ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Karnataka Budget 2026: ಶಾಶ್ವತ ನೀರಾವರಿಗೆ ಶಾಶ್ವತ ಪರಿಹಾರ ಕಲ್ಪಿಸುವ ಯೋಜನೆ ಘೋಷಣೆಯಾಗದಿರುವುದು ಬಗ್ಗೆ ಚಕಾರ ಎತ್ತದ 17ನೇ ಬಜೆಟ್ ವಿಶೇಷ

ಜಿಲ್ಲೆಯ ಬಹುದಿನಗಳ ಬೇಡಿಕೆಗಳಿಗೆ ಕಿವುಡಾದ ಬಜೆಟ್

ಬಯಲು ಸೀಮೆ ಜಿಲ್ಲೆಯಷ್ಟೇ ಅಲ್ಲದೆ, ಬರಡು ಜಿಲ್ಲೆ ಎಂಬ ಹಣೆಪಟ್ಟಿ ಕಳಚಲು ಸ್ವಾತಂತ್ರ್ಯ ಬಂದಾಗಿನಿಂದಲೂ ಯಾವ ಜನಪರ ಸರಕಾರವೂ ನಿರ್ದಿಷ್ಟ ಯೋಜನೆ ಯನ್ನು ಘೋಷಿಸಿ ಕಾರ್ಯಗತ  ಮಾಡದಿರುವುದು 17 ಬಜೆಟ್ ಮಂಡಿಸಿ ದಾಖಲೆ ಬರೆದಿರುವ ಸಿದ್ಧರಾಮಯ್ಯ ಅವರ ಸರಕಾರವೂ ಸೇರಿ ಈ ವರೆಗೆ ಅಧಿಕಾರ ನಡೆಸಿರುವ ಎಲ್ಲಾ ಸರಕಾರಗಳು ಜಿಲ್ಲೆಯನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಕಾಣಿಸುವಂತಾಗಿರುವ ಕೊರತೆಯೆಂದರೆ ತಪ್ಪಾಗಲಾರದು

Karnataka Budget 2026: ಸಿದ್ಧರಾಮಯ್ಯ ಅವರ ದಾಖಲೆಯ 17ನೇ ಬಜೆಟ್ ಬಗ್ಗೆ ಜಿಲ್ಲೆಯ ಜನಾಂತರಂಗದ ನೋಟ

17ನೇ ಬಜೆಟ್ ಬಗ್ಗೆ ಜಿಲ್ಲೆಯ ಜನಾಂತರಂಗದ ನೋಟ

ಪ್ರಗತಿಶೀಲ ರಾಜ್ಯದ ಜನರ ತೆರಿಗೆ ಹಣಕ್ಕೆ ಪ್ರಮುಖ ಟ್ರಸ್ಟಿ ನಾನು ಎಂದು ಹೇಳಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿರುವ ಸರ್ವರ ಏಳಿಗೆಯನ್ನು ಬಯಸಿ ಮಂಡಿಸಿರುವ 17ನೇ ಅಯವ್ಯಯದ ಬಗ್ಗೆ ಜಿಲ್ಲೆಯ ಜನಾಂತ ರಂಗದ ನೋಟ ಹೀಗಿದೆ.

Karnataka Budget 2026: ಸರ್ವರ ಹಿತ ಕಾಯ್ದೆ ಬಜೆಟ್, ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೂ ಒತ್ತು: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸರ್ವರ ಹಿತ ಕಾಯ್ದೆ ಬಜೆಟ್, ಶಿಕ್ಷಣ ಆರೋಗ್ಯ ಕ್ಷೇತ್ರಕ್ಕೂ ಒತ್ತು

ರಾಜ್ಯದ ಆರ್ಥಿಕ ಸುಸ್ಥಿತಿಯ ಮಿತಿ ಮೀರದೆ ಎಲ್ಲ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆಗಳನ್ನು ಬಜೆಟ್ ನಲ್ಲಿ ನೀಡಿದ್ದಾರೆ. ಜಿಡಿಪಿ ಶೇ 8.1ರಷ್ಟು ನೈಜ ಬೆಳವಣಿಗೆ ಆಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮತೋಲಿತ ಬೆಳವಣಿಗೆ ಇದಾಗಿದೆ. ಇಂತಹ ಆರ್ಥಿಕ ಕ್ರಮ ದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಆರ್ಥಿಕ ನಿಪುಣ ಎಂಬುದನ್ನು ಸಾಬೀತು ಪಡಿಸಿದ್ದಾರೆ

Karnataka Budget 2026: 2026-27ನೇ ಸಾಲಿನ ರಾಜ್ಯ ಬಜೆಟ್ ಜಿಲ್ಲೆಗೆ ದಕ್ಕಿದ್ದೇನು ? ಜನತೆಯ ನಿರೀಕ್ಷೆ ಏನಾಗಿತ್ತು : ಒಂದು ಪಕ್ಷಿ ನೋಟ..!!

ರಾಜ್ಯ ಬಜೆಟ್ ಜಿಲ್ಲೆಗೆ ದಕ್ಕಿದ್ದೇನು ? ಒಂದು ಪಕ್ಷಿ ನೋಟ..!!

ಶಿಡ್ಲಘಟ್ಟದಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆ ಬೇಕಾಗಿತ್ತು. ಇದರಿಂದ ರೇಷ್ಮೇ ವಸ್ತ್ರ ಮತ್ತು ಸೀರೆ ಹಾಗೂ ರೇಷ್ಮೇ ಕರಕುಶಲ ಗಾರರಿಗೆ ಅನುಕೂಲ ವಾಗುತ್ತದೆ. 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ‍್ಯಾಪಿಂಗ್ ಸೌಲಭ್ಯ ಘಟಕದ ಸ್ಥಾಪನೆ ಯಿಂದ ಮತ್ತು ಡ್ರೋನ್ ಪರೀಕ್ಷಾ ಸೌಲಭ್ಯ ಕೇಂದ್ರ ದಿಂದಬೆರಳೆಣಿಕೆ ಮಂದಿಗಷ್ಟೇ ಉದ್ಯೋಗ ದೊರೆಯಬಹುದು

ಬೆಂಗಳೂರಿನಲ್ಲಿ ಏರ್‌ಬಸ್ ಟೆಕ್ನಾಲಜಿ ಸೆಂಟರ್‌ಗೆ ಡಿ.ಕೆ. ಶಿವಕುಮಾರ್ ಚಾಲನೆ

ಬೆಂಗಳೂರಿನಲ್ಲಿ ಏರ್‌ಬಸ್ ಟೆಕ್ನಾಲಜಿ ಸೆಂಟರ್‌ಗೆ ಚಾಲನೆ ನೀಡಿದ ಡಿಕೆಶಿ

DK Shivakumar: ಬೆಂಗಳೂರು ಪ್ರತಿಭಾವಂತ ಮಾನವ ಸಂಪನ್ಮೂಲ ಮಾತ್ರವಲ್ಲ, ಉತ್ತಮ ಸಂಸ್ಕೃತಿ, ಹವಾಮಾನ ಇರುವ ನಗರ. ಇದು ಅನ್ವೇಷಣೆ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಈ ಭೂಮಿಯ ಶಕ್ತಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Budget 2026: ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ ನಾರಾಯಣಸ್ವಾಮಿ

ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ

Chalavadi Narayanaswamy: ವಿತ್ತೀಯ ಶಿಸ್ತಿನ ನಿಯಮವನ್ನು ಪಾಲಿಸುತ್ತಿದ್ದೇವೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಸಂಖ್ಯೆ ಬದಲಿಸುವ ಜಾದೂಗಾರನಂತೆ ಈ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಶ್ವಾನವನ್ನು ವಾಕಿಂಗ್ ಕರೆದುಕೊಂಡ ಬಂದ ವಿಚಾರಕ್ಕೆ ಪರಸ್ಪರ ಹೊಡೆದಾಡಿಕೊಂಡ ಅಪಾರ್ಟ್‌ಮೆಂಟ್‍ನ ಹಿರಿಯ ನಿವಾಸಿಗಳು; ಬೆಂಗಳೂರಿನಲ್ಲೊಂದು ಅಚ್ಚರಿಯ ಘಟನೆ

ಶ್ವಾನವನ್ನು ವಾಕಿಂಗ್ ಕರೆದುಕೊಂಡ ಬಂದ ವಿಚಾರಕ್ಕೆ ಹೊಡೆದಾಟ

Senior Apartment Residents Clash: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ಸಾಕು ಶ್ವಾನವನ್ನು ವಾಕಿಂಗ್ ಕರೆದುಕೊಂಡು ಹೋಗುವ ವಿಚಾರದಲ್ಲಿ ನಡೆದ ವಾಗ್ವಾದ ಹಿರಿಯ ನಾಗರಿಕರ ನಡುವೆ ಜಗಳಕ್ಕೆ ಕಾರಣವಾಗಿದೆ. ಬೆಂಗಳೂರಿನ ವರ್ತೂರು ಪ್ರದೇಶದ ಬ್ರಿಗೇಡ್ ಯುಟೋಪಿಯಾ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ.

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಡಾ.ಸಿ.ಎನ್. ಅಶ್ವತ್ಥ ನಾರಾಯಣ್

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಅಶ್ವತ್ಥ ನಾರಾಯಣ್ ಟೀಕೆ

Karnataka Budget 2026: ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆಗಳಾಗಲೀ, ರೈತರ ಪರವಾಗಲೀ, ದೀನ ದಲಿತರ ಪರವಾಗಿ ಆಗಲೀ ಇಲ್ಲ. ಒಟ್ಟಿನಲ್ಲಿ ಯಾವುದೇ ಕ್ಷೇತ್ರಕ್ಕೂ ಅನುಕೂಲವಾಗಿಲ್ಲ. ಇದು ನಿರಾಸೆ ಮೂಡಿಸಿದೆ ಎಂದು ಶಾಸಕ ಮತ್ತು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಟೀಕಿಸಿದ್ದಾರೆ.

ರಾಜ್ಯ ಬಜೆಟ್: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆ

ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ

Karnataka Budget 2026: ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಈ ಕುರಿತ ವಿವರ ಇಲ್ಲಿದೆ.

Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಅಡಿಗಾಸ್‌ ಯಾತ್ರಾ ಸ್ವಾಗತ

ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸ್ವಾಗತಿಸಿದ ಅಡಿಗಾಸ್‌ ಯಾತ್ರಾ

Karnataka Budget 2026: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಸರ್ಕ್ಯೂಟ್‌ ಅಭಿವೃದ್ಧಿ, ರೋಪ್‌ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್‌ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್‌ ಯಾತ್ರಾದ ಸ್ಥಾಪಕ ಕೆ. ನಾಗರಾಜ್‌ ಅಡಿಗ ಹೇಳಿದ್ದಾರೆ.

Karnataka Budget 2026: ಸಿದ್ದರಾಮಯ್ಯ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?; ಯೋಜನೆ, ಅನುದಾನದ ಮಾಹಿತಿ ಇಲ್ಲಿದೆ

ಸಿದ್ದರಾಮಯ್ಯ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?; ಇಲ್ಲಿದೆ ಮಾಹಿತಿ

ಸಂಪುಟದ ಸಚಿವರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಜೆಟ್‌ನಲ್ಲಿ ಜಿಲ್ಲೆಗಳಿಗೆ ನೀಡಿರುವ ಅನುದಾನ, ಕೊಡುಗೆಗಳ ಕುರಿತ ಮಾಹಿತಿ ಇಲ್ಲಿದೆ.

Dr. Sonali Sarnobat on Budget: ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲ: ಡಾ.ಸೋನಾಲಿ ಸರ್ನೋಬತ

ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲ

ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಬೇಕಾದ ದೂರದೃಷ್ಟಿಯ ಯೋಜನೆಗಳು ಕಾಣಿಸದೇ ಇರುವುದೇ ವಿಷಾದಕರ ಸಂಗತಿ.

Karnataka Budget 2026: ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?; ಶಾಸಕ ಸುರೇಶ್‌ ಕುಮಾರ್‌ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿರುವ ಸಮಯದ ಬಗ್ಗೆ ಶಾಸಕ ಸುರೇಶ್‌ ಕುಮಾರ್‌ ಮಾಡಿರುವ ಪೋಸ್ಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಬಜೆಟ್ ಮಂಡನೆ 10 ಗಂಟೆ ಅಥವಾ 11 ಗಂಟೆಗೆ ಮಾಡಲಾಗುತ್ತದೆ. ಆದರೆ ಈ ಬಾರಿ 10.15ಕ್ಕೆ ಬಜೆಟ್ ಮಂಡನೆಯಾಗಿದೆ ಯಾಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

DK Shivakumar: ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರ ಆಗ್ರಹ; ಸದ್ಯದಲ್ಲೇ ಸಿಎಂ ಜತೆ ಸಭೆ ಏರ್ಪಾಡು ಎಂದ ಡಿ.ಕೆ. ಶಿವಕುಮಾರ್

ಸದ್ಯದಲ್ಲೇ ಸಿಎಂ ಜತೆ ಗುತ್ತಿಗೆದಾರರ ಸಭೆ ಏರ್ಪಾಡು: ಡಿಕೆಶಿ

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ನಿರತರಾಗಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ಮೆಟ್ರೋ ವಿಸ್ತರಣೆ, 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಮಗ್ರ ಮೊಬಿಲಿಟಿ ಯೋಜನೆಯನ್ನು ಘೋಷಿಸಲಾಗಿದೆ.

ವೋಟು ಕೊಟ್ಟ ಪಾಪಕ್ಕೆ ಜನರನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ದಾರುಣ ಬಜೆಟ್ ಇದು: ಎಚ್‌.ಡಿ. ಕುಮಾರಸ್ವಾಮಿ

ವೋಟು ಕೊಟ್ಟ ಪಾಪಕ್ಕೆ ಜನರನ್ನು ಶಾಶ್ವತವಾಗಿ ಸಾಲದ ಕೂಪಕ್ಕೆ ನೂಕುವ ಬಜೆಟ್

HD Kumaraswamy: ಆದಾಯದ ಕೊರತೆ, ಸತತವಾಗಿ ಹೆಚ್ಚುತ್ತಿರುವ ಸಾಲದ ಪ್ರಮಾಣ ಕಳವಳಕಾರಿ. ಅನುದಾನ ಹಂಚಿಕೆಯಲ್ಲಿ ತಾಳಮೇಳವಿಲ್ಲ. ಲೆಕ್ಕಾಚಾರ ಹಳಿತಪ್ಪಿದೆ ಎಂಬುದಕ್ಕೆ ಬಜೆಟ್ ಪುಸ್ತಕವೇ ಸ್ಪಷ್ಟ ಸಾಕ್ಷಿ. ನಿರೀಕ್ಷೆಗಳನ್ನು ಸೃಷ್ಟಿಸಿ, ಅತೀವ ನಿರಾಸೆ ಉಂಟು ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Gubbi News: ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ

ನಾನು ನೋಡುತ್ತಾ ಇದ್ದೇನೆ. ಪಟ್ಟಣ ಪಂಚಾಯಿತಿ ಕೆಲಸ ಕೇವಲ ಬಿಲ್ ಮಾಡುವುದು ಅಷ್ಟೇ ಎನಿಸಿದೆ. ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಚರಂಡಿ ನೀರು ಬಿಡುತ್ತಿರುವ ಬಗ್ಗೆ ಗಂಭೀರತೆ ಕಂಡಿಲ್ಲ. ರಾಜ ಕಾಲುವೆಯಲ್ಲಿ ಚರಂಡಿ ನೀರು ಹೇಗೆ ಹರಿಯುತ್ತಿದೆ. ಅಲ್ಲಿನ ತೋಟದ ರೈತರ ಸಮಸ್ಯೆ ಕೂಡಾ ಆಲಿಸಬೇಕಿದೆ

