ಬಿಡದಿ ಟೌನ್ಶಿಪ್ ವಿರೋಧದ ಹಿಂದೆ ಜೆಡಿಎಸ್ ರಾಜಕೀಯ ಹಿತಾಸಕ್ತಿಯಿದೆ: ಎಂಬಿಪಿ
MB Patil: ವಿಜಯಪುರದಲ್ಲಿ ಬಿಡದಿ ಟೌನ್ಶಿಪ್ ವಿಚಾರ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್, ಕುಮಾರಸ್ವಾಮಿ ಅವರಿಂದಲೇ ಬಿಡದಿ ಟೌನ್ಶಿಪ್ ಆರಂಭವಾಗಿದ್ದು. ಅವರು ಅವಾಗಲೇ ನೋಟಿಫಿಕೇಷನ್ ಕೈಬಿಡಬೇಕಿತ್ತು. ಆದರೆ ಅವಾಗ ಏನೂ ಮಾಡದೇ ಈಗ ಹೋರಾಟ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.