ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkanayakanahalli (Tumkur) News: ಹೇಮಾವತಿ ನಾಲಾ ಕಾಮಗಾರಿ 2026ರ ಜೂನ್‌ ವೇಳೆಗೆ ಪೂರ್ಣ: ಶಾಸಕ ಸಿ.ಬಿ.ಸುರೇಶ್‌ಬಾಬು ಭರವಸೆ

ಹೇಮಾವತಿ ನಾಲಾ ಕಾಮಗಾರಿ 2026ರ ಜೂನ್‌ ವೇಳೆಗೆ ಪೂರ್ಣ

ಯೋಜನೆಯಡಿ ಈಗಾಗಲೇ ಕಾಮಗಾರಿ ನಡೆದಿರುವ ಶೆಟ್ಟಿಕೆರೆ ಭಾಗದ ಚಾನಲ್‌ನಲ್ಲಿರುವ ಸೇತುವೆಗಳ ಬಳಿ ಹೂಳು ತುಂಬಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿತ್ತು. ಸುಮಾರು 60 ರಿಂದ 90 ಅಡಿ ಗಳಷ್ಟು ಆಳವಿರುವ ಈ ಚಾನಲ್‌ನಲ್ಲಿ ಮಳೆಯಿಂದಾಗಿ ಮಣ್ಣು ಕುಸಿತ ಮತ್ತು ಹೂಳು ತುಂಬಿ ಕೊಂಡಿದೆ. ಇದನ್ನು ತೆರವುಗೊಳಿಸಲು 28 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ.

Hemavathi canal: ಹೇಮಾವತಿ ನಾಲೆ ಕಾಮಗಾರಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್‌ಬಾಬು

ಹೇಮಾವತಿ ನಾಲೆ ಕಾಮಗಾರಿ ಪರಿಶೀಲಿಸಿದ ಶಾಸಕ ಸಿ.ಬಿ.ಸುರೇಶ್‌ಬಾಬು

Hemavathi canal: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಬಹುನಿರೀಕ್ಷಿತ ಹೇಮಾವತಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಸ್ಥಳಕ್ಕೆ ಕಾವೇರಿ ನೀರಾವರಿ ನಿಗಮದ ಎಂಜಿನಿಯರ್‌ಗಳೊಂದಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Physical abuse: ಬೆಂಗಳೂರಲ್ಲಿ ಹಾಡಹಗಲೇ ಯುವತಿ ಮೈ ಕೈ ಮುಟ್ಟಿ, ಹಲ್ಲೆಗೈದ ಗಾಂಜಾ ಗ್ಯಾಂಗ್!

ಬೆಂಗಳೂರಲ್ಲಿ ಯುವತಿ ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್!

Physical abuse: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿ ಘಟನೆ ನಡೆದಿದೆ. ಯುವತಿ ದಿನಸಿ ತರಲು ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಗಾಂಜಾ ನಶೆಯಲ್ಲಿದ್ದ ಕಿಡಿಗೇಡಿಗಳು, ಆಕೆಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ.

Self Harming: ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ; ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ; ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

Self Harming: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಘಟನೆ ನಡೆದಿದೆ. ಯುವತಿಯನ್ನು ತಾನು ಪ್ರೀತಿಸುತ್ತಿದ್ದೆ. ಆದರೆ ಆಕೆಗೆ ಬೇರೊಬ್ಬನ‌ ಜತೆ ಸಂಬಂಧವಿತ್ತು ಎಂದು ಹೇಳಿರುವ ಯುವಕ, ಆಕೆಯ ಕುಟುಂಬಸ್ಥರ ವಿರುದ್ಧ ಕೂಡ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೊಡಿಸುವಂತೆ ಹೇಳಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

DK Shivakumar: ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿ.ಕೆ.ಶಿವಕುಮಾರ್

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿಕೆಶಿ

DK Shivakumar: ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವುದು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Book Release: ‘ತತ್ತ್ವಭಾಗವತಮ್’ ನಾಲ್ಕು ಕೃತಿಗಳ ಲೋಕಾರ್ಪಣೆ ಮಾಡಿದ ರಾಘವೇಶ್ವರ ಭಾರತೀ ಸ್ವಾಮೀಜಿ

‘ತತ್ತ್ವಭಾಗವತಮ್’ ನಾಲ್ಕು ಕೃತಿಗಳ ಲೋಕಾರ್ಪಣೆ ರಾಘವೇಶ್ವರ ಭಾರತೀ ಶ್ರೀ

Book Release: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಅವರ 'ತತ್ತ್ವಭಾಗವತಮ್' ಪ್ರವಚನಗಳನ್ನಾಧರಿಸಿದ 'ಪಿಬತ ಭಾಗವತಮ್', 'ನಲ ದಮಯಂತಿ', 'ಕಲಿ ಸಂತರಣ' ಹಾಗೂ 'ಅವತಾರಕಥಾ' ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ನಗರದ ಶ್ರೀರಾಮಚಂದ್ರಾಪುರ ಮಠದ ಬೆಂಗಳೂರು ಗಿರಿನಗರ ಶಾಖೆಯಲ್ಲಿ ಜರುಗಿತು.

