ಬಿಜೆಪಿ ನಾಯಕರಿಂದ ಬೊಗಳೆ: ಬೈರತಿ ಸುರೇಶ್ ಲೇವಡಿ
ನಮ್ಮ ಹೆಬ್ಬಾಳ ಕ್ಷೇತ್ರಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಮೂರು ವರ್ಷಗಳಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದ್ದಾರೆ. ಹಣವಿಲ್ಲದಿದ್ದರೆ ಕೇವಲ ಒಂದು ಕ್ಷೇತ್ರಕ್ಕೆ ಇಷ್ಟೊಂದು ಹಣ ಕೊಡಲು ಸಾಧ್ಯವಾಗುತ್ತಿತ್ತೇ ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.