ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Ranya Rao: ನನ್ನ ವಿರುದ್ಧ ಸುಳ್ಳು ಆರೋಪ, ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ನಟಿ ರನ್ಯಾ ರಾವ್‌ ದೂರು

ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ರನ್ಯಾ ರಾವ್‌ ದೂರು

Actress Ranya Rao: ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಅಧಿಕಾರಿಗಳು ಹಲ್ಲೆ ನಡೆಸಿದರಾ ಎಂದು ನ್ಯಾಯಾಧೀಶರು ಕೇಳಿದಾಗ, ನಟಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ, ಇದೀಗ ಅಧಿಕಾರಿಗಳು ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾರೆ.

ಆರ್‌ಟಿಒ ಕಚೇರಿಯಲ್ಲಿ ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಉಪ ಲೋಕಾಯುಕ್ತ ಆದೇಶ

ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಆದೇಶ

ಹೊಸಪೇಟೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವಾಹನ ನೋಂದಣಿ ನವೀಕರಣ ಸ್ವೀಕೃತಿ ವಹಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ನಿರಂತರವಾಗಿ ಸಹಿ ಮಾಡಿರುವುದನ್ನು ಪತ್ತೆಹಚ್ಚಿ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

Money doubling scam: ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

Money doubling scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿಯಾಗಿದ್ದು, ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ.

Vamana Nandavara: ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Pradeep Eshwar: ಇದು ಸಿದ್ದರಾಮಯ್ಯ ಕಾರ್ಯಕ್ರಮ, ನಿಮ್ಮಪ್ಪನ ಪ್ರೋಗ್ರಾಂ ಅಲ್ಲ: ಪ್ರದೀಪ್‌ ಈಶ್ವರ್‌ ಕೆಂಡ

ಇದು ಸಿದ್ದರಾಮಯ್ಯ ಕಾರ್ಯಕ್ರಮ, ನಿಮ್ಮಪ್ಪನದ್ದಲ್ಲ: ಪ್ರದೀಪ್‌ ಈಶ್ವರ್‌

Pradeep Eshwar: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕೈವಾರ ತಾತಯ್ಯ ಯೋಗಿನಾರೇಯಣ ಯತೀಂದ್ರರ 299ನೇ ಜಯಂತ್ಯುತ್ಸವದಲ್ಲಿ ಘಟನೆ ನಡೆದಿದೆ. ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡುವಾಗ ಕೆಲ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಶಾಸಕ ಗರಂ ಆಗಿದ್ದಾರೆ.

Property Tax: ಮಾ.31ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ರೆ ದುಪ್ಪಟ್ಟು ದಂಡ ಖಚಿತ

ಮಾ.31ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ರೆ ದುಪ್ಪಟ್ಟು ದಂಡ ಖಚಿತ

ರಾಜ್ಯ ಸರ್ಕಾರವು ಕಳೆದ ವರ್ಷ ಬಿಬಿಎಂಪಿಯ ಕಾಯ್ದೆಗೆ ತಿದ್ದುಪಡಿ ಮಾಡಿ ಆಸ್ತಿ ತೆರಿಗೆ ಮೇಲಿನ ದಂಡ ಪ್ರಮಾಣವನ್ನು ಎರಡರಿಂದ ಒಂದು ಪಟ್ಟಿಗೆ ಇಳಿಕೆ ಮಾಡಿತ್ತು. ಜತೆಗೆ, ಒಂದು ವರ್ಷ ಕಾಲ ದಂಡ ಪ್ರಮಾಣವನ್ನು ₹100ಕ್ಕೆ ನಿಗದಿ ಪಡಿಸಿ ವಿನಾಯಿತಿ ನೀಡಿತ್ತು. ಇದೀಗ ಮಾ.31ಕ್ಕೆ ವಿನಾಯಿತಿ ಅವಧಿ ಮುಕ್ತಾಯಗೊಳ್ಳುತ್ತಿದೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿ : ಜಿಲಾನ್‌ಬಾಷಾ

