 ರಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಅ.30ರಿಂದ ರಂಗಕರ್ಮಿ ಪ್ರಸನ್ನ ಹೆಗ್ಗೋಡು ರಚಿಸಿರುವ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ

ಬೆಂಗಳೂರಿನಲ್ಲಿ ಅ.30ರಿಂದ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ

Prasanna Heggodu: ಖ್ಯಾತ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರು ರಚಿಸಿರುವ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ ಅ.30 ರಿಂದ ನವೆಂಬರ್‌ 2ರವರೆಗೆ ಚಿತ್ರಕಲಾ ಪರಿಷತ್‌ನ ಗ್ಯಾಲರಿ #4 ನಲ್ಲಿ ನಡೆಯಲಿದೆ. ದೆಹಲಿಯ ಖ್ಯಾತ ಕಲಾ ವಿಮರ್ಶಕ ರವೀಂದ್ರ ತ್ರಿಪಾಠಿ ಅ.30ರಂದು ಗುರುವಾರ ಸಂಜೆ 4 ಗಂಟೆಗೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

CM Siddaramaiah: ಕಾಗಿನೆಲೆ ಅಭಿವೃದ್ಧಿಗೆ 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದ ಸಿಎಂ ಸಿದ್ದರಾಮಯ್ಯ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ: ಸಿಎಂ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ ವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Operation London Cafe Movie: ಸಡಗರ ರಾಘವೇಂದ್ರ ನಿರ್ದೇಶನದ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನ.28ಕ್ಕೆ ರಿಲೀಸ್‌

ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನ.28ಕ್ಕೆ ರಿಲೀಸ್‌

Sandalwood News: ಸಡಗರ ರಾಘವೇಂದ್ರ ಚೊಚ್ಚಲ ನಿರ್ದೇಶನದ, ಕವೀಶ್ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನವೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. ಅತೀ ಶೀಘ್ರದಲ್ಲೇ ಪ್ರೇಕ್ಷಕರನ್ನು ರಂಜಿಸುವ ಚಿತ್ರದ ಮಾಸ್ ಮತ್ತು ಮೆಲೋಡಿ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಲಿರುವುದಾಗಿ ಚಿತ್ರ ತಂಡ ತಿಳಿಸಿದೆ.

Bengaluru Road Rage: ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ದಂಪತಿ!

ರೋಡ್‌ ರೇಜ್‌; ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ದಂಪತಿ!

Bengaluru News: ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಕಾರಿನ ಮಿರರ್‌ಗೆ ಟಚ್‌ ಆಗಿದ್ದಕ್ಕೆ ಹಿಂಬಾಲಿಸಿ ಕಾರಿನಿಂದ ಡಿಕ್ಕಿ ಹೊಡೆಸಿದ್ದರಿಂದ ಬೈಕ್‌ ಸವಾರ ಮೃತಪಟ್ಟಿದ್ದು, ಈ ಸಂಬಂಧ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

Gold price today on 29th Oct 2025: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 70 ರೂ. ಏರಿಕೆ ಕಂಡು ಬಂದಿದ್ದು, 11,145 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 76 ರೂ. ಏರಿಕೆಯಾಗಿ, 12,158 ರೂ ಆಗಿದೆ.

WIFI ID name: ವೈಫೈ ಐಡಿ ಹೆಸರಿನಲ್ಲಿ ಕಾಣಿಸಿಕೊಂಡ ದೇಶದ್ರೋಹಿ ಹೆಸರು, ಜನ ಶಾಕ್‌

ವೈಫೈ ಐಡಿ ಹೆಸರಿನಲ್ಲಿ ಕಾಣಿಸಿಕೊಂಡ ದೇಶದ್ರೋಹಿ ಹೆಸರು, ಜನ ಶಾಕ್‌

Pakistan Zindabad: ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದೆ. ಇದನ್ನು ಕಂಡವರು ಶಾಕ್‌ ಆಗಿದ್ದು, ಆತಂಕ ಹೊರಹಾಕಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Vandalism: ದೇವಾಲಯಕ್ಕೆ ಚಪ್ಪಲಿ ಕಾಲಲ್ಲಿ ನುಗ್ಗಿ ಹುಚ್ಚಾಟ ಎಸಗಿದ ಬಾಂಗ್ಲಾ ವ್ಯಕ್ತಿಗೆ ಥಳಿತ, ಸೆರೆ

