ನಾಗೇಂದ್ರ ರಾಜೀನಾಮೆ ಕೊಡುವವರೆಗೆ ಹೋರಾಟ ಮುಂದುವರಿಯಲಿದೆ: ಬಿವೈವಿ
BY Vijayendra: ನಮ್ಮ ಉದ್ದೇಶ ನಾಗೇಂದ್ರ ಅವರ ತೇಜೋವಧೆ ಮಾಡುವುದಲ್ಲ. ದಲಿತ ಸಮುದಾಯಕ್ಕೆ ನ್ಯಾಯ ಕೊಡಿಸುವುದೇ ನಮ್ಮ ಉದ್ದೇಶ. ನಾಗೇಂದ್ರ ಅವರು ರಾಜೀನಾಮೆ ಕೊಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.