ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
CM Siddaramaiah: ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ- ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಮಾರಕ- ಸಿದ್ದರಾಮಯ್ಯ

CM Siddaramaiah: ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್‌ ಹೈಕಮಾಂಡ್‌

ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ: ಕಾಂಗ್ರೆಸ್‌ ಹೈಕಮಾಂಡ್‌

CM Siddaramaiah: ಮುಖ್ಯಮಂತ್ರಿಯನ್ನು ತಕ್ಷಣ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಆದರೆ ರಾಜ್ಯ ಕಾಂಗ್ರೆಸ್ ಘಟಕ ಮತ್ತು ಸಂಪುಟದಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆ ಇದೆ ಮತ್ತು ಆ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ರಣದೀಪ್‌ ಸುರ್ಜೇವಾಲ ಈ ಕುರಿತು ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ.

Self Harming: ಬೇರೊಬ್ಬರ ಜತೆ ಮದುವೆ ನಿಶ್ಚಯ; ಆಟೋದಲ್ಲಿ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ!

ಆಟೋದಲ್ಲಿ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ!

Self Harming: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ. ಹದಿನೈದು ದಿನದ ಹಿಂದೆ ಯುವತಿಗೆ ನಿಶ್ಚಿತಾರ್ಥವಾಗಿತ್ತು. ಮನೆಯಲ್ಲಿ ಬೇರೊಬ್ಬ ಯುವಕನೊಟ್ಟಿಗೆ ಮದುವೆ ನಿಶ್ಚಯ ಮಾಡಿದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಆಟೋದಲ್ಲಿ ಪ್ರಿಯಕರನ ಜತೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಜಾಗತಿಕವಾಗಿ ಸಾಬೀತಾದ ಮಧ್ಯಮ-ಪಿವೋಟ್ ಮೊಣಕಾಲು ಇಂಪ್ಲಾಂಟ್ ತಂತ್ರಜ್ಞಾನ ಈಗ ಬೆಂಗಳೂರಿನಲ್ಲಿ

ಬೆಂಗಳೂರಿನಲ್ಲಿ ಮಧ್ಯಮ-ಪಿವೋಟ್ ಮೊಣಕಾಲು ಇಂಪ್ಲಾಂಟ್ ತಂತ್ರಜ್ಞಾನ

ನಾನು ಎವಲ್ಯೂಷನ್ ®️ ಮೀಡಿಯಲ್-ಪಿವೋಟ್ ಮೊಣಕಾಲನ್ನು ಬಹಳ ಕಡಿಮೆ ಸಮಯ ದಲ್ಲಿ ವ್ಯಾಪಕವಾಗಿ ಬಳಸಿದ್ದೇನೆ ಮತ್ತು ಒಟ್ಟಾರೆ ಫಲಿತಾಂಶದ ಬಗ್ಗೆ ಬಹಳಷ್ಟು ಪ್ರಭಾವಿತನಾಗಿ ದ್ದೇನೆ" ಎಂದು ಡಾ.ರಾಜಮನ್ಯಾ ಹೇಳಿದರು. "ಇದು ಮೊಣಕಾಲಿನ ಹೆಚ್ಚು ನೈಸರ್ಗಿಕ ಚಲನೆ ಮಾಡಲು ಸಹಾಯ ಮಾಡುತ್ತದೆ ಆರೋಗ್ಯಕರ ಮೊಣಕಾಲಿನ ಜಂಟಿ ಚಲನಶಾಸ್ತ್ರವನ್ನು ನಿಕಟವಾಗಿ ಪುನರಾವ ರ್ತಿಸುತ್ತದೆ

Tapassi Movie: ತೆರೆಮೇಲೆ ಮೋಡಿ ಮಾಡೋಕೆ ಕ್ರೇಜಿಸ್ಟಾರ್‌ ರೆಡಿ; ಬಹುನಿರೀಕ್ಷಿತ ‘ತಪಸ್ಸಿ’ ಚಿತ್ರ ಈ ವಾರ ರಿಲೀಸ್‌

ರವಿಚಂದ್ರನ್ ಅಭಿನಯದ ಬಹುನಿರೀಕ್ಷಿತ ‘ತಪಸ್ಸಿ’ ಚಿತ್ರ ಈ ವಾರ ತೆರೆಗೆ

Tapassi Movie: ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ, ವಿಭಿನ್ನ ಕಥಾಹಂದರ ಹೊಂದಿರುವ ʼತಪಸ್ಸಿʼ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ʼತಪಸ್ಸಿʼ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ.

