ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Internal Reservation: ಒಳ ಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಿಂದಲೇ ಅಡ್ಡಿ: ಪದ್ಮಶ್ರೀ ಮಂದಕೃಷ್ಣ ಮಾದಿಗ ಆರೋಪ

ಒಳ ಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ ಖರ್ಗೆ ಅಡ್ಡಿ: ಮಂದಕೃಷ್ಣ ಮಾದಿಗ

ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಆಧಾರದ ಮೇಲೆ ಒಳ ಮೀಸಲಾತಿ ಜಾರಿಯಾಗಿದೆ. ಆದರೆ ಕರ್ನಾಟಕದಲ್ಲಿ ಮೂರು ಸಮಿತಿಗಳ ವರದಿಗಳಿದ್ದರೂ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ವಿರುದ್ಧದ ನಿಲುವು ತಳೆಯುತ್ತಿದೆ ಎಂದು ಪದ್ಮಶ್ರೀ ಮಂದಕೃಷ್ಣ ಮಾದಿಗ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ರೆಸ್ಟೋರೆಂಟ್ ಬಂದ್; ಮಾಲಕನ ಭಾವನಾತ್ಮಕ ಪೋಸ್ಟ್

ಎಲ್‌ಪಿಜಿ ಕೊರತೆ: ಬೆಂಗಳೂರಿನಲ್ಲಿ‌ ಇತ್ತೀಚೆಗೆ ತೆರೆದ ರೆಸ್ಟೋರೆಂಟ್ ಬಂದ್

Viral Post: ಬೆಂಗಳೂರಿನ ರೆಸ್ಟೋರೆಂಟ್ ಮಾಲಕರೊಬ್ಬರ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಹೊಸದಾಗಿ ರೆಸ್ಟೋರೆಂಟ್ ಅನ್ನು ಇತ್ತೀಚೆಗೆ ತೆರೆಯಲಾಗಿತ್ತು. ಆದರೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸಮಸ್ಯೆಯಿಂದಾಗಿ ಕೆಲವೇ ದಿನಗಳಲ್ಲಿ ಹೋಟೆಲ್‌ನ ಬಾಗಿಲು ಮುಚ್ಚುವಂತಾಗಿದೆ.

ಬಸವಣ್ಣ ಒಬ್ಬ ಹೇಡಿ, ಅಕ್ಕಮಹಾದೇವಿ ಆ ರೀತಿಯ ಮಹಿಳೆ; ಅಶ್ಲೀಲ ಪೋಸ್ಟ್‌ ಹಾಕಿದ ಕಿಡಿಗೇಡಿ ಬಂಧನಕ್ಕೆ ಆಗ್ರಹ

ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಪೋಸ್ಟ್‌; ಕಿಡಿಗೇಡಿ ಬಂಧನಕ್ಕೆ ಆಗ್ರಹ

Basavanna and Akka Mahadevi: ಶಿವಶರಣರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿ.ಕೆ. ಶಿವಕುಮಾರ್

ಕೃಷ್ಣಾಮೇಲ್ದಂಡೆ ಯೋಜನೆ ವಿಚಾರ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿಕೆಶಿ

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಈಗಾಗಲೇ ತೀರ್ಮಾನ ಮಾಡಿದ್ದು, ಪುನರ್ವಸತಿ ಕಾರ್ಯವನ್ನು ಬಾಕಿ ಉಳಿಸಿದ್ದೇವೆ. ಈ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿ, ನ್ಯಾಯಬದ್ಧವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

BAMUL Milk incentive: ಯುಗಾದಿ ಹಬ್ಬಕ್ಕೆ ಬಮುಲ್‌ನಿಂದ ಹೈನುಗಾರರಿಗೆ ಭರ್ಜರಿ ಗಿಫ್ಟ್; ಪ್ರತಿ ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ, ಗುತ್ತಿಗೆ ಕಾರ್ಮಿಕರಿಗೆ 5 ಸಾವಿರ ಬೋನಸ್‌

ಹಾಲು ಉತ್ಪಾದಕರಿಗೆ ಭರ್ಜರಿ ಗಿಫ್ಟ್; ಲೀಟರ್‌ಗೆ 1 ರೂ. ಪ್ರೋತ್ಸಾಹ ಧನ

ಕಳೆದ ವರ್ಷ 14.50 ಕೋಟಿ ನಷ್ಟದಲ್ಲಿದ್ದ ಬಮುಲ್‌ಗೆ ಈ ವರ್ಷ 60 ಕೋಟಿ ರೂ. ಲಾಭವಾಗಿದೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲು ಬಮುಲ್‌ ಮುಂದಾಗಿದ್ದು, ಮಾ.31 ಅಥವಾ ಏ.10ರ ಒಳಗೆ ರೈತರ ಖಾತೆಗೆ ಹಣ ಬರಲಿದೆ. ಬಮುಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ತೀರ್ಮಾನ ಮಾಡಲಾಗಿದೆ.

MLA Puttaswamy Gowda: ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಮೂಲಾಗ್ರ ಬದಲಾವಣೆಗೆ ಬದ್ಧ: ಶಾಸಕ ಪುಟ್ಟಸ್ವಾಮಿಗೌಡ

ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಮೂಲಾಗ್ರ ಬದಲಾವಣೆಗೆ ಬದ್ಧ

ಇಂದು ತಾಲೂಕಿನಲ್ಲಿ ಸುಮಾರು ಹತ್ತೊಂಬತ್ತು ಗ್ರಾಮಗಳಲ್ಲಿ ಸುಮಾರು 3.5 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜನರಿಗೆ ಮೂಲಸೌಕರ್ಯಗಳಾದ ರಸ್ತೆ, ಚರಂಡಿ , ಬೀದಿ ದೀಪ, ಕುಡಿಯುವ ನೀರು, ಸಮುದಾಯ ಭವನ ಸೇತುವೆ ಅಭಿವೃದ್ಧಿ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು, ಕಾಮಗಾರಿಗಳನ್ನು ಮೂರು ತಿಂಗಳುಗಳ ಒಳಗೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು =ಗಳಿಗೆ ಸೂಚಿಸಲಾಗಿದೆ

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರ ಸಂಘದಿಂದ ಬೃಹತ್ ಪ್ರತಿಭಟನೆ

ಇಪಿ 10 ಡಿಜಿಡಿ 2026ರ ಪ್ರಸ್ತಾವನೆ ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನೆ

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಗುರುವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ನೀಡಲು ಸರಕಾರದ ಮುಂದಿರುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಾಯಿತು.

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ

Bank Jobs: ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್‌ 19.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ್‌ ಜಾಮೀನು

ಬಿಕ್ಲು ಶಿವ ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಬೈರತಿ ಬಸವರಾಜ್‌ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀಜು ಸಿಕ್ಕಿದೆ.

Ugadi-Ramzan Shopping 2026: ವೀಕೆಂಡ್‌ನಲ್ಲಿ ಯುಗಾದಿ-ರಂಜಾನ್ ಶಾಪಿಂಗ್ ಮೇನಿಯಾ

ವೀಕೆಂಡ್‌ನಲ್ಲಿ ಯುಗಾದಿ-ರಂಜಾನ್ ಶಾಪಿಂಗ್ ಮೇನಿಯಾ

Ugadi-Ramzan Shopping: ವೀಕೆಂಡ್ ಆರಂಭವಾಗಿಲ್ಲ! ಆಗಲೇ ಮುಂಬರುವ ಯುಗಾದಿ- ರಂಜಾನ್ ಹಬ್ಬಗಳ ಶಾಪಿಂಗ್ ಎಲ್ಲೆಡೆ ಆರಂಭವಾಗಿದೆ. ಯಾವ್ಯಾವ ಬಗೆಯವು ಈ ಹಬ್ಬದ ಸೀಸನ್‌ನಲ್ಲಿ ಬಂದಿವೆ? ಯಾವುದಕ್ಕೆ ಬೇಡಿಕೆ ಹೆಚ್ಚಿದೆ? ಈ ಕುರಿತಂತೆ ಇಲ್ಲಿದೆ ವರದಿ.

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಗೇಟ್‌ಗಳ ಬದಲಾವಣೆ: ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಗೇಟ್‌ಗಳ ಬದಲಾವಣೆ: ಡಿಕೆಶಿ

DK Shivakumar: ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರಸ್ಟ್‌ಗೇಟ್‌ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

BY Vijayendra: ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿ.ವೈ. ವಿಜಯೇಂದ್ರ

ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿ.ವೈ. ವಿಜಯೇಂದ್ರ

BY Vijayendra: ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿ ಕೈ ತೊಳೆದುಕೊಳ್ಳುವ ಕುತಂತ್ರಕ್ಕೆ ಈ ಬಜೆಟ್ಟನ್ನು ಸೀಮಿತ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

Edelweiss Life Insurance: ಎಫ್‌ವೈ27ರ ವೇಳೆಗೆ ಎಡೆಲ್ವೈಸ್ ಲೈಫ್ ಇನ್ಶೂರೆನ್ಸ್ ಬ್ರೇಕ್-ಈವನ್ ತಲುಪುವ ಗುರಿ

ಬಂಡವಾಳದ ದೃಷ್ಟಿಕೋನದಿಂದ, ಕಂಪನಿ ಉತ್ತಮ ಬಂಡವಾಳ ಹೊಂದಿದೆ

ಕಂಪನಿಯು ಕ್ಯೂ3ಎಫ್‌ವೈ26ನಲ್ಲಿ ಬಲವಾದ ವೇಗವನ್ನು ಕಂಡಿತು. ಇದರ ವೈಯಕ್ತಿಕ ಎಪಿಇ ವರ್ಷದಿಂದ ವರ್ಷಕ್ಕೆ 38% ರಷ್ಟು ಬೆಳೆದಿದೆ, ಇದು ಉದ್ಯಮದ ಸರಾಸರಿಗಿಂತ ಹೆಚ್ಚಿನದಾಗಿದೆ. ಎಫ್‌ವೈ26 ರಲ್ಲಿ, ಕಂಪನಿಯು ಸುಮಾರು 650 ಕೋಟಿ ರೂ.ಗಳ ಹೊಸ ವ್ಯವಹಾರ ಮತ್ತು ಸುಮಾರು 2400 ಕೋಟಿ ರೂ.ಗಳ ಒಟ್ಟು ಪ್ರೀಮಿಯಂ ಆದಾಯವನ್ನು ಗಳಿಸುವ ಗುರಿಯನ್ನು ಹೊಂದಿದೆ.

ಎಲ್‌ಪಿಜಿ ಕೊರತೆ ಬಗ್ಗೆ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತಿ ಜನರಿಗೆ ನ್ಯಾಯ ಒದಗಿಸಲಿ: ಡಿ.ಕೆ. ಶಿವಕುಮಾರ್ ಆಗ್ರಹ

ಎಲ್‌ಪಿಜಿ ಕೊರತೆ ಬಗ್ಗೆ ಸಂಸದರು ಧ್ವನಿ ಎತ್ತಲಿ: ಡಿಕೆಶಿ ಆಗ್ರಹ

LPG Cylinder Shortage: ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌: ಬೆಸ್ಕಾಂ ಎಚ್ಚರಿಕೆ

ಗೃಹ ಬಳಕೆ ವಿದ್ಯುತ್‌ ಅನ್ಯ ಉದ್ದೇಶಗಳಿಗೆ ಬಳಸಿದ್ರೆ ಬೀಳುತ್ತೆ ಕೇಸ್‌

BESCOM: ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಘಟನೆ ನಡೆದಿದೆ. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಮನೆಯೊಳಗೆ ತಂದೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಮೃತ ಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KSIC: ದೂರವಾದ ಮೈಸೂರು ರೇಷ್ಮೆ ಸೀರೆ ಉದ್ಯಮ ಆತಂಕ

KSIC: ದೂರವಾದ ಮೈಸೂರು ರೇಷ್ಮೆ ಸೀರೆ ಉದ್ಯಮ ಆತಂಕ

ಮೈಸೂರು ರೇಷ್ಮೆ ಹೆಸರಿನಲ್ಲಿ ಮೈಸೂರಿನಲ್ಲಿ ಕುತಂತ್ರಿಗಳ ದೊಡ್ಡ ಜಾಲವೊಂದು ಕೆಲಸ ಮಾಡುತ್ತಿದೆ. ಅದರ ಪರಿಣಾವೇ ಮೈಸೂರಿನ ಕೆಲ ಖಾಸಗಿ ಸೀರೆ ಮಳಿಗೆಗಳ ಮೇಲೆ ಕೆಎಸ್‌ ಐಸಿ ಪದ ಬಳಕೆಯ ದುರುಪಯೋಗ ಆಗಿದೆ. ಮೈಸೂರು ರೇಷ್ಮೆ ಸೀರೆ ಮಾದರಿ ಹೋಲುವ ಚೀನಾ ರೇಷ್ಮೆ ಸೀರೆಗಳನ್ನೇ ಮೈಸೂರು ರೇಷ್ಮೆ ಸೇರೆ ಎಂದು ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದೆ, ಆದರೆ ಇದನ್ನು ಪ್ರಶ್ನಿಸಬೇಕಾದ ಮಂದಿ ಜಾಣ ಕುರುಡರಾಗಿರುವುದು ನಿಜಕ್ಕೂ ಕಳವಳಕಾರಿ ಸಂಗತಿ.

ಮಕ್ಕಳ ಅಶ್ಲೀಲ ಚಿತ್ರ,  ವಿಡಿಯೋ ಸಂಗ್ರಹವೂ ಅಪರಾಧ; ಮಹತ್ವದ ಆದೇಶ ನೀಡಿದ ಹೈಕೋರ್ಟ್‌

ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹವೂ ಅಪರಾಧ; ಹೈಕೋರ್ಟ್‌

ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ ಫೋನ್‌ನಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್‌ ಎಂಬಾತ ಪ್ರಕರಣದ ಕುರಿತು ಅರ್ಜಿ ಸಲ್ಲಿಸಿದ್ದ.

ಹೆಚ್ಚುತ್ತಿದೆ ಯುವಜನರಲ್ಲಿ ಮರೆವಿನ  ಕಾಯಿಲೆ; ಏನು ಪರಿಹಾರ?

ಯುವಜನರಲ್ಲಿ ಮರೆವಿನ ಸಮಸ್ಯೆ: ಇದಕ್ಕೆ ಕಾರಣವೇನು?

Health Tips: ಇಂದಿನ ಯುವಕರಲ್ಲಿ ಸದಾ ಕಾಲ ಅಬ್ಸೆಂಟ್‌ ಮೈಂಡ್‌, ಸಣ್ಣ ಪುಟ್ಟ ವಿಷಯಗಳನ್ನು ಸಹ ಬಹುಬೇಗ ಮರೆತು ಬಿಡುತ್ತಾರೆ. ಇದಕ್ಕೆ ಕಾರಣ ಏನು? ಚಿಕ್ಕ ವಯಸ್ಸಿನ ಯಾವ ಸಂಗತಿಗಳು ಸಣ್ಣ ವಯಸ್ಸಿನಲ್ಲೇ ಮರೆವಿನ ಸಮಸ್ಯೆಗೆ ಕಾರಣವಾಗುತ್ತದೆ? ಎನ್ನುವ ವಿಚಾರಗಳನ್ನು ಪ್ರೊ. ಸುತ್ತೂರು ಮಾಲಿನಿ ಅವರು ಮಾಹಿತಿ ನೀಡಿದ್ದಾರೆ..

No Gas Trouble: ಪರ್ಯಾಯ ಅನಿಲ; ನಿತ್ಯ ದಾಸೋಹಿಗಳಿಗಿಲ್ಲ ಟೆನ್ಶನ್

ಪರ್ಯಾಯ ಅನಿಲ; ನಿತ್ಯ ದಾಸೋಹಿಗಳಿಗಿಲ್ಲ ಟೆನ್ಶನ್

ಬೆಂಗಳೂರಿನ ಅದಮ್ಯಚೇತನ, ಇಸ್ಕಾನ್‌ನ ಅಕ್ಷ ಯಪಾತ್ರ, ಸಿದ್ದಗಂಗಾ ಮಠ, ಧರ್ಮಸ್ಥಳ ದಂತಹ ಕ್ಷೇತ್ರದಲ್ಲಿ ನಿತ್ಯ ಲಕ್ಷಾಂತರ ಜನರಿಗೆ ಅನ್ನಪ್ರಸಾದ ವನ್ನು ಸಿದ್ಧಪಡಿಸಲಾಗುತ್ತದೆ. ಆದರೆ ಈ ಎಲ್ಲ ಕಡೆ ಸೋಲಾರ್, ಹಬೆಯಾಧಾರಿತ ಆಹಾರ ತಯಾರಿಕಾ ಕ್ರಮ ಅಥವಾ ಸೋಲಾರ್ ಬಳಸುವುದರಿಂದ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಯಾದರೂ ಚಿಂತಿಸುತ್ತಿಲ್ಲ.

ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಪರೀಕ್ಷೆ ಆಯೋಜಿಸಿ: ಜಿಲ್ಲಾಧಿಕಾರಿ ಜಿ.ಪ್ರಭು ಸೂಚನೆ

ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಪರೀಕ್ಷೆ ಆಯೋಜಿಸಿ

10ನೇ ತರಗತಿಯ ಪರೀಕ್ಷೆಗಳು ಇದೆ ತಿಂಗಳ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯಲ್ಲಿನ 53 ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ನಿಗಾ ವ್ಯವಸ್ಥೆಯ ನಿಗಾದಡಿ ನಡೆಯುತ್ತವೆ. ರಾಜ್ಯ ಮಟ್ಟದ ಅಧಿಕಾರಿಗಳು ವೆಬ್ ಕಾಸ್ಟಿಂಗ್ ಆನ್ ಲೈನ್ ವ್ಯವಸ್ಥೆ ಮುಖಾಂತರವೇ ಮೇಲುಸ್ತುವಾರಿ ಮಾಡು ತ್ತಿರುತ್ತಾರೆ

Ramzan fast: ರಂಜಾನ್ ಉಪವಾಸ 21ನೇ ದಿನ ಇಫ್ತಿಯಾರ್ ಕೂಟ ಏರ್ಪಡಿಸಿ ಶುಭಾಶಯ ಕೋರಿದ ಜಯಕುಮಾರ್

ಇಫ್ತಿಯಾರ್ ಕೂಟ ಏರ್ಪಡಿಸಿ ಶುಭಾಶಯ ಕೋರಿದ ಜಯಕುಮಾರ್

ಭಾರತದ ಜೀವನಕ್ರಮದಲ್ಲಿಯೇ ಸಹೋದರತೆ, ಭ್ರಾತೃತ್ವ, ಸಹಿಷ್ಣುತೆ, ಧರ್ಮಜಾಗೃತಿ ಜೀವನ ಪಾಠವನ್ನು ಕಲಿಸಲಾಗಿದೆ.ಹೀಗಾಗಿಯೇ ನಮ್ಮ ಸಂವಿಧಾನದ ಹೃದಯವಾದ ಪೀಠಿಕೆಯಲ್ಲಿ ಭಾರತದ ಪ್ರೆಜೆಗಳಾದ ನಾವು ಭಾರತವನ್ನು ಒಂದು ಸರ್ವತಂತ್ರ ಸ್ವತಂತ್ರ, ಸಾರ್ವಭೌಮ, ಜಾತ್ಯಾತೀತ ಗಣರಾಜ್ಯವನ್ನಾಗಿ ರೂಪಿಸಲು ನಾವು ಕಟಿಬದ್ಧರಾಗಿದ್ದೇವೆ ಎಂದ ತಿಳಿಸಿದೆ

Lok Adalat: ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮಾ.14ರಂದು ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ: ನ್ಯಾ.ರೋಷನ್ ಷಾ

ಮಾ.14ರಂದು ಲೋಕ್ ಅದಾಲತ್‌ನಲ್ಲಿ ಭಾಗವಹಿಸಿ

ಅಪರಾಧಿಕ ರಾಜಿಯೋಗ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗ ಸಂಬಂಧಿತ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನ ಪ್ರಕರಣಗಳು, ಗ್ರಾಹಕರ ವೇದಿಕೆ ಸಂಬಂಧಿತ ವ್ಯಾಜ್ಯಗಳು, ರಿಯಲ್ ಎಸ್ಟೇಟ್ ಪ್ರಕರಣಗಳು, ಸಾಲ ವಸೂಲಾತಿ, ಚೆಕ್ ಅಮಾ ನತ್ತು ಪ್ರಕರಣಗಳು, ಭೂಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ ಪ್ರಕರಣಗಳು ಸೇರಿದಂತೆ ಸಾರ್ವಜನಿಕ ಉಪಯುಕ್ತ ಸೇವೆಗಳ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸ ಬಹುದು

Loading...