ಕೂಲಿಯಿಂದ ಜೀವನ ನಡೆಸುವ ಜನರು ಹೆಚ್ಚಿದ್ದಾರೆ

ಗಡಿನಾಡಿನಲ್ಲಿ ಕನ್ನಡ ಭಾಷೆಯ ಜೊತೆಗೆ ಉಳಿದೆಲ್ಲಾ ವಿಷಯಗಳಲ್ಲಿ ಚೆನ್ನಾಗಿ ಓದಿ ಮನನ ಮಾಡಿ ಕೊಂಡು ಯಶಸ್ವಿಯಾಗಿ ಪರೀಕ್ಷೆ ಬರೆದರೆ ಉತ್ತಮ ಫಲಿತಾಂಶ ಪಡೆಯುವವರಿದ್ದಾರೆ. ನಮ್ಮ ಶಾಸಕರು ಕೂಡ ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿರುವುದು ನಮ್ಮೆಲ್ಲರ ಸೌಭಾ ಗ್ಯ

ರಥೋತ್ಸವಕ್ಕೆ ಚೇಳೂರು ತಾಲ್ಲೂಕು ತಹಸೀಲ್ದಾರ್ ಶ್ರೀನಿವಾಸ ನಾಯುಡು ಚಾಲನೆ

ತಿರುಮಲಾಪುರ ಬೆಟ್ಟದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಪ್ರತಿ ವರ್ಷದಂತೆ ಈ ಬಾರಿಯೂ ವಿವಿಧ ಹಣ್ಣು ಮತ್ತು ಹೂವುಗಳಿಂದ ಅಲಂಕಾರ ಗೊಳಿಸಿದ್ದ ರಥದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳನ್ನು ಇಟ್ಟಿದ್ದರು. ನೆರೆದಿದ್ದ ಭಕ್ತರು ರಥಕ್ಕೆ ದವನ, ಹೂವು, ಬಾಳೆಹಣ್ಣು ಎಸೆದು ಹರಿಕೆ ತೀರಿಸಿಕೊಂಡರು. ರಥೋತ್ಸವದ ಅಂಗವಾಗಿ ಭಕ್ತಾದಿಗಳು ಮಜ್ಜಿಗೆ ಪಾನಕದೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ,ಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು.

2ಎ ಮೀಸಲಾತಿ ದೊರಕಿಸಿಕೊಡಲು ಅಗತ್ಯ ಕ್ರಮ: ಶಾಸಕ ಪ್ರದೀಪ್ ಈಶ್ವರ್ ಭರವಸೆ

ಜಿಲ್ಲಾಡಳಿತದಿಂದ ನಡೆದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿಯಲ್ಲಿ ಹೇಳಿಕೆ

ಬಲಿಜ ಸಮುದಾಯಕ್ಕೆ ಜನಸಂಖ್ಯೆ ಆಧಾರದಲ್ಲಿ 2ಎ ಮೀಸಲಾತಿ ನೀಡುವುದು ನ್ಯಾಯ ವಾಗಿ ದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಪಟ್ಟು ಮೀಸಲಾತಿಯನ್ನು ದೊರಕಿಸಿಕೊಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಗಳ ಗಮನಕ್ಕೂ ಸಹ ತಂದಿದ್ದೇನೆ.ಭರವಸೆಯಿಡಿ ಮೀಸಲಾತಿ ಸಿಗುವ ಎಲ್ಲಾ ಸಾಧ್ಯತೆಗಳಿವೆ

Bengaluru Garbage fee: ಬೆಂಗಳೂರಿಗರೇ, ಕಸದ ಜೊತೆಗೆ ಇನ್ನು ಮುಂದೆ ಶುಲ್ಕವನ್ನೂ ಕೊಡಿ!

ಬೆಂಗಳೂರಿಗರೇ, ಕಸದ ಜೊತೆಗೆ ಇನ್ನು ಮುಂದೆ ಶುಲ್ಕವನ್ನೂ ಕೊಡಿ!

ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ. 600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ., ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಹೇಳಲಾಗಿದೆ.

ಮದ್ಯ ಮತ್ತು ಇತರೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ವಿಚಾರ ಸಂಕಿರಣದಲ್ಲಿಅಭಿಮತ

ಸುಸ್ಥಿರ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ನಾಗರಿಕರೆಲ್ಲರೂ ಕೈ ಜೋಡಿಸಿ

ಮಾದಕ ಮತ್ತು ಮದ್ಯಪಾನ ಸೇರಿದಂತೆ ಇತರ ಕೆಟ್ಟ ವ್ಯಸನಗಳಿಗೆ ದಾಸರಾಗಲು ಯಾರು ಕಾರಣರಲ್ಲ ನಾವೇ ಕಾರಣರಾಗುವೆವು. ಯಾವುದೊ ಕೆಟ್ಟ ಪ್ರಲೋಭನೆಗಳಿಗೆ, ಸಹವಾಸ ದೋಷದಿಂದ ಅನಾರೋಗ್ಯಕರ ಕುತೂಹಲಗಳಿಗೆ ಮನಸ್ಸು ನೀಡಿ ವ್ಯಸನಗಳಿಗೆ ಬಲಿಯಾ ಗುತ್ತಿರುವುದು ಕಂಡುಬರುತ್ತಿದೆ. ಅದರ ಪರಿಣಾಮವು ವಯಸ್ಸಾದಂತೆ ದೈಹಿಕ ಮತ್ತು ಮಾನಸಿಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ

Chikkaballapur News: ಅನ್ನಭಾಗ್ಯ 10 ಕೆ.ಜಿ ಅಕ್ಕಿ ವಿತರಣೆಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚಾಲನೆ

ಅಂಗಡಿ ಮಾಲೀಕರ ಕುಂದು-ಕೊರತೆಗಳ ಬಗ್ಗೆಯೂ ಗಮನ

ಪಡಿತರ ವಿತರಣೆ ಕುರಿತು ಹಲವು ದೂರುಗಳಿದ್ದು, ನ್ಯಾಯ ಬೆಲೆ ಅಂಗಡಿ ಮಾಲೀಕರ ಸಭೆ ನಡೆಸಿ ಈ ಕುರಿತು ಎಚ್ಚರಿಕೆ ನೀಡಲಾಗಿದೆ. ಅಂಗಡಿ ಮಾಲೀಕರ ಕುಂದು-ಕೊರತೆಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರು ಯಾವುದೇ ಲೋಪಗಳಿಗೆ ಎಡೆಮಾಡದೆ ಯೋಜನೆಯನ್ನು ಜನರಿಗೆ ತಲುಪಿಸಬೇಕು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ, ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ ಎಂದರು

Viral News: ಯುನಿಫಾರ್ಮ್‌ನಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರಿಗೆ ಇಲಾಖೆಯಿಂದ ಟ್ರಾನ್ಸ್‌ಫರ್‌ ಆಶೀರ್ವಾದ!

ಖಾಕಿಯಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರಿಗೆ ಟ್ರಾನ್ಸ್‌ಫರ್‌ ಆಶೀರ್ವಾದ!

ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ 6 ಜನ ಪೊಲೀಸರನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು 6 ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಬಾದಾಮಿ ಪಟ್ಟಣದ ಪೊಲೀಸ್ ಠಾಣೆಯಿಂದ ಜಿಲ್ಲೆಯ ವಿವಿಧ ಗ್ರಾಮೀಣ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.

Tourism Alert: ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಬೆಂಗಳೂರಿನಿಂದ ವೀಕೆಂಡ್‌ನಲ್ಲಿ ಸಾವಿರಾರು ಪ್ರವಾಸಿಗರು ಚಿಕ್ಕಮಗಳೂರಿನ ಹಿಲ್‌ ಸ್ಟೇಶನ್‌ಗಳಿಗೆ ಲಗ್ಗೆಯಿಡುತ್ತಾರೆ. ಆದರೆ ಈ ವಾರಾಂತ್ಯದಲ್ಲಿ ಇಲ್ಲಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಾರಣ ಇಲ್ಲಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ‌ನಡೆಯುತ್ತಿರುವ ಉರೂಸ್ ಕಾರ್ಯಕ್ರಮ.

