ಮ್ಯಾನೇಜರ್ನಿಂದ ಕಿರುಕುಳ, ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ
Self Harming: ಡಿಪೋ ಮ್ಯಾನೇಜರ್ ಶಾಜಿಯಾ ಬಾನು ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಕೆಲಸದ ವಿಷಯವಾಗಿ ಹರೀಶ್ ಮತ್ತು ಶಾಜಿಯ ಬಾನು ನಡುವೆ ವಾಗ್ವಾದ ನಡೆದಿದೆ. ನಂತರ ವಿಶ್ರಾಂತಿ ಕೊಠಡಿಗೆ ಹೋಗಿ ಹರೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.