ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Physical Abuse: ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮದುವೆಯಾಗುವುದಾಗಿ ನಂಬಿಸಿ ವಕೀಲೆಗೆ ಅತ್ಯಾಚಾರ, ಕಾನ್‌ಸ್ಟೇಬಲ್‌ ಸೆರೆ

ಮಂಗಳೂರಿನ ಪಾಂಡೇಶ್ವರ SAF ನಲ್ಲಿದ್ದ ಪಿಸಿ ಸಿದ್ದೇಗೌಡ, ವಿಜಯಪುರ ಜಿಲ್ಲೆಯ ಬಬಲೇಶ್ವರ ಮೂಲದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸಿದ್ದೇಗೌಡ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ನಿವಾಸಿ. ಹುಬ್ಬಳ್ಳಿಯಲ್ಲಿ ನಡೆದ ಮದುವೆಯೊಂದರಲ್ಲಿ ಸಿದ್ದೇಗೌಡನಿಗೆ ಯುವತಿಯ ಪರಿಚಯವಾಗಿದೆ.

CM Siddaramaiah: ಬಸವಣ್ಣನವರಂತೆ ಸಮಾನತೆಗಾಗಿ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

ಬಸವಣ್ಣನವರಂತೆ ಸಮಾನತೆಗೆ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

Prophet Muhammad: ಪ್ರವಾದಿಯವರ ಬೋಧನೆಗಳು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದವು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

Air gun misfire: ಶಿರಸಿ ಏರ್‌ ಗನ್‌ ದುರಂತ: ಅಣ್ಣನ ಸಾವಿಗೆ ತಮ್ಮ ಕಾರಣನಲ್ಲ, ಘಟನೆ ನಡೆದದ್ದು ಹೇಗೆ?

ಶಿರಸಿ ಏರ್‌ ಗನ್‌ ದುರಂತ: ಅಣ್ಣನ ಸಾವಿಗೆ ತಮ್ಮ ಕಾರಣನಲ್ಲ, ಹೇಗಾಯ್ತು ಘಟನೆ?

Sirsi: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ತಮ್ಮ ಆಕಸ್ಮಿಕವಾಗಿ ಗುಂಡು ಹಾರಿಸಿದ್ದ. ಇದರಿಂದ ಅಣ್ಣ ಕರಿಯಪ್ಪ ( 9 ) ಮೃತಪಟ್ಟಿರುವುದಾಗಿ ಹೇಳಲಾಗಿತ್ತು. ಆದರೆ ಶಿರಸಿ ಗ್ರಾಮೀಣ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ತನಿಖೆ ನಡೆಸಿದಾಗ ಅಸಲಿ ವಿಷಯ ಹೊರಬಂದಿದೆ.

Dharmasthala case: ಇಂದು ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಎಸ್‌ಐಟಿ ಕಸ್ಟಡಿ ಅಂತ್ಯ, ನ್ಯಾಯಾಂಗ ಬಂಧನ ಸಾಧ್ಯತೆ

ಇಂದು ಮಾಸ್ಕ್‌ ಮ್ಯಾನ್‌ ಚಿನ್ನಯ್ಯನ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯ

Mask Man: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡು ಪ್ರತ್ಯಕ್ಷನಾಗಿದ್ದ ಈತನ ಹೇಳಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ಚಿನ್ನಯ್ಯನ ವಿರುದ್ಧವೇ ತನಿಖೆಯ ತೂಗುಗತ್ತಿ ತಿರುಗಿತ್ತು. ತಾನು ದೊಡ್ಡದೊಂದು ತಂಡದ ಷಡ್ಯಂತ್ರದ ಭಾಗ ಎಂದು ಆತ ಒಪ್ಪಿಕೊಂಡಿದ್ದ.

Dharmasthala case: ಬುರುಡೆ ಕೊಟ್ಟಿದ್ದೇ ಮಟ್ಟಣ್ಣವರ್!‌ ಬಾಯಿ ಬಿಟ್ಟ ಜಯಂತ್‌

ಬುರುಡೆ ಕೊಟ್ಟಿದ್ದೇ ಮಟ್ಟಣ್ಣವರ್!‌ ಬಾಯಿ ಬಿಟ್ಟ ಜಯಂತ್‌

Girish Mattannavar: ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿಗೆ ಬಂದು ವಿಚಾರಣೆ ಎದುರಿಸಿದ ಜಯಂತ್, ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. ಸದ್ಯ ಎಸ್‌ಐಟಿ ಅಧಿಕಾರಿಗಳು ಜಯಂತ್ ವಿಚಾರಣೆ ಮುಂದುವರೆಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೂ ಕೇರಳಕ್ಕೂ ಇರುವ ಸಂಬಂಧದ ಬಗ್ಗೆಯೂ ತಿಳಿಸಿದ್ದಾನೆ ಎನ್ನಲಾಗಿದೆ.

CM Siddaramaiah: ಸಿಎಂ ಕಾರಿನ ಮೇಲೆ 2,000 ರೂ. ದಂಡ, ಫೈನ್ ಕಟ್ಟಿ ಮಾದರಿಯಾದ ಸಿದ್ದರಾಮಯ್ಯ

ಸಿಎಂ ಕಾರಿನ ಮೇಲೆ 2,000 ರೂ. ದಂಡ, ಫೈನ್ ಕಟ್ಟಿ ಮಾದರಿಯಾದ ಸಿದ್ದರಾಮಯ್ಯ

ಸಿಎಂ ಸರ್ಕಾರಿ ಕಾರು ಕೆಎ-05, ಜಿಎ- 2023 ಕಾರಿನ ಮೇಲೆ ನಿಯಮ ಉಲ್ಲಂಘನೆ ಸಂಬಂಧ 7 ಕೇಸ್ ಬಾಕಿ ಇದ್ದು, 2000 ರು. ದಂಡ ಪಾವತಿಸಬೇಕಿದೆ ಎಂದು ಬರೆಯಲಾಗಿತ್ತು. ಸಿದ್ದರಾಮಯ್ಯ ಅವರು ತಮ್ಮ ಕಾರಿನ ಮೇಲೆ ಹಾಕಲಾಗಿರುವ ದಂಡವನ್ನು ಪೂರ್ತಿಯಾಗಿ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.

Karnataka Weather: ಇಂದು ಗದಗ, ವಿಜಯಪುರ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್;‌ ವ್ಯಾಪಕ ಮಳೆ ಸಾಧ್ಯತೆ

ಇಂದು ಗದಗ, ವಿಜಯಪುರ ಸೇರಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

ಪ್ರವಾದಿ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮೂಲಕ ಶಾಂತಿ, ಸೌಹಾರ್ದತೆ ಸಂದೇಶ ಸಾರಿದ ಮಿಲಾದ್ ಸಮಿತಿ

ಈದ್ ಮಿಲಾದ್ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಇಸ್ಲಾಂ ಧರ್ಮವೇ ಶಾಂತಿ, ಸೌಹಾರ್ದತೆ, ಮಾನವೀಯತೆ ಎಂಬ ಸಂದೇಶವನ್ನು ಸಾರುತ್ತದೆ.ಪ್ರವಾದಿ ಮುಹಮ್ಮದ್ ಅವರು ಸಮಾಜ ಪರಿವರ್ತನೆಗಾಗಿ ಸೌಮ್ಯದ ಮಾರ್ಗವನ್ನು ಅನುಸರಿಸಿ, ಎಲ್ಲೆಡೆ ಶಾಂತಿ ನೆಲೆಸಬೇಕು ಎಂಬುದೇ ಅವರ ಆಶಯವಾಗಿತ್ತು ನಾವು ಕೂಡ ಅವರ ಹಾದಿಯಲ್ಲಿ ನಡೆಯಬೇಕು

Eid-Milad: ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ ;ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ

ಚಿಕ್ಕಬಳ್ಳಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಆಚರಣೆ

ನಗರದ ಟೌನ್ ಹಾಲ್ ಸರ್ಕಲ್ ವತಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಎಂ ಜಿ ರಸ್ತೆ ಮೂಲಕ ಪ್ರಶಾಂತ ನಗರದಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿತು.ಅಲ್ಲಿ ಮುಸ್ಲಿಂ ಬಾಂಧವರು ಸಾಮೂ ಹಿಕ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಧರ್ಮ ಗುರುಗಳಿಂದ ಈದ್ ಮಿಲಾದ್ ವಿಶೇಷ ಪ್ರವಚನ ನೀಡಲಾಯಿತು.

