ಅಸಮಾನತೆಯ ವಿರುದ್ಧ ಸಮರ ಸಾರಿದ್ಧ ಕ್ರಾಂತಿಕಾರಿ ಯುಗಪುರುಷ
ಜಾತಿ ಅಸಮಾನತೆ ಮತ್ತು ಕರ್ಮಠ ಆಚರಣೆಗಳ ವಿರುದ್ಧ ಬಹುದೊಡ್ಡ ಕ್ರಾಂತಿ ಮಾಡಿದ ಅವರು ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರಾಗಿದ್ದಾರೆ. ಇಂತಹ ಮಹಾನ್ ಚೇತನ ತಿಪ್ಪೇನಹಳ್ಳಿ ಬಳಿಯ ರಂಗಸ್ಥಳದ ರಂಗನಾಥ ಸ್ವಾಮಿಯ ದರ್ಶನ ಮಾಡಿದ್ದಲ್ಲದೆ ರಂಗನಾಥಸ್ವಾಮಿಯ ಬಗ್ಗೆ ಹತ್ತಾರು ಕೀರ್ತನೆಗಳನ್ನು ರಚಿಸಿದ್ದಾರೆ.