Shocking news: ನಾಯಿಯನ್ನೂ ಬಿಡದ ಕಾಮುಕ, ಬೆಂಗಳೂರಿನಲ್ಲಿ ಲೈಂಗಿಕ ವಿಕೃತಿ

ನಾಯಿಯನ್ನೂ ಬಿಡದ ಕಾಮುಕ, ಬೆಂಗಳೂರಿನಲ್ಲಿ ಲೈಂಗಿಕ ವಿಕೃತಿ

ನಾಯಿಯನ್ನು ಗಾಯಗೊಳಿಸಿ ಅದರ ಮೇಲೆ ಲೈಂಗಿಕ ವಿಕೃತಿ ತೋರಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಜಯನಗರದ ನಿವಾಸಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಮಾನಸಿಕ ಅಸ್ವಸ್ಥನೇ ಅಥವಾ ಲೈಂಗಿಕ ವಿಕಾರಿಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Panchakshari Hiremath: ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ ಇನ್ನಿಲ್ಲ

ಡಾ. ಪಂಚಾಕ್ಷರಿ ಹಿರೇಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 100ಕ್ಕೂ ಹೆಚ್ಚು ಉಪಯುಕ್ತ ಕೃತಿಗಳನ್ನು ಸಾರಸ್ವಲೋಕಕ್ಕೆ ಕೊಡುಗೆ ನೀಡಿದ್ದಾರೆ. ಅವರ ಹಲವಾರು ಕೃತಿಗಳು ವಿದೇಶಿ ಭಾಷೆಗಳಲ್ಲಿ ಅನುವಾದಗೊಂಡಿರುವುದು ವಿಶೇಷ.

Murder Case: ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತನ ಕೊಲೆ

ಮತ್ತೊಬ್ಬಳ ಜೊತೆ ತೋಟದ ಮನೆಯಲ್ಲಿದ್ದ ವಿವಾಹಿತನ ಕೊಲೆ

ನಿನ್ನೆ ರಾತ್ರಿ ಇಬ್ಬರೂ ತೋಟದ ಮನೆಯಲ್ಲಿ ಒಟ್ಟಾಗಿ ಇದ್ದರು. ಆದರೆ ಬೆಳಗಾಗುವಷ್ಟರಲ್ಲಿ ವ್ಯಕ್ತಿಯ ಹತ್ಯೆಯಾಗಿದೆ. ಈ ಕೊಲೆಯನ್ನು ಆತನ ಜೊತೆ ಸಂಬಂಧದಲ್ಲಿ ಇದ್ದವಳೇ ಮಾಡಿದ್ದಾಳೆ ಎಂದು ಸೂರ್ಯನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

E Khata: ರಾಜ್ಯದ ಗ್ರಾಮೀಣ ಆಸ್ತಿಗಳಿಗೂ ಇ-ಖಾತಾ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ರಾಜ್ಯದ ಗ್ರಾಮೀಣ ಆಸ್ತಿಗಳಿಗೂ ಇ-ಖಾತಾ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿಪಡಿಸುವ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ.

Summer Fashion 2025: ಸೀಸನ್‌ಗೆ ಲಗ್ಗೆ ಇಟ್ಟ ಸಮ್ಮರ್ ಫ್ಯಾಷನ್!

ಸೀಸನ್‌ಗೆ ಲಗ್ಗೆ ಇಟ್ಟ ಸಮ್ಮರ್ ಫ್ಯಾಷನ್!

Summer Fashion 2025: ಬೇಸಿಗೆ ಫ್ಯಾಷನ್‌ಗೆ ರೆಡಿಯಾಗಿದ್ದೀರಾ! ನಿಮ್ಮ ಉತ್ಸಾಹ ಹಾಗೂ ಉಲ್ಲಾಸ ಮೂಡಿಸುವಂತಹ ಫ್ಯಾಷನ್ ಕಾನ್ಸೆಪ್ಟ್ ಈ ಬಾರಿಯ ಸಮ್ಮರ್ ಸೀಸನ್ ಫ್ಯಾಷನ್‌ ಲೋಕಕ್ಕೆ ಎಂಟ್ರಿ ಕೊಟ್ಟಿದೆ. ಉರಿ ಬಿಸಿಲಲ್ಲೂ ತನು- ಮನವನ್ನು ಕೂಲಾಗಿಸುವ ಔಟ್‌ಫಿಟ್‌ಗಳು ಈ ವರ್ಷ ಕಾಲಿಟ್ಟಿವೆ. ಯಾವ್ಯಾವ ಬಗೆಯವು ಬಿಡುಗಡೆಗೊಂಡಿವೆ? ಈ ಎಲ್ಲದರ ಕುರಿತಂತೆ ಫ್ಯಾಷನಿಸ್ಟಾಗಳು ಚುಟುಕಾಗಿ ವಿವರಿಸಿದ್ದಾರೆ.

POCSO Case: ಐಸ್‌ ಕ್ರೀಂ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನೀಚ

ಐಸ್‌ ಕ್ರೀಂ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನೀಚ

ಚಿತ್ರದುರ್ಗ ನಗರದ ಅಗಸನಹಳ್ಳಿ ಬಡಾವಣೆಯ ಸಾಧಿಕ್ (56) ಎಂಬಾತ ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Weather Forecast: ಇಂದು ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ? ಮಳೆ ಯಾವಾಗ?

ಇಂದು ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ? ಮಳೆ ಯಾವಾಗ?

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayapura News: ನೀರು ಕುಡಿಯಲು ಹೋಗಿ ಬಾವಿಗೆ ಬಿದ್ದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

ಬಾವಿಯಲ್ಲಿ ಮುಳುಗಿದ ಬಾಲಕ, ರಕ್ಷಿಸಲು ಹೋದ ಅಜ್ಜಿಯೂ ನೀರುಪಾಲು!

Vijayapura News: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ತೋಟದಲ್ಲಿ ಘಟನೆ ನಡೆದಿದೆ. ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಜಾರಿ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಅಜ್ಜಿ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

ಭಾರತೀಯ ಮೋಟಾರ್‌ ಸ್ಪೋರ್ಟ್‌ ವಿಭಾಗವನ್ನು ಉತ್ತಮಗೊಳಿಸಲು ಟಿವಿಎಸ್ ಮೋಟಾರ್ ಕಂಪನಿ ಮತ್ತು ಪೆಟ್ರೊನಾಸ್ ಲೂಬ್ರಿಕೆಂಟ್ಸ್ ಇಂಟರ್‌ ನ್ಯಾಷನಲ್ ಸಹಯೋಗ

ಟಿವಿಎಸ್ ರೇಸಿಂಗ್‌ ಗೆ ಪಿಎಲ್ಐ ಸಂಸ್ಥೆ ಮೂರು ವರ್ಷ ಮುಖ್ಯ ಪ್ರಾಯೋಜಕ

ಪೆಟ್ರೊನಾಸ್ ಲೂಬ್ರಿಕೆಂಟ್ಸ್ ಇಂಟರ್‌ ನ್ಯಾಷನಲ್ (ಪಿಎಲ್ಐ) ಕಂಪನಿಯು ಮುಂದಿ ನ ಮೂರು ವರ್ಷಗಳ ಕಾಲ ಟಿವಿಎಸ್ ರೇಸಿಂಗ್‌ ನ ಮುಖ್ಯ ಪ್ರಾಯೋಜಕರಾಗಿ ಮುಂದು ವರಿಯ ಲಿದ್ದು, ಭಾರತದ ಮೋಟಾರ್‌ ಸ್ಪೋರ್ಟ್‌ ಅನ್ನು ಉತ್ತಮಗೊಳಿಸುವ ಪೆಟ್ರೊನಾಸ್ ಸಂಸ್ಥೆಯ ಬದ್ಧತೆಗೆ ಇದು ಸಾಕ್ಷಿಯಾಗಿದೆ. ಈ ಸಹಯೋಗವು ಉತ್ತಮ ಗುಣಮಟ್ಟದ ಲೂಬ್ರಿ ಕೆಂಟ್‌ ವಿಭಾಗಕ್ಕೂ ವಿಸ್ತರಿಸಿದ್ದು, ಪೆಟ್ರೊನಾಸ್ ಸಂಸ್ಥೆಯು ಟಿವಿಎಸ್ ಟಿಆರ್‌ಯು4 ಬ್ರ್ಯಾಂಡ್ ಅಡಿಯಲ್ಲಿ ಪ್ರೀಮಿಯಂ ಸೆಮಿ ಮತ್ತು ಫುಲ್ ಸಿಂಥೆಟಿಕ್ ಆಯಿಲ್ ಗಳನ್ನು ಪೂರೈಸುತ್ತದೆ.

Upper Krishna Project: ರೈತರಿಗೆ ಸಿಹಿಸುದ್ದಿ; ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

Upper Krishna Project: ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2024-25ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ಸೇರಿ ಪ್ರತಿ ದಿನ 0.8ಂಟಿ.ಎಂ.ಸಿ ದರದಂತೆ ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.