ದೇವಾಲಯಕ್ಕೆ ಚಪ್ಪಲಿಸಹಿತ ನುಗ್ಗಿ ಹುಚ್ಚಾಟ ಎಸಗಿದ ಬಾಂಗ್ಲಾ ವ್ಯಕ್ತಿ ಸೆರೆ

Bangla Immigrant: ಮೊದಲು ದೇವಸ್ಥಾನದ ಗೋಪುರಕ್ಕೆ ಕಲ್ಲು ಹೊಡೆದು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾನೆ. ಬಳಿಕ ಚಪ್ಪಲಿ ಕಾಲಿನಲ್ಲಿ ಗರ್ಭಗುಡಿ ಒಳಗೆ ಪ್ರವೇಶ ಮಾಡಿ ಮೂಲ ವಿಗ್ರಹದ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಕುಡಿದ ಅಮಲಿನಲ್ಲಿ ಹೀಗೆ ಮಾಡಿದ್ದಾನೆ ಎನ್ನಲಾಗಿದೆ.

Electrocution: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

Mysuru News: ಮೃತರನ್ನು ತಾಯಿ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ.

Sudha Murthy: ತಾವು ಕಲಿತ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮರುಜೀವ ನೀಡಿದ ಸುಧಾ ಮೂರ್ತಿ

ತಾವು ಕಲಿತ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮರುಜೀವ ನೀಡಿದ ಸುಧಾ ಮೂರ್ತಿ

Hubballi: ‘ನಾನು ಇಲ್ಲಿ ಏಳು ವರ್ಷ ವಿದ್ಯಾಭ್ಯಾಸ ಮಾಡಿದ್ದೇನೆ. ಶಾಲೆ ಶಿಥಿಲಗೊಂಡಿರುವುದು ಕಂಡು ಬೇಜಾರಾಯಿತು. ನಾನು ಓದಿದ ಶಾಲೆ ಉಳಿಸಿಕೊಳ್ಳಬೇಕೆಂದು ನವೀಕರಣ ಮಾಡಿಸಿದ್ದೇನೆ. ನಾನು ದುಡ್ಡಿನ ಮುಖ ನೋಡಲಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಕೆಲಸ ಮಾಡಿದ್ದೇನೆʼ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

ಚಿಕ್ಕಮಗಳೂರಿನಲ್ಲಿ ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

Chikkamagaluru: ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.

CM Siddaramaiah: ಆರೆಸ್ಸೆಸ್‌ ಪಥಸಂಚಲನ: ಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

ಹೈಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

Karnataka high court: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸುವಂತಿಲ್ಲ. ಪೂರ್ವಾನುಮತಿ ಅಗತ್ಯ ಎಂಬ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ನಿನ್ನೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Hey Prabhu Movie: ವೆಂಕಟ್ ಭಾರದ್ವಾಜ್ ನಿರ್ದೇಶನದ ʼಹೇ ಪ್ರಭುʼ ಚಿತ್ರ ನ.7ಕ್ಕೆ ರಿಲೀಸ್‌

ವೆಂಕಟ್ ಭಾರದ್ವಾಜ್ ನಿರ್ದೇಶನದ ʼಹೇ ಪ್ರಭುʼ ಚಿತ್ರ ನ.7ಕ್ಕೆ ರಿಲೀಸ್‌

Sandalwood News: ವೆಂಕಟ್ ಭಾರದ್ವಾಜ್ ನಿರ್ದೇಶನದ, ಅಮೃತ ಫಿಲ್ಮ್ ಸೆಂಟರ್ ನಿರ್ಮಿಸಿರುವ ʼಹೇ ಪ್ರಭುʼ ಚಿತ್ರವು ನವೆಂಬರ್ 7ರಂದು ಕರ್ನಾಟಕದಾದ್ಯಂತ ಹಾಗೂ ವಿದೇಶಗಳಲ್ಲಿಯೂ ಭವ್ಯವಾಗಿ ಬಿಡುಗಡೆಯಾಗಲಿದೆ. ʼಹೇ ಪ್ರಭುʼ ಚಿತ್ರ ಕೇವಲ ಮನರಂಜನೆಯ ಸಿನಿಮಾ ಅಲ್ಲ, ಇದು ಪ್ರತಿಯೊಬ್ಬ ನಾಗರಿಕನ ಅಂತಃಕರಣವನ್ನು ಎಚ್ಚರಗೊಳಿಸುವ ಪ್ರಯತ್ನ ಎಂದು ನಿರ್ದೇಶಕ ವೆಂಕಟ್ ಭರದ್ವಾಜ್ ತಿಳಿಸಿದ್ದಾರೆ.

ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ತಾತ್ಕಾಲಿಕ ತಡೆ; ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ: ಜೋಶಿ

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪೀಠ ನೀತಿ ಪಾಠ: ಪ್ರಲ್ಹಾದ್‌ ಜೋಶಿ

Pralhad Joshi: ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

OBC Reserved Constituencies: ಚುನಾವಣೆಯಲ್ಲಿ ಎಸ್‌ಸಿ, ಎಸ್‌ಟಿಯಂತೆ ಒಬಿಸಿ ಮೀಸಲು ಕ್ಷೇತ್ರ ಕೊಡಬೇಕು: ಕೆ.ಎನ್‌.ರಾಜಣ್ಣ

ಎಸ್‌ಸಿ, ಎಸ್‌ಟಿಯಂತೆ ಒಬಿಸಿ ಮೀಸಲು ಕ್ಷೇತ್ರ ಕೊಡಬೇಕು ಎಂದ ಕೆ.ಎನ್‌.ರಾಜಣ್ಣ

KN Rajanna: ದೇಶದಲ್ಲಿ ಸಬ್ ಕಾ ಸಾಥ್ ಸಬ್‌ ಕಾ ವಿಕಾಸ್ ಜಾರಿಯಾಗಲು ಚುನಾವಣೆಯಲ್ಲಿ ಒಬಿಸಿ ಮೀಸಲು ಕ್ಷೇತ್ರ ನೀಡಬೇಕು ಅಮೆರಿಕದಲ್ಲಿ ಎರಡು ಬಾರಿ ಮಾತ್ರ ಅಧ್ಯಕ್ಷರಾಗಲು ಅವಕಾಶ ಇದ್ದಂತೆ ನಮ್ಮ ದೇಶದಲ್ಲೂ ಅಧಿಕಾರ ಸೀಮಿತಗೊಳಿಸಬೇಕು ಎಂದು ಮಧುಗಿರಿ ಶಾಸಕ ಕೆ.ಎನ್‌.ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಶೋಕ ವಿಶ್ವವಿದ್ಯಾಲಯದ ಮೂಲಕ ‘ಸಿವಿಂಕ್’ ಪೋರ್ಟಲ್ ಜಾರಿ, ನಾಗರಿಕ ದತ್ತಾಂಶ ಡಿಜಿಟಲೀಕರಣಗೊಳಿಸಿದ ಭಾರತದ ಮೊದಲ ನಗರಸಭೆ ನಂಜನಗೂಡು

ನಾಗರಿಕ ದತ್ತಾಂಶ ಡಿಜಿಟಲೀಕರಣ: ಭಾರತದ ಮೊದಲ ನಗರಸಭೆ ನಂಜನಗೂಡು

ನೈರ್ಮಲ್ಯ ಮತ್ತು ಕಸ ಸಂಗ್ರಹಣೆಯಿಂದ ಹಿಡಿದು ರಸ್ತೆ ನಿರ್ವಹಣೆ, ಆಸ್ತಿ ತೆರಿಗೆ ಮತ್ತು ಕಟ್ಟಡ ಪರವಾನಗಿಗಳವರೆಗೆ ಹಲವಾರು ಕಾರ್ಯಗಳನ್ನು ಒಳಗೊಂಡಿರುವ ಸಿವಿಂಕ್, ಅಸ್ಪಷ್ಟ ದೂರು ಪೋರ್ಟಲ್‌ಗಳ ಬದಲಿಗೆ ನಾಗರಿಕರು ಮತ್ತು ಸರ್ಕಾರಿ ಕಾರ್ಯಕರ್ತರ ನಡುವೆ ನೇರ, ಪಾರದರ್ಶಕ ಸಂಪರ್ಕಗಳನ್ನು ಒದಗಿಸುತ್ತದೆ.

ಬೆಂಗಳೂರಿನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ನ 20ನೇ ವಾರ್ಷಿಕೋತ್ಸವ ಆಚರಣೆ

ಕಾಗ್ನಿಜೆಂಟ್ ಫೌಂಡೇಶನ್ನ 20ನೇ ವಾರ್ಷಿಕೋತ್ಸವ ಆಚರಣೆ

"ಇಪ್ಪತ್ತು ವರ್ಷಗಳ ಹಿಂದೆ, ಕಾಗ್ನಿಜೆಂಟ್ ಫೌಂಡೇಶನ್ ಸರಳ ಆದರೆ ಆಳವಾದ ಧ್ಯೇಯದಿಂದ ಹುಟ್ಟಿ ಕೊಂಡಿತು: ಕಡಿಮೆ ಸೇವೆ ಸಲ್ಲಿಸಿದ ಸಮುದಾಯಗಳಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಜೀವನೋಪಾಯಕ್ಕೆ ಪ್ರವೇಶವನ್ನು ಸಕ್ರಿಯಗೊಳಿಸುವ ಮೂಲಕ ಶಾಶ್ವತ ಪರಿಣಾಮವನ್ನು ಸೃಷ್ಟಿಸು ವುದು ಎಂದು " ಕಾಗ್ನಿಜೆಂಟ್ ಫೌಂಡೇಶನ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದೀಪಕ್ ಪ್ರಭು ಮಟ್ಟಿ ಹೇಳಿದರು

Bangalore News: ಸಂಕೀರ್ಣ ಜಗತ್ತಿಗಾಗಿ ನಾಯಕತ್ವ ಮರುಕಲ್ಪಿಸಲು ಶ್ವೇತಪತ್ರ ಹೊರಡಿಸಿದ ಸಂಸ್ಥೆಗಳು

ನಾಯಕತ್ವ ಮರುಕಲ್ಪಿಸಲು ಶ್ವೇತಪತ್ರ ಹೊರಡಿಸಿದ ಸಂಸ್ಥೆಗಳು

ತಂತ್ರಜ್ಞಾನೀಯ ವ್ಯತ್ಯಯಗಳು, ಸ್ಥಿರತೆಯ ಅವಶ್ಯಕತೆಗಳು, ಹೆಚ್ಚುತ್ತಿರುವ ಅಸಮಾನತೆಗಳು ಮತ್ತು ಕೃತಕ ಬುದ್ಧಿಮತ್ತೆಯ (AI) ನೈತಿಕ ಆಡಳಿತ ಇತ್ಯಾದಿ ವಿಷಯಗಳಿಂದ ಆರಂಭಿಸಿ, ಇಂದಿನ ನಾಯಕರು ಅಸ್ಥಿರತೆ, ಪರಸ್ಪರ ವಿರೋಧಾಭಾಸಗಳು ಮತ್ತು ನೈತಿಕ ಸಂಕೀರ್ಣತೆಯಿಂದ ರೂಪುಗೊಂಡ ವಿಶ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮಲಬದ್ಧತೆ ಕುರಿತು ಜಾಗೃತಿ ಮೂಡಿಸಲು ಅಭಿಯಾನ ಪ್ರಾರಂಭಿಸಿದ “ಡಲ್ಕೋಫ್ಲೆಕ್ಸ್” ಸಂಸ್ಥೆ

ಜಾಗೃತಿ ಮೂಡಿಸಲು ಅಭಿಯಾನ ಪ್ರಾರಂಭಿಸಿದ “ಡಲ್ಕೋಫ್ಲೆಕ್ಸ್” ಸಂಸ್ಥೆ

ಮಲಬದ್ಧತೆ ಪ್ರತಿದಿನ 276 ಮಿಲಿಯನ್ ಭಾರತೀಯರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಈ ಸಮಸ್ಯೆ ಯಿಂದ ಬಳಲುತ್ತಿರುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎಂದಿಗೂ ಸಹಾಯ ವನ್ನು ಪಡೆಯುವುದಿಲ್ಲ, ಮತ್ತು ಸುಮಾರು ಅರ್ಧದಷ್ಟು ಜನರು ಸಮಸ್ಯೆಯನ್ನು ಯಾವಾಗಲೂ ಪರಿಹರಿಸದ ಮನೆಮದ್ದುಗಳನ್ನು ಅವಲಂಬಿಸಿರುತ್ತಾರೆ.

V N Reddy: ಸರ್ಕಾರಿ ಗೌರವಗಳೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್.ರೆಡ್ಡಿ ಅಂತ್ಯಸಂಸ್ಕಾರ

ಸರ್ಕಾರಿ ಗೌರವಗಳೊಂದಿಗೆ ವಿ.ಎನ್.ರೆಡ್ಡಿ ಅಂತ್ಯಸಂಸ್ಕಾರ

Pavagada News: ಗಡಿನಾಡು ಪಾವಗಡ ತಾಲೂಕಿನ ವೆಂಕಟಾಪುರದ ವಿ.ಎನ್.ರೆಡ್ಠಿ ಅವರಿಗೆ ಸುಮಾರು 103 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಸೋಮವಾರ ಕೊನೆಯುಸಿರೆಳೆದಿದ್ದರು. ಇವರು ಚಿಕ್ಕ ವಯಸ್ಸಿಗೆ ಮಹಾತ್ಮ ಗಾಂಧಿ, ಲೋಕನಾಯಕ ಜಯಪ್ರಕಾಶ್ ನಾರಾಯಣ, ಡಾ.ರಾಮ್ ಮನೋಹರ್ ಲೋಹಿಯಾ ಮತ್ತಿತರರಿಂದ ಪ್ರಭಾವಿತರಾಗಿದ್ದರು.

Loading...