ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ ಟಿಸಿಎಸ್
ಬೆಂಗಳೂರಿನ ಹೊಸ ಆವಿಷ್ಕಾರ ಸಾಮರ್ಥ್ಯ ಮತ್ತು ಸಮಸ್ಯೆ ಪರಿಹರಿಸುವ ಉತ್ಸಾಹ ಪ್ರದರ್ಶಿಸಿದ ವಿದ್ಯಾರ್ಥಿಗಳು, ತಮ್ಮ ಅತ್ಯುತ್ತಮ ತಂಡದ ಕೆಲಸ ಹಾಗೂ ಚುರುಕಾದ ಜ್ಞಾನದ ಮೂಲಕ ಸೆಮಿಫೈನಲ್ಸ್ ನಲ್ಲಿ ಭಾಹವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ. ಇಲ್ಲಿ ಅವರು ದೇಶದ ವಿವಿಧ ಭಾಗಗಳಿಂದ ಆಗಮಿಸುವ ವಿಜೇತ ತಂಡಗಳೊಂದಿಗೆ ಸ್ಪರ್ಧಿಸಲಿದ್ದಾರೆ.