ಹುಟ್ಟುಹಬ್ಬಕ್ಕೆ ಹೃದಯ ತಪಾಸಣಾ ಶಿಬಿರ
ಜೆಡಿಎಸ್ ಪಕ್ಷ ಸಂಘಟನೆಯ ಮೂಲಕ ತಾಲ್ಲೂಕಿನಲ್ಲಿ ತನ್ನದೇ ವರ್ಚಸ್ಸು ಬೆಳೆಸಿಕೊಂಡ ನಾಗರಾಜು ಅವರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆಗೆ ಅವರ ಅಭಿಮಾನಿಗಳು ಸಕಲ ಸಿದ್ಧತೆ ನಡೆಸಿದ್ದಾರೆ. ಇದೇ ತಿಂಗಳ 10 ಗುರುವಾರ ಬೆಳಿಗ್ಗೆ ನಡೆಯುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಇನ್ನಿತರ ಗಣ್ಯರಿಗೆ ಆಹ್ವಾನ ನೀಡಲಾಗಿದೆ.