ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು
ತಾಲೂಕಿನ ಮುರುಗಮಲ್ಲ ಗ್ರಾಮದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹಜರತ್ ಅಮ್ಮಾಜಾನ್ ಬಾವಾ ಜಾನ್ ದರ್ಗಾದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮಾಜಿ ಶಾಸಕರಾದ ಜೆ.ಕೆ.ಕೃಷ್ಣಾ ರೆಡ್ಡಿ ಅವರ 57ನೇ ಹುಟ್ಟುಹಬ್ಬವನ್ನು ಅತ್ಯಂತ ಸಡಗರ ಮತ್ತು ಧಾರ್ಮಿಕ ಶ್ರದ್ಧೆಯೊಂದಿಗೆ ಆಚರಿಸಿದರು.