ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿಯನ್ನು ಭಾರತದ ಶ್ರೇಷ್ಠ ಪುತ್ರ ಎಂದ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ

ಮೋದಿ ನಾಯಕತ್ವ ಭಾರತೀಯರಿಗೆ ಮಾದರಿ ಎಂದ ಎಚ್‌.ಡಿ. ಕುಮಾರಸ್ವಾಮಿ

H.D. Kumaraswamy: ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರಮೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದರು. ಮೋದಿ ಅವರ ನಾಯಕತ್ವದ ಮೇಲೆ ದೇಸ ನಂಬಿಕೆ ಇಟ್ಟಿದೆ ಎಂದು ಬಣ್ಣಿಸಿದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ 18 ಬೇಡಿಕೆಗಳ ಮನವಿ ಪತ್ರದಲ್ಲಿ ಏನೇನಿದೆ? ಇಲ್ಲಿದೆ ವಿವರ

ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ 18 ಬೇಡಿಕೆಗಳ ಮನವಿ ಪತ್ರದಲ್ಲಿ ಏನೇನಿದೆ?

PM Modi Karnataka Visit: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲು ಕರ್ನಾಟಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 18 ಬೇಡಿಕೆಗಳನ್ನು ಹೊಂದಿರುವ ಮನವಿ ಪತ್ರವನ್ನು ಪ್ರಧಾನಿಗೆ ನೀಡಿದರು. ಈ ಮನವಿ ಪತ್ರದಲ್ಲಿ ಏನಿದೆ ಎನ್ನುವ ವಿವರ ಇಲ್ಲಿದೆ.

ಹ್ಯಾಪಿಯೆಸ್ಟ್ ಪರ್ಲ್ಸ್‌ನ ಡೆಂಟಲ್ ಕ್ಲಿನಿಕ್ ಉದ್ಘಾಟನೆ: ಹ್ಯಾಪಿಯೆಸ್ಟ್ ಹೆಲ್ತ್‌ನಿಂದ ದಂತ ಚಿಕಿತ್ಸಾ ವಿಭಾಗ ವಿಸ್ತರಣೆ‍

ಹ್ಯಾಪಿಯೆಸ್ಟ್ ಹೆಲ್ತ್‌ನಿಂದ ದಂತ ಚಿಕಿತ್ಸಾ ವಿಭಾಗ ವಿಸ್ತರಣೆ‍

ಸುಮಾರು 4,500 ಚದರ ಅಡಿ ವಿಸ್ತೀರ್ಣದಲ್ಲಿ ವಿನ್ಯಾಸಗೊಳಿಸಲಾದ ಈ ಕ್ಲಿನಿಕ್, ಸುಧಾರಿತ ದಂತ ತಂತ್ರಜ್ಞಾನ, ಅನುಭವಿ ವೈದ್ಯರು ಮತ್ತು 'ಅತಿಥಿಗಳಿಗೆ ಆದ್ಯತೆ' ಎನ್ನುವ ತತ್ವದೊಂದಿಗೆ ಸಮಗ್ರ ಮತ್ತು ಉತ್ತಮ ಗುಣಮಟ್ಟದ ಮೌಖಿಕ ಆರೋಗ್ಯ ರಕ್ಷಣೆ ನೀಡಲಿದ್ದು, ಡಾ.ವಿಕ್ರಮ್ ಶೆಟ್ಟಿ ಅವರ ನೇತೃತ್ವ ಹಾಗೂ ಹಿರಿಯ ತಜ್ಞರಾದ ಹ್ಯಾಪಿಯೆಸ್ಟ್ ಪರ್ಲ್ಸ್ ನಿರ್ದೇಶಕ ಡಾ.ಅಚ್ಯುತ್ ಎಂ.ಬಾಳಿಗಾ ಮತ್ತು ಉಪ ನಿರ್ದೇಶಕರಾದ ಡಾ.ಸ್ಯಾಮ್ಯುಯೆಲ್ ಶಡ್ರಕ್ ಸುರೇಂದರ್ ಅವರ ಮಾರ್ಗ ದರ್ಶನದಲ್ಲಿ ಈ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ

ಕಡಿಮೆ ಬೆಲೆಗೆ ಚಿನ್ನ, ಉಚಿತ ಬೆಳ್ಳಿ ನಾಣ್ಯ: ಅಕ್ಷಯ ತೃತೀಯಕ್ಕೆ ಇನ್‌ಸ್ಟಾಮಾರ್ಟ್‌ - ಕಲ್ಯಾಣ್ ಜ್ಯೂವೆಲರ್ಸ್ ಹೊಸ ಆಫರ್

ಕಡಿಮೆ ಬೆಲೆಗೆ ಚಿನ್ನ, ಉಚಿತ ಬೆಳ್ಳಿ ನಾಣ್ಯ:

ಅಕ್ಷಯ ತೃತೀಯದಂದು ಚಿನ್ನ ಖರೀದಿಸುವುದರಿಂದ ಮುಂದೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಭಾರತೀಯರಲ್ಲಿದೆ. ಈ ಬೇಡಿಕೆಯ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ವಿಪರೀತ ಏರಿಳಿತಗಳಾಗು ವುದು ಸಹಜ. ಈ ಆತಂಕವನ್ನು ನಿವಾರಿಸಲು, ಇನ್‌ಸ್ಟಾಮಾರ್ಟ್ ಮೂಲಕ ಕಲ್ಯಾಣ್ ಜ್ಯೂವೆಲರ್ಸ್‌ನ ಬಿಐಎಸ್‌ ಹಾಲ್‌ಮಾರ್ಕ್ ಉಳ್ಳ ಚಿನ್ನದ ನಾಣ್ಯಗಳನ್ನು ಮುಂಗಡವಾಗಿ ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

PM Modi in Adichunchanagiri: ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಯಲ್ಲಿ ಪಿಸುಗುಟ್ಟಿದ ಪ್ರಧಾನಿ ನರೇಂದ್ರ ಮೋದಿ; ಫೋಟೊ ವೈರಲ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಯಲ್ಲಿ ಮೋದಿ ಹೇಳಿದ್ದೇನು?

PM Modi Karnataka Visit: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರವನ್ನು ಬುಧವಾರ (ಏಪ್ರಿಲ್‌ 15) ಉದ್ಘಾಟಿಸಿದರು. ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿಳಿದ ನರೇಂದ್ರ ಅವರನ್ನು ಮುಖ್ಯಮಂತ್ರಿ ಆತ್ಮೀಯವಾಗಿ ಸ್ವಾಗತಿಸಿದರು. ರಾಜಕೀಯ ಮರೆತು ಇಬ್ಬರು ನಾಯಕರು ಆತ್ಮೀಯವಾಗಿ ನಗುತ್ತ ಮಾತನಾಡಿದ್ದು ಗಮನ ಸೆಳೆಯಿತು.

