ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gutkha, Pan masala Ban: ಗುಟ್ಕಾ ನಿಷೇಧದಿಂದ ರಾಜ್ಯದ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ; ಆದೇಶ ಹಿಂಪಡೆಯಲು ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ರಾಜ್ಯದಲ್ಲಿ ಗುಟ್ಕಾ ನಿಷೇಧಕ್ಕೆ ಶಾಸಕ ಆರಗ ಜ್ಞಾನೇಂದ್ರ ತೀವ್ರ ವಿರೋಧ

ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಜಾರಿಗೊಳಿಸಿರುವುದರಿಂದ ಅಡಿಕೆ ಬೆಳೆಗಾರರ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಸರ್ಕಾರದ ಈ ನಿರ್ಧಾರದಿಂದ ಅಡಿಕೆಗೆ ಬೇಡಿಕೆ ಕುಸಿಯುವ ಆತಂಕ ಎದುರಾಗಿದ್ದು, ರೈತರ ಆರ್ಥಿಕ ಸ್ಥಿತಿಗೆ ತೀವ್ರ ಹೊಡೆತ ಬೀಳಲಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಸಮಾಧಾನ ಹೊರಹಾಕಿದ್ದಾರೆ.

UP ATS Raid in Kalaburagi: ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಉತ್ತರ ಪ್ರದೇಶದ ಎಟಿಎಸ್

ಪಾಕಿಸ್ತಾನದ ಜತೆ ಸಂಪರ್ಕ ಶಂಕೆ: ಕಲಬುರಗಿಯಲ್ಲಿ ಇಬ್ಬರು ಎಟಿಎಸ್‌ ವಶಕ್ಕೆ

Kalaburagi News: ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಉತ್ತರ ಪ್ರದೇಶ ಎಟಿಎಸ್ ತಂಡ ಕಲಬುರಗಿಯಲ್ಲಿ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ. ಉತ್ತರ ಪ್ರದೇಶದ ನಿವಾಸಿ ವಿಳಾಸ ಹೊಂದಿರುವ ಸಮೀರ್ ಸಲ್ಮಾನ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ಬಂದ್‌ ವಾಪಸ್; ಸಂಘಟನೆಗಳಿಗೆ ಕೃತಜ್ಞತೆಗಳು ಎಂದ ಸಿಎಂ ಡಿ ಕೆ ಶಿವಕುಮಾರ್

ಕರ್ನಾಟಕ ಬಂದ್‌ ವಾಪಸ್; ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದೇನು?

Karnataka Bandh today: ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ ರಾಜ್ಯದ ಹಲವೆಡೆ ಬಂದ್‌ಗೆ ನೀರಸ ಪತ್ರಿಕ್ರಿಯೆ ವ್ಯಕ್ತವಾಗಿದೆ. ಇದೀಗ ಕೆಲ ಸಂಘಟನೆಗಳು ಬಂದ್‌ ವಾಪಸ್‌ ಪಡೆಯುವುದಾಗಿ ಘೋಷಿಸಿವೆ.

ಭಾರತದ ಆರ್ಥಿಕ ಅಭಿವೃದ್ಧಿಗೆ ರಫ್ತು ನಿರ್ಣಾಯಕ: ವೋಲ್ವೊ ಅಧ್ಯಕ್ಷ ಕಮಲ್‌ ಬಾಲಿ

ಭಾರತದ ಆರ್ಥಿಕ ಅಭಿವೃದ್ಧಿಗೆ ರಫ್ತು ನಿರ್ಣಾಯಕ: ಕಮಲ್‌ ಬಾಲಿ

ಭಾರತದ ಆರ್ಥಿಕ ಅಭಿವೃದ್ಧಿಯ ನಿಟ್ಟಿನಲ್ಲಿ ರಫ್ತನ್ನು ಗಣನೀಯವಾಗಿ ಹೆಚ್ಚಳ ಮಾಡುವುದು ನಿರ್ಣಾಯಕವಾಗಿದೆ ಎಂದು ವೋಲ್ವೊ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕಮಲ್‌ ಬಾಲಿ ಹೇಳಿದರು. ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್‌ಕೆ ಸಿಸಿಐ) ಆಯೋಜಿಸಿದ್ದ, 2026ನೇ ಸಾಲಿನ 21ನೇ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದ್ದರು.

ಜೈಲಿನಲ್ಲಿದ್ದರೂ ಬಿಟ್ಟಿಲ್ಲ ಹಳೆ ಚಾಳಿ; ಸೀಜ್‌ ಮಾಡಿದ ಪ್ರಜ್ವಲ್‌ ಫೋನ್‌ನಲ್ಲಿ ಸಿಕ್ತು ಅಶ್ಲೀಲ ಚಿತ್ರ, ನಟಿಯರ ಅರೆಬೆತ್ತಲೆ ಫೋಟೋ!

ಜೈಲಿನಲ್ಲಿದ್ದುಕೊಂಡೇ ಫೋನ್‌ನಲ್ಲಿ ಅಶ್ಲೀಲ ಚಿತ್ರ ನೋಡ್ಡಿ ಪ್ರಜ್ವಲ್‌

Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ಸೋಮವಾರ ದಿಢೀರ್‌ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು ಇದೀಗ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ.

ನಾಪತ್ತೆಯಾಗಿ 6 ದಿನ ಕಳೆದರೂ ಟೆಕ್ಕಿ ಅದ್ವೈತ್‌ ಸುಳಿವಿಲ್ಲ: ಶಿವಗಂಗೆ ಬೆಟ್ಟದ ನೆರಳಲ್ಲಿ ನಡೆಯಿತಾ ಹೈಟೆಕ್ ಎಸ್ಕೇಪ್ ಪ್ಲ್ಯಾನ್?

ಆರು ದಿನಗಳಿಂದ ನಾಪತ್ತೆಯಾಗಿರುವ ಇಂದೋರ್ ಟೆಕ್ಕಿ

ಚಾರಣಕ್ಕೆಂದು ಹೋಗಿದ್ದ ಇಂದೋರ್ ವ್ಯಕ್ತಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೇಗೂರು ನಿವಾಸಿ, ಇಂದೋರ್ ಮೂಲದ ಟೆಕ್ಕಿ ಅದ್ವೈತ್ ಉಪಾಧ್ಯಾಯ (31) ನಾಪತ್ತೆಯಾದವರು. ಶಿವಗಂಗೆಗೆ ಏಕಾಂಗಿಯಾಗಿ ಚಾರಣ ಹೋಗುವುದಾಗಿ ಅವರು ತಮ್ಮ ಸ್ನೇಹಿತರ ಬಳಿ ತಿಳಿಸಿದ್ದರು. ಆಗಸ್ಟ್ 7 ರಂದು ಅವರು ಚಾರಣಕ್ಕೆ ಹೊರಟ್ಟಿದ್ದು, ಬಳಿಕ ನಾಪತ್ತೆಯಾಗಿದ್ದಾರೆ.

ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ; ಶಾಲಾ ಕಾಲೇಜು ಓಪನ್‌, ಎಂದಿನಂತೆ ಬಸ್‌ ಸಂಚಾರ

ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ

Karnataka Bandh today: ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬೆಳಗ್ಗೆಯಿಂದಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದುಕೊಂಡೇ ಫೋನ್‌ ಕರೆ ಮಾಡಿದ ಪ್ರಜ್ವಲ್‌ ರೇವಣ್ಣ; ವಿಡಿಯೋ ವೈರಲ್‌

ಜೈಲಿನಲ್ಲಿದ್ದುಕೊಂಡೇ ಫೋನ್‌ ಕರೆ ಮಾಡಿದ ಪ್ರಜ್ವಲ್‌ ರೇವಣ್ಣ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ್ದ ದಾಳಿ ವೇಳೆ ಅತ್ಯಾಚಾರ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಳಿ ಆಂಡ್ರಾಯ್ಡ್‌ ಫೋನ್‌ ಪತ್ತೆಯಾಗಿತ್ತು. ಜೈಲಿನಲ್ಲಿ ಪ್ರಜ್ವಲ್‌ಗೆ ರಾಜಾತಿಥ್ಯ ದೊರಕುತ್ತಿರುವುದು ಇದೀಗ ಬಟಾಬಯಲಾಗಿದೆ. ರೇಡ್ ವೇಳೆ ಪ್ರಜ್ವಲ್‌‌ ಬ್ಯಾರಕ್‌ನಲ್ಲಿದ್ದ ಬಟ್ಟೆಗಳ ನಡುವೆ ಮೊಬೈಲ್, ಸ್ಯಾನ್‌ಡಿಸ್ಕ್ ಪೆನ್‌ಡ್ರೈವ್, ಚಾರ್ಜರ್ ಪತ್ತೆಯಾಗಿತ್ತು.

ಇಂದು ಕರ್ನಾಟಕ ಬಂದ್‌; ಬಸ್‌ ಸಂಚಾರ ಇರುತ್ತಾ? ಬೆಳಗ್ಗೆಯಿಂದ ಹೇಗಿದೆ ಪರಿಸ್ಥಿತಿ

ಇಂದು ಕರ್ನಾಟಕ ಬಂದ್‌; ಬಸ್‌ ಸಂಚಾರ ಇರುತ್ತಾ?

ಕಾವೇರಿ ನೀರಿನ ಸಮಸ್ಯೆಯನ್ನು ಪ್ರತಿಭಟಿಸಿ ಮತ್ತು ಮೇಕೆದಾಟು, ಮಹದಾಯಿ ಮತ್ತು ಕಳಸಾ-ಬಂಡೂರಿ ಸೇರಿದಂತೆ ಯೋಜನೆಗಳ ಕುರಿತು ಒತ್ತಾಯಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್​​ಗೆ ಕರೆ ನೀಡಲಾಗಿದ್ದು, ಬಂದ್‌ಗೆ ಅಂದುಕೊಂಡಷ್ಟು ಬೆಂಬಲ ಸಿಕ್ಕಿಲ್ಲ.

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ಸೆಕ್ಯೂರಿಟಿ ಗಾರ್ಡ್‌ನ ಕೊಂದು, 83 ಲಕ್ಷ ದೋಚಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಬಿಹಾರದ ವೈಶಾಲಿ ಜಿಲ್ಲೆಯ ಧಾಮೋದರ್ ಎಂಬ ಗ್ರಾಮದಲ್ಲಿ ಇಬ್ಬರು ಆರೋಪಿಗಳನ್ನು ಬೀದರ್‌ ಪೊಲೀಸರು ಬಂಧನ ಮಾಡಿದ್ದಾರೆ. ಪ್ರಕರಣ ನಡೆದ 1 ವರ್ಷ 7 ತಿಂಗಳ ಬಳಿಕ ದರೋಡೆಕೋರರ ಬಂಧನವಾಗಿದೆ. ಸದ್ಯ ದರೋಡೆಕೋರರನ್ನು ಪೊಲೀಸರು ಬೀದರ್‌ಗೆ ಕರೆತರುತ್ತಿದ್ದಾರೆ‌‌‌‌.

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲುಗಲ್ಲು; ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

ಮೂಳೆ ಶಸ್ತ್ರಚಿಕಿತ್ಸೆಗೆ ಬೆಂಗಳೂರಿನಲ್ಲಿ ಅತ್ಯಾಧುನಿಕ ತರಬೇತಿ ಕೇಂದ್ರ

Bengaluru News: 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜತೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಭಾರತದ ಮೂಳೆ ಶಸ್ತ್ರಚಿಕಿತ್ಸಕರಿಗೆ ವರ್ಷಪೂರ್ತಿ ಅತ್ಯಾಧುನಿಕ ಪ್ರಾಯೋಗಿಕ ತರಬೇತಿ ನೀಡಲು ಮುಂದಾಗಿದ್ದು, ದೇಶದ ಮೊಟ್ಟಮೊದಲ ವಿಶೇಷ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುತ್ತಿದೆ.

ಚಿಂತಾಮಣಿ ಬಳಿ ಭೀಕರ ಅಪಘಾತ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೃತರನ್ನು ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿ ಕೆಂಚಲ್ಲ ಮಧು ನಾಯ್ಡು (28) ಎಂದು ಗುರುತಿಸ ಲಾಗಿದೆ. ರಾತ್ರಿ ಸುಮಾರು 9 ಗಂಟೆಗೆ ಘಟನೆ ನಡೆದಿದ್ದು, ವೇಗವಾಗಿ ಬಂದ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾ ಗಿದ್ದು, ಸವಾರ ಗಂಭೀರವಾಗಿ ಮೃತಪಟ್ಟಿದ್ದಾರೆ.

ರೈತರಿಗೆ ಉಚಿತವಾಗಿ ಗುಣಮಟ್ಟದ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

ರೈತರಿಗೆ ಉಚಿತವಾಗಿ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

Madhugiri News: ಬರ ಪರಿಹಾರ ಯೋಜನೆಯ ಭಾಗವಾಗಿ ರೈತರಿಗೆ ಉಚಿತವಾಗಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಮೇವು ಬೀಜಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Chikkaballapur News: 154 ಗ್ರಾಮ ಪಂಚಾಯಿತಿಗಳಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಸಿದ್ಧತೆ: ಜಿಲ್ಲಾಧಿಕಾರಿ ಜಿ.ಪ್ರಭು

154 ಗ್ರಾಪಂ.ಗಳಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಸಿದ್ಧತೆ

ಯುವಜನರನ್ನು ಸಂಘಟಿಸಿ ಅವರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಕ್ರಿಯಗೊಳಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ 154 ಗ್ರಾಮ ಪಂಚಾಯಿತಿಗಳು ಹಾಗೂ 8 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲ ವಾರ್ಡ್ಗಳಲ್ಲಿ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು

Chikkaballapur News: ಮೃತ ನೌಕರರ ಕುಟುಂಬಕ್ಕೆ ತಿಂಗಳೊಳಗೆ ಅನುಕಂಪದ ನೇಮಕಾತಿ ಆದೇಶ

ಮೃತ ನೌಕರರ ಕುಟುಂಬಕ್ಕೆ ತಿಂಗಳೊಳಗೆ ಅನುಕಂಪದ ನೇಮಕಾತಿ ಆದೇಶ

ಚಿಕ್ಕಬಳ್ಳಾಪುರ ತಾಲ್ಲೂಕಿನ ಆವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಕರ ವಸೂಲಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಪ್ರಕಾಶ್ ಅವರು ಇತ್ತೀಚೆಗೆ ಮೃತಪಟ್ಟ ಹಿನ್ನೆಲೆಯಲ್ಲಿ, ಅವರ ಕುಟುಂಬದ ಅವಲಂಬಿತೆ ಕುಮಾರಿ ಗಗನಾಶ್ರೀ ಅವರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ್ ಭಟ್ ವೈ.,ಭಾ.ಆ.ಸೇ. ಅವರು ಆ.7ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿತರಿಸಿದರು

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ, ಆರ್‌.ವಿ. ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನಮಾನ

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಹೆಸರನ್ನು ಈ ಹಿಂದೆ ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಆದರೆ, ಇದೀಗ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎ.ಎಸ್.ಪೊನ್ನಣ್ಣ ಅವರು ಈ ಹಿಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.

ಆ.13ರಂದು ಚಿಕ್ಕಬಳ್ಳಾಪುರದಲ್ಲಿ ‘ಹರ್ ಘರ್ ತಿರಂಗಾ ಯಾತ್ರೆ’

ಆ.13ರಂದು ಚಿಕ್ಕಬಳ್ಳಾಪುರದಲ್ಲಿ ‘ಹರ್ ಘರ್ ತಿರಂಗಾ ಯಾತ್ರೆ’

ಚಿಕ್ಕಬಳ್ಳಾಪುರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಬಿಜೆಪಿ ವತಿಯಿಂದ ‘ಹರ್ ಘರ್ ತಿರಂಗಾ ಯಾತ್ರೆ’ ಆ.13ರಂದು ನಗರದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಶಿಡ್ಲಘಟ್ಟ ವೃತ್ತದಿಂದ ಬಿಜೆಪಿ ಕಚೇರಿವರೆಗೆ ಯಾತ್ರೆ ನಡೆಯಲಿದ್ದು, ಬಳಿಕ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಬಿಜೆಪಿ ಮನವಿ ಮಾಡಿದೆ.

Bagepally News: ಗ್ರಾಮೀಣ ಭಾಗದಲ್ಲಿ ಹೊಸ ಶ್ರೀಮಂತರ ವಿರುದ್ಧ ಹೋರಾಟ ಅಗತ್ಯ: ಡಾ. ಅನಿಲ್ ಆವುಲಪ್ಪ

ಗ್ರಾಮೀಣ ಭಾಗದಲ್ಲಿ ಹೊಸ ಶ್ರೀಮಂತರ ವಿರುದ್ಧ ಹೋರಾಟ ಅಗತ್ಯ

ಸೆ.26, 27,28ರಂದು ಬಾಗೇಪಲ್ಲಿಯಲ್ಲಿ ರಾಜ್ಯಮಟ್ಟದ 13ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದ್ದು ಇದಕ್ಕೆ ಬೇಕಾದ ಸಂಪನ್ಮೂಲಗಳ ಹೊಂದಾಣಿಕೆ, ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಜನಪರ ಚಳವಳಿಯ ಸಂಗಾತಿಗಳೊಟ್ಟಿಗೆ  ಸುಧೀರ್ಘ ಸಮಾಲೋಚನೆ ನಡೆಸುವ ಉದ್ದೇಶದಿಂದ ಪೂರ್ವಭಾವಿ ಸಭೆ ಕರೆಯಲಾಗಿದೆ.

Chikkaballapur News: ಯುವಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ರಾಜಕೀಯ ಅಗತ್ಯ: ಕಾಮ್ರೇಡ್ ಲವಿತ್ರ

ಯುವಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ರಾಜಕೀಯ ಅಗತ್ಯ

ಯುವಜನರ ಭವಿಷ್ಯದ ಪ್ರಶ್ನೆಗಳಿಗೆ ರಾಜಕೀಯದ ಮೂಲಕವೇ ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದ್ದರಿಂದ ಯುವಜನರು ತಮ್ಮ ಹಕ್ಕುಗಳಿಗಾಗಿ ಸಂಘಟಿತರಾಗಿ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಯುವಜನರ ಒಗ್ಗಟ್ಟಿನ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಕರೆ ನೀಡಿದರು.

ವಾಹನದ ಇಂಧನಕ್ಕಿರುವ ಕಾಳಜಿ ನಿಮ್ಮ ಆಹಾರಕ್ಕೂ ಇರಲಿ: ರಾಘವೇಶ್ವರ ಭಾರತೀ ಶ್ರೀ

ವಾಹನದ ಇಂಧನಕ್ಕಿರುವ ಕಾಳಜಿ ನಿಮ್ಮ ಆಹಾರಕ್ಕೂ ಇರಲಿ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ವಾಹನಕ್ಕೆ ಇಂಧನವನ್ನು ತುಂಬಿಸುವಾಗ ಯಾವ ಜಾಗ್ರತೆಯನ್ನು ವಹಿಸುತ್ತೇವೆಯೋ, ಕನಿಷ್ಠ ಅಷ್ಟಾದರೂ ಜಾಗ್ರತೆಯನ್ನು ಆಹಾರವನ್ನು ಸ್ವೀಕರಿಸುವಾಗ ವಹಿಸಬೇಕು. ದೇಹವು ಆರೋಗ್ಯವಾಗಿದ್ದರೆ ನೂರು ವಾಹನಗಳನ್ನು ಕೊಳ್ಳಬಹುದು. ಆದರೆ ದೇಹವೆಂಬ ವಾಹನ ಕೆಟ್ಟು ನಿಂತರೆ ಸರಿಪಡಿಸುವುದು ಬಹಳ ಕಷ್ಟ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Freedom Habba 2026: ಆ.15ಕ್ಕೆ ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026; ಕಟ್ಟುನಿಟ್ಟಿನ ಭದ್ರತೆ, ಸಂಚಾರ ನಿರ್ವಹಣೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ವಿಧಾನಸೌಧದಲ್ಲಿ ಸ್ವಾತಂತ್ರ್ಯ ಹಬ್ಬ; ಪ್ರಿಯಾಂಕ್ ಖರ್ಗೆ ಮಹತ್ವದ ಸಭೆ

Independence day 2026 in Bengaluru : ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನ, ವಾಹನ ನಿಲುಗಡೆ ಹಾಗೂ ಜನದಟ್ಟಣೆ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tathyakosh: ಡೇಟಾ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಡೇಟಾ ಹುಡುಕಾಟದ ಸಮಗ್ರ ವೇದಿಕೆ ‘ತಥ್ಯಕೋಶ’ ಅನಾವರಣ

‘ತಥ್ಯಕೋಶ’ವು ದೇಶದ 458 ವಿವಿಧ ದತ್ತಾಂಶ ಮೂಲಗಳಿಂದ 15 ಲಕ್ಷಕ್ಕೂ ಅಧಿಕ ಡೇಟಾಸೆಟ್‌ಗಳನ್ನು ಒಂದೇ ವೇದಿಕೆಯಲ್ಲಿ ಹುಡುಕಲು ಅನುವು ಮಾಡಿಕೊಡುತ್ತದೆ. ಪ್ರಸ್ತುತ ಸಾರ್ವಜನಿಕ ಉಪಯುಕ್ತ ದತ್ತಾಂಶಕ್ಕಾಗಿ ಸರ್ಕಾರದ ವಿವಿಧ ಅಂತರ್ಜಾಲ ತಾಣಗಳು, ಸಂಶೋಧನಾ ಸಂಸ್ಥೆಗಳು ಹಾಗೂ ಇತರ ಡೇಟಾ ಸಂಗ್ರಹಣಾ ವೇದಿಕೆಗಳನ್ನು ಪ್ರತ್ಯೇಕವಾಗಿ ಹುಡುಕಬೇಕಾಗುತ್ತದೆ. ಈ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ‘ತಥ್ಯಕೋಶ’ವನ್ನು ರಾಜ್ಯ ಸರ್ಕಾರ ರೂಪಿಸಿದೆ.

First 2026 Yezdi Roadster: ಭಾರತದ ಮೊದಲ '2026 ಯೆಜ್ಡಿ ರೋಡ್‌ಸ್ಟರ್' ಬೈಕ್ ಒಡೆಯನಾದ ಒಲಿಂಪಿಕ್ ಪದಕ ವಿಜೇತ ಪಿ.ಆರ್. ಶ್ರೀಜೇಶ್!

'2026 ಯೆಜ್ಡಿ ರೋಡ್‌ಸ್ಟರ್' ಬೈಕ್ ಒಡೆಯನಾದ ಪಿ.ಆರ್. ಶ್ರೀಜೇಶ್!

PR Sreejesh: ಒಲಿಂಪಿಕ್ ಪದಕ ವಿಜೇತ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಪಿ.ಆರ್. ಶ್ರೀಜೇಶ್ ಅವರು ಜಾವಾ - ಯೆಜ್ಡಿ ಮೋಟಾರ್‌ಸೈಕಲ್ಸ್ ಇತ್ತೀಚೆಗೆ ಬಿಡುಗಡೆ ಮಾಡಿದ್ದ '2026 ಯೆಜ್ಡಿ ರೋಡ್‌ಸ್ಟರ್ʼ ಬೈಕ್ ಅನ್ನು ಖರೀದಿಸಿದ ಭಾರತದ ಮೊಟ್ಟಮೊದಲ ಗ್ರಾಹಕ ಎಂಬ ಹೆಗ್ಗಳಿಕೆಗೆ ಶ್ರೀಜೇಶ್ ಪಾತ್ರರಾಗಿದ್ದಾರೆ.

Varamahalaxmi Saree Draping 2026: ಬಿಂದಿಗೆ ಬಳಸಿ ವರಮಹಾಲಕ್ಷ್ಮೀಗೆ ಸೀರೆ ಉಡಿಸಲು ಇಲ್ಲಿದೆ ಸುಲಭೋಪಾಯ

ಬಿಂದಿಗೆ ಬಳಸಿ ವರಮಹಾಲಕ್ಷ್ಮೀಗೆ ಸೀರೆ ಉಡಿಸಲು ಇಲ್ಲಿದೆ ಸುಲಭೋಪಾಯ

ಬಿಂದಿಗೆ ಬಳಸಿ ಸೀರೆಯನ್ನು ಉಡಿಸಿ, ವರಮಹಾಲಕ್ಷ್ಮೀ ದೇವಿಗೆ ಸಿಂಪಲ್ಲಾಗಿ ಸೀರೆ ಉಡಿಸುವುದು ಹೇಗೆ? ಎಂಬುದರ ಬಗ್ಗೆ ಸೀರೆ ಡ್ರೇಪಿಂಗ್ ಎಕ್ಸ್‌ಪರ್ಟ್ ಅನಿತಾ ಹಾಗೂ ಚಂದನ್ ಸಿಂಪಲ್ಲಾಗಿ ಒಂದಿಷ್ಟು ಟಿಪ್ಸ್ ತಿಳಿಸಿದ್ದಾರೆ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.

Loading...