Eid Milad: ಸಡಗರ ಸಂಭ್ರಮದ ಈದ್ ಮಿಲಾದ್ ಆಚರಣೆ -ಪ್ರವಾದಿ ಮಹಮ್ಮದ್ ಪೈಗಂಬರ್ ಜನ್ಮದಿನ

ಸಡಗರ ಸಂಭ್ರಮದ ಈದ್ ಮಿಲಾದ್ ಆಚರಣೆ

ಪ್ರವಾದಿ ಮಹಮ್ಮದ್ ಪೈಗಂಬರ್ ಸಂದೇಶಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿ ಕೊಳ್ಳ ಬೇಕು. ಶಾಂತಿಯ ಹಾದಿಯಲ್ಲಿ ಸಾಗಬೇಕು. ಆಗ ಬದುಕು ಸಾರ್ಥಕವಾಗುತ್ತದೆ. ಹಿಂದೂಗಳು, ಮುಸ್ಲಿ ಮರು ಸಹೋದರರಿದ್ದಂತೆ. ನಾವೆಲ್ಲರೂ ಒಂದಾಗಿ ಬಾಳಬೇಕು. ಅರ್ಥಪೂರ್ಣವಾಗಿ ಹಬ್ಬ ಆಚರಿಸ ಬೇಕು

Chinthamani News: ಮುರುಗಮಲ್ಲ ದರ್ಗಾಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ

ಮುರುಗಮಲ್ಲ ದರ್ಗಾಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಜೆಕೆ ಕೃಷ್ಣಾರೆಡ್ಡಿ ರವರು ಇಂದು ಮುರುಗ ಮಲ್ಲ ಗ್ರಾಮಕ್ಕೆ ಭೇಟಿ ಕೊಟ್ಟು ನಂತರ ದರ್ಗಾ ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಲಿ ದೇವರು ಪ್ರತಿಯೊಬ್ಬರಗೂ ಆರೋಗ್ಯ ಭಾಗ್ಯ ನೀಡಲಿ ಎಂದು ಪ್ರಾರ್ಥನೆ ಮಾಡಿದರು

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

ದಿನದ ಮೊದಲ ಪಂದ್ಯದಲ್ಲಿ ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) ಬಲಿಷ್ಠ ಆಟ ತೋರಿಸಿ, ತಾಶಿ ನಮ್ಗ್ಯಾಲ್ ಅಕಾಡೆಮಿ (IPSC) ತಂಡವನ್ನು 16-0 ಅಂತರದಿಂದ ಸೋಲಿಸಿತು. ಮಮೇಶ್ ಏಳು ಗೋಲು ಗಳನ್ನು (1’, 11’, 16’, 21’, 24’, 28’, 39’) ಬಾರಿಸಿ ಮುನ್ನಡೆ ನೀಡಿದರೆ, ಮಹೇಶ್ (13’, 14’, 17’, 20’), ಆಕಾಶ್ (31’, 50+1’), ವಿಶ್ವರಾಜ್ (19’) ಮತ್ತು ಬಿಕ್ಸನ್ (27’) ಪೈಪೋಟಿ ನೀಡಿದರು.

Bangalore News: ಶಿಕ್ಷಕರು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ರೂಪಿಸಬೇಕು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯಲಕ್ಷ್ಮಿ ದೇಶಮಾನೆ

ಶಿಕ್ಷಕರ ದಿನಾಚರಣೆ - ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ

ಎಪಿಎಸ್ ಸಂಸ್ಥೆಗಳು ಇಂದು ತನ್ನ ಸಂಸ್ಥಾಪಕರ ದಿನ ಮತ್ತು ಶಿಕ್ಷಕರ ದಿನವನ್ನು ಆಚರಿಸಿದೆ. ಇದು ಒಂದು ಉತ್ತಮ ಸಂಯೋಗವಾಗಿದೆ, ಏಕೆಂದರೆ ಸಂಸ್ಥೆಯ ಸಂಸ್ಥಾಪಕರು ಸ್ವತಃ ಶಿಕ್ಷಕರಾಗಿದ್ದರು ಮತ್ತು ಅವರ ಜನ್ಮದಿನ ಸೆಪ್ಟೆಂಬರ್ 5 ರಂದು ಬರುತ್ತದೆ, ಇದು ಶಿಕ್ಷಕರ ದಿನವೂ ಆಗಿದೆ, ಅಂದರೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ.

