ಜಿ.ವಿ ಶ್ರೀರಾಮರೆಡ್ಡಿ ಬಡಾವಣೆಗೆ ಮೂಲಸೌಲಭ್ಯಗಳಿಗೆ ಒತ್ತಾಯಿಸಿ ಪ್ರತಿಭಟನೆ
ಸುಮಾರು ಒಂದೂವರೆ ದಶಕಕ್ಕೂ ಹೆಚ್ಚು ಕಾಲದಿಂದ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ಎಲ್ಲಂದ ರಲ್ಲೆ ನಿಲ್ಲುತ್ತಿದೆ. ಅಷ್ಟೇ ಅಲ್ಲದೆ ಒಂದು ಬೀದಿಯಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದ್ದು, ಅವೈಜ್ಞಾನಿಕವಾಗಿ ಇಬ್ಬದಿಗಳಲ್ಲೂ ಚರಂಡಿ ಇಲ್ಲದೆಯೇ ರಸ್ತೆ ಕಾಮಗಾರಿ ಮುಗಿಸ ಲಾಗಿದೆ. ಇನ್ನೊಂದು ಬೀದಿಯಲ್ಲಿ ಅರ್ಧಬರ್ಧ ಸಿಸಿ ರಸ್ತೆ ಮಾಡಲಾಗಿದೆ.