ಲಾರಿ ಮಾಲೀಕರ ಸಂಘದ ಜತೆ ಸಿಎಂ ಸಭೆ; ಮುಷ್ಕರ ಕೈಬಿಡಲು ಮನವಿ
Lorry strike: ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಲಾರಿ ಮತ್ತು ಟ್ರಕ್ ಮಾಲೀಕ ಸಂಘಟನೆಗಳ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದ್ದಾರೆ.