Vishweshwar Bhat: ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

ಯಶಸ್ಸನ್ನು ಗಳಿಸುವುದರೊಂದಿಗೆ ಉಳಿಸಿಕೊಳ್ಳುವುದೂ ಮುಖ್ಯ: ವಿಶ್ವೇಶ್ವರ ಭಟ್

Vishweshwar Bhat: ಸಂಸದ ತೇಜಸ್ವಿ ಸೂರ್ಯ ಅವರ ನಮೋ ವಿದ್ಯಾನಿಧಿ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರು ಮಾತನಾಡಿದ್ದಾರೆ. ನಾವೇನಾದರೂ ಸಾಧನೆ ಮಾಡದಿದ್ದರೆ ಅದಕ್ಕೆ ನಾವು ಕಾರಣವಾಗುತ್ತೇವೆ ಹೊರತು ಬೇರೆಯವರಲ್ಲ. ಮುಂದಿನ 10 ವರ್ಷದಲ್ಲಿ ನೀವೇನಾಗಬೇಕು ಎನ್ನುವುದನ್ನು ನೀವು ನಿರ್ಧರಿಸಿ, ಆ ನಿಟ್ಟಿನಲ್ಲಿ ಪ್ರಯತ್ನಪಟ್ಟರೆ ಯಶಸ್ಸು ನಿಶ್ಚಿತವಾಗಿ ಸಿಗಲಿದೆ ಎಂದು ಸಲಹೆ ನೀಡಿದ್ದಾರೆ.

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ 'ಐಐಎಸ್ ಸಿಖಾಯೇಗ' ಆರಂಭ!

ಡಿಜಿಟಲ್ ಕಲಿಕಾ ವೇದಿಕೆಯಿಂದ 'ಐಐಎಸ್ ಸಿಖಾಯೇಗ' ಆರಂಭ!

ಮುಂಬರುವ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ.

GST Reforms: ತೆರಿಗೆ ಸುಧಾರಣೆ; ನರೇಂದ್ರ ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ: ಸಿಎಂ ಸಿದ್ದರಾಮಯ್ಯ

ವಿಪಕ್ಷಗಳ ಒತ್ತಡದಿಂದಲೇ ಜಿಎಸ್‌ಟಿ ಕಡಿತವಾಗಿದೆ ಎಂದ ಸಿಎಂ

CM Siddaramaiah: ಈಗಿನ ಜಿಎಸ್‌ಟಿ ಸುಧಾರಣೆಯಿಂದಾಗಿ ಕರ್ನಾಟಕ ಸರ್ಕಾರ ವಾರ್ಷಿಕ ₹15,000 ದಿಂದ ₹20,000 ಕೋಟಿಯಷ್ಟು ವರಮಾನವನ್ನು ಕಳೆದುಕೊಳ್ಳಲಿದೆ. ಹೀಗಿದ್ದರೂ ರಾಜ್ಯದ ಜನರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಈ ನಿರ್ಧಾರವನ್ನು ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗಲೂ ಸಂಗ್ರಹಿಸುತ್ತಿರುವ ಜಿಎಸ್‌ಟಿ ಪರಿಹಾರ ಸುಂಕದಲ್ಲಿ ನ್ಯಾಯಬದ್ಧ ಪಾಲನ್ನು ರಾಜ್ಯಕ್ಕೆ ನೀಡಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Haveri News: ಚಕ್ಕಡಿ ಸಮೇತ ತುಂಗಾ ಕಾಲುವೆಗೆ ಬಿದ್ದು ಜೋಡೆತ್ತು ದುರ್ಮರಣ‌

ಚಕ್ಕಡಿ ಸಮೇತ ತುಂಗಾ ಕಾಲುವೆಗೆ ಬಿದ್ದು ಜೋಡೆತ್ತು ದುರ್ಮರಣ‌

Tunga canal: ಹಾವೇರಿ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ ನಡೆದಿದೆ. ತುಂಗಾ ಮೇಲ್ದಂಡೆ ಕಾಲುವೆ ದಂಡೆಗಳ‌ ಮೇಲೆ ಹೊಲಗಳಿಗೆ ಹೋಗಲು ರೈತರಿಗೆ ರಸ್ತೆ ಕಲ್ಪಿಸಿದ್ದು, ಕಾಲುವೆ ಏರಿಗಳಿಗೆ ತಡೆ ಬೇಲಿ ನಿರ್ಮಿಸದಿರುವುದೇ ಈ ದುರಂತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

Corruption case: ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಲಂಚ ಕೇಳಿದ ಲ್ಯಾಬ್ ಟೆಕ್ನಿಷಿಯನ್; ವಿಡಿಯೋ ವೈರಲ್‌

ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಲಂಚ ಕೇಳಿದ ಲ್ಯಾಬ್ ಟೆಕ್ನಿಷಿಯನ್

Kalaburagi News: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟೆಯಲ್ಲಿ ನಡೆದಿದೆ. ಬಡ ಗರ್ಭಿಣಿಯರ ಆರೋಗ್ಯ ತಪಾಸಣೆಗೆ ಆರೋಗ್ಯ ಇಲಾಖೆ ಸಿಬ್ಬಂದಿ‌ ಲಂಚ ಕೇಳಿದ್ದಾನೆ. ಪ್ರತಿ ಗರ್ಭಿಣಿ ತಪಾಸಣೆಗೆ 100 ರೂ. ನೀಡಬೇಕು ಎಂದು ಆಶಾ ಕಾರ್ಯಕರ್ತೆಯರ ಬಳಿ ಬೇಡಿಕೆ ಇಟ್ಟಿದ್ದು, ಹಣ ಕೊಡದಿದ್ದರೇ ಕೆಲಸ ಮಾಡಲ್ಲ ಎಂದು ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ತಿಳಿಸಿದ್ದಾನೆ.

Abhiman studio: ಅಭಿಮಾನ್‌ ಸ್ಟುಡಿಯೋ ಜಾಗ ವಶಕ್ಕೆ ಪಡೆಯುವ ಹಕ್ಕು ಸರ್ಕಾರಕ್ಕಿಲ್ಲ: ನಟ ಬಾಲಕೃಷ್ಣ ಪುತ್ರಿ ಆಕ್ರೋಶ

ಅಭಿಮಾನ್‌ ಸ್ಟುಡಿಯೋ ಜಾಗ ವಶಕ್ಕೆ ಪಡೆಯುವ ಹಕ್ಕು ಸರ್ಕಾರಕ್ಕಿಲ್ಲ

Abhiman studio: ಸರ್ಕಾರವು ಅರಣ್ಯ ಇಲಾಖೆಗೆ 10 ಎಕರೆ ವಿಸ್ತೀರ್ಣದ ಅಭಿಮಾನ್‌ ಸ್ಟುಡಿಯೋ ಭೂಮಿಯನ್ನು ಮರಳಿ ಸ್ವಾಧೀನಪಡಿಸಿಕೊಳ್ಳಲು ನಿರ್ದೇಶಿಸಿದೆ ಎಂಬ ಸುದ್ದಿಯೂ ಪ್ರಚಾರದಲ್ಲಿದೆ. ಆದರೆ, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರವು ಯಾವುದೇ ಕಾನೂನುಬದ್ಧ ಹಕ್ಕನ್ನು ಹೊಂದಿಲ್ಲ ಎಂದು ಟಿ.ಎನ್‌.ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ ತಿಳಿಸಿದ್ದಾರೆ.

DK Shivakumar: ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿ.ಕೆ.ಶಿವಕುಮಾರ್

ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಈಗಿನಿಂದಲೇ ಗಮನ ಹರಿಸಿ- ಡಿಕೆಶಿ

DK Shivakumar: ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ತಿಂಗಳ ಒಳಗಾಗಿ ಅರ್ಜಿ ಕರೆಯಲಾಗುವುದು. ನಂತರ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಜಿ.ಸಿ. ಚಂದ್ರಶೇಖರ್ ‌ಅವರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Bhovi Corporation Scam: ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ಸಲ್ಲಿಕೆ

S Ravikumar: ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ರವಿಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

CM Siddaramaiah: ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮ- ಸಿದ್ದರಾಮಯ್ಯ

ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮ- ಸಿದ್ದರಾಮಯ್ಯ

Karnataka CM Siddaramaiah: ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ. ಸರ್ವೆಪಲ್ಲಿ ರಾಧಾಕೃಷ್ಣ ಅವರು ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರೂ, ರಾಷ್ಟ್ರಪತಿಗಳೂ ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ ಎಂದು ಹೇಳಿದ್ದಾರೆ.

CM Siddaramaiah: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಮ್ಮ ಉದ್ದೇಶ- ಸಿಎಂ ಸಿದ್ದರಾಮಯ್ಯ

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ನಮ್ಮ ಉದ್ದೇಶ: ಸಿಎಂ

CM Siddaramaiah: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Yedamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

Mandya News: ಮಂಡ್ಯದ ಪ್ರವಾಸಿ ತಾಣವಾಗಿರುವ ಎಡಮುರಿ ಫಾಲ್ಸ್‌ ನೋಡಲು ಬೆಂಗಳೂರಿನ ಡಾನ್ ಬಾಸ್ಕೋ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೆರಳಿದ್ದರು. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ಹೋದಾಗ ದುರ್ಘಟನೆ ನಡೆದಿದೆ.

Loading...