ಒಳ ಮೀಸಲಾತಿಯಡಿ ಹುದ್ದೆಗಳ ಭರ್ತಿ ಮಾಡಿ: ವಿಜಯೇಂದ್ರ ಆಗ್ರಹ
BY Vijayendra: ಶೇ.56 ಒಳ ಮೀಸಲಾತಿ ನೀಡಿ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.