ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ದುಬೈಯ ಅಧಿಕ ಸಂಬಳಕ್ಕಿಂತ ಭಾರತದ ಕಡಿಮೆ ಸಂಬಳ ಹೆಚ್ಚು ಸಂತೋಷ ತಂದಿದೆ ಎಂದ ಬೆಂಗಳೂರಿನ ಮಹಿಳೆ

ದುಬೈಗಿಂತ ಬೆಂಗಳೂರು ಸಂತೋಷ ತಂದಿದೆ ಎಂದ ಮಹಿಳೆ

Woman Finds Greater Happiness: ವಿದೇಶದಲ್ಲಿ ಹೆಚ್ಚಿನ ಸಂಬಳವಿದ್ದರೂ ಬೆಂಗಳೂರಿನಲ್ಲಿ ಸಾಧಾರಣ ಆದಾಯದಿಂದ ಸಂತೋಷದಿಂದ ಇದ್ದಿದ್ದಾಗಿ ಮಹಿಳೆಯೊಬ್ಬರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಕಡಿಮೆ ಸಂಬಳದೊಂದಿಗೆ ಹೆಚ್ಚು ಸಂತೋಷವಾಗಿದ್ದೆ ಎಂದು ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನೀಟ್‌ ಪಾಸ್‌ ಆಗಿ ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು; ಗ್ರಾಮಸ್ಥರಲ್ಲಿ ಹರ್ಷ

ಎಂಬಿಬಿಎಸ್‌ ಸೀಟ್‌ ಪಡೆದ ಒಂದೇ ಗ್ರಾಮದ ಇಬ್ಬರು ವಿದ್ಯಾರ್ಥಿಗಳು!

Haveri News: ಹಾವೇರಿ ತಾಲೂಕಿನ ಶಾಕಾರ ಗ್ರಾಮದ ವಿದ್ಯಾರ್ಥಿಗಳಾದ ಜಗದೀಶ ದೇವೇಂದ್ರಪ್ಪ ಬೆಂಡಿಗೇರಿ ಮತ್ತು ವರ್ಷಾ ರೇಣುಕಾ ಕಮ್ಮಾರ್ ಅವರು ಬಡತನವನ್ನು ಮೆಟ್ಟಿನಿಂತು, ಸತತ ಪರಿಶ್ರಮದಿಂದ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸರ್ಕಾರಿ ಎಂಬಿಬಿಎಸ್ ಸೀಟ್ ಪಡೆದುಕೊಂಡಿದ್ದಾರೆ.

Viral Video: ಭಾರಿ ಮಳೆಯನ್ನೂ ಲೆಕ್ಕಿಸದೆ ಹನುಮಾನ್ ಚಾಲೀಸಾಗೆ ಭರತನಾಟ್ಯ ಪ್ರದರ್ಶಿಸಿದ ಮಂಗಳೂರಿನ ವಿದ್ಯಾರ್ಥಿನಿಯರು; ವಿಡಿಯೊ ನೋಡಿ

ಭಾರಿ ಮಳೆಯ ನಡುವೆಯೂ ಭರತನಾಟ್ಯ ಪ್ರದರ್ಶನ

ಭಾರಿ ಮಳೆಯ ನಡುವೆಯೂ ವಿದ್ಯಾರ್ಥಿನಿಯರು ಹನುಮಾನ್ ಚಾಲೀಸಾಗೆ ಭರತನಾಟ್ಯ ಪ್ರದರ್ಶಿಸಿರುವ ಅದ್ಭುತ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮಂಗಳೂರಿನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈ ದೃಶ್ಯ ಕಂಡುಬಂತು.

Maddur Stone Pelting: ಮದ್ದೂರು ಪ್ರಕರಣ; ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ

ಮದ್ದೂರು ಪ್ರಕರಣ; ನ್ಯಾಯಾಂಗ ತನಿಖೆಗೆ ವಿಜಯೇಂದ್ರ ಆಗ್ರಹ

BY Vijayendra: ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

Karnataka Rains: ನಾಳೆ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್; ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

Karnataka Weather: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸೆ.11ರಂದು ಕರಾವಳಿ ಜಿಲ್ಲೆಗಳು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

Ineligible BPL cards: ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ; ಸಿಎಂ ಸೂಚನೆ

ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ; ಸಿಎಂ ಸೂಚನೆ

ineligible for BPL cards: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಮಾತನಾಡಿದರು. ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ; ಕನ್ನಡದಲ್ಲೇ ಪರೀಕ್ಷೆ ಬರೆಯಿರಿ

ರಾಜ್ಯದ ಗ್ರಾಮೀಣ ಬ್ಯಾಂಕ್‌ಗಳಲ್ಲಿ 1,425 ವಿವಿಧ ಹುದ್ದೆ ಖಾಲಿ ಇದೆ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದಾದ್ಯಂತ 28 ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 13,217 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 1,425 ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 21 ಅರ್ಜಿ ಸಲ್ಲಿಕೆಗೆ ಕೊನೆ ದಿನ.

Jayadeva Hospital: ಜಯದೇವ ಆಸ್ಪತ್ರೆ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ

ಜಯದೇವ ಆಸ್ಪತ್ರೆ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ

Dr. B. Dinesh: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರನ್ನು ಸರ್ಕಾರ ನೇಮಿಸಿದೆ. ನೂತನ ನಿರ್ದೇಶಕ ಡಾ.ಬಿ.ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್ ಮತ್ತು ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

PM Awas Yojana: ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು: ಸಿಎಂ

ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು: ಸಿಎಂ

CM Siddaramaiah: ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಪೂರ್ಣಗೊಳಿಸುವ ಅಗತ್ಯ ಅನುದಾನ ಹಂಚಿಕೆ ಕುರಿತಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Manipal Hospital: ಶಿಕ್ಷಕರ ಆರೋಗ್ಯ ರಕ್ಷಣೆಗೆ ವಿಶೇಷ ಕ್ರಮ: ಮಣಿಪಾಲ ಆಸ್ಪತ್ರೆಯಿಂದ ಶಿಕ್ಷಕರ ದಿನಾಚರಣೆ

ಮಣಿಪಾಲ ಆಸ್ಪತ್ರೆಯಿಂದ ಶಿಕ್ಷಕರ ದಿನಾಚರಣೆ

Manipal Hospital Celebrate Teachers Day: ಬೆಂಗಳೂರಿನ ಮಣಿಪಾಲ ಆಸ್ಪತ್ರೆಯು ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದೆ. ಕಾರ್ಯಕ್ರಮದಲ್ಲಿ ಶಿಕ್ಷಕರಲ್ಲಿ ಸಾಮಾನ್ಯವಾಗಿ ಕಂಡುಬರುವ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ವಿಶೇಷವಾಗಿ ರಚಿಸಲಾದ ಗುರು ರಕ್ಷಾ, ಗುರು ಶಕ್ತಿ ಮತ್ತು ಗುರು ಸುರಕ್ಷಾ ಪ್ಯಾಕೇಜ್‌ಗಳ ಅಡಿಯಲ್ಲಿ ಉಚಿತ ಆರೋಗ್ಯ ವೋಚರ್‌ಗಳನ್ನು ನೀಡಲಾಯಿತು.

Chamarajanagara: ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡಿ ಹಾಕಿದ ಪ್ರಕರಣ, ಐವರ ಮೇಲೆ ಎಫ್‌ಐಆರ್‌

ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡಿ ಹಾಕಿದ ಐವರ ಮೇಲೆ ಎಫ್‌ಐಆರ್‌

Tiger cage: ಪ್ರಾಣ ಭಯದಲ್ಲಿ ಜೀವನ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿಯನ್ನು ಕೂಡಿ ಹಾಕಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಅರಣ್ಯ ಇಲಾಖೆ ನೌಕರರು ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಸಿಎಫ್ ಸೂಚನೆಯಂತೆ ಗುಂಡ್ಲುಪೇಟೆ ಠಾಣೆಗೆ ದೂರು ಸಲ್ಲಿಸಿದ್ದರು.

Gadag News: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್‌ಐಆರ್‌ ದಾಖಲು

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶನ; ಗದಗದಲ್ಲಿ ಎಫ್‌ಐಆರ್‌ ದಾಖಲು

Pakistan flag on the car: ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಗದಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಸೀನ್ ಎಂಬಾತ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪಾಕಿಸ್ತಾನ ಧ್ವಜವನ್ನು ಪ್ರದರ್ಶಿಸುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾನೆ.

ಶುಚಿ ರುಚಿಯಾದ ಆಹಾರಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಅಕ್ಕಂದಿರೇ ನಡೆಸುವ ಅಕ್ಕ ಕೆಫೆ

ಜಿಲ್ಲಾಡಳಿತ ಭವನದಲ್ಲಿ ಅಕ್ಕಂದಿರೇ ನಡೆಸುವ ಅಕ್ಕ ಕೆಫೆ

ಅಕ್ಕ ಕೆಫೆ” ಹೆಸರೇ ಹೇಳುವಂತೆ ಸಂಜೀವಿನಿ-ಡೇ-ಎನ್.ಆರ್.ಎಲ್.ಎA. ಯೋಜನೆಯ ಸ್ವ-ಸಹಾಯ ಗುಂಪಿನ ಮಹಿಳೆಯರಿಂದಲೇ ನಡೆಸಲ್ಪಡುವ, ಕಛೇರಿಯ ಅಧಿಕಾರಿ ಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಶುಚಿ-ರುಚಿಯಾದ ಮನೆಯಡುಗೆಯಂತಹ ಆಹಾರವನ್ನು “ಒಲವಿನ ಊಟ” ವಾಗಿ ಉಣಬಡಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಯಾಗಿದೆ.

Jewel Fashion 2025: ಎಥ್ನಿಕ್ ಆಭರಣಗಳ ಲಿಸ್ಟ್‌ಗೆ ಸೇರಿದ ಮಲ್ಟಿಪಲ್ ಜುಮಕಿ ಫ್ಯಾಷನ್

ಎಥ್ನಿಕ್ ಆಭರಣಗಳ ಲಿಸ್ಟ್‌ಗೆ ಸೇರಿದ ಮಲ್ಟಿಪಲ್ ಜುಮಕಿ ಫ್ಯಾಷನ್

Jewel Fashion 2025: ಮಲ್ಟಿಪಲ್ ಜುಮಕಿಗಳು ಇಂದು ಎಥ್ನಿಕ್ ಜ್ಯುವೆಲರಿ ಟ್ರೆಂಡ್‌ನ ಟಾಪ್ ಲಿಸ್ಟ್‌ನಲ್ಲಿವೆ. ಒಂದೇ ಸೆಟ್‌ನಲ್ಲಿ ಎರಡಕ್ಕಿಂತ ಹೆಚ್ಚು ಜುಮಕಿಗಳಿರುವ ಡಿಸೈನ್‌ನ ಇಯರಿಂಗ್ಸ್ ಇಂದಿನ ಜ್ಯುವೆಲರಿ ಕೆಟಗರಿಯಲ್ಲಿ ಟ್ರೆಂಡಿಯಾಗಿವೆ. ಯಾವ್ಯಾವ ಬಗೆಯವು ಚಾಲ್ತಿಯಲ್ಲಿವೆ? ಸ್ಟೈಲಿಂಗ್ ಹೇಗೆ? ಎಂಬುದರ ಬಗ್ಗೆ ಇಲ್ಲಿದೆ ವಿವರ.

ಕ್ರೀಡೆಗಳಿಂದ ನಾಯಕತ್ವದ ಜತೆಗೆ ಮನೋದೈಹಿಕ ಸಾಮರ್ಥ್ಯ ವೃದ್ಧಿಯಾಗಲಿದೆ: ವಿ.ರಮೇಶ್ ಡಿಡಿಪಿಐ

ಕ್ರೀಡೆಗಳಿಂದ ನಾಯಕತ್ವದ ಜತೆಗೆ ಮನೋದೈಹಿಕ ಸಾಮರ್ಥ್ಯ ವೃದ್ಧಿ

ಕ್ರೀಡೆಗಳಲ್ಲಿ ಭಾಗಿಯಾದಾಗ ಸೋಲು ಗೆಲುವು ಸಾಮಾನ್ಯ.ಇದನ್ನು ಲೆಕ್ಕಿಸದೆ ಕ್ರೀಡಾ ಮನೋಭಾವ ದಿಂದ ಆಟೋಟಗಳಲ್ಲಿ ಭಾಗಿಯಾಗಬೇಕು.ಹೋಬಳಿ ಮಟ್ಟದಲ್ಲಿ ಉತ್ತಮ ಸಾಧನೆ ತೋರಿದವರು ತಾಲೂಕು ಮಟ್ಟದ ಕ್ರೀಡೆಗಳಲ್ಲಿ ಭಾಗಿಯಾಗಿದ್ದೀರಿ. ಇಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುತ್ತೀರಿ, ಅಲ್ಲಿಯೂ ಉತ್ತಮ ಪ್ರದರ್ಶನ ತೋರಿದಲ್ಲಿ ರಾಜ್ಯಮಟ್ಟದಲ್ಲಿ ಅವಕಾಶ ದೊರೆಯಲಿದೆ.

ಟಿವಿಎಸ್ ಮೋಟಾರ್ ಕಂಪನಿಯು ಟಿವಿಎಸ್ ಎನ್‌ಟಾರ್ಕ್ 150 ಅನ್ನು ಬಿಡುಗಡೆ ಮಾಡಿದೆ ಭಾರತದ ಅತ್ಯಂತ ವೇಗದ ಮತ್ತು ಮೊದಲ ಹೈಪರ್ ಸ್ಪೋರ್ಟ್ ಸ್ಕೂಟರ್

ಟಿವಿಎಸ್ ಮೋಟಾರ್ ಕಂಪನಿಯು ಟಿವಿಎಸ್ ಎನ್‌ಟಾರ್ಕ್ 150 ಬಿಡುಗಡೆ

149.7cc ರೇಸ್-ಟ್ಯೂನ್ಡ್ ಎಂಜಿನ್‌ನಿಂದ ನಡೆಸಲ್ಪಡುವ ಮತ್ತು ಸ್ಟೆಲ್ತ್ ಏರ್‌ಕ್ರಾಫ್ಟ್ ವಿನ್ಯಾಸದಿಂದ ಪ್ರೇರಿತವಾದ ಈ ಸ್ಕೂಟರ್, ಹೊಸ ಪೀಳಿಗೆಯ ಸವಾರರಿಗೆ ಅನುಕೂಲವಾಗುವಂತೆ ಉನ್ನತ ಕಾರ್ಯ ಕ್ಷಮತೆ, ಕ್ರೀಡಾ ಸೌಂದರ್ಯಶಾಸ್ತ್ರ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಿಂಫನಿಯಾಗಿದ್ದು, ವಿಶೇಷ ಪರಿಚಯಾತ್ಮಕ ಬೆಲೆ ರೂ. 119,000 (ಎಕ್ಸ್-ಶೋರೂಂ, ಅಖಿಲ ಭಾರತ)

Nepal Riots: ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ: ಸಿಎಂ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ: ಸಿಎಂ

CM Siddaramaiah: ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ತುಮಕೂರು ವಿವಿಯಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತಾ ಸಮಾವೇಶ

ತುಮಕೂರು ವಿವಿಯಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತಾ ಸಮಾವೇಶ

ತುಮಕೂರಿನಲ್ಲಿ ಪ್ರಥಮ ಬಾರಿಗೆ ನಾವೀನ್ಯತೆ ಮತ್ತು ಉದ್ಯಮಶೀಲತಾ ಸಮಾವೇಶವನ್ನು ತುಮಕೂರು ವಿಶ್ವವಿದ್ಯಾಲಯದ ಇಂಕ್ಯುಬೇಶನ್ ಸೆಂಟರ್ (TIIEC) ವತಿಯಿಂದ ಸೆ.13 ಮತ್ತು 14 ರಂದು ‘ಅನ್ವಯ 2025 – ಅಂತಾರಾಷ್ಟ್ರೀಯ ನಾವೀನ್ಯತೆ ಮತ್ತು ಉದ್ಯಮಶೀಲತಾ ಸಮಾವೇಶ’ ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.

Cyber Crime: ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!

Digital Arrest: ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್​​ನ ಮಾಜಿ ಶಾಸಕ ಗುಂಡಪ್ಪ ವಕೀಲ್​ಗೆ ವಂಚನೆ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ ಮಾಡಿದ್ದ ವಂಚಕರು, ನೀವು ನರೇಶ್ ಗೋಯಲ್ ಮನಿ ಲಾಡರಿಂಗ್ ಕೇಸ್‌​ನಲ್ಲಿ ಭಾಗಿಯಾಗಿದ್ದೀರಿ. ನಿಮ್ಮ ಎಟಿಎಂ ಕಾರ್ಡ್‍ಗಳು ಸಿಕ್ಕಿದ್ದು, ಸಾಕಷ್ಟು ವ್ಯವಹಾರ ನಡೆದಿದೆ ಎಂದು ಡಿಜಿಟಲ್ ಆರೆಸ್ಟ್ ನಾಟಕವಾಡಿದ್ದಾರೆ.

Murder Case: ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಮುಕ್ತಾಯವಾದ ಹಣ್ಣಿನ ವ್ಯಾಪಾರಿಗಳ ಜಗಳ

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಮುಕ್ತಾಯವಾದ ಹಣ್ಣಿನ ವ್ಯಾಪಾರಿಗಳ ಜಗಳ

Chikkaballapura: ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಆದರೆ ಇಬ್ಬರ ನಡುವೆ ನಿನ್ನೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಅರ್ಬಾಜ್‌ನ ಕೊಲೆ ಆಗಿದೆ.

Exemption from OC: ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಸರಕಾರ ಆದೇಶ

ಬೆಂಗಳೂರಿನಲ್ಲಿ 1200 ಚದರಡಿಯ ಕಟ್ಟಡಗಳಿಗೆ ಇನ್ನು ಒಸಿ ಅಗತ್ಯವಿಲ್ಲ: ಆದೇಶ

Bengaluru: 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಾಣಗೊಂಡಿರುವ ಮತ್ತು ನಿರ್ಮಿಸುವ ನೆಲಮಹಡಿ ಸಹಿತ ಎರಡು ಅಂತಸ್ತು ಅಥವಾ ತಳ ಮಹಡಿ (ಸ್ಟಿಲ್ಟ್‌) ಸಹಿತ ಮೂರು ಮಹಡಿ ವಾಸದ ಕಟ್ಟಡಕ್ಕೆ ಒಸಿ ಪಡೆಯುವುದರಿಂದ ವಿನಾಯಿತಿ ಸಿಗಲಿದೆ. ಜತೆಗೆ, ಕುಡಿಯುವ ನೀರು ಮತ್ತು ವಿದ್ಯುತ್‌ ಸಂಪರ್ಕ ಪಡೆಯುವಲ್ಲಿನ ಅಡಚಣೆ ನಿವಾರಣೆಯಾಗಲಿದೆ.

Lokayukta Raid: ಬೆಳ್ಳಂಬೆಳಗ್ಗೆಯೇ ಮೆಗಾ ಲೋಕಾಯುಕ್ತ ರೈಡ್‌, ರಾಜ್ಯಾದ್ಯಂತ 69 ಕಡೆ ದಾಳಿ

ಬೆಳ್ಳಂಬೆಳಗ್ಗೆಯೇ ಮೆಗಾ ಲೋಕಾಯುಕ್ತ ರೈಡ್‌, ರಾಜ್ಯಾದ್ಯಂತ 69 ಕಡೆ ದಾಳಿ

Lokayukta raid: ದಾಳಿ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಹಲವು ಅಧಿಕಾರಿಗಳು ಎರಡಕ್ಕಿಂತ ಹೆಚ್ಚು ಕಡೆ ಐಷಾರಾಮಿ ಮನೆಗಳು, ಔಟ್‌ಹೌಸ್‌ಗಳು, ಫ್ಯಾಕ್ಟರಿಗಳು, ಆಸ್ತಿಗಳನ್ನು ಹೊಂದಿದ್ದು, ಎಲ್ಲ ಕಡೆಗಳಿಗೂ ಲೋಕಾಯುಕ್ತ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ.

Murder Case: ಪ್ರೇಮ ಪ್ರಕರಣ, ರೈಲಿನಡಿಗೆ ತಳ್ಳಿ ಯುವಕನ ಕೊಲೆ

ಪ್ರೇಮ ಪ್ರಕರಣ, ರೈಲಿನಡಿಗೆ ತಳ್ಳಿ ಯುವಕನ ಕೊಲೆ

Bengaluru: ಮೂವರೂ ಬೈಯಪ್ಪನಹಳ್ಳಿಯಲ್ಲಿ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಮತ್ತು ಖಾಸಗಿ ಕಂಪನಿಯೊಂದರ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಪುನೀತ್ ಇತ್ತೀಚೆಗೆ ಇಸ್ಮಾಯಿಲ್‌ನನ್ನು ತನ್ನ ಗೆಳತಿಗೆ ಪರಿಚಯಿಸಿದ್ದ. ಇಸ್ಮಾಯಿಲ್ ಆಕೆಯ ಫೋನ್‌ ಸಂಖ್ಯೆಯನ್ನು ತೆಗೆದುಕೊಂಡು ಮಾತನಾಡಲು ಪ್ರಾರಂಭಿಸಿದ್ದ.

Lehenga Sarees Trend 2025: ಮುಂಬರುವ ನವರಾತ್ರಿ ಸಂಭ್ರಮಕ್ಕೆ ಸಾಥ್ ನೀಡಲು ಸಜ್ಜಾದ ಲೆಹೆಂಗಾ ಸೀರೆಗಳು

ಮುಂಬರುವ ನವರಾತ್ರಿ ಸಂಭ್ರಮಕ್ಕೆ ಸಾಥ್ ನೀಡಲು ಸಜ್ಜಾದ ಲೆಹೆಂಗಾ ಸೀರೆಗಳು

Lehenga Sarees Trend 2025: ಮುಂಬರುವ ನವರಾತ್ರಿಯ ಸಂಭ್ರಮಕ್ಕೆ ಸಾಥ್ ನೀಡಲು ಲೆಹೆಂಗಾ ಶೈಲಿಯ ಸೀರೆಗಳು ಹಾಗೂ ಸೀರೆಯ ಲುಕ್ ನೀಡುವ ಲೆಹೆಂಗಾಗಳು ಸಜ್ಜಾಗಿವೆ. ಯಾವ್ಯಾವ ಬಗೆಯವು ಎಂಟ್ರಿ ನೀಡಿವೆ? ಈ ಎಲ್ಲದರ ಕುರಿತಂತೆ ಡಿಸೈನರ್‌ಗಳು ಸಂಕ್ಷಿಪ್ತವಾಗಿ ತಿಳಿಸಿದ್ದಾರೆ.

Loading...