ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mangaluru News: ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ; ಇಬ್ಬರು ಅರೆಸ್ಟ್‌

ಪತ್ನಿ ಮೇಲೆಯೇ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸಿದ ಪತಿ!

Physical Abuse: ಸಂತ್ರಸ್ತ ಮಹಿಳೆಗೆ ಮದುವೆಯಾಗಿ ಕೆಲವೇ ವರ್ಷ ಆಗಿತ್ತು. ಪತ್ನಿಯ ಖಾಸಗಿ ವಿಡಿಯೋವನ್ನು ಪತಿ ಸೆರೆ ಹಿಡಿದು, ಬ್ಲ್ಯಾಕ್‌ಮೇಲ್​​​ ಕೂಡ ಮಾಡುತ್ತಿದ್ದ. ತಾನು ಹೇಳಿದವರ ಜತೆ ಮಲಗಬೇಕು ಅಂತ ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಪತ್ನಿ ಮೇಲೆ ಅತ್ಯಾಚಾರ ಎಸಗಲು ಪೊಲೀಸ್‌ ಪೇದೆಗೆ ಸಹಕರಿಸದ ಆರೋಪ ಕೇಳಿಬಂದಿದೆ.

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿ: ಸಿಎಂ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿ: ಸಿಎಂ

AICC OBC advisory council meeting: ನ್ಯಾಯ ಯೋಧರಾದ ರಾಹುಲ್ ಗಾಂಧಿ ಅವರ ಧೀರ ಮತ್ತು ನಿರ್ಭಯ ನಾಯಕತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಲು ನಿರ್ಧರಿಸಿ, ಹೋರಾಡಲು ನಾವೆಲ್ಲರೂ ಪ್ರಮಾಣ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Yadgir Case: ಗಂಡನನ್ನು ನದಿಗೆ ತಳ್ಳಿದ ಆರೋಪ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

ಗಂಡನನ್ನು ನದಿಗೆ ತಳ್ಳಿದ ಪ್ರಕರಣ; ಮೂರೇ ತಿಂಗಳಿಗೆ ಮುರಿದುಬಿತ್ತು ದಾಂಪತ್ಯ!

Yadgir Case: ಗಂಡನನ್ನು ಪತ್ನಿಯೇ ನದಿಗೆ ತಳ್ಳಿದ ಆರೋಪ ಪ್ರಕರಣದಲ್ಲಿ ತನನ್ನು ಸಾಯಿಸಲು ಯತ್ನಿಸಿದ್ದಾಳೆಂದು ಪತ್ನಿ ಗದ್ದೆಮ್ಮ ಮೇಲೆ ಪತಿ ತಾತಪ್ಪ ಆರೋಪ ಮಾಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪತಿ ತಾತಪ್ಪ, ಗದ್ದೆಮ್ಮನಿಂದ ವಿಚ್ಛೇದನ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Nandini Ghee: ತಿರುಪತಿಗೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ; ಟ್ಯಾಂಕರ್‌ಗೆ ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಚಾಲನೆ

ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತುಮಕೂರಿನಿಂದ ನಂದಿನಿ ತುಪ್ಪ ಪೂರೈಕೆ

Nandini Ghee: ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ನೇರವಾಗಿ ತುಪ್ಪ ಪೂರೈಸುವ ಅವಕಾಶವನ್ನು ಕೆಎಂಎಫ್ ತನ್ನ ವ್ಯಾಪ್ತಿಯ ಹಾಲು ಒಕ್ಕೂಟಗಳಿಗೆ ಕಲ್ಪಿಸಿರುವುದರಿಂದ ತುಪ್ಪವನ್ನು ಟ್ಯಾಂಕರ್ ಮೂಲಕ ಟಿಟಿಡಿಗೆ ಪೂರೈಸುವ ಕಾರ್ಯವನ್ನು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಆರಂಭಿಸಿದೆ.

Russian woman rescued: ಗೋವಾದಲ್ಲಿ ಇಸ್ರೇಲಿಗನ ಜತೆ ಪ್ರೀತಿ; 7 ವರ್ಷ ಲಿವ್‌ ಇನ್ ಬಳಿಕ ಗುಹೆ ಸೇರಿದ್ದ ರಷ್ಯಾ ಮಹಿಳೆ!

ಇಸ್ರೇಲಿಗನ ಜತೆ 7 ವರ್ಷ ಲಿವ್‌ ಇನ್ ಬಳಿಕ ಗುಹೆ ಸೇರಿದ್ದ ರಷ್ಯಾ ಮಹಿಳೆ!

Russian woman rescued: ಮಹಿಳೆ ನೀನಾ ಕುಟಿನಾ ರಷ್ಯಾ ಪ್ರಜೆಯಾಗಿದ್ದು, ಈಕೆ ಇಸ್ರೇಲ್‌ ಪ್ರಜೆ ಡ್ರೋರ್ ಗೋಲ್ಡ್‌ಸ್ಟೆನ್‌ ಎಂಬಾತನ ಜತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. 2024ರ ಡಿಸೆಂಬರ್‌ನಲ್ಲಿ ತನಗೆ ಯಾವುದೇ ಮಾಹಿತಿ ನೀಡದೇ ಗೋವಾದಿಂದ ಹೊರಟು ಹೋಗಿದ್ದಳು ಎಂದು ಪ್ರಿಯಕರ ತಿಳಿಸಿದ್ದಾನೆ.

Su From So Movie: ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌

ರಾಜ್ ಬಿ ಶೆಟ್ಟಿ ನಿರ್ಮಾಣದ ʼಸು ಫ್ರಮ್ ಸೋʼ ಚಿತ್ರ ಜು.25ಕ್ಕೆ ರಿಲೀಸ್‌!

Su From So Movie: ರಾಜ್ ಬಿ ಶೆಟ್ಟಿ ಅವರು ನಿರ್ಮಾಣ ಮಾಡಿರುವ ಹಾಗೂ ಜೆಪಿ ತುಮಿನಾಡು ನಿರ್ದೇಶನದ, ಕಾಮಿಡಿ ಹಾರಾರ್ ಕಥಾಹಂದರ ಹೊಂದಿರುವ ʼಸು ಫ್ರಮ್ ಸೋʼ ಚಿತ್ರ ಜುಲೈ 25 ರಂದು ತೆರೆಗೆ ಬರಲಿದೆ.

Murder Case: ಪತಿಯನ್ನು ಕೊಂದು ದೇವರ ಕೋಣೆಯಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪತಿ ಕೊಲೆ ಪ್ರಕರಣ; ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Murder Case: 2015ರ ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿತ್ತು.‌ ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ತನಿಖೆ ವೇಳೆ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿರುವುದು ತಿಳಿದುಬಂದಿದೆ.

Byrathi Basavaraj: ರೌಡಿಶೀಟರ್‌ ಕೊಲೆ ಕೇಸ್‌; ಬಂಧನ ಭೀತಿಯಿಂದ ಕೋರ್ಟ್‌ ಮೊರೆ ಹೋದ ಶಾಸಕ ಭೈರತಿ ಬಸವರಾಜ್

ರೌಡಿಶೀಟರ್‌ ಕೊಲೆ ಕೇಸ್‌; ಬಂಧನ ತಪ್ಪಿಸಲು ಶಾಸಕ ಭೈರತಿ ಕೋರ್ಟ್‌ಗೆ ಮೊರೆ

Byrathi Basavaraj: ಕೊಲೆ ಆರೋಪಿ ಜಗ್ಗ, ಶಾಸಕ ಬೈರತಿ ಬಸವರಾಜ್‌ಗೆ ಅತ್ಯಾಪ್ತನಾಗಿದ್ದು, ಹಲವಾರು ವರ್ಷಗಳಿಂದ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ದೊರೆತಿದೆ. ಹೀಗಾಗಿ ಭೈರತಿ ಬಸವರಾಜ್ ಮತ್ತು ರೌಡಿಶೀಟರ್ ಜಗ್ಗ ಸೇರಿ ಆರೋಪಿಗಳ ಹಿನ್ನೆಲೆಯನ್ನು ಪೊಲೀಸರು ಕೆದಕುತ್ತಿದ್ದಾರೆ.

ಅಂತಾರಾಷ್ಟ್ರೀಯ ಜಾವಾ-ಯೆಜ್ಡಿ ದಿನ: ಬೃಹತ್‌ ಬೈಕ್‌ ರೈಡ್‌ ನಡೆಸಿದ 6 ಸಾವಿರಕ್ಕೂ ಹೆಚ್ಚು ಸವಾರರು

ಬೃಹತ್‌ ಬೈಕ್‌ ರೈಡ್‌ ನಡೆಸಿದ 6 ಸಾವಿರಕ್ಕೂ ಹೆಚ್ಚು ಸವಾರರು

ಜಾವಾ ಮತ್ತು ಯೆಜ್ಡಿಯನ್ನು ತಮ್ಮದೇ ಆದ ದಾರಿಯಲ್ಲಿ ಹೋಗುವ ಸವಾರರಿಗಾಗಿ ನಿರ್ಮಿಸ ಲಾಗಿದೆ, ಮತ್ತು ಅವರಲ್ಲಿ 6,000 ಕ್ಕೂ ಹೆಚ್ಚು ಜನರು ತಮ್ಮ ಯಂತ್ರಗಳಿಗಾಗಿ ಒಂದು ದಿನವನ್ನು ಗುರುತಿಸಲು ಆಯ್ಕೆ ಮಾಡಿದರೆ, ಈ ಅಂತರರಾಷ್ಟ್ರೀಯ ಜಾವಾ-ಯೆಜ್ಡಿ ದಿನದಂದು ಅವರಿಗೆ ತನ್ನ ಹೆಲ್ಮೆಟ್ ಅನ್ನು ನೀಡಲು ಕ್ಲಾಸಿಕ್ ಲೆಜೆಂಡ್ಸ್ ಗೌರವಿಸುತ್ತದೆ.

Love Jihad: ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ ನಡೆಸಿದ ವಿಚಿತ್ರ ಆರೋಪ

ಮುಸ್ಲಿಂ ಯುವತಿಯಿಂದ ಹಿಂದೂ ಗಂಡನ ಮತಾಂತರ, ಲವ್‌ ಜಿಹಾದ್‌ನ ವಿಚಿತ್ರ ಆರೋಪ

Love Jihad: ಮದುವೆ ವೇಳೆ ತನ್ನ ಹೆಸರು ಬದಲಾವಣೆ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಆರೋಪಿಸಿದ್ದಾನೆ. ಮುಸ್ಲಿಂ ಸಂಪ್ರದಾಯದಂತೆ ಮದುವೆ ಆದ ವಿಡಿಯೋ ಕೂಡ ವೈರಲ್ ಆಗಿದೆ. ಈ ವೇಳೆ ಜಮಾತ್‌ಗೆ ಹೋಗುವಂತೆ ತಹಸಿನ್ ಬಾನು ಮತ್ತು ಆಕೆಯ ತಾಯಿ ಬೇಗಂ ಈತನಿಗೆ ಒತ್ತಾಯ ಮಾಡಿದ್ದಾರೆ ಎಂದು ವಿಶಾಲ್ ಕುಮಾರ್ ಗಂಭೀರವಾದ ಆರೋಪ ಮಾಡಿದ್ದಾನೆ.

Sneha School: ಕೇರಳವೇ ಮೊದಲಲ್ಲ, ಸುಳ್ಯದ ಸ್ನೇಹ ಶಾಲೆಯಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ ಕೊಠಡಿಗಳು!

ಕೇರಳವೇ ಮೊದಲಲ್ಲ, ಸುಳ್ಯದಲ್ಲಿ 30 ವರ್ಷಗಳಿಂದ ಇದೆ ವೃತ್ತಾಕಾರದ ತರಗತಿ!

Sneha School: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶಿಷ್ಟ ಮಾದರಿಯ ಕ್ಲಾಸ್‌ರೂಮ್‌ಗಳು ಮೂರು ದಶಕಗಳಿಂದಲೂ ಕಾರ್ಯಾಚರಿಸುತ್ತಿವೆ. ಇವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವೃತ್ತಾಕಾರದ ತರಗತಿ ಕೊಠಡಿಗಳಲ್ಲಿ ಮಕ್ಕಳಿಗೆ ಕಲಿಸುತ್ತಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಗ್ರಾಹಕರಿಗೆ ಕೊಂಚ ನಿರಾಳ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 16th July 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 45 ರೂ. ಇಳಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,100ರೂ ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 49 ರೂ. ಇಳಿಕೆ ಕಂಡು, 9,928 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,800 ರೂ. ಬಾಳಿದರೆ, 10 ಗ್ರಾಂಗೆ ನೀವು 91,000 ರೂ. ಹಾಗೂ 100 ಗ್ರಾಂಗೆ 9,10,000 ರೂ. ನೀಡಬೇಕಾಗುತ್ತದೆ.

ಬೆಂಗಳೂರು ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಕಾಲ್ತುಳಿತ ಕೇಸ್‌: ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

RCB Stampede Report: ಕಾಲ್ತುಳಿತ ಘಟನೆಯ ತನಿಖೆಗೆ ರಚಿಸಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರ ಏಕಸದಸ್ಯ ವಿಚಾರಣಾ ಆಯೋಗ, ಪೊಲೀಸರ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಿದ್ದು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸು ಮಾಡಿತ್ತು.

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌, ʼನನಗೆ ಸಂಬಂಧವಿಲ್ಲʼ ಎಂದ ಶಾಸಕ

ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌

murder case: ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಶಾಸಕರು ಹೇಳಿದ್ದಾರೆ.

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ವಿಜ್ಞಾನ ನಮ್ಮ ದೈನಂದಿನ ಜೀವನದ ಭಾಗವಾಗಿದೆ. ಅದು ಎಷ್ಟು ಸರಳ ಎಂಬುದನ್ನು ಪಾರ್ಸೆಕ್ (ParSEC) ಸೆಂಟರ್‌ನಲ್ಲಿ ತಿಳಿಯಬಹುದು. ಇಂಥದ್ದೊಂದು ಪ್ರಾಯೋಗಿಕ ಗ್ಯಾಲರಿ ಬಹುಬೇಗ ಜನಪ್ರಿಯತೆ ಗಳಿಸಿದೆ. ಹಾಗಾದರೆ, ಈ ಪರಮ್‌ ಸೈನ್ಸ್‌ ಎಕ್ಸ್‌ಪೀರಿಯನ್ಸ್ ಕೇಂದ್ರವು ‌ಕೇವಲ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಮಾತ್ರ ಸೀಮಿತವೇ ಎಂದು ನೋಡುವುದಾದರೆ, ಇಲ್ಲ ಎಂಬ ಉತ್ತರ ಬರುತ್ತದೆ. ಇಲ್ಲಿ ಮಕ್ಕಳ ಕಲಿಕಾ ಮಟ್ಟವನ್ನು, ಚಿಂತನಾ ಲಹರಿಯನ್ನು ಒರೆಗೆ ಹಚ್ಚುವ ಕೆಲಸ ಆಗುತ್ತದೆ. ವಿಜ್ಞಾನದ ಬಗೆಗಿನ ಪರಿಕಲ್ಪನೆಯನ್ನು ಬದಲಾಯಿಸುವ ಇದು, ಮಕ್ಕಳ ಸ್ಮೃತಿಪಟಲದಲ್ಲಿ ಸುಲಭವಾಗಿ ಅಚ್ಚೊತ್ತಲಿದೆ.

Bomb threat: ಭಟ್ಕಳ ಸ್ಫೋಟಿಸುವ ಬೆದರಿಕೆ ಹಾಕಿದ್ದ ಖಾಲಿದ್‌ ಅಲಿಯಾಸ್‌ ನಿತಿನ್‌ ಶರ್ಮಾ ಬಂಧನ

ಭಟ್ಕಳ ಸ್ಫೋಟದ ಬೆದರಿಕೆ ಹಾಕಿದ್ದ ಖಾಲಿದ್‌ ಅಲಿಯಾಸ್‌ ನಿತಿನ್‌ ಶರ್ಮಾ ಸೆರೆ

Bomb threat: ಭಟ್ಕಳ ನಗರವನ್ನು ಸ್ಫೋಟ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಭಟ್ಕಳ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಪ್ರಮುಖ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ಸಹಾಯದಿಂದ ತಪಾಸಣೆ ನಡೆಸಿದ್ದರು.

Murder Case: ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

ವಿಜಯಪುರದಲ್ಲಿ ಬಾಗಪ್ಪ ಹರಿಜನ ಆಪ್ತನ ಹತ್ಯೆ, ಗುಂಡು ಹಾರಿಸಿ ಆರೋಪಿಗಳ ಸೆರೆ

murder Case: ಬಾಗಪ್ಪ ಹರಿಜನ ಆಪ್ತನ ಕೊಲೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆಯೇ ದಾಳಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿಪಿಐ ಪ್ರದೀಪ್ ತಳಕೇರಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ.

Self Harming: ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

ಡಿಜಿಟಲ್‌ ಆರೆಸ್ಟ್‌ನಲ್ಲಿ 11 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

Self Harming: ವಿಕ್ರಮ್ ಗೋಸ್ವಾಮಿ ಹೆಸರಿನ ವ್ಯಕ್ತಿ ಸಿಬಿಐ ಅಧಿಕಾರಿ ಎಂದು ಕರೆಮಾಡಿ, ನಿನ್ನ ಮೇಲೆ ಆರೆಸ್ಟ್ ವಾರಂಟ್ ಬಂದಿದೆ ಎಂದು ಹೆದರಿಸಿದ್ದ. ನಿನ್ನನ್ನು ಪ್ರಕರಣವೊಂದರಲ್ಲಿ ಬಂಧಿಸುತ್ತೇನೆ ಎಂಬ ಬೆದರಿಕೆ ಹಾಕಿ ನಂತರ ಸಹಾಯದ ನೆಪದಲ್ಲಿ 1.95 ಲಕ್ಷ ರೂ. ಗಳನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದ.

Star Fashion 2025: ಹೀಗಿದೆ ಜಂಭದ ಹುಡುಗಿ ನಟಿ ಪ್ರಿಯಾ ಹಾಸನ್‌ ಫ್ಯಾಷನ್‌ ಸ್ಟೇಟ್‌ಮೆಂಟ್ಸ್

ಹೀಗಿದೆ ಜಂಭದ ಹುಡುಗಿ ನಟಿ ಪ್ರಿಯಾ ಹಾಸನ್‌ ಫ್ಯಾಷನ್‌ ಸ್ಟೇಟ್‌ಮೆಂಟ್ಸ್

Star Fashion 2025: ಸ್ಯಾಂಡಲ್‌ವುಡ್‌ನ ಜಂಭದ ಹುಡುಗಿ ಎಂದೇ ಖ್ಯಾತಿ ಗಳಿಸಿರುವ ನಟಿ, ನಿರ್ದೇಶಕಿ, ನಿರ್ಮಾಪಕಿ ಪ್ರಿಯಾ ಹಾಸನ್‌ ತಮ್ಮದೇ ಆದ ಫ್ಯಾಷನ್‌ ಹಾಗೂ ಸ್ಟೈಲ್‌ ಸ್ಟೇಟ್‌ಮೆಂಟ್ಸ್ ಹೊಂದಿದ್ದಾರೆ. ಈ ಕುರಿತಂತೆ ಅವರು ವಿಶ್ವವಾಣಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

Lalbagh Flower Show: ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ರಂಜಿಸಲಿರುವ ಸಂಗೊಳ್ಳಿ ರಾಯಣ್ಣ- ಕಿತ್ತೂರು ಚೆನ್ನಮ್ಮ

ಲಾಲ್‌ಬಾಗ್‌ ಫ್ಲವರ್‌ ಶೋದಲ್ಲಿ ಸಂಗೊಳ್ಳಿ ರಾಯಣ್ಣ- ಕಿತ್ತೂರು ಚೆನ್ನಮ್ಮ

Lalbagh Flower Show: ಆಗಸ್ಟ್‌ 15 ಮತ್ತು ಜನವರಿ 26ರಂದು ನಡೆಯುವ ಫಲಫುಷ್ಪ ಪ್ರದರ್ಶನಕ್ಕೆ ನೆರೆ ರಾಜ್ಯ ಮತ್ತು ವಿದೇಶಗಳಿಂದಲೂ ಜನರು ಬರುತ್ತಾರೆ. ಈ ವರ್ಷ ಲಾಲ್‌ಬಾಗ್‌ನಲ್ಲಿ ನಡೆಯುವ ಪುಷ್ಪ ಪ್ರದರ್ಶನದಲ್ಲಿ ಕರ್ನಾಟಕದ ಪ್ರಸಿದ್ಧ ಸ್ವಾತಂತ್ರ್ಯ ಹೋರಾಟಗಾರರಾದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನಿಗೆ ಗೌರವ ಸಲ್ಲಿಸಲಾಗುತ್ತದೆ.

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ

ಬೆಂಗಳೂರಿನಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ

Murder Case: ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗ್ಯಾಂಗ್‌ವಾರ್‌ ಮತ್ತು ಹಳೆ ದ್ವೇಷದ ಪರಿಣಾಮ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಶಿವನ ವೈರಿಗಳ ಜಾತಕ ಕಲೆಹಾಕಲಾಗುತ್ತಿದೆ.

Karnataka Weather: ಹವಾಮಾನ ವರದಿ; ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸಾಧ್ಯತೆ!

ಇಂದು ದಕ್ಷಿಣ ಕನ್ನಡ ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ಚೆನ್ನರಾಯಪಟ್ಟಣ ಭೂಮಿ ಹೋರಾಟಕ್ಕೆ ಐತಿಹಾಸಿಕ ಗೆಲುವು : ಸರಕಾರಕ್ಕೆ ಅಭಿನಂದನೆಗಳ ಮಹಾಪೂರ

ಚೆನ್ನರಾಯಪಟ್ಟಣ ಭೂಮಿ ಹೋರಾಟಕ್ಕೆ ಐತಿಹಾಸಿಕ ಗೆಲುವು

ರಾಜ್ಯದ ಜನಪರ ರೈತಪರ ಚಳವಳಿಗಳ ವಿವಿಧ ಮುಖಂಡರೊಂದಿಗೆ ಮುಖ್ಯಮಂತ್ರಿಗಳು ನಡೆಸಿದ ಸಭೆಯು ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿತ್ತು.ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಚೆನ್ನರಾಯ ಪಟ್ಟಣ ಹೋಬಳಿಯ ೧೭೭೭ ಎಕರೆ ಭೂಮಿಗೆ ಸಂಬಂಧಿಸಿದಂತೆ ಸರಕಾರ ಭೂಸ್ವಾಧೀನ ಪ್ರಕ್ರಿಯೆ ಯಿಂದ ಹಿಂದೆ ಸರಿಯುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದಿರುವುದು ರೈತಾಪಿ ವರ್ಗಗಳ ಪಾಲಿಗೆ ಐತಿಹಾಸಿಕ ಗೆಲುವಿನ ತೀರ್ಮಾನವಾಗಿದೆ

ಸಿವಿವಿ ದತ್ತಿ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತರ ಕ್ರೀಡಾಕೂಟ

ಒತ್ತಡದ ಬದುಕಿನಿಂದ ಹೊರಬಂದು ಆಟವಾಡಿ ನಲಿದ ಪತ್ರಕರ್ತರು

ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ೧೦೦ ಮೀ. ಓಟ, ಲಾಂಗ್ ಜಂಪ್, ಬ್ಯಾಸ್ಕೆಟ್ ಬಾಲ್ ಎಸೆತ, ಗುಂಡು ಎಸೆತ, ಬಕೆಟ್‌ಇನ್‌ದ ಬಾಲ್, ಮ್ಯೂಸಿಕಲ್ ಚೇರ್, ಕ್ರಿಕೆಟ್ ಸೇರಿದಂತೆ ಇನ್ನಿತರೆ ಕ್ರೀಡೆಗಳಲ್ಲಿ ೫೦ ಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿ ಆಟವಾಡಿ ಸಂತೋಷಪಟ್ಟರು.