Karnataka Budget 2026: ವಿತ್ತೀಯ ಶಿಸ್ತು ಉಲ್ಲಂಘಿಸಿಲ್ಲ, ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಸಿಎಂ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

CM Siddaramaiah: ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಹೆಚ್ಚಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Shidlaghatta News: ಸಮಾಜದಲ್ಲಿ ದಾನಧರ್ಮ ರೂಢಿಯಾಗಲಿ: ಸೀಕಲ್ ರಾಮಚಂದ್ರಗೌಡ

ರಂಜಾನ್ ಹಿನ್ನೆಲೆ: ಬಡವರಿಗೆ ದಿನಸಿ ಕಿಟ್ ವಿತರಣೆ

ರಂಜಾನ್ ಹಬ್ಬದ ಅಂಗವಾಗಿ ಅಲ್ಪಸಂಖ್ಯಾತ ಸಮುದಾಯದ ಬಡವರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಗಿದೆ. ಇದೇ ರೀತಿಯಲ್ಲಿ ಮುಂಬರುವ ಯುಗಾದಿ ಹಬ್ಬದ ಪ್ರಯುಕ್ತವೂ ತೀರ ಬಡತನದಲ್ಲಿ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸುವ ಯೋಜನೆ ಇದೆ

MP Dr. K. Sudhakar on Budget: ಕರ್ನಾಟಕದ ವಿನಾಶದ ನೀಲನಕ್ಷೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಬಯಲುಸೀಮೆಗೆ ಶೂನ್ಯ ಕೊಡುಗೆ: ಸಂಸದ ಡಾ.ಕೆ.ಸುಧಾಕರ್‌

ಕರ್ನಾಟಕದ ವಿನಾಶದ ನೀಲನಕ್ಷೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಕಳೆದ ಬಿಜೆಪಿ ಸರ್ಕಾರದಲ್ಲಿ ಅವಧಿಯಲ್ಲಿ ಹೈ ಟೆಕ್‌ ಹೂ ಮಾರುಕಟ್ಟೆ ನಿರ್ಮಿಸುವ ಯೋಜನೆ ನೀಡಲಾಗಿತ್ತು. ಆದರೆ ಈಗಿನ ಬಜೆಟ್‌ನಲ್ಲಿ ಅಂತಹ ಮಾರುಕಟ್ಟೆ ರೂಪಿಸುವ ಯಾವುದೇ ಯೋಜನೆ ಅಥವಾ ಅನುದಾನ ನೀಡುವ ಕ್ರಮ ವಹಿಸಿಲ್ಲ. ಹೂ ಕೃಷಿಗೆ ಅಂತಾ ರಾಷ್ಟ್ರೀಯ ಮಾರುಕಟ್ಟೆ ಒದಗಿಸುವ ಸೂಕ್ತ ಯೋಜನೆಯನ್ನು ನೀಡಿದ್ದರೆ ಬಯಲು ಸೀಮೆಗೆ ಒಳಿತಾಗುತ್ತಿತ್ತು

Karnataka Budget 2026: ಅಮರ್ಥ್ಯಸೇನ್‌ ಅಶಯ ಬಿಂಬಿಸಿದ ರಾಜ್ಯ ಬಜೆಟ್‌; 11 ಜಿ ಮಾದರಿ ಎಂದರೇನು?

ರಾಜ್ಯ ಸರ್ಕಾರ ಮುಂದಿಟ್ಟ 11 ಜಿ ಮಾದರಿ ಎಂದರೇನು?