ಬೆಂಗಳೂರಿಗೆ ಪೌಲಮಿ ಎಸ್ಟೇಟ್ಸ್ ಪಾದಾರ್ಪಣೆ: ಶೀಘ್ರದಲ್ಲೇ ಪೌಲಮಿ ಫ್ಲೋರಿಕ್ ಯೋಜನೆಗೆ ಚಾಲನೆ

ಶೀಘ್ರದಲ್ಲೇ ಪೌಲಮಿ ಫ್ಲೋರಿಕ್ ಯೋಜನೆಗೆ ಚಾಲನೆ

ಬೆಂಗಳೂರು ದೇಶದಲ್ಲಿಯೇ ತ್ವರಿತವಾಗಿ ಬದಲಾಗುತ್ತಿರುವ ವಸತಿ ರಿಯಲ್ ಎಸ್ಟೇಟ್ ಮಾರುಕಟ್ಟೆ ಹೊಂದಿದ್ದು, ಕಂಪೆನಿಯು ವಿವೇಚನೆಯ ಯೋಜನೆ, ಗುಣಮಟ್ಟ ಮತ್ತು ಗ್ರಾಹಕ ಕೇಂದ್ರ ಅಭಿವೃದ್ಧಿ ಸೂತ್ರಗಳ ಸಿದ್ಧಾಂತದೊಂದಿಗೆ ಬೆಂಗಳೂರಿಗೆ ಕಾಲಿಡುತ್ತಿದೆ. ಸದೃಢ ಮೂಲಸೌಕರ್ಯ, ಉದ್ಯೋಗಾವ ಕಾಶಗಳಿಂದಾಗಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಗಳಿರುವ ಮಾರುಕಟ್ಟೆಯಾಗಿದ್ದು, ಪೌಲಮಿ ಈಗಾಗಲೇ ಇದನ್ನು ಗುರುತಿಸಿ ಕಾರ್ಯತಂತ್ರ ರೂಪಿಸಿದೆ.

ಮತ್ತೆ ಬಂದಿದೆ ಕಾಗ್ನಿಜೆಂಟ್‌ 'ಟೆಕ್ನೋವರ್ಸ್ ಹ್ಯಾಕಥಾನ್ 2026': 400ಕ್ಕೂ ಹೆಚ್ಚು ಕಾಲೇಜುಗಳ 20,000 ವಿದ್ಯಾರ್ಥಿಗಳು ಭಾಗಿ

ಮತ್ತೆ ಬಂದಿದೆ ಕಾಗ್ನಿಜೆಂಟ್‌ 'ಟೆಕ್ನೋವರ್ಸ್ ಹ್ಯಾಕಥಾನ್ 2026'

ಕಾಗ್ನಿಜೆಂಟ್‌ ಇಂಡಿಯಾದ ಗ್ಲೋಬಲ್ ಆಪರೇಷನ್ಸ್ ಅಧ್ಯಕ್ಷ ಹಾಗೂ ಸಿಎಂಡಿ ರಾಜೇಶ್ ವಾರಿಯರ್ ಈ ಕುರಿತು ಮಾತನಾಡಿ, ಈ ಹ್ಯಾಕಥಾನ್ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಜ್ಞಾನವನ್ನು ನೈಜ ಜಗತ್ತಿನ ಅನ್ವಯಿಕಗಳಿಗೆ ಅಪ್ಲಿಕೇಷನ್‌ಗಳಿಗೆ ಬಳಸುವ ಅಪೂರ್ವ ಅವಕಾಶವನ್ನು ನೀಡುತ್ತದೆ. ಸ್ಪರ್ಧಿಗಳು ಕಾಗ್ನಿಜೆಂಟ್‌‌ನ ತಜ್ಞರೊಂದಿಗೆ ನೇರವಾಗಿ ಸಂವಹನ ನಡೆಸಿ, ಉದ್ಯಮಗಳು ಹೊಸತನ ವನ್ನು ಹೇಗೆ ಅಳವಡಿಸಿಕೊಳ್ಳುತ್ತವೆ ಎಂಬುದನ್ನು ಕಲಿಯಲಿದ್ದಾರೆ.

PM Narendra Modi: ವಿಕಸಿತ ಭಾರತಕ್ಕೆ ಪ್ರಧಾನಿ ಮೋದಿ 9 ಸೂತ್ರ; ರಾಗಿ ಮುದ್ದೆ, ಕಾವೇರಿ ನೀರು ನೆನೆದ ಪಿಎಂ

ವಿಕಸಿತ ಭಾರತಕ್ಕೆ ಪಿಎಂ ಮೋದಿ 9 ಸೂತ್ರ; ರಾಗಿ ಮುದ್ದೆ, ಕಾವೇರಿ ನೆನೆದ ಪಿಎಂ

ಪೂಜ್ಯ ಬಾಲಗಂಗಾಧರನಾಥ ಶ್ರೀಗಳು ಅನ್ನ, ಅಕ್ಷರ, ಆರೋಗ್ಯ, ಅಧ್ಯಾತ್ಮ, ಆಶ್ರಯ, ಅರಣ್ಯ, ಅನುಕಂಪ, ಆಕಳು ಮತ್ತು ಸ್ವಚ್ಛತೆ ಈ ಒಂಬತ್ತು ಉದಾತ್ತ ಆಶಯಗಳೊಂದಿಗೆ ಬದುಕಿದರು. ನಾವೂ ಕೂಡ ಒಂಬತ್ತು ಸಂಕಲ್ಪಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಮೋದಿಯವರು ತಿಳಿಸಿದರು.

ಪ್ರಧಾನಿ ಮೋದಿ ಉದ್ಘಾಟಿಸಿದ ಶ್ರೀ ಭೈರವೈಕ್ಯ ಮಂದಿರ ಹೇಗಿದೆ ಗೊತ್ತಾ? ವಿಡಿಯೋ ನೋಡಿ Video

ಪ್ರಧಾನಿ ಮೋದಿ ಉದ್ಘಾಟಿಸಿದ ಶ್ರೀ ಭೈರವೈಕ್ಯ ಮಂದಿರ ಹೇಗಿದೆ ಗೊತ್ತಾ?

Sri Guru Bhairavaikya Mandir: ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಈ ಮಂದಿರ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವಾಗಿದೆ.

PM Narendra modi: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಸುಮಾರು 80 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ನಿರ್ಮಿಸಲಾದ ಈ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಇದ್ದರು.

PM Modi in  Adichunchanagiri: ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ; ಗುರುಭೈರವೈಕ್ಯ ಮಂದಿರ ಉದ್ಘಾಟನೆ Video

ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ

PM Modi Karnataka Visit: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದಾರೆ

PM Narendra Modi: ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಸ್ವಾಗತ, 18 ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ

ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸ್ವಾಗತ, 18 ಬೇಡಿಕೆಗಳ ಮನವಿ ಪತ್ರ ಸಲ್ಲಿಕೆ

ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.

Honour Killing: ಬೆಳಗಾವಿಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ, ವಿಷ ಕುಡಿಸಿ ಯುವತಿಯ ಕೊಲೆ

ಬೆಳಗಾವಿಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ, ವಿಷ ಕುಡಿಸಿ ಯುವತಿಯ ಕೊಲೆ

ಕೃಷ್ಣ ಪಾಟೀಲ್‌ನನ್ನು ಮರೆತು ಬಿಡುವಂತೆ ಸತ್ಯವ್ವಳಿಗೆ ಕುಟುಂಬದವರು ಒತ್ತಡ ಹೇರಿದ್ದಾರೆ. ಇದಕ್ಕೆ ಆಕೆ ಒಪ್ಪದಿದ್ದಾಗ ಅರಗ ಗ್ರಾಮಕ್ಕೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ. ಮಾರ್ಚ್ 21ರಂದು ವಿಷ ಕುಡಿಸಿ ಸತ್ಯವ್ವನ ಕೊಲೆಗೈದು, ದೇಹವನ್ನು ಸುಟ್ಟು ಹಾಕಿದ್ದಾರೆ.

Census: ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ, 33 ಪ್ರಶ್ನೆಗಳೇನು?

ಇಂದು ಸ್ವಯಂ ಗಣತಿ ಅಂತ್ಯ, ನಾಳೆಯಿಂದ ಮನೆಗಣತಿ ಆರಂಭ, 33 ಪ್ರಶ್ನೆಗಳೇನು?

ಕರ್ನಾಟಕದಲ್ಲಿ ಏ.16ರಿಂದ ಮೇ 15ರವರೆಗೆ ನಡೆಯುವ ಗಣತಿ ಕಾರ್ಯಕ್ಕೆ ಸುಮಾರು 2 ಲಕ್ಷಕ್ಕೂ ಹೆಚ್ಚು ಗಣತಿದಾರರನ್ನು ನಿಯೋಜಿಸಲಾಗಿದೆ. ಎಲ್ಲಾ 31 ಜಿಲ್ಲೆಗಳಲ್ಲೂ ಆಯಾ ಜಿಲ್ಲಾಡಳಿತಗಳ ಮೂಲಕ ಗಣತಿ ಕಾರ್ಯ ನಡೆಯಲಿದೆ. ಗಣತಿದಾರರು ಈ ಸಮಯದಲ್ಲಿ ಮನೆಗಳ ಸ್ಥಿತಿಗತಿಗಳು, ಆಸ್ತಿಗಳು ಮತ್ತು ಮನೆಗಳ ಸೌಕರ್ಯಗಳಿಗೆ ಸಂಬಂಧಿಸಿದ ವಿವರಗಳನ್ನು ಕಲೆ ಹಾಕಲಿದ್ದಾರೆ.

H D Kumaraswamy: ಸಿಎಂ ಪಟ್ಟದ ಮೇಲೆ ಕಣ್ಣು: 'ರಾಜ್ಯ'ಕೀಯಕ್ಕೆ ಎಚ್‌ʼಡಿಕೆ ?

ಸಿಎಂ ಪಟ್ಟದ ಮೇಲೆ ಕಣ್ಣು: 'ರಾಜ್ಯ'ಕೀಯಕ್ಕೆ ಎಚ್‌ʼಡಿಕೆ ?

ಕುಮಾರಸ್ವಾಮಿ ಹೇಳಿಕೆಯಿಂದ ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಲವರಿಗೆ ಅಪಾಯದ ವಾಸನೆ ಬಡಿದಿದೆ. ಇದು ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್'ನೊಳಕ್ಕೆ ಆಂತರಿಕ ಸಂಘರ್ಷಕ್ಕೆ ಕಾರಣವಾಗಲೂಬಹುದು. ಒಂದು ವೇಳೆ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದು ಕುಮಾರ ಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕರೆ, ಬಿಜೆಪಿಯ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ರೊಚ್ಚಿಗೇಳ ಬಹುದು. ಅವರನ್ನೆಲ್ಲ ಹೇಗೆ ಸಂಬಾಳಿಸಲಾಗುತ್ತದೆ ಎಂಬ ಕುತೂಹಲವುಂಟಾಗಿದೆ.

Chikkamagaluru news: ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ಸಂಬಂಧಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

PM Narendra Modi: ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ, ಭೈರವೈಕ್ಯ ಮಂದಿರ ಉದ್ಘಾಟನೆಗೆ ಸಜ್ಜು

ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ, ಭೈರವೈಕ್ಯ ಮಂದಿರ ಉದ್ಘಾಟನೆಗೆ ಸಜ್ಜು

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರವು ಹಲವು ವಿಶೇಷತೆಗಳಿಂದ ಕೂಡಿದೆ. ಕಾರ್ಯಕ್ರಮಕ್ಕಾಗಿ ಬಿಜಿಎಸ್‌‍ ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

Murder case: ಕಾರಿಗೆ ಟಿಪ್ಪರ್‌ ಗುದ್ದಿಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತ್‌ ಸದಸ್ಯನ ಕೊಲೆ

ಕಾರಿಗೆ ಟಿಪ್ಪರ್‌ ಗುದ್ದಿಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತ್‌ ಸದಸ್ಯನ ಕೊಲೆ

ಕಾರಿನಲ್ಲಿದ್ದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಖರೆ ಮೇಲೆ ಆರೋಪಿಗಳು ಬರೋಬ್ಬರಿ ಆರು ಸುತ್ತು ಗುಂಡು ಹಾರಿಸಿದ್ದಲ್ಲದೇ, ಕೊನೆಗೆ ಕಲ್ಲು ಎತ್ತಿ ಹಾಕಿ ಕೊಲೆ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ವಿಜಯಪುರದ ಹೊರಭಾಗದ ಅಲಿಯಾಬಾದ್ ಬಳಿ ನಡೆದಿದೆ.

