ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಅಪೋಲೋ ಫಾರ್ಮಸಿಯಿಂದ ಕರ್ನಾಟಕದಲ್ಲಿ 1,000ನೇ ಮಳಿಗೆ ಪ್ರಾರಂಭ, ಬೆಂಗಳೂರಿನಲ್ಲಿ ಈ ಮೈಲಿಗಲ್ಲಿನ ಮಳಿಗೆಗೆ ಚಾಲನೆ

ಅಪೋಲೋ ಫಾರ್ಮಸಿಯಿಂದ ಒಂದು ಸಾವಿರನೇ ಮಳಿಗೆ ಪ್ರಾರಂಭ

ಕರ್ನಾಟಕದ ಶೇ.10ರಷ್ಟು ಅಪೋಲೋ ಫಾರ್ಮಸಿ ಮಳಿಗೆಗಳು ದಿನಪೂರ್ತಿ ಕಾರ್ಯ ನಿರ್ವಹಿಸುವ ಮೂಲಕ ಹೆಚ್ಚಿನ ಲಭ್ಯತೆ ನೀಡುತ್ತಿವೆ. ಬೆಂಗಳೂರಿನಲ್ಲಿ ಗ್ರಾಹಕರು ಕೇವಲ 19 ನಿಮಿಷಗಳಲ್ಲಿ ಔಷಧ ಪಡೆಯುತ್ತಾರೆ ಅಥವಾ ಅಪೋಲೋ 24/7 ಆಪ್ ಮೂಲಕ ಅದೇ ದಿನದ ಪೂರೈಕೆಯನ್ನು ಆಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು, ಇದು ವೇಗಕ್ಕೆ ಮತ್ತು ವಿಶ್ವಾಸಾರ್ಹತೆಗೆ ಈ ಜಾಲದ ಆದ್ಯತೆ ತೋರುತ್ತದೆ.

Chikkanayakanahalli News: ​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಬಿಂಬಿಸಿಕೊಳ್ಳಬೇಕು. ಹೆಣ್ಣು ಮತ್ತು ಗಂಡು ಎಂಬ ಭೇದ ಭಾವ ಮಾಡದೆ, ಮನೆಯ ಗಂಡು ಮಕ್ಕಳಿಗೆ ನೀಡುವ ಗೌರವ ಹಾಗೂ ಸ್ಥಾನಮಾನಗಳನ್ನು ಹೆಣ್ಣು ಮಕ್ಕಳಿಗೂ ನೀಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು

Dr. Sonali Sarnobat: ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ: ರಾಜ್ಯ ಸರ್ಕಾರಕ್ಕೆ ಡಾ.ಸೊನಾಲಿ ಸರ್ನೋಬತ್ ಆಗ್ರಹ

ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ

ರಾಜ್ಯದ 230 ಹೆರಿಗೆ ಆಸ್ಪತ್ರೆಗಳನ್ನು ಮುಚ್ಚಿದರೆ ಸರ್ಕಾರಿ ಆಸ್ಪತ್ರೆಗಳನ್ನು ನಂಬಿಕೊಂಡಿ ರುವ ಬಡವರ ಮನೆಯ ಹೆಣ್ಣುಮಕ್ಕಳು ಹೆರಿಗೆಗಾಗಿ ಎಲ್ಲಿಗೆ ಹೋಗಬೇಕು? ಬಡಜನರಿಗೆ ಆರೋಗ್ಯ ಮೂಲಸೌಕರ್ಯ ಒದಗಿಸಲಾಗದಿದ್ದರೆ ಇಂತಹ ನಿಷ್ಪ್ರಯೋಜಕ ಸರ್ಕಾರ ಇರುವುದಾದರೂ ಯಾಕೆ? ಎಂದು ಪ್ರಶ್ನಿಸಿದ್ದಾರೆ.

‌ಮಾಗಿ ಉತ್ಸವಕ್ಕೆ ಕ್ರಿಸ್ʼಮಸ್‌ ಸಂಭ್ರಮ ಸಾಥ್

ಮಾಗಿ ಉತ್ಸವಕ್ಕೆ ಕ್ರಿಸ್ʼಮಸ್‌ ಸಂಭ್ರಮ ಸಾಥ್

ಒಂದೆಡೆ ಅರಮನೆ ಅಂಗಳದಲ್ಲಿ ಮಾಗಿ ಉತ್ಸವ, ಮತ್ತೊಂದೆಡೆ ಕ್ರಿಸ್ ಮಸ್ ರಜೆ, ಮಗ ದೊಂದು ಕಡೆ ಕೈಬೀಸಿ ಕರೆಯುವ ವಸ್ತು ಪ್ರದರ್ಶನ, ಚಾಮುಂಡಿ ಬೆಟ್ಟ, ಮೃಗಾಲಯ ಸೇರಿ ದಂತೆ ಮೈಲಾರಿ ದೋಸೆ, ಹನುಮಂತು ಪಲಾವ್ ನಂತಹ ಬಾಯೂರಿಸುವ ತಿಂಡಿ ತಿನಿಸು ಮೈಸೂರಿನಲ್ಲಿ ಪ್ರವಾಸಿಗರನ್ನು ಹಿಡಿದಿಟ್ಟುಕೊಂಡಿದೆ.

ಮಾಗಡಿಯಲ್ಲಿ ಶ್ರೀನಿವಾಸ ಕಲ್ಯಾಣ; ರಾಜ್ಯಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದೆ ಎಂದ ಡಿ.ಕೆ. ಶಿವಕುಮಾರ್

ಮಾಗಡಿ ಶ್ರೀನಿವಾಸ ಕಲ್ಯಾಣದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಭಾಗಿ

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Shidlaghatta News: ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಬಹಳ ಮುಖ್ಯ : ಖಾಸಗೀ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರಾರೆಡ್ಡಿ

ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಬಹಳ ಮುಖ್ಯ

ಮನೆಯೇ ಮೊದಲ ಪಾಠಶಾಲೆ ಮತ್ತು ಪಾಲಕರು ಮೊದಲ ಶಿಕ್ಷಕರು. ಸಂಸ್ಕಾರಯುತ ಶಿಕ್ಷಣವು ಮಗುವಿನ ನಡವಳಿಕೆ, ಮೌಲ್ಯಗಳು ಮತ್ತು ಸಾಮಾಜಿಕ ಕೌಶಲಗಳನ್ನು ರೂಪಿಸುತ್ತದೆ. ಶಾಲೆ ಯಲ್ಲಿ ಪಠ್ಯ ಶಿಕ್ಷಣವು ಜ್ಞಾನವನ್ನು ನೀಡಿದರೆ, ಮನೆಯಲ್ಲಿ ಸಂಸ್ಕಾರದ ಶಿಕ್ಷಣವು ಮಗುವಿನ ವ್ಯಕ್ತಿತ್ವವನ್ನು ರೂಪಿಸುತ್ತದೆ.

Tiger attack in Bandipur: ಬಂಡೀಪುರದಲ್ಲಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ; ಫಾರೆಸ್ಟ್‌ ವಾಚರ್‌ ಸಾವು

ಬಂಡೀಪುರದಲ್ಲಿ ಹುಲಿ ದಾಳಿಯಿಂದ ಫಾರೆಸ್ಟ್‌ ವಾಚರ್‌ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ ಮಾಡಿ ಕೊಂದಿದೆ.

Bagepally News: ಗ್ರಾಮೀಣ ಭಾಗದ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿಇಓ ಎನ್ ವೆಂಕಟೇಶಪ್ಪ

ಪ್ರತಿಭೆ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಬಣ್ಣ ಬಣ್ಣದ ವೇಷಭೂಷಣಗಳನ್ನು ಧರಿಸಿದ್ದರು. ಕೋಲಾಟ, ಜಾನಪದ, ರಂಗಗೀತೆ, ಗೀಗಿಪದ, ಭಾವಗೀತೆ, ಛದ್ಮವೇಷ, ಕಥೆ ಹೇಳುವುದು, ಜಾನಪದ ನೃತ್ಯ, ಮಿಮಿಕ್ರಿ, ರಂಗೋಲಿ, ರಸಪ್ರಶ್ನೆ, ರಂಗಪ್ರದರ್ಶನ, ಪದ್ಯ ಹೇಳುವುದು, ಖವ್ವಾಲಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳನ್ನು ತಮ್ಮನ್ನು ತೊಡಗಿಸಿ ಕೊಂಡರು.

MLA SN Subbareddy: ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು

ಪರೀಕ್ಷೆಯಲ್ಲಿ ಅಂಕಗಳಿಗೆ ಮಾತ್ರ ಸೀಮಿತಗೊಳಿಸದೆ ಮಕ್ಕಳ ಚಲನವಲನಗಳ ಬಗ್ಗೆ ಕಾಳಜಿ ವಹಿಸಬೇಕಾದ ಅಗತ್ಯವಿದೆ. ಕೇವಲ ಅಂಕ ಪಡೆದರೆ ಸಾಲದು, ಕೆಟ್ಟ ಸಹವಾಸ ಗಳಿಂದ ದೂರ ಮಾಡುವ ಮೂಲಕ ಮಕ್ಕಳನ್ನ ಸರಿದಾರಿಗೆ ತಂದು ಅಡ್ಡ ದಾರಿ ಹಿಡಿಯುವುದನ್ನು ತಪ್ಪಿಸು ವಂತಹ ಕೆಲಸ ಮಾಡಬೇಕಾಗಿರುವುದು ಪೋಷಕರ ಜವಾಬ್ದಾರಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು

Post Man Cheat: ಪೋಸ್ಟ್ ಮ್ಯಾನ್ ವಂಚನೆಯಿಂದ ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ಪೋಸ್ಟ್ ಮ್ಯಾನ್ ವಂಚನೆ: ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ತಾಲ್ಲೂಕಿನ ಇಡಗೂರು ಗ್ರಾಮದ ರಮ್ಯಾ ಎಂಬಾಕೆ ಕೆಲಸ ಆರಂಭಿಸಿದ್ದು, ಇತ್ತೀಚಿನ ಕೆಲವು ತಿಂಗಳುಗಳಿಂದ ಗ್ರಾಹಕರ ಠೇವಣಿ, ಮನಿ ಆರ್ಡರ್, ಮಂತ್ರಿ ಪಿಂಚಣಿ, ಮಾಸಾಶನ, ಸ್ಥಿರ ಠೇವಣಿಯ ಸುಮಾರು ಎರಡು ಕೋಟಿಯಷ್ಟು ಹಣವನ್ನು ಅಕ್ರಮ ಹಾಗೂ ವಂಚನೆ ಮಾಡಿದ್ದಾರೆ

AI Technology: ಎಐ ತಂತ್ರಜ್ಞಾನ ಮಾನವಜನ್ಯ ತಂತ್ರಜ್ಞಾನ : ಉದ್ಯೋಗ ಕಳೆಯುತ್ತದೆ ಎಂಬುದು ಅಪಕಲ್ಪನೆ : ಎಸ್‌ಎಸ್ ಐಯ್ಯಂಗಾರ್

ಎಐ ತಂತ್ರಜ್ಞಾನ ಮಾನವಜನ್ಯ ತಂತ್ರಜ್ಞಾನ

ಎಐ ತಂತ್ರಜ್ಞಾನದ ಕ್ರಾಂತಿಯು ಜಗತ್ತನ್ನು ಆಳುತ್ತಿರುವ ಈ ಹೊತ್ತಿನಲ್ಲಿ ವಿಶ್ವದ ಅತಿಹೆಚ್ಚು ಯುವ ಶಕ್ತಿಯನ್ನು ಹೊಂದಿರುವ ಭಾರತವು ಕೂಡ ಇದರ ಜತೆಗೆ ಮುನ್ನಡೆಯುವುದು ಅನಿವಾರ್ಯವಾಗಿದೆ. ಕೈಗಾರಿಕೆ, ಕೃಷಿ ಇರಲಿ, ಶಿಕ್ಷಣವೇ ಸೇರಿದಂತೆ ಯಾವುದೇ ಕ್ಷೇತ್ರವಿರಲಿ ಅಲ್ಲೆಲ್ಲಾ ಎಐ ಹಾಜರಾಗಿದೆ.ಎಐ ಕಲಿಯದಿದ್ದರೆ ಖಂಡಿತವಾಗಿ ಇದರ ಗುಲಾಮರಾಗ ಬೇಕಾಗುತ್ತದೆ

MLA Subbareddy: 5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

ನಲ್ಲಗೊಂಡಯ್ಯಗಾರಿ ಹಳ್ಳಿ ಹಾಗೂ ಪುಲಸಾನಿವೊಡ್ಡು ಗ್ರಾಮದ ಜನತೆಗೆ ಈ ಮಾರ್ಗದಲ್ಲಿ ಸಂಚರಿಸಲು ತುಂಬಾ ಸಮಸ್ಯೆಯಾಗಿತ್ತು, ಅದರಲ್ಲೂ ಮಳೆಗಾಲದಲ್ಲಿ ಈ ಮಾರ್ಗದಲ್ಲಿ ಓಡಾಡುವುದೇ ಕಷ್ಟಕರವಾಗಿತ್ತು. ಈ ಭಾಗದಲ್ಲಿ ಒಂದು ಕಾಲುವೆ ಹರಿಯುತ್ತಿದ್ದು ಅದರ ಮೇಲೆ ಸೇತುವೆ ನಿರ್ಮಾಣ ಮಾಡಿಕೊಡಲು ಗ್ರಾಮಸ್ಥರು ಮನವಿ ಮಾಡಿದ್ದರು.

Chikkaballapur News: ಏಡುಕೊಂಡುಲ ಶ್ರೀನಿವಾಸ್‌ಗೆ ಗೌರವ ಡಾಕ್ಟರೇಟ್: ಹಿತೈಷಿಗಳ ಸನ್ಮಾನ

ಏಡುಕೊಂಡುಲ ಶ್ರೀನಿವಾಸ್‌ಗೆ ಗೌರವ ಡಾಕ್ಟರೇಟ್: ಹಿತೈಷಿಗಳ ಸನ್ಮಾನ

ಸಮಾಜ ಸೇವೆ ಹಾಗೂ ದಾನ ಧರ್ಮದ ವಿಚಾರಗಳಿಗೆ ಪ್ರಚಾರ ಪಡೆಯ ಬಾರದು ಎಂದು ಬಯಸುವವನು ನಾನು.ಆದರೂ ನನ್ನ ಸಮಾಜ ಸೇವೆಯ ವಿಚಾರವನ್ನು ಮನಗಂಡು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಯಲ್ಲದೆ ಇದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ

G Parameshwar: ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

Tumkur News: ತುಮಕೂರು ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಆಯೋಜಿಸಿದ್ದ ತಲ್ಲಣಿಸದಿರುವ ಮನವೇ ಸಂಸ್ಕೃತಿ-ಚಿಂತನ- ಚಾರಣ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.

Bulldozer raj: ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ: ಪಿಣರಾಯಿ ವಿಜಯನ್‌ಗೆ ಸಿಎಂ ಖಡಕ್‌ ಉತ್ತರ

ಪಿಣರಾಯಿ ವಿಜಯನ್‌ಗೆ ವಾಸ್ತವ ಸಂಗತಿಗಳ ಅರಿವಿಲ್ಲ: ಸಿಎಂ ಖಡಕ್‌ ಉತ್ತರ

ಕರ್ನಾಟಕದಲ್ಲಿ ʼಬುಲ್ಡೋಜರ್‌ ರಾಜ್‌ʼ ಕಾನೂನು ಜಾರಿಯಲ್ಲಿದೆ ಎಂಬ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಹೀಗಾಗಿ ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Kodimutt Seer: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರಾ?; ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಸಿಎಂ ಬದಲಾವಣೆ ಚರ್ಚೆ; ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇಬ್ಬರು ನಾಯಕರ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಅಧಿಕಾರ ಹಂಚಿಕೆ ಕುರಿತ ಚರ್ಚೆ ತುಸು ತಣ್ಣಗಾಗಿತ್ತು. ಇದೀಗ ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಕೋಡಿಮಠ ಅಚ್ಚರಿ ಭವಿಷ್ಯವನ್ನು ಕೋಡಿಮಠ ಶ್ರೀಗಳು ಹೇಳಿದ್ದಾರೆ.

ಜ.5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ನರೇಗಾ ಉಳಿಸಿ ಅಭಿಯಾನ: ಸಿಎಂ  ಸಿದ್ದರಾಮಯ್ಯ

ಜ.5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ನರೇಗಾ ಉಳಿಸಿ ಅಭಿಯಾನ: ಸಿಎಂ

MGNREGA Bachao Abhiyan: ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆ ಶನಿವಾರ ನಡೆದಿದೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೊಡಲಿಯೇಟು ನೀಡಿರುವ ಕೇಂದ್ರ ಸರ್ಕಾರದ ಒಕ್ಕೂಟ ವಿರೋಧಿ, ದೇಶ ವಿರೋಧಿ ಕೃತ್ಯಕ್ಕೆ ಕೈ ನಾಯಕರಿಂದ ಒಕ್ಕೊರಲ ಖಂಡನೆ ವ್ಯಕ್ತಪಡಿಸಲಾಗಿದೆ.

ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್ ಹಾಗೂ ಏಷಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಅಷ್ಟಾಂಗ ಹೃದಯ ಪಠಣ

ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್ ಪುಟ ಸೇರಿದ ಅಷ್ಟಾಂಗ ಹೃದಯ ಪಠಣ

2nd Ayurveda World Summit: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸಹಸ್ರಾರು ಜನರು ಏಕಕಾಲಕ್ಕೆ 'ಅಷ್ಟಾಂಗ ಹೃದಯ ಸಂಹಿತೆ' ಯ 'ದಿನಚರ್ಯೆ' ಅಧ್ಯಾಯವನ್ನು ಪಠಿಸುವ ಮೂಲಕ, ಈ ಪಠಣವು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಹಾಗೂ ಏಷಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಯಿತು.‌

ದೆವ್ವ ಹಿಡಿದಿದೆ ಎಂದು ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಪಾಪಿ ಪತಿ!

ದೆವ್ವ ಹಿಡಿದಿದೆ ಎಂದು ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಂದ ಪಾಪಿ ಪತಿ!

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರದ ಮಹಿಳೆ ಮೇಲೆ ಗಂಡ ಹಲ್ಲೆ ಮಾಡಿ ಕೊಂದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಮಹಾರಾಷ್ಟ್ರದ ಮುರುಮ್ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿದೆ.

ಉತ್ಥಾನ ಕಥಾಸ್ಪರ್ಧೆ 2025ರ ಫಲಿತಾಂಶ ಪ್ರಕಟ; ಬೆಂಗಳೂರಿನ ಡಾ. ಶೈಲೇಶ್ ಕುಮಾರ್ ಪ್ರಥಮ

ಉತ್ಥಾನ ಕಥಾಸ್ಪರ್ಧೆ 2025ರಲ್ಲಿ ಬೆಂಗಳೂರಿನ ಡಾ. ಶೈಲೇಶ್ ಕುಮಾರ್ ಪ್ರಥಮ

Utthana Katha Sparde 2025 Results: ಉತ್ಥಾನ ಕಥಾಸ್ಪರ್ಧೆಯಲ್ಲಿ ಮೊದಲನೆ ಬಹುಮಾನವನ್ನು ಡಾ. ಶೈಲೇಶ್ ಕುಮಾರ್ ಅವರ ‘ಒತ್ತುವರಿ’ ಎಂಬ ಕಥೆ ಪಡೆದಿದೆ. ಎರಡನೆಯ ಬಹುಮಾನವನ್ನು ರಾಧಿಕಾ ವಿ. ಗುಜ್ಜರ್ ಅವರ ‘ಮಂಥ’ ಕಥೆ ಪಡೆದಿದ್ದು, ಮೂರನೆಯ ಬಹುಮಾನವನ್ನು ರೋಹಿತ್ ಚಕ್ರತೀರ್ಥ ಅವರ ‘ಪ್ಲುಟೋ’ ಕಥೆ ಪಡೆದಿದೆ.

ಇಂಡಿಯನ್ ಬ್ಯಾಂಕ್​ನಲ್ಲಿ 400 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ?

Indian Bank Recruitment 2025: ಬಿಒಐ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ

ನೀವು ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಆಗಿ, ಬ್ಯಾಂಕಿಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅಪ್ರೆಂಟಿಸ್ ಹುದ್ದೆಗಳಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆ ಕುರಿತಾದ ಹೆಚ್ಚಿನ ಮಾಹಿತಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 10 2025, ಆಗಿದೆ.

ಡಿ. 29, 30ರಂದು ತುಮಕೂರಿನಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ

ಡಿ. 29, 30ರಂದು ತುಮಕೂರಿನಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Tumkur Kannada sahitya sammelana: 17ನೇ ತುಮಕೂರು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ.ಕರೀಗೌಡ ಬೀಚನಹಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ.

ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ; ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ; ಕೇರಳ ಸಿಎಂಗೆ ಡಿಕೆಶಿ ತಿರುಗೇಟು

DK Shivakumar: ಕೇರಳ ಸಿಎಂ ಪಿಣರಾಯಿ ವಿಜಯನ್‌ ರಂತಹ ಹಿರಿಯ ನಾಯಕರು ಸತ್ಯಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಮೀನನ್ನು ರಕ್ಷಣೆ ಮಾಡಿಕೊಳ್ಳಲಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಬಿಡುವುದಿಲ್ಲ. ಈ ಬಗ್ಗೆ ನಮ್ಮ ಪಕ್ಷ ಹಾಗೂ ಕೇರಳದ ನಾಯಕರಿಗೆ ವರದಿ ರವಾನೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Halemane Shivananjappa: ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ತುಮುಲ್ ಮಾಜಿ ಅಧ್ಯಕ್ಷ ಹಳೇಮನೆ ಶಿವನಂಜಪ್ಪ ನಿಧನ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ತುಮುಲ್) ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಹಕಾರಿ ಮುಖಂಡ ಹಳೇಮನೆ ಶಿವನಂಜಪ್ಪ (79) ಅವರು ಶನಿವಾರ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Loading...