Karnataka Budget: ಸಿದ್ದರಾಮಯ್ಯದಾಖಲೆತ 17ನೇ ಬಜೆಟ್‌ ಮಂಡಿಸಿದ್ದಾರೆ. ಜನಕಲ್ಯಾಣ ಸಹಿತ ಅಭಿವೃದ್ಧಿಪರ ಮುಂಗಡ ಪತ್ರ ಇದಾಗಿದೆ ಎಂದು ಸರ್ಕಾರ ಹೇಳಿದೆ. ಜತೆಗೆ ಬಜೆಟ್‌ನಲ್ಲಿ ಅವರು ಕರ್ನಾಟಕದ್ದೇ 11 ಜಿ ಮಾದರಿ ಪರಿಚಯಿಸಿದ್ದಾರೆ. ಅವು ಯಾವುವು ಎನ್ನುವ ವಿವರ ಇಲ್ಲಿದೆ.

ನವಚೇತನ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ನಿರ್ವಾಣಯ್ಯ ಅವಿರೋಧ ಆಯ್ಕೆ

ಸಂಘದ ಅಧ್ಯಕ್ಷರಾಗಿ ಎಸ್. ನಿರ್ವಾಣಯ್ಯ ಅವಿರೋಧ ಆಯ್ಕೆ

ಸಂಘದ ಸದಸ್ಯರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹಾಗೂ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ನೂತನ ಉಪಾಧ್ಯಕ್ಷ ಸಿ. ಜಿ. ರೇವಣ್ಣ ಮಾತನಾಡಿ, ಇಡೀ ನಿರ್ದೇಶಕ ಮಂಡಳಿಯನ್ನು ವಿಶ್ವಾಸಕ್ಕೆ ಪಡೆದು ಸಂಸ್ಥೆಯನ್ನು ಆರ್ಥಿಕವಾಗಿ ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಹೇಳಿದರು

Karnataka Budget: ರಾಜ್ಯಕ್ಕೆ 2026-27ರಲ್ಲಿ ಅಂದಾಜು ಸಾಲ 1.32 ಲಕ್ಷ ಕೋಟಿ ರುಪಾಯಿ; ಎಲ್ಲಿಂದ?

ರಾಜ್ಯಕ್ಕೆ 2026-27ರಲ್ಲಿ ಅಂದಾಜು ಸಾಲ 1.32 ಲಕ್ಷ ಕೋಟಿ ರುಪಾಯಿ

Karnataka Budget 2026-27: ರಾಜ್ಯ ಸರಕಾರ 2026-27ರಲ್ಲಿ ಒಟ್ಟು 1,32,190 ಕೋಟಿ ರುಪಾಯಿ ಸಾಲ ಪಡೆಯಲು ಉದ್ದೇಶಿಸಿದೆ. ಹಾಗಾದರೆ ಈ ಸಾಲ ಎಲ್ಲಿಂದ ಸಿಗಲಿದೆ ಮತ್ತು ಬರುವ ಆದಾಯದಲ್ಲಿ ಸಾಲದ ಮರು ಪಾವತಿಗೆ ಎಷ್ಟು ಖರ್ಚಾಗಲಿದೆ? ಇಲ್ಲಿದೆ ವಿವರ.

ಪತ್ರಕರ್ತರಿಗೆ ಗಿಗ್ ಸ್ಟಾರ್ ಖಾತೆ ತೆರೆಯುವ ಅಭಿಯಾನ: ಕೆನರಾ ಬ್ಯಾಂಕಿನ ಯೋಜನೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಚಾಲನೆ

ಪತ್ರಕರ್ತರಿಗೆ ಗಿಗ್ ಸ್ಟಾರ್ ಖಾತೆ ತೆರೆಯುವ ಅಭಿಯಾನ

ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ನಂಂತಹ ಕನಿಷ್ಟ ದಾಖಲಾತಿಗಳನ್ನು ಸಲ್ಲಿಸಿ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ ತೆರೆಯಬಹುದು. ಇಎಸ್‌ಐ, ಪಿಎಫ್ ಹೊಂದಿಲ್ಲದ ಪತ್ರಕರ್ತ ರೂ ಈ ಸೌಲಭ್ಯ ಪಡೆಯಬಹುದು. ತಾಲ್ಲೂಕು ಪತ್ರಕರ್ತರೂ ಇದರ ಪ್ರಯೋಜನ ಪಡೆಯಬೇಕು

Loading...