ಗೋಕುಲ ಎಜುಕೇಶನ್ ಫೌಂಡೇಶನ್ (ಜಿಇಎಫ್ - ಮೆಡಿಕಲ್) ಆರೋಗ್ಯ ಸೇವೆಗಳಿಗೆ ನೂತನ ಮುಖ್ಯ ಕಾರ್ಯನಿರ್ವಾಹಕರಾಗಿ ಡಾ.ಎಸ್. ಸಿ. ನಾಗೇಂದ್ರ ಸ್ವಾಮಿ ನೇಮಕ

ನೂತನ ಮುಖ್ಯ ಕಾರ್ಯನಿರ್ವಾಹಕರಾಗಿ ಡಾ.ಎಸ್.ಸಿ.ನಾಗೇಂದ್ರ ಸ್ವಾಮಿ ನೇಮಕ

ರಾಮಯ್ಯ ಮೆಮೋರಿಯಲ್ ಹಾಸ್ಪಿಟಲ್ (ಆರ್‌ಎಂಹೆಚ್), 2004ರಲ್ಲಿ ಸ್ಥಾಪನೆಯಾಗಿದ್ದು, ಭಾರತದ ಬೆಂಗಳೂರಿನಲ್ಲಿ 500+ ಪ್ರತ್ಯೇಕ ಮಲ್ಟಿ-ಸೂಪರ್‌ಸ್ಪೆಷಾಲಿಟಿ ಕ್ವಾಟರ್ನರಿ ಕೇರ್ ಆಸ್ಪತ್ರೆಯಾಗಿದೆ, ಇದು ಸಮಗ್ರ ರೋಗಿಗಳ ಕೇಂದ್ರಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುತ್ತದೆ. ಇದು ಜಾಗತಿಕ ಮಾನದಂಡಗಳಿಗೆ ಸಮಾನವಾಗಿದೆ.

Nandini Milk Parlour: ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!; ಕ್ರಮಕ್ಕೆ ಆಗ್ರಹ

ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!

Mysore News: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ರಹಸ್ಯವಾಗಿ ಹಾಲಿನ ಪ್ಯಾಕೆಟ್ ನಡುವೆ ಮದ್ಯದ ಪ್ಯಾಕೆಟ್‌ಗಳನ್ನು ಗ್ರಾಹಕರಿಗೆ ನೀಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಹೀಗಾಗಿ ಅಂಗಡಿ ಮಾಲೀಕನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

Narayana Murthy : "70 ಗಂಟೆ ಕೆಲಸ" ಹೇಳಿಕೆ ವಾಪಾಸ್‌? ನೌಕರರಿಗೆ ಕಡಿಮೆ ಕೆಲಸ, ಆರೋಗ್ಯ ಮೊದಲು ಎಂದ ಇನ್ಫೋಸಿಸ್‌!

ಕಡಿಮೆ ಕೆಲಸ, ಆರೋಗ್ಯ ಮೊದಲು ಎಂದ ಇನ್ಫೋಸಿಸ್‌!

ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದ ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಾರಾಯಣಮೂರ್ತಿ ಈಗ ಉದ್ಯೋಗಿಗಳ ಯೋಗಕ್ಷೇಮದ ಬಗ್ಗೆ ಮಾತನಾಡಿದ್ದಾರೆ. ನಾರಾಯಣ ಮೂರ್ತಿ ಅವರ ಒಡೆತನದ ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಕೆಲಸ ಹಾಗೂ ಜೀವನದ ಸಮತೋಲನವನ್ನು ಕಾಯ್ದುಕೊಳ್ಳುವಂತೆ ಕೇಳಿಕೊಳ್ಳುತ್ತಿದೆ.

Bengaluru Stampede: ಬೆಂಗಳೂರು ಕಾಲ್ತುಳಿತ: ಐಪಿಎಸ್‌ ವಿಕಾಸ್‌ ಕುಮಾರ್‌ ಅಮಾನತು ರದ್ದುಗೊಳಿಸಿದ ಸಿಎಟಿ

ಕಾಲ್ತುಳಿತ: ಐಪಿಎಸ್‌ ವಿಕಾಸ್‌ ಕುಮಾರ್‌ ಅಮಾನತು ರದ್ದುಗೊಳಿಸಿದ ಸಿಎಟಿ

Bengaluru Stampede: ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು. ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೋರಿತ್ತು. ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿದೆ.

Road Accident: ದೊಡ್ಡಬಳ್ಳಾಪುರದಲ್ಲಿ ಕಾರು ಅಪಘಾತ, ನಾಲ್ವರು ಸಾವು

ದೊಡ್ಡಬಳ್ಳಾಪುರದಲ್ಲಿ ಕಾರು ಅಪಘಾತ, ನಾಲ್ವರು ಸಾವು

Road Accident : ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೃತ ದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 1st July 2025: ಇಂದು 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,160 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,200 ರೂ. ಮತ್ತು 100 ಗ್ರಾಂಗೆ 9,02,000 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 78,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 98,400 ರೂ. ಮತ್ತು 100 ಗ್ರಾಂಗೆ 9,84,000 ರೂ. ಪಾವತಿಸಬೇಕಾಗುತ್ತದೆ.

UPS blast: ದಾವಣಗೆರೆಯಲ್ಲಿ ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

ದಾವಣಗೆರೆಯಲ್ಲಿ ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ (UPS blast) ಪರಿಣಾಮ ಅಗ್ನಿ ಅವಘಡ (fire accident) ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿದ್ಯುತ್‌ ನಿರ್ವಹಣೆಗೆ ಕಳಪೆ ಯುಪಿಎಸ್‌ಗಳನ್ನು ಬಳಸದಂತೆ ವಿದ್ಯುತ್‌ ಇಲಾಖೆ ಈ ಹಿಂದೆ ಎಚ್ಚರಿಕೆ ನೀಡಿತ್ತು.

Fire Accident: ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್‌ನಲ್ಲಿ ಬೆಂಕಿ ಆಕಸ್ಮಿಕ, ರೋಗಿಗಳು ಪಾರು

ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್‌ನಲ್ಲಿ ಬೆಂಕಿ ಆಕಸ್ಮಿಕ, ರೋಗಿಗಳು ಪಾರು

Fire Accident: ವಿಕ್ಟೋರಿಯಾ ಆಸ್ಪತ್ರೆಯ ಸ್ವಿಚ್ ಬೋರ್ಡ್​​ನಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬರ್ನ್ ವಾರ್ಡ್​​ನ ಸೆಮಿನಾರ್ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಮತ್ತು ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಕೂಡಲೇ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ.

Toll price hike: ಇಂದಿನಿಂದ ಎಲೆಕ್ಟ್ರಾನಿಕ್‌ ಸಿಟಿ, ಅತ್ತಿಬೆಲೆ ಎಲಿವೇಟೆಡ್‌ ರಸ್ತೆ ಟೋಲ್‌ ದರ ಹೆಚ್ಚಳ

ಇಂದಿನಿಂದ ನಗರದ ಎಲಿವೇಟೆಡ್‌ ರಸ್ತೆಗಳಲ್ಲಿ ಟೋಲ್‌ ದರ ಹೆಚ್ಚಳ

Toll Price Hike: ಬೆಂಗಳೂರಿನ ಎಲಿವೇಟೆಡ್ ಕಾರಿಡಾರ್ ಟೋಲ್​​ಗೆ ಒಳಪಟ್ಟ ಎಲೆಕ್ಟ್ರಾನಿಕ್ ಸಿಟಿ ಮತ್ತು ಅತ್ತಿಬೆಲೆ ಟೋಲ್​ ಗಳಲ್ಲಿ ನಾಲ್ಕು ಚಕ್ರದ ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳು ಒಂದು ಪ್ರಯಾಣಕ್ಕೆ ರೂ.65, ಎರಡು ಕಡೆಗಿನ ಪ್ರಯಾಣಕ್ಕೆ ರೂಪಾಯಿ 95 ಹಾಗೂ ಮಾಸಿಕ ಪಾಸ್‌ಗೆ ₹1,885 ಶುಲ್ಕ ವಿಧಿಸಲಾಗುತ್ತದೆ.

Tigers death: ಹುಲಿಗಳ ಸಾವು, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

ಹುಲಿಗಳ ಸಾವು, ಕರ್ತವ್ಯ ಲೋಪ ಎಸಗಿದ 3 ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

Tigers Death: ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರಂತೆ ಅರಣ್ಯ ಇಲಾಖೆಯು ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಮತ್ತು ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದೆ.

Murder Case: ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡವನನ್ನು ಕೊಚ್ಚಿ ಕೊಂದರು

ತಾಯಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡವನನ್ನು ಕೊಚ್ಚಿ ಕೊಂದರು

Murder Case: ಶಿವಮೊಗ್ಗದ ಕುಂಸಿಯ ಮಲ್ಲೇಶಪ್ಪ ಎಂಬವರ ಎರಡನೇ ಪತ್ನಿಯ ಜೊತೆ ಕೊಲೆಯಾದ ವ್ಯಕ್ತಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದರಿಂದ ಮಲ್ಲೇಶಪ್ಪನ ಇಬ್ಬರು ಮಕ್ಕಳು ವ್ಯಗ್ರರಾಗಿದ್ದರು. ನಿನ್ನೆ ಇಬ್ಬರೂ ಸೇರಿಕೊಂಡು ವಸಂತನನ್ನು ಕೊಚ್ಚಿ ಕೊಂದಿದ್ದಾರೆ.

2nd PUC Exam-3 result: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ, ಹೀಗೆ ಚೆಕ್ ಮಾಡಿ

2nd PUC Exam-3: ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ಉತ್ತೀರ್ಣರಾಗದ 82,683 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹಾಜರಾಗಿದ್ದರು. ಜೂನ್ 9 ರಿಂದ ಜೂನ್ 20, 2025ರವರೆಗೆ ಒಟ್ಟು 262 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಅಳವಡಿಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲಾಯಿತು.

Star Fashion 2025: ಬೀಚ್‌ವೇರ್‌ ಕ್ರೊಶೆಟ್‌ ಕೋ ಆರ್ಡ್ ಸೆಟ್‌ನಲ್ಲಿ ನಟಿ ಪಲಕ್‌ ತಿವಾರಿಯ ಹಾಟ್‌ ಲುಕ್‌!

ಬೀಚ್‌ವೇರ್‌ ಕ್ರೊಶೆಟ್‌ ಕೋ ಆರ್ಡ್ ಸೆಟ್‌ನಲ್ಲಿ ನಟಿ ಪಲಕ್‌ ತಿವಾರಿ

Star Fashion 2025: ಗ್ಲಾಮರಸ್‌ ಲುಕ್‌ ನೀಡುವ ಉಲ್ಲನ್‌ನಲ್ಲಿ ಹೆಣೆದಂತಿರುವ, ಟು ಪೀಸ್‌ ಬೀಚ್‌ವೇರ್ ಕ್ರೊಶೆಟ್‌ ಕೋ ಆರ್ಡ್ ಸೆಟ್‌ನಲ್ಲಿ ಬಾಲಿವುಡ್‌ ತಾರೆ ಪಲಕ್‌ ತಿವಾರಿ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಸೆಲೆಬ್ರೆಟಿಗಳ ಹಾಟ್‌ ಫೇವರೆಟ್‌ ಲಿಸ್ಟ್‌ನಲ್ಲಿರುವ ಈ ಕ್ರೊಶೆಟ್‌ ಡ್ರೆಸ್‌ ಕುರಿತಂತೆ ಇಲ್ಲಿದೆ ಇಲ್ಲಿದೆ ವಿವರ.

Bengaluru Stampede: ಕಾಲ್ತುಳಿತ ಎಫೆಕ್ಟ್:‌ ಚಿನ್ನಸ್ವಾಮಿ ಸ್ಟೇಡಿಯಂಗೆ ವಿದ್ಯುತ್‌ ಸಂಪೂರ್ಣ ಕಟ್‌

ಕಾಲ್ತುಳಿತ ಎಫೆಕ್ಟ್:‌ ಚಿನ್ನಸ್ವಾಮಿ ಸ್ಟೇಡಿಯಂಗೆ ವಿದ್ಯುತ್‌ ಸಂಪೂರ್ಣ ಕಟ್‌

ಕಾಲ್ತುಳಿತ (Bengaluru Stampde) ಘಟನೆಯ ನಂತರ, ಕ್ರೀಡಾಂಗಣದ ಸುರಕ್ಷತಾ ವ್ಯವಸ್ಥೆಗಳ ಕುರಿತು ತೀವ್ರ ಚರ್ಚೆ ಆರಂಭವಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ಕೆಎಸ್‌ಸಿಎ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸಿತ್ತು. ಇದರ ಜೊತೆಗೆ, ಕ್ರೀಡಾಂಗಣವು ಅಗ್ನಿಸುರಕ್ಷತಾ ಮಾನದಂಡಗಳನ್ನು ಪಾಲಿಸಿಲ್ಲ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

Karnataka Weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

ಕೃಷಿ ವಿಜ್ಞಾನದಲ್ಲೂ ಮಹಿಳಾ ಪ್ರಾತಿನಿಧ್ಯ ಹೆಚ್ಚಿಸಲು ಕಾರ್ಟೆವಾ ಅಗ್ರಿಸೈನ್ಸ್ ಸಹಕಾರ

ಕೃಷಿ ವಿಜ್ಞಾನದಲ್ಲೂ ಮಹಿಳಾ ಪ್ರಾತಿನಿಧ್ಯ: ಕಾರ್ಟೆವಾ ಅಗ್ರಿಸೈನ್ಸ್ ಸಹಕಾರ

ಭಾರತದಲ್ಲಿ ಕೃಷಿ ಕಾರ್ಯಪಡೆಯ ಸುಮಾರು ಶೇ. 75 ರಷ್ಟಿದ್ದರೂ, ಕೃಷಿ ವಿಜ್ಞಾನದಲ್ಲಿ ಮಹಿಳೆಯರು ಗಮನಾರ್ಹವಾಗಿ ಕಡಿಮೆ ಪ್ರಾತಿನಿಧ್ಯ ಹೊಂದಿದ್ದಾರೆ. ಅವರ ಭಾಗವಹಿಸುವಿಕೆ ಹೆಚ್ಚಾಗಿ ಕಾರ್ಮಿಕ-ತೀವ್ರ, ಕಡಿಮೆ-ವೇತನದ ಪಾತ್ರಗಳಿಗೆ ಸೀಮಿತವಾಗಿದೆ. ಲಿಂಗ ಮಾನದಂಡಗಳು, ಮನೆಗಳಲ್ಲಿ ವೇತನ ರಹಿತ ಮತ್ತು ಆರೈಕೆ ಕೆಲಸ, ಮತ್ತು ಸಂಪನ್ಮೂಲ-ನಿರ್ಬಂಧಿತ ಪ್ರದೇಶಗಳಲ್ಲಿ ನೀರು ಮತ್ತು ನೈರ್ಮಲ್ಯವನ್ನು ವ್ಯವಸ್ಥೆ ಮಾಡುವ ಜವಾಬ್ದಾರಿ ಅವರಿಗೆ ಲಭ್ಯವಿರುವ ಅವಕಾಶ ಗಳನ್ನು ಮತ್ತಷ್ಟು ನಿರ್ಬಂಧಿಸಿದೆ.

Heart Attacks: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ; ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿದ ಸರ್ಕಾರ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ; ತಜ್ಞರ ಸಮಿತಿ ರಚನೆ

Heart Attacks: ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವು ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚಿಸಿದ್ದಾರೆ.

Pralhad Joshi: ಹುಬ್ಬಳ್ಳಿಯ ಕಿಮ್ಸ್‌ಗೆ 30 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ಯಂತ್ರ ವಿತರಿಸಿದ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ ಕಿಮ್ಸ್‌ಗೆ 30 ಲಕ್ಷ ವೆಚ್ಚದ ಅತ್ಯಾಧುನಿಕ ಯಂತ್ರ ವಿತರಿಸಿದ ಜೋಶಿ

Pralhad Joshi: ಚೆನ್ನೈನ ಸಾನುಮ್ ಸ್ಯಾಂಗಿನಿಯಾಸ್ ಸಲೂಶನ್ ಪ್ರೈ.ಲಿ. ಅವರ ಸಿಎಸ್ಆರ್ ಅನುದಾನದಡಿ ಒದಗಿಸಿದ DIGIPLA 90-THERAPEUTIC PLASMA EXCHANGE (TPE) ಯಂತ್ರವನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ಸೋಮವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ವಿತರಿಸಿ, ಅದರ ಉದ್ಘಾಟನೆ ನೆರವೇರಿಸಿದರು.‌

Pralhad Joshi: ಕಾಂಗ್ರೆಸ್‌ನಲ್ಲಿ ಮನಮೋಹನ್‌ ಸಿಂಗ್‌, ಖರ್ಗೆ ಸ್ಥಿತಿ ಒಂದೇ: ಪ್ರಲ್ಹಾದ್‌ ಜೋಶಿ

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ ಕೈಗೊಂಬೆ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೆಸರಿಗೆ ಮಾತ್ರ ಎಐಸಿಸಿ ಅಧ್ಯಕ್ಷ ಸ್ಥಾನದಂತಹ ಹುದ್ದೆ ನೀಡಿದೆ. ಆದರೆ, ಯಾವುದೇ ತೀರ್ಮಾನ ತೆಗೆದುಕೊಳ್ಳುವಂತಹ ಅಧಿಕಾರ ‌ನೀಡದೇ ಅವರನ್ನು ಕೈಗೊಂಬೆಯಂತೆ ನಡೆಸಿಕೊಳ್ಳುತ್ತಿರುವುದು ನಿಜಕ್ಕೂ ದುರಂತ. ಅಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಇಂದು ಮಲ್ಲಿಕಾರ್ಜುನ ಖರ್ಗೆ ಇಬ್ಬರ ಸ್ಥಿತಿಯೂ ಒಂದೇ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.