SSLC result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ಇಂದಲ್ಲ, ಏ.23ರ ನಂತರ!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ಇಂದಲ್ಲ, ಏ.23ರ ನಂತರ!

ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನೂ ಪ್ರಗತಿಯಲ್ಲಿದೆ. ಕೆಲವು ಕಿಡಿಗೇಡಿಗಳು ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಇಂತಹ ಹಾದಿತಪ್ಪಿಸುವ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ನಂಬಬಾರದು ಎಂದು ಮಂಡಳಿ ಮನವಿ ಮಾಡಿದೆ.

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಗುಡಿಬಂಡೆಯಲ್ಲಿ ಅರ್ಥಪೂರ್ಣವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿನ ಬದಲಾವಣೆ ಸಾಧ್ಯ ಎಂಬುದು ಅಂಬೇಡ್ಕರ್ʼರವರ ನಿಲುವಾಗಿತ್ತು. ಅವರು ಅನೇಕ ಆಶಯ ಗಳೊಂದಿಗೆ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದರು. ಅವರು ಅನುಭವಿಸಿದಂತಹ ನೋವು, ಅವಮಾನಗಳು ಬೇರೆ ಯಾರೂ ಸಹ ಅನುಭವಿಸಬಾರದೆಂಬ ದೃಷ್ಟಿ ಯಿಂದ ನಮಗೆ ಸಂವಿಧಾನವನ್ನು ರಚಿಸಿಕೊಟ್ಟರು. ಸಂವಿಧಾನದ ಮೂಲಕ ಅಮೂಲಾಗ್ರ ಬದಲಾವಣೆ ತಂದಿದ್ದಾರೆ.

MLA KH Puttaswamy Gowda: ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ : ಶಾಸಕ ಪುಟ್ಟಸ್ವಾಮಿಗೌಡ: ಶಾಸಕ ಪುಟ್ಟಸ್ವಾಮಿಗೌಡ

ಶೋಷಿತ ಸಮುದಾಯದ ಘನತೆಯ ಬದುಕಿಗೆ ಬಾಬಾ ಸಾಹೇಬ ಅಂಬೇಡ್ಕರ್ ಕಾರಣ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿ ದ್ದಾರೆ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ಅವರು ದೇಶ ವಿದೇಶಗಳ ಸಂವಿ ಧಾನ, ಧರ್ಮ ಗ್ರಂಥಗಳನ್ನು ಆಳವಾಗಿ ಅಧ್ಯಯನ ಮಾಡಿ,ದೇಶದ ಜನರ ಆಚಾರ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ಸಮಬಾಳು, ಸಮಪಾಲು ಸಿಗಬಹುದಾದಂತಹ ಸಂವಿಧಾನವನ್ನು ರಚನೆ ಮಾಡಿ ಈ ದೇಶಕ್ಕೆ ನೀಡಿದ್ದಾರೆ

ಕೋವಿಡ್ ಕಳ್ಳ ಎಂದು ಯಾರನ್ನು ಕರೆದರು ಎಂಬುದನ್ನು ಡಾ.ಕೆ.ಸುಧಾಕರ್ ಮರೆತಂತಿದೆ : ಡಾ.ಎಂ.ಸಿ,ಸುಧಾಕರ್ ವಾಗ್ದಾಳಿ

ಕೋವಿಡ್ ಕಳ್ಳ ಎಂದು ಯಾರನ್ನು ಕರೆದರು ಎಂಬುದನ್ನು ಡಾ.ಕೆ.ಸುಧಾಕರ್ ಮರೆತಂತಿದೆ

ನಂದಿ ಬೆಟ್ಟಕ್ಕೆ ರೋಪ್ ವೇ ಕೇವಲ ಘೋಷಣೆಯನ್ನು ಮಾತ್ರ ಮಾಡಿದ್ದರು. ಯಾವುದೇ ಇಲಾಖೆಯ ಮಂಜೂರಾತಿ ಪಡೆದಿರಲಿಲ್ಲ.ಕಳೆದ ಮೂರು ವರ್ಷಗಳಿಂದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಕೈಗೊಂಡಿ ದ್ದೇವೆ. ಹೂ ಮಾರುಕಟ್ಟೆ,ಶಿಡ್ಲಘಟ್ಟದ ರೇಷ್ಮೆ ಗೂಡಿನ ಮಾರುಕಟ್ಟೆ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆ ಗಳನ್ನು ಕೈಗೊಂಡು ಹಣ ಮಂಜೂರಾತಿ ಮಾಡಿಸಿದ್ದು ನಾನು

Dr B R Ambedkar: ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ದೇಶಕ್ಕೆ ನೀಡಿರುವ ಅದ್ಭುತ ಚೈತನ್ಯ : ಡೀನ್ ಡಾ.ಎಂ.ಎಲ್.ಮAಜುನಾಥ್

ಡಾ.ಬಿ.ಆರ್.ಅಂಬೇಡ್ಕರ್ ಭಾರತ ಮಾತೆ ದೇಶಕ್ಕೆ ನೀಡಿರುವ ಅದ್ಭುತ ಚೈತನ್ಯ

ಸ್ವತಂತ್ರ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಷ್ಟು ಗಟ್ಟಿಯಾಗಿ ಹಾಗೂ ಸತ್ವಯುತವಾಗಿ ಇರಲು,  ಸರ್ವರಿಗೂ ಸಮಪಾಲು, ಸರ್ವರಿಗೂ ಸಮ ಬಾಳು ಲಭ್ಯವಾಗಲು ಸಂವಿಧಾನ ಕಾರಣ. ಈ ಸಂವಿಧಾನ ವನ್ನು ದೇಶಕ್ಕೆ ನೀಡಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ

Chikkaballapur News: ಶಿಕ್ಷಣವನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಯಶಸ್ಸು ಕಂಡವರು ಬಾಬಾ ಸಾಹೇಬ ಅಂಬೇಡ್ಕರ್:  ಡಾ.ಎಂ.ಸಿ.ಸುಧಾಕರ್ ಅಭಿಮತ

ಶಿಕ್ಷಣವನ್ನು ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಂಡು ಯಶಸ್ಸು ಕಂಡವರು ಅಂಬೇಡ್ಕರ್

ಅತ್ಯುನ್ನತ ಶಿಕ್ಷಣ ಪಡೆದವರನ್ನು ಪ್ರಪಂಚದಲ್ಲಿ ಎಲ್ಲರೂ ತಲೆ ಎತ್ತಿ ನೋಡುತ್ತಾರೆ. ಜಗತ್ತಿನ ಎಲ್ಲಾ ಭಾಗಗಳಿಂದ ಕೌಶಲ್ಯಯುತ ಜ್ಞಾನವಂತರಿಗೆ ಬೇಡಿಕೆ ಇದೆ. ಅಂಬೇಡ್ಕರ್ ಅವರ ಸಮ ಸಮಾಜದ ಆಶಯ ಈಡೇರಬೇಕಾದರೆ ನಮ್ಮ ಸಂವಿಧಾನ ನೀಡಿರುವ ಎಲ್ಲ ಅವಕಾಶಗಳನ್ನು ಎಲ್ಲರೂ ಮುಕ್ತವಾಗಿ ಬಳಸಿಕೊಳ್ಳುವ ಸಂದರ್ಭವನ್ನು ಒದಗಿಸಬೇಕು. ಇದಾಗಬೇಕಾದರೆ ಎಲ್ಲರೂ ಶಿಕ್ಷಣವನ್ನು ಮೊದಲು ಪಡೆಯಬೇಕು

Loading...