BY Vijayendra: ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

BY Vijayendra: ಶಿಕಾರಿಪುರ ಮಂಡಲದಲ್ಲಿ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮೃತಿ ದಿನ ಹಾಗೂ ಜಗನ್ನಾಥ ರಾವ್ ಜೋಶಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ನಮಗೆ ಪ್ರೇರಣಾದಾಯಕರು ಎಂದು ತಿಳಿಸಿದ್ದಾರೆ.

HD Deve Gowda: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ʼಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ' ಪ್ರದಾನ

ಎಚ್.ಡಿ.ದೇವೇಗೌಡರಿಗೆ ʼಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ' ಪ್ರದಾನ

HD Deve Gowda: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.

Mandya News: ಮಂಡ್ಯದಲ್ಲಿ ಅಮಾನವೀಯ ಘಟನೆ; ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ!

ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ!

Mandya News: ಮಗ ಬಿಟ್ಟು ಹೋದ ಮೇಲೆ ರಸ್ತೆ ಬದಿಯೇ ಕುಳಿತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ನಂತರ ಸ್ಥಳೀಯಿಂದ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ವೃದ್ಧೆಯನ್ನು ರಕ್ಷಿಸಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Yellow Alert: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಅಬ್ಬರಿಸಲಿದೆ ಮಳೆ!

Karnataka Weather: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Self Harming: ಆಸ್ತಿ ಹಂಚಿಕೆ ವಿಚಾರದಲ್ಲಿ ವಿರಸ, ಮಗಳನ್ನು ಕಟ್ಟಿಕೊಂಡು ಕೃಷಿಹೊಂಡಕ್ಕೆ ಜಿಗಿದು ಮಹಿಳೆ ಸಾವು

ಮಗಳನ್ನು ಕಟ್ಟಿಕೊಂಡು ಕೃಷಿಹೊಂಡಕ್ಕೆ ಜಿಗಿದು ಮಹಿಳೆ ಸಾವು

Self Harming: ಮನೆಯಲ್ಲಿ ಆಸ್ತಿ ವಿವಾದದ ನಂತರ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಮಹಿಳೆಯ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ, ಆಕೆಯ ಪತಿಯ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dr. Doddarange Gowda: ಪದ್ಮಶ್ರೀ ಪುರಸ್ಕೃತ ಕವಿ ದೊಡ್ಡರಂಗೇಗೌಡರಿಗೆ ತೀವ್ರ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪುರಸ್ಕೃತ ಕವಿ ದೊಡ್ಡರಂಗೇಗೌಡರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

Dr. Doddarange Gowda: ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು ಸಾಹಿತ್ಯ ಹಾಗೂ ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಇವರು ಭಾಜನರಾಗಿದ್ದರು. ಅಲ್ಲದೆ 2021ರಲ್ಲಿ ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

MLA Raju Kage: ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ

ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ

MLA Raju Kage: ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬಿ ಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ. ಅವರು ನಿಜಾನೇ ಹೇಳಿದ್ದಾರೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಕೊಟ್ಟರೂ ಇನ್ನೂ ಆರ್ಡರ್ ಬಂದಿಲ್ಲ. ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ ಎಂದಿದ್ದಾರೆ.

Sirsi news: ತಹಶೀಲ್ದಾರ್ ಹುದ್ದೆ ಖಾಲಿ ಇದ್ದರೂ ಜನಪ್ರತಿನಿಧಿಗಳು ಗಮನ ವಹಿಸುತ್ತಿಲ್ಲ

ತಹಶೀಲ್ದಾರ್ ಹುದ್ದೆ ಖಾಲಿ ಇದ್ದರೂ ಜನಪ್ರತಿನಿಧಿಗಳು ಗಮನ ವಹಿಸುತ್ತಿಲ್ಲ

ತಕ್ಷಣ ಶಿರಸಿಗೆ ಖಾಯಂ ತಹಶೀಲ್ದಾರರನ್ನು ನೇಮಕಗೊಳಿಸಬೇಕು‌ ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ನೇತ್ರತ್ವದಲ್ಲಿ ಕಾರವಾರ ಚಲೋ ನಡೆಯಿತು. ಇಂದು ಕಾರವಾರ  ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಸಂಖ್ಯೆಯಲ್ಲಿ ಜನ ಜಮಾವಣೆಯಾಗಿದ್ದರು.

DK Suresh: ಐಶ್ವರ್ಯ ಗೌಡ ವಂಚನೆ: ಇಡಿ ತನಿಖೆಗೆ ಹಾಜರಾದ ಡಿಕೆ ಸುರೇಶ್‌, ʼಇಡಿ ನಡೆ ಪ್ರಜಾಪ್ರಭುತ್ವ ವಿರೋಧಿʼ

ಐಶ್ವರ್ಯ ಗೌಡ ವಂಚನೆ: ಇಡಿ ತನಿಖೆಗೆ ಹಾಜರಾದ ಡಿಕೆ ಸುರೇಶ್‌

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ ಎಂದು ಡಿಕೆ ಸುರೇಶ್‌ (DK Suresh) ಹೇಳಿದ್ದಾರೆ.

Chikkaballapur News: ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಪ್ರಮುಖ ಸಾಧನ : ಸೀಕಲ್ ರಾಮಚಂದ್ರ ಗೌಡ

ಆರೋಗ್ಯಕರ ಜೀವನಕ್ಕೆ ಯೋಗಭ್ಯಾಸ ಪ್ರಮುಖ ಸಾಧನ

ವಿಶ್ವಸಂಸ್ಥೆಯು ಈ ಬಾರಿ ಒಂದು ಭೂಮಿ ಎಲ್ಲರ ಆರೋಗ್ಯಕ್ಕಾಗಿ ಯೋಗ ಎನ್ನುವ ಘೋಷ ವಾಕ್ಯ ದೊಂದಿಗೆ 11ನೇ ಯೋಗ ದಿನಾಚರಣೆ ಆಚರಿಸಲು ಸೂಚನೆ ನೀಡಿದೆ. ಇದನ್ನು ಮನಗಂಡು ಶಾಲಾ ಕಾಲೇಜು ಹಂತದಿಂದಲೇ ಯೋಗಭ್ಯಾಸದಂತೆ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳ ಬೇಕು

ಸ್ಯಾಮ್‌ಸಂಗ್ ನ ರಾಷ್ಟ್ರೀಯ ಸಂಶೋಧನಾ ಸ್ಪರ್ಧೆ ಸಾಲ್ವ್ ಫಾರ್ ಟುಮಾರೋ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಂಗಳೂರಿನ ವಿದ್ಯಾರ್ಥಿಗಳು

ರಾಷ್ಟ್ರೀಯ ಸಂಶೋಧನಾ ಸ್ಪರ್ಧೆಯ ಭಾಗವಾದ ಬೆಂಗಳೂರಿನ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿ ಈ ತಿಂಗಳು ಐದು ಪ್ರಮುಖ ಶಾಲೆಗಳು ಮತ್ತು ಕಾಲೇಜುಗಳ 3,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿ ಭಾರತದ ಭವಿಷ್ಯವನ್ನು ಮರುಕಲ್ಪಿಸಿಕೊಳ್ಳಲು ಮುಂದಾದರು. ಕಾರ್ಯಕ್ರಮದ ಭಾಗವಾಗಿ ರೋಡ್‌ಶೋಗಳು ಮತ್ತು ಓಪನ್ ಹೌಸ್‌ಗಳು ನಡೆಯಿತು.

Adavi Siddharama Swamiji: ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗಿದ್ದ ಸ್ವಾಮೀಜಿಗೆ ಹಲ್ಲೆ, ಮಠದಿಂದ ಉಚ್ಛಾಟನೆ

ಮಹಿಳೆ ಜೊತೆಗಿದ್ದ ಅಡವಿ ಸಿದ್ದರಾಮ ಸ್ವಾಮೀಜಿಗೆ ಹಲ್ಲೆ, ಮಠದಿಂದ ಉಚ್ಛಾಟನೆ

Adavi Siddharama Swamiji: ಬಾಗಲಕೋಟೆ ಮೂಲದ ಮಹಿಳೆ ಮತ್ತು ಮಗಳು ಮಠಕ್ಕೆ ಬಂದಿದ್ದು, ರಾತ್ರಿ ಮಠದಲ್ಲೇ ತಂಗಿದ್ದಾರೆ. ಮಹಿಳೆಯೊಂದಿಗೆ ಸ್ವಾಮೀಜಿ ಇದ್ದಾರೆಂದು ಆರೋಪಿಸಿ ಸ್ಥಳೀಯರು ಮಠಕ್ಕೆ ನುಗ್ಗಿದ್ದರು. ಈ ವೇಳೆ ಸ್ವಾಮೀಜಿ, ‌ಮಹಿಳೆ ಮತ್ತು ಬಾಲಕಿ ಒಂದೇ ರೂಮ್​ನಲ್ಲಿರುವುದು ಕಂಡುಬಂದಿದೆ.

Hit And Run: ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಟೆಕ್ಕಿ ಬಲಿ

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಟೆಕ್ಕಿ ಬಲಿ

Hit And Run: ಶನಿವಾರ ಸಂಜೆ ಬೈಕ್‌ನಲ್ಲಿ ಬೆಂಗಳೂರಿನ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು, ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Shocking News: ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Shocking News: ನಿನ್ನೆ ಸಂಜೆ ಆರೋಪಿ, ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದ್ದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಈ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಪ್ಪತ್ತಗುಡ್ಡಕ್ಕೆ ಕೊನೆಗೂ ಕಾನೂನಿನ ರಕ್ಷಣೆ

ಕಪ್ಪತ್ತಗುಡ್ಡಕ್ಕೆ ಕೊನೆಗೂ ಕಾನೂನಿನ ರಕ್ಷಣೆ

ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಗಾಳಿ ಬೀಸುವ ಪರ್ವತಗಳಿರುವ ಈ ಕಪ್ಪತ್ತಗುಡ್ಡ ದೇಶದ ಲ್ಲಿಯೇ ಶುದ್ಧ ಗಾಳಿಗೆ ಹೆಸರುವಾಸಿ. ಈ ವನ್ಯಧಾಮದಲ್ಲಿ ಅಪರೂಪದ ವನ್ಯಜೀವಿಗಳು ಹಾಗೂ ಔಷಧಿಯ ಸಸ್ಯಗಳ ನೂರಾರು ಹೆಕ್ಟೇರ್ ಪ್ರದೇಶವಿದೆ. ಇಲ್ಲಿ 500ಕ್ಕೂ ಹೆಚ್ಚು ವಿವಿಧ ಅಪರೂಪದ ಔಷಧಿ ಸಸ್ಯಗಳ ಸಂಗ್ರಹಣೆಗೆ ಮೀಸಲಿಡಲಾಗಿದೆ.

ಕಾಫಿ ಬೆಳೆಗಾರನಿಗೆ ಹೆಜ್ಜೆ ಹೆಜ್ಜೆಗೂ ಆತಂಕ

ಕಾಫಿ ಬೆಳೆಗಾರನಿಗೆ ಹೆಜ್ಜೆ ಹೆಜ್ಜೆಗೂ ಆತಂಕ

ಕೊಡಗಿಗೆ ಬರುವ ಪ್ರವಾಸಿಗರು ವನ್ಯಜೀವಿ ನೋಡಬೇಕೆಂದು ಬಯಸಿದರೆ ಇಲ್ಲಿನ ಕಾಪಿ ತೋಟಗಳಿಗೆ ಕರೆದೊಯ್ಯಬಹುದು ಎಂಬುದು ತಮಾಷೆಯ ಮಾತಂತೂ ಅಲ್ಲವೇ ಅಲ್ಲ. ಕೊಡಗಿನ ಕೃಷಿಕರನ್ನು ಆನೆಗಳಲ್ಲಿ ಎಷ್ಟು ವಿಧ ಎಂದು ಕೇಳಿ ನೋಡಿದರೆ ದೊರಕುವ ಉತ್ತರ - ಸಾಕಾನೆ, ಕಾಡಾನೆ ಮತ್ತು ತೋಟದಾನೆ...! ಕಾಡಾನೆ, ಸಾಕಾನೆ ಗೊತ್ತು.

Murudeshwara Temple: ಮುರುಡೇಶ್ವರ ದೇವಾಲಯದಲ್ಲಿ ಹೊಸ ನಿಯಮಾವಳಿ ಜಾರಿ, ಇನ್ನು ಮೊದಲಿನಂತೆ ಹೋಗುವಂತಿಲ್ಲ!

ಮುರುಡೇಶ್ವರ ದೇವಾಲಯದಲ್ಲಿ ಹೊಸ ನಿಯಮಾವಳಿ ಜಾರಿ

Murudeshwara Temple: ಮುರುಡೇಶ್ವರ ದೇವಾಲಯದ ಆಡಳಿತ ಮಂಡಳಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಭಕ್ತರಿಗೆ ಸಾಂಪ್ರದಾಯಿಕ ಭಾರತೀಯ ವಸ್ತ್ರ ಧರಿಸುವುದನ್ನು ಕಡ್ಡಾಯಗೊಳಿಸಿದೆ. ದೇವಾಲಯದ ಧಾರ್ಮಿಕ ಪಾವಿತ್ರ್ಯತೆಯನ್ನು ಉಳಿಸುವ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ.

Kodi Mutt Swamiji: ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಬಗ್ಗೆ ಕೋಡಿಮಠ ಶ್ರೀ ಭವಿಷ್ಯ

Kodi Mutt Swamiji: ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದ ದುಃಖ ಬರಲಿದೆ. ರಾಜ್ಯ, ದೇಶಕ್ಕೂ ಅದು ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು.