ಹೆದ್ದಾರಿ ಬಂದ್ಗೆ ಅವಕಾಶವಿಲ್ಲ ಎಂದ ಹಾವೇರಿ ಎಸ್ಪಿ
ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಮತ್ತು ಖರೀದಿ ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಡಿಸೆಂಬರ್ 8 ರಂದು ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಅಹೋರಾತ್ರಿ ಹೋರಾಟ ನಡೆಸಲು ರೈತರು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ಗೆ ಅವಕಾಶವಿಲ್ಲ ಎಂದು ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ ಹೇಳಿದ್ದಾರೆ.