ಯುವಕನ ಮರ್ಮಾಂಗಕ್ಕೆ ಒದ್ದು ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲಿ ಹಲ್ಲೆ
Assault Case: ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ʼನೀನೂ ರೇಣುಕಾಸ್ವಾಮಿ ರೀತಿ ಸಾಯ್ತೀಯಾʼ ಎಂದು ದಬಾಯಿಸುತ್ತಾ ಯುವಕನಿಗೆ ಥಳಿಸಿದ್ದಾರೆ. ಒಬ್ಬನ ಮೇಲೆ 8 ರಿಂದ 10 ಜನ ದುಷ್ಕರ್ಮಿಗಳು ಮುಗಿಬಿದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ.