ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Plastic Ban: ಈ ಪುಣ್ಯಕ್ಷೇತ್ರದಲ್ಲಿ ನಾಳೆಯಿಂದ ಪ್ಲಾಸ್ಟಿಕ್‌ ಸಂಪೂರ್ಣ ಬ್ಯಾನ್‌!

ಈ ಪುಣ್ಯಕ್ಷೇತ್ರದಲ್ಲಿ ನಾಳೆಯಿಂದ ಪ್ಲಾಸ್ಟಿಕ್‌ ಸಂಪೂರ್ಣ ಬ್ಯಾನ್‌!

Kukke Subrahmanya: ಆ.15 ಸ್ವಾತಂತ್ರ್ಯೋತ್ಸವದ ದಿನದಂದು ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ ಅಭಿಯಾನದ ಮೂಲಕ ಪ್ಲಾಸ್ಟಿಕ್ ಮುಕ್ತ ದೇವಸ್ಥಾನವನ್ನಾಗಿ ಘೋಷಣೆಯನ್ನು ಮಾಡಲಾಗುವುದು. ಸರ್ವರೂ ಸಹಕರಿಸಬೇಕು. ಸರ್ವರ ಸಹಕಾರದಿಂದ ಪ್ಲಾಸ್ಟಿಕ್ ಮುಕ್ತ ಕ್ಷೇತ್ರ ಅಭಿಯಾನ ಯಶಸ್ವಿಯಾಗುವುದು ಎಂದು ತಿಳಿಸಿದ್ದಾರೆ.

Pavitra Gowda: ಬೇಲ್‌ ಕ್ಯಾನ್ಸಲ್‌... ಪವಿತ್ರಾ ಗೌಡ ಅರೆಸ್ಟ್‌!

ಬೇಲ್‌ ಕ್ಯಾನ್ಸಲ್‌... ಪವಿತ್ರಾ ಗೌಡ ಅರೆಸ್ಟ್‌!

Renuka swamy murder case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಇನ್ನು ಬೇಲ್‌ ರದ್ದಾಗಿರುವ ಹಿನ್ನೆಲೆ ದರ್ಶನ್‌ ಹಾಗೂ ಇತರ ಆರೋಪಿಗಳನ್ನು ಇಂದೇ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಪವಿತ್ರಾ ಗೌಡ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Actor Darshan: ದರ್ಶನ್‌ ಬೇಲ್‌ ರದ್ದು, ರೇಣುಕಾ ಸ್ವಾಮಿ ಕುಟುಂಬದ ಫಸ್ಟ್‌ ರಿಯಾಕ್ಷನ್ ಹೇಗಿತ್ತು?

ದರ್ಶನ್‌ ಬೇಲ್‌ ರದ್ದು, ರೇಣುಕಾ ಸ್ವಾಮಿ ಕುಟುಂಬದ ಫಸ್ಟ್‌ ರಿಯಾಕ್ಷನ್

Supreme Court: ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡರ್, ದರ್ಶನ್ ಅವರ ಬೇಲ್ ಸುಪ್ರೀಂ ಕೋರ್ಟ್‌ನಲ್ಲಿ ರದ್ದಾಗಿರುವುದರಿಂದ ನ್ಯಾಯಾಂಗದ ಮೇಲೆ ನಂಬಿಕೆ ಹೆಚ್ಚಾಗಿದೆ ಎಂದಿದ್ದಾರೆ. ಕಾನೂನಿನಲ್ಲಿ ಯಾವ ರೀತಿ ಶಿಕ್ಷೆ ಆಗಬೇಕು ಅದನ್ನು ಕೊಡಲಿ ಅನ್ನೋದಷ್ಟೇ ನಮ್ಮ ಪ್ರಾರ್ಥನೆ ಎಂದು ರೇಣುಕಾ ಸ್ವಾಮಿ ಪತ್ನಿ ಹೇಳಿದರು.

Actor Darshan: ದರ್ಶನ್‌ ಜಾಮೀನು ಸುಪ್ರೀಂ ಕೋರ್ಟ್‌ ರದ್ದು ಮಾಡಿದ್ದಕ್ಕೆ ಇಲ್ಲಿವೆ ಕಾರಣಗಳು

ದರ್ಶನ್‌ ಜಾಮೀನು ಸುಪ್ರೀಂ ಕೋರ್ಟ್‌ ರದ್ದು ಮಾಡಿದ್ದಕ್ಕೆ ಇಲ್ಲಿವೆ ಕಾರಣಗಳು

Supreme Court: ದರ್ಶನ್‌ ಬೆನ್ನು ನೋವಿನ ನೆಪ ನೀಡಿ, ಅದಕ್ಕೆ ಸರ್ಜರಿ ಆಗಬೇಕು ಎಂಬ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಆದರೆ ಬೆನ್ನು ನೋವಿಗೆ ಯಾವುದೇ ಚಿಕಿತ್ಸೆ ಪಡೆದಿಲ್ಲ ಎಂದು ಸರ್ಕಾರಿ ವಕೀಲರು ಗಮನ ಸೆಳೆದಿದ್ದರು. ಕಳೆದ ಬಾರಿಯ ವಿಚಾರಣೆಗೆ ದರ್ಶನ್‌ ಪರ ವಕೀಲರಾಗಿದ್ದ ಕಪಿಲ್‌ ಸಿಬಲ್‌ ಹಾಜರಾಗಿರಲಿಲ್ಲ.

Actor Darshan: ದರ್ಶನ್‌ ಜಾಮೀನು ರದ್ದು ಬೆನ್ನಲ್ಲೇ ಗಮನ ಸೆಳೆದ ರಮ್ಯಾ ಪೋಸ್ಟ್‌

ದರ್ಶನ್‌ ಜಾಮೀನು ರದ್ದು ಬೆನ್ನಲ್ಲೇ ಗಮನ ಸೆಳೆದ ರಮ್ಯಾ ಪೋಸ್ಟ್‌

‌Renuka swamy murder case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಭಾರೀ ಗಮನ ಸೆಳೆಯುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ರಮ್ಯಾ ಹಾಗೂ ಡಿಬಾಸ್‌ ಫ್ಯಾನ್ಸ್‌ ವಾರ್‌ ಬಹಳ ಸದ್ದು ಮಾಡಿತ್ತು.

ಮನೆ ಖರೀದಿಸುವವರಿಗೆ ಹಸಿರು ಬೇಕು: ಪ್ರಕೃತಿಯತ್ತ ಮನೆ ಖರೀದಿದಾರರ ಮನಸ್ಥಿತಿ

ಮನೆ ಖರೀದಿಸುವವರಿಗೆ ಹಸಿರು ಬೇಕು

ಕೇವಲ ನಾಶಪಡಿಸಿ ಹೊಸದನ್ನು ಕಟ್ಟುವುದು ರಿಯಲ್‌ ಎಸ್ಟೇಟ್‌ ಉದ್ಯಮವಲ್ಲ. ಇದರಲ್ಲಿ ಹೊಸ ಆವಿಷ್ಕಾರಗಳನ್ನೂ ಮಾಡುವದಕ್ಕೆ ಅವಕಾಶಗಳಿವೆ. ಉದಾಹರಣೆಗೆ 2೦14 ರಲ್ಲಿ ಇಟಲಿಯ ಮಿಲನ್‌ ಎನ್ನುವ ಪ್ರಾಂತದಲ್ಲಿ ಕಂಪನಿಯೊಂದು ಹಸಿರು ಬಿಲ್ಡಿಂಗ್‌ಗಳನ್ನು ನಿರ್ಮಿಸಿತ್ತು. ಅದು ರಿಯಲ್‌ ಎಸ್ಟೇಟ್‌ ಜಗತ್ತಿನಲ್ಲೊಂದು ಹೊಸ ಸಂಚಲನವನ್ನೇ ಉಂಟು ಮಾಡಿತ್ತು.

ಇಂದು ʻಪರಮ್ ಕಲ್ಚರ್ʼ ಅರ್ಪಿಸುವ ಪರಂಪರಾ ಸರಣಿಯ 7ನೇ ಕಾರ್ಯಕ್ರಮ 'ವಂದೇ ಮಾತರಮ್'

ದೇಶಭಕ್ತಿಯ ರೋಮಾಂಚನಕ್ಕೆ ಸಾಕ್ಷಿಯಾಗಲಿದೆ ವಂದೇ ಮಾತರಮ್‌

ಸ್ವಾತಂತ್ರ್ಯಕ್ಕಾಗಿ ಬಲಿದಾನ ಕೊಟ್ಟ ಸಂದರ್ಭವನ್ನೂ, ವೀರರನ್ನೂ ಸ್ಮರಿಸಿ, ರಾಷ್ಟ್ರ ಭಕ್ತಿಯನ್ನು ಜಾಗೃತ ಗೊಳಿಸುವಂತಹ ಗೀತೆಗಳ ಗಾಯನ ಕಾರ್ಯಕ್ರಮ ಇದಾಗಿದೆ. ಸಹಗಾಯನದಲ್ಲಿ ಮೇಘನಾ ಹಳಿಯಾಳ, ಕೀಬೋರ್ಡ್‌ನಲ್ಲಿ ಕೃಷ್ಣ ಉಡುಪ, ತಬಲಾದಲ್ಲಿ ಸುದತ್ತ ಎಲ್ ಶ್ರೀಪಾದ್, ಕೊಳಲಿ ನಲ್ಲಿ ರಮೇಶ್ ಕುಮಾರ್ ಜಿ.ಎಲ್., ರಿದಂ ಪ್ಯಾಡ್ಸ್‌ನಲ್ಲಿ ಪದ್ಮನಾಭ ಕಾಮತ್ ಹಾಗೂ ಢೋಲಕ್‌ ನಲ್ಲಿ ಲೋಕೇಶ್ ಆರ್. ಅವರು ಸಹಕರಿಸಲಿದ್ದಾರೆ.

ಇದು ಹಸೆ ಚಿತ್ತಾರ ಕಲೆಗಾರ್ತಿಗೆ ಒಲಿದ ಸ್ವಾತಂತ್ರ್ಯೋತ್ಸವ ಪರೇಡ್ ಭಾಗ್ಯ

ಇದು ಹಸೆ ಚಿತ್ತಾರ ಕಲೆಗಾರ್ತಿಗೆ ಒಲಿದ ಸ್ವಾತಂತ್ರ್ಯೋತ್ಸವ ಪರೇಡ್ ಭಾಗ್ಯ

ದೇಶದ ಹಲವಾರು ವಿರಳ ಹಾಗೂ ನಶಿಸಿ ಹೋಗುತ್ತಿರುವಂತಹ ಪುರಾತನ ಕಲೆಗಳನ್ನ ಕೇಂದ್ರ ಸರ್ಕಾರ ಗುರುತಿಸಿ ವಿಶ್ವದೆಲ್ಲೆಡೆ ಅದನ್ನ ಪಸರಿಸೋ ಕಾರ್ಯಗಳನ್ನ ಮಾಡ್ತಿದೆ. ಪ್ರತಿ ವರ್ಷ ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವ ಪರೇಡ್ ಗೆ ಇಂತಹ ವಿರಳ ಕಲೆಗಾರರನ್ನ ಕರೆಸಿ ಅವರಿಗೆ ಗೌರವ ನೀಡೋ ಕಾರ್ಯಕ್ರಮಗಳನ್ನ ಮಾಡ್ತಿದೆ. ಅದರಂತೆ ಈ ವರ್ಷದ ಸ್ವಾತಂತ್ರ್ಯೋ ತ್ಸವದಲ್ಲಿ ಪಾಲ್ಗೊಳ್ಳೋಕೆ ರಾಜ್ಯದ 5 ಕಲಾವಿದರನ್ನ ಕೇಂದ್ರ ಸರ್ಕಾರ ಗುರುತಿಸಿದೆ.

Actor Darshan: ನಟ ದರ್ಶನ್‌ ಬೇಲ್‌ ಕ್ಯಾನ್ಸಲ್‌; ದಾಸನಿಗೆ ಜೈಲೇ ಗತಿ! ಸುಪ್ರೀಂನಿಂದ ಮಹತ್ವದ ತೀರ್ಪು

ನಟ ದರ್ಶನ್‌ಗೆ ಬಿಗ್‌ ಶಾಕ್‌! ‍ಬೇಲ್‌ ಕ್ಯಾನ್ಸಲ್‌ ಮಾಡಿ ಸುಪ್ರೀಂ ಕೋರ್ಟ್‌

ದರ್ಶನ್‌ಗೆ ನೀಡಿದ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ (Supreme court) ಗುರುವಾರ ಮಹತ್ವದ ತೀರ್ಪು ನೀಡಿದೆ. ದರ್ಶನ್‌ ಮತ್ತು ಪ್ರಕರಣದ ಇತರೆ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಕಳೆದ ವರ್ಷ ಡಿ.13ರಂದು ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಲೇರಿತ್ತು.

Independence Day: ನಾಳೆ ಸ್ವಾತಂತ್ರ್ಯ ದಿನಾಚರಣೆ ಪರೇಡ್‌, ನೀವೂ ಭಾಗವಹಿಸಲು ಹೀಗೆ ಮಾಡಿ

ನಾಳೆ ಸ್ವಾತಂತ್ರ್ಯ ದಿನಾಚರಣೆ ಪರೇಡ್‌, ನೀವೂ ಭಾಗವಹಿಸಲು ಹೀಗೆ ಮಾಡಿ

Bengaluru: ಸ್ವಾತಂತ್ರ್ಯೋತ್ಸವದ ಪರೇಡ್ ವೀಕ್ಷಣೆಗೆ ಸಿಲಿಕಾನ್ ಸಿಟಿ ಜನರಿಗೆ ಸುವರ್ಣ ಅವಕಾಶ ನೀಡಲಾಗಿದ್ದು, ಈ ವರ್ಷ 3 ಸಾವಿರ ಸಾರ್ವಜನಿಕರಿಗೆ ಪರೇಡ್ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಆನ್‌ಲೈನ್ ಪೋರ್ಟಲ್ ʼಸೇವಾ ಸಿಂಧೂʼವಿನಲ್ಲಿ ಉಚಿತ ಪಾಸ್ ಅಪ್ಲೈ ಮಾಡಿ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ.

Independence Day: ಎಣ್ಣೆ ಪ್ರಿಯರಿಗೆ ಕಹಿ ಸುದ್ದಿ: ನಾಳೆ, ನಾಡಿದ್ದು ಲಿಕ್ಕರ್‌ ಸಿಗಲ್ಲ

ಎಣ್ಣೆ ಪ್ರಿಯರಿಗೆ ಕಹಿ ಸುದ್ದಿ: ನಾಳೆ, ನಾಡಿದ್ದು ಲಿಕ್ಕರ್‌ ಸಿಗಲ್ಲ

Dry Day: ಜನ ಸೇರುವ ಸಾರ್ವಜನಿಕ ಸಭೆಗಳು ಮತ್ತು ಹಬ್ಬದ ಕಾರ್ಯಕ್ರಮಗಳ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಗುರಿಯೊಂದಿಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಗತ್ಯ ಬಿದ್ದವರು ತಮ್ಮ ಮದ್ಯ ಖರೀದಿಗಳನ್ನು ಮುಂಚಿತವಾಗಿ ಯೋಜಿಸಲು ಸೂಚಿಸಲಾಗಿದೆ.

Independence Day: ಸಾರ್ವಜನಿಕರೇ, ನೀವೂ ಈಗ ರಾಜಭವನ ವೀಕ್ಷಿಸಬಹುದು!

ಸಾರ್ವಜನಿಕರೇ, ನೀವೂ ಈಗ ರಾಜಭವನ ವೀಕ್ಷಿಸಬಹುದು!

Raj Bhavan: ರಾಜ್ಯಪಾಲರು (Governor) ನಿವಾಸವಾಗಿರುವ ರಾಜಭವನವನ್ನು ವರ್ಷಕ್ಕೊಮ್ಮೆ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ತೆರೆಯುವ ಪರಿಪಾಠವಿದ್ದು, ರಾಜಭವನಕ್ಕೆ ಪ್ರವೇಶ ಉಚಿತವಾಗಿದೆ. ಸ್ವಾತಂತ್ರ್ಯಪೂರ್ವದಲ್ಲಿ ನಿರ್ಮಿಸಲಾಗಿರುವ ಈ ರಾಜಭವನ ಅಪೂರ್ವ ವಾಸ್ತುಶಿಲ್ಪದೊಂದಿಗೆ ಗಮನ ಸೆಳೆಯುತ್ತದೆ.

Independence Day 2025: ಯುವತಿಯರ ಸೆಲೆಬ್ರೇಷನ್‌ಗೆ ಸಾಥ್ ನೀಡಲು ಬಂತು ತ್ರಿವರ್ಣದ ದುಪಟ್ಟಾ

ಯುವತಿಯರ ಸೆಲೆಬ್ರೇಷನ್‌ಗೆ ಸಾಥ್ ನೀಡಲು ಬಂತು ತ್ರಿವರ್ಣದ ದುಪಟ್ಟಾ

ಸ್ವಾತಂತ್ರ್ಯ ದಿನಾಚರಣೆಯಂದು ಯುವತಿಯರ ಸಂಭ್ರಮಕ್ಕೆ ಸಾಥ್ ನೀಡಲು ತ್ರಿವರ್ಣವಿರುವ ಬಗೆಬಗೆಯ ದುಪಟ್ಟಾಗಳು ಮಾರುಕಟ್ಟೆಗೆ ಆಗಮಿಸಿವೆ. ಅವು ಯಾವ್ಯುವು? ಧರಿಸುವಾಗ ಯಾವ ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು? ಎಂಬುದರ ಬಗ್ಗೆ ಫ್ಯಾಷನ್ ಎಕ್ಸ್‌ಪರ್ಟ್ಸ್ ವಿದ್ಯಾ ವಿವೇಕ್ ಇಲ್ಲಿ ತಿಳಿಸಿದ್ದಾರೆ. ಆ ಕ

Road Accident: ಆಟೋ ತಾಗಿ ಉರುಳಿದ ಬೈಕ್‌, ಬಿಎಂಟಿಸಿ ಚಕ್ರ ಹರಿದು ಸವಾರ ಸಾವು

ಆಟೋ ತಾಗಿ ಉರುಳಿದ ಬೈಕ್‌, ಬಿಎಂಟಿಸಿ ಚಕ್ರ ಹರಿದು ಸವಾರ ಸಾವು

Killer BMTC: ಚಂದಾಪುರದಿಂದ ಬನಶಂಕರಿ ಮಾರ್ಗವಾಗಿ ಬಸ್ ತೆರಳುತ್ತಿತ್ತು. 21ನೇ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ಕೆಎ 57, ಎಫ್ 5778 ಸಂಖ್ಯೆಯದ್ದಾಗಿತ್ತು. ಆಟೋಗೆ ಬೈಕ್ ತಗುಲಿ ಕೆಳಗೆ ಬಿದ್ದ ಸವಾರನ ಮೇಲೆಯೇ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Road Accidents: ರಾಜ್ಯದಲ್ಲಿ ಪ್ರತಿದಿನ ಅಪಘಾತದಿಂದ 30 ಜನ ಸಾವು

ರಾಜ್ಯದಲ್ಲಿ ಪ್ರತಿದಿನ ಅಪಘಾತದಿಂದ 30 ಜನ ಸಾವು

Ramalinga reddy: ರಸ್ತೆ ಅಪಘಾತಗಳಲ್ಲಿ ಯುವಕರ ಸಾವಿನ ಸಂಖ್ಯೆ ಹೆಚ್ಚಾಗಿದೆ. ವ್ಹೀಲಿಂಗ್‌, ಹೆಲ್ಮೆಟ್‌ ಧರಿಸದಿರುವುದು, ಅತಿ ವೇಗ, ಕುಡಿದು ವಾಹನ ಚಾಲನೆ ಪ್ರಮುಖ ಕಾರಣವಾಗಿದೆ. ಕಳೆದ ಐದೂವರೆ ವರ್ಷದಲ್ಲಿ ಬೆಂಗಳೂರಿನಲ್ಲಿ ಅತಿ ಹೆಚ್ಚು 21,910 ಅಪಘಾತ ಸಂಭವಿಸಿ, 4,154 ಜನರ ಸಾವಿಗೀಡಾಗಿದ್ದು, 16247 ಜನ ಗಾಯಗೊಂಡಿದ್ದಾರೆ.

Actor Darshan: ದರ್ಶನ್‌ ಜಾಮೀನು ಹಣೆಬರಹ ಇಂದು ಸುಪ್ರೀಂನಿಂದ ನಿರ್ಧಾರ

ದರ್ಶನ್‌ ಜಾಮೀನು ಹಣೆಬರಹ ಇಂದು ಸುಪ್ರೀಂನಿಂದ ನಿರ್ಧಾರ

Supreme court: ಜಾಮೀನು ರದ್ದತಿ ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಜಾಮೀನು ರದ್ದತಿಯಾಗಲಿದೆ ಎಂದು ಚಿಂತಿಸುವಂತೆ ಮಾಡಿದೆ. ಇದರಿಂದ ಡಿ ಗ್ಯಾಂಗ್‌ಗೆ ನಡುಕ ಶುರುವಾಗಿದೆ.

Independence Day Fashion 2025: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ- ಸಿಂಪಲ್ ಕುರ್ತಾಗಳಿಗೆ ಹೆಚ್ಚಿದ ಬೇಡಿಕೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ- ಸಿಂಪಲ್ ಕುರ್ತಾಗಳಿಗೆ ಹೆಚ್ಚಿದ ಬೇಡಿಕೆ

Independence Day Fashion 2025: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ, ಇದೀಗ ಸಿಂಪಲ್ ಲುಕ್‌ ನೀಡುವ ಕುರ್ತಾಗಳಿಗೆ ಬೇಡಿಕೆ ಮೊದಲಿಗಿಂತ ಹೆಚ್ಚಾಗಿದೆ. ಹಾಗಾದಲ್ಲಿ, ಯಾವ್ಯಾವ ಬಗೆಯವು ಮಾರುಕಟ್ಟೆಗೆ ಕಾಲಿಟ್ಟಿವೆ. ಆಯ್ಕೆ ಹೇಗೆ? ಈ ಕುರಿತಂತೆ ಇಲ್ಲಿದೆ ಸಿಂಪಲ್ ಡಿಟೇಲ್ಸ್.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

ಇಂದು ಬೆಂಗಳೂರು, ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಮಾಹೆಯಲ್ಲಿ ‘ನಶೆ ಮುಕ್ತ ಕರ್ನಾಟಕ’ ಮಹತ್ವದ ಜಾಗೃತಿ ಅಭಿಯಾನ ಉದ್ಘಾಟನೆ

‘ನಶೆ ಮುಕ್ತ ಕರ್ನಾಟಕ’ ಮಹತ್ವದ ಜಾಗೃತಿ ಅಭಿಯಾನ ಉದ್ಘಾಟನೆ

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಮಾದಕ ದ್ರವ್ಯ ನಿಗ್ರಹದಳ ಮತ್ತು ಸೈಬರ್ ಅಪರಾಧ ವಿಭಾಗವು ಮಣಿಪಾಲ್ ಫೌಂಡೇಶನ್ ಮತ್ತು ಮಾಯಾ ಫಿಲ್ಮ್ಸ್ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ, ‘ನಶೆ ಮುಕ್ತ ಕರ್ನಾಟಕ’ ಮಹತ್ವದ ಅಭಿಯಾನವು ನಗರದ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕ್ಯಾಂಪಸ್‌ ನಲ್ಲಿ ಯಶಸ್ವಿಯಾಗಿ ಉದ್ಘಾಟಿಸ ಲಾಯಿತು.

ಬೆಂಗಳೂರಿನಲ್ಲಿ ಇದೇ ಮೊದಲು, ಮಕ್ಕಳಿಗಾಗಿ ಸಂವಾದಾತ್ಮಕ ವಿಜ್ಞಾನ ಕೇಂದ್ರ ಸ್ಥಾಪನೆ! ಪರಂ ಫೌಂಡೇಶನ್‌ನಿಂದ ಪಾರ್ಸೆಕ್ ಸಮರ್ಪಣೆ!

ಬೆಂಗಳೂರಿನಲ್ಲಿ ಮಕ್ಕಳಿಗಾಗಿ ಸಂವಾದಾತ್ಮಕ ವಿಜ್ಞಾನ ಕೇಂದ್ರ ಸ್ಥಾಪನೆ!

ಅನುಭವದ ಮೂಲಕವೇ ವಿಜ್ಞಾನವನ್ನು ಅತ್ಯುತ್ತಮವಾಗಿ ಕಲಿಯಬಹುದು ಎಂಬ ನಂಬಿಕೆ ಯನ್ನು ಆಧರಿಸಿದ ಪಾರ್ಸೆಕ್, ಮಕ್ಕಳನ್ನು ಕೇಂದ್ರವಾಗಿರಿಸಿಕೊಂಡ ಕಲಿಕಾ ಸ್ಥಳವಾಗಿದೆ. ಇದು ಮಕ್ಕಳಲ್ಲಿ ಕುತೂಹಲವನ್ನು ಕೆರಳಿಸಲು, ಸೃಜನಶೀಲತೆಯನ್ನು ಪ್ರೇರೇಪಿಸಲು ಮತ್ತು ವಿನೋದ, ಆಟದಿಂದಲೇ ವೈಜ್ಞಾನಿಕ ಅನ್ವೇಷಣೆ ಮಾಡಲು, ವಿಜ್ಞಾನವನ್ನು ಎಲ್ಲರಿಗೂ ಸುಲಭವಾಗಿ ತಲುಪುವಂತೆ ವಿನ್ಯಾಸ ಗೊಳಿಸಲಾಗಿದೆ.

Special Economic Zone: ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ; 28 ಎಕರೆ ವಿಶೇಷ ಆರ್ಥಿಕ ವಲಯಕ್ಕೆ ಗೆಜೆಟ್‌

ಇಟ್ಟಿಗಟ್ಟಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ SEZ ಘೋಷಣೆ

Pralhad Joshi: ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.

Yadgir News: ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ; ರಾಜ್ಯಕ್ಕೆ ಎರಡನೇ ಸ್ಥಾನ

ರಾಷ್ಟ್ರ ಮಟ್ಟದ ಎನ್‌ಕ್ಯೂಎಎಸ್‌ ಮಾನ್ಯತೆ ಪಡೆದ ಕೆಂಭಾವಿ ಆಸ್ಪತ್ರೆ

Yadgir News: ಅತ್ಯುತ್ತಮ ಆಸ್ಪತ್ರೆ ನಿರ್ವಹಣೆಗಾಗಿ ರಾಷ್ಟೀಯ ಮಟ್ಟದಲ್ಲಿ ನೀಡಲಾಗುವ ನ್ಯಾಷನಲ್ ಕ್ವಾಲಿಟಿ ಅಶ್ಶುರೆನ್ಸ್ ಸ್ಟ್ಯಾಂಡರ್ಡ್ಸ್ (ಎನ್‌ಕ್ಯೂಎಎಸ್‌)ಗೆ ರಾಜ್ಯದಿಂದ ಆಯ್ಕೆಯಾಗಿರುವ ನಾಲ್ಕು ಆಸ್ಪತ್ರೆಗಳ ಪೈಕಿ ಜಿಲ್ಲೆಯ ಕೆಂಭಾವಿ ಸಮುದಾಯ ಆಸ್ಪತ್ರೆ ಎರಡನೇಯ ಸ್ಥಾನ ಪಡೆಯುವ ಮೂಲಕ ಮೈಲಿಗಲ್ಲು ಸ್ಥಾಪಿಸಿದೆ.

Director Murali Mohan: ಆಸ್ಪತ್ರೆಯಲ್ಲಿ ಮುರಳಿ ಮೋಹನ್‌ ಅಂತಿಮ ದರ್ಶನ ಪಡೆದು ಉಪೇಂದ್ರ ಭಾವುಕ

ಮುರಳಿ ಮೋಹನ್‌ ಅಂತಿಮ ದರ್ಶನ ಪಡೆದು ಉಪೇಂದ್ರ ಭಾವುಕ

Director Murali Mohan: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ ಮುರಳಿ ಮೋಹನ್‌ ಆ್ಯಕ್ಷನ್‌ ಕಟ್‌ ಹೇಳಿದ್ದರು. 36 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಜೆಸಿ ರೋಡ್ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.

Biklu Shiva murder case: ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಕೊಂಚ ರಿಲೀಫ್‌

ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಕೊಂಚ ರಿಲೀಫ್‌

Byrathi Basavaraj: ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಶಾಸಕನ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್‌ ಸೂಚಿಸಿದೆ.

Loading...