ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Fraud case: ಬೆಂಗಳೂರಿನಲ್ಲಿ ಲೀಸ್‌ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ನಾಪತ್ತೆ

ಬೆಂಗಳೂರಿನಲ್ಲಿ ಲೀಸ್‌ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ, ಆರೋಪಿ ನಾಪತ್ತೆ

Bengaluru: ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಾಲೀಕ ವಿವೇಕ್ ಕೇಶವನ್, ವೆಬ್‌ಸೈಟ್ ಮುಖಾಂತರ ಮನೆ ಬಾಡಿಗೆಗೆ ಪಡೆದು ನಂತರ ಅದೇ ಮನೆಗಳನ್ನು ಲೀಸ್‌ಗೆ ನೀಡುವ ಮೂಲಕ ಜನರಿಂದ ಭಾರೀ ಮೊತ್ತವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ನಕಲಿ ಟ್ರೇಡಿಂಗ್‌ ಆ್ಯಪ್‌ಗಳನ್ನು ಗುರುತಿಸಲು ಪ್ರಾಯೋಗಿಕ ಮಾರ್ಗದರ್ಶಿ

ನಕಲಿ ಟ್ರೇಡಿಂಗ್‌ ಆ್ಯಪ್‌ಗಳನ್ನು ಗುರುತಿಸಲು ಪ್ರಾಯೋಗಿಕ ಮಾರ್ಗದರ್ಶಿ

ನಿಜವಾಗಿಯೂ ತುಂಬ ಒಳ್ಳೆಯ ರಿಟರ್ನ್ಸ್ ದೊರೆಯುತ್ತದೆ ಎಂದು ಬಿಂಬಿಸುವುದು ಅಥವಾ ಹೆಚ್ಚಿನ ಹಣವನ್ನು ಸೇರಿಸಲು ಒತ್ತಡ ಹಾಕುವುದು: ಖಾತರಿ ಲಾಭದ ಭರವಸೆಗಳು, ತುರ್ತು "ಸೀಮಿತ ಸಮಯದ" ಕೊಡುಗೆಗಳು ಅಥವಾ ಹೆಚ್ಚಿನ ಹಣವನ್ನು ಸೇರಿಸಲು ನಿರ್ವಾಹಕರು ನಿಮ್ಮನ್ನು ಒತ್ತಾಯಿಸುವುದು, ಇವೆಲ್ಲವೂ ಪ್ರಮುಖ ಆಮಿಷಗಳಾಗಿರುತ್ತವೆ.

ಲಿಂಕ್ಡ್‌ ಇನ್‌ ನ 2025ರ ಟಾಪ್ ಎಂಬಿಎ ಪಟ್ಟಿ: ಐಎಸ್‌ಬಿಗೆ 5, ಐಐಎಂ ಕೋಲ್ಕತ್ತಾಗೆ 16, ಐಐಎಂ ಅಹಮದಾಬಾದ್ ಗೆ 17 ಮತ್ತು ಐಐಎಂ ಬೆಂಗಳೂರಿಗೆ 20ನೇ ಸ್ಥಾನ

ಲಿಂಕ್ಡ್‌ ಇನ್‌ ನ ಟಾಪ್ ಎಂಬಿಎ ಪಟ್ಟಿ: ಐಐಎಂ ಬೆಂಗಳೂರಿಗೆ 20ನೇ ಸ್ಥಾನ

ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ (ಐಎಸ್‌ಬಿ) ಕಳೆದ ವರ್ಷ #6ನೇ ಸ್ಥಾನ ಇದ್ದಿದ್ದು, ಈ ವರ್ಷ 5ನೇ ಸ್ಥಾನ ಪಡೆದಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಅಹಮದಾಬಾದ್ #19ರಿಂದ #17ನೇ ಸ್ಥಾನಕ್ಕೆ ಏರಿದೆ. ಹೊಸದಾಗಿ ಪಟ್ಟಿಗೆ ಸೇರಿರುವ ಐಐಎಂ-ಕೋಲ್ಕತ್ತಾ #16 ಮತ್ತು ಐಐಎಂ-ಬೆಂಗಳೂರು #20 ಸ್ಥಾನಗಳನ್ನು ಪಡೆದಿವೆ.

ಅಮೆಜಾನ್ ಇಂಡಿಯಾದಿಂದ ಆರ್ಮಿ ವೆಲ್ಫೇರ್ ಪ್ಲೇಸ್ಮೆಂಟ್ ಆರ್ಗನೈಸೇಷನ್ ಜೊತೆಯಲ್ಲಿ ಒಡಂಬಡಿಕೆಗೆ ಸಹಿ

ಅಮೆಜಾನ್ ಇಂಡಿಯಾದಿಂದ ಒಡಂಬಡಿಕೆಗೆ ಸಹಿ

ಅಮೆಜಾನ್ ನಲ್ಲಿ ನಮ್ಮ ಬದ್ಧತೆಯು ವಿಸ್ತಾರ ಉದ್ಯೋಗಪಡೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಉದ್ಯೋಗದ ಸ್ಥಳ ನಿರ್ಮಿಸುವುದಕ್ಕೆ ಹೆಚ್ಚು ಆದ್ಯತೆ ನೀಡಿದೆ. ನಾವು ಸೇನಾ ನಿವೃತ್ತರು ಮತ್ತು ಸೇನೆ ಯಲ್ಲಿರುವವರ ಪತ್ನಿಯರಿಗೆ ಕ್ರಮಕ್ಕೆ ಪಕ್ಷಪಾತ, ಮಾಲೀಕತ್ವ ಮತ್ತು ಫಲಿತಾಂಶಗಳ ಪೂರೈಕೆ ಮೂಲಕ ಕಾರ್ಯಾಚರಣೆಯ ಶ್ರೇಷ್ಠತೆ, ಧ್ಯೇಯಕ್ಕೆ ಗಮನ ಮತ್ತು ಅಮೆಜಾನ್ ಸಂಸ್ಕೃತಿಗೆ ಪೂರಕವಾದ ನಾಯಕತ್ವ ಮುಂತಾದ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ.

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 16th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 80ರೂ ಏರಿಕೆಯಾಗಿ , 10,260 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ87ರೂ. ಇಳಿಕೆಯಾಗಿ 11,193 ರೂ ಆಗಿದೆ.

Road Accident: ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಬಸ್‌ ಅಪಘಾತ, ಇಬ್ಬರು ಸಾವು

ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಬಸ್‌ ಅಪಘಾತ, ಇಬ್ಬರು ಸಾವು

Vijayanagara news: ಮುದ್ಗಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋದಾಗ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​​ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಮೃತರನ್ನು ಮನೋಜ್ (28) ಮತ್ತು ಸುರೇಶ್ (45) ಎಂದು ಗುರುತಿಸಲಾಗಿದೆ.

Lokayukta Raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ

Koppala: ಗಳಿಕೆಗೆ ಮೀರಿದ ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ಈ ಅಧಿಕಾರಿಗಳ ಬಗ್ಗೆ ಹಲವು ದೂರುಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದವು. ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಎಲ್ಲ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Lake Buffer Zone: ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌ ಕಳಿಸಿದ ರಾಜ್ಯಪಾಲರು

ಕೆರೆ ಬಫರ್‌ ಜೋನ್‌ ತಿದ್ದುಪಡಿ ವಿಧೇಯಕ ವಾಪಸ್‌ ಕಳಿಸಿದ ರಾಜ್ಯಪಾಲರು

Governor Thawar Chand Gehlot: ಮಳೆಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೇ ಅನುಮೋದನೆಗೊಂಡ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲ ಗೆಹ್ಲೋಟ್‌ ಅವರು ಸ್ಪಷ್ಟೀಕರಣ ಕೋರಿ ಹಿಂದಕ್ಕೆ ಕಳುಹಿಸಿದ್ದಾರೆ.

Murder Case: ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

ಎಂಥಾ ತಾಯಿ ಈಕೆ! 7 ವರ್ಷದ ಮಗಳನ್ನು 3ನೇ ಮಹಡಿಯಿಂದ ನೂಕಿ ಕೊಂದಳು!

Bidar news: ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದರೆ ಪಕ್ಕದ ಮನೆಯವರು ತಮ್ಮ ಮನೆಯ ಎದುರಿನ ಸಿಸಿಟಿವಿ ದೃಶ್ಯ ನೋಡಿ ಅದನ್ನು ಕಳುಹಿಸಿದ ಬಳಿಕ ಮಲತಾಯಿಯ ಹೀನ ಕೃತ್ಯ ಬೆಳಕಿಗೆ ಬಂದಿದೆ.

DK Shivakumar: ಬೆಂಗಳೂರಿನಲ್ಲಿ ನೂತನವಾಗಿ ನಗರ ವಿನ್ಯಾಸ ಕಾಲೇಜು ಪ್ರಾರಂಭಕ್ಕೆ ಚಿಂತನೆ: ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ನಗರ ವಿನ್ಯಾಸ ಕಾಲೇಜು ಪ್ರಾರಂಭಕ್ಕೆ ಚಿಂತನೆ: ಡಿಕೆಶಿ

DK Shivakumar: ನಾಡಪ್ರಭು ಕೆಂಪೇಗೌಡರು ಕಟ್ಟಿದ ಈ ಬೆಂಗಳೂರಿನಲ್ಲಿ ನೂತನವಾಗಿ ನಗರ ವಿನ್ಯಾಸ (ಟೌನ್ ಪ್ಲಾನಿಂಗ್) ಕಾಲೇಜು ಪ್ರಾರಂಭ ಮಾಡಬೇಕು ಎನ್ನುವ ಆಲೋಚನೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Valmiki Scam: ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ

B Nagendra: ವಾಲ್ಮೀಕಿ ನಿಗಮದ ಲೆಕ್ಕಪತ್ರ ವಿಭಾಗದ ಚಂದ್ರಶೇಖರ್‌ ಪಿ. ಎಂಬ ಅಧಿಕಾರಿ ಕಳೆದ ವರ್ಷ ಮೇ 26ರಂದು ಆತ್ಮಹತ್ಯೆ ಮಾಡಿಕೊಳ್ಳುವುದರೊಂದಿಗೆ ಈ ಹಗರಣ ಸ್ಫೋಟವಾಗಿತ್ತು. ಈ ಕುರಿತು ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕೂಡ ರಚನೆ ಮಾಡಿತ್ತು.

Navaratri Saree Trend 2025: ಎಲ್ಲೆಡೆ ಹೆಚ್ಚಾಯ್ತು ನವರಂಗಿನ ಸೀರೆಗಳ ಖರೀದಿ

ಎಲ್ಲೆಡೆ ಹೆಚ್ಚಾಯ್ತು ನವರಂಗಿನ ಸೀರೆಗಳ ಖರೀದಿ

Navaratri Saree Trend 2025: ನವರಾತ್ರಿ ಇನ್ನೂ ಆರಂಭವಾಗಿಲ್ಲ, ಆಗಲೇ ಎಲ್ಲೆಡೆ 9 ದಿನಗಳು ಉಡಬಹುದಾದ ನವರಂಗಿನ ಸೀರೆಗಳ ಖರೀದಿ ಹೆಚ್ಚಾಗಿದೆ. ಪರಿಣಾಮ ಡಿಮ್ಯಾಂಡ್ ಮೊದಲಿಗಿಂತ ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ, ಮಾರುಕಟ್ಟೆಯಲ್ಲಿ ನಾನಾ ಬ್ರಾಂಡ್‌ನ ಡಿಸೈನ್‌ನ ಸಿಂಪಲ್ ಕಲರ್‌ಫುಲ್ ಸೀರೆಗಳು ಫ್ಯಾಷನ್‌ಲೋಕಕ್ಕೆ ಕಾಲಿಟ್ಟಿವೆ. ಈ ಕುರಿತಂತೆ ಇಲ್ಲಿದೆ ವರದಿ.

Star Fashion 2025: ಡೆನಿಮ್‌ ಕೋ ಆರ್ಡ್ ಫ್ಯಾಷನ್‌ಗೆ ಸೈ ಎಂದ ನಟಿ ಮಾನ್ವಿತಾ ಕಾಮತ್‌

ಡೆನಿಮ್‌ ಕೋ ಆರ್ಡ್ ಫ್ಯಾಷನ್‌ಗೆ ಸೈ ಎಂದ ನಟಿ ಮಾನ್ವಿತಾ ಕಾಮತ್‌

Star Fashion 2025: ನಟಿ ಮಾನ್ವಿತಾ ಕಾಮತ್‌ ಡೆನಿಮ್‌ ಕೋ ಆರ್ಡ್ ಸೆಟ್‌ ಫ್ಯಾಷನ್‌ನಲ್ಲಿ ಅತ್ಯಾಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ. ಈ ಡ್ರೆಸ್‌ಕೋಡ್‌ನಲ್ಲಿ ಅವರ ಸ್ಟೈಲಿಂಗ್‌ ಹೇಗಿದೆ? ವಿಶೇಷತೆಯೇನು? ಎಂಬುದರ ಬಗ್ಗೆ ನಮ್ಮ ಫ್ಯಾಷನ್‌ ವಿಮರ್ಶಕರು ರಿವ್ಯೂ ನೀಡಿದ್ದಾರೆ.

CM Siddaramaiah: ಯೂಟ್ಯೂಬ್‌ ಚಾನೆಲ್‌ ಆರಂಭಿಸಲು ಪರವಾನಗಿ: ಸಿಎಂ ಸಿದ್ದರಾಮಯ್ಯ ಇಂಗಿತ

ಯೂಟ್ಯೂಬ್‌ ಚಾನೆಲ್‌ ಆರಂಭಿಸಲು ಪರವಾನಗಿ: ಸಿಎಂ ಇಂಗಿತ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಿಎಂಗೆ ಮನವಿ ಮಾಡಲಾಗಿತ್ತು.

Karnataka Weather: ಇಂದಿನ ಹವಾಮಾನ; ಬೆಳಗಾವಿ, ಬಾಗಲಕೋಟೆ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಬೆಳಗಾವಿ, ಬಾಗಲಕೋಟೆ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

ಅದ