ಬಂಧನಕ್ಕೆ ಹೆದರುವುದಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಡಿಕೆಶಿ ಕಿಡಿ
ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಂಗಳವಾರ ಕಾಂಗ್ರೆಸ್ ಪ್ರತಿಭಟನೆ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಅವರು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಯುವ ಸಮೂಹ ಈ ದೇಶದ ಭವಿಷ್ಯ. ಹೋರಾಟ ಅವರ ಹಕ್ಕು. ಅವರಿಗೆ ರಕ್ಷಣೆ ನೀಡುವುದು ನಮ್ಮ ಸಂವಿಧಾನದ ಹಕ್ಕು ಅವರು ತಿಳಿಸಿದ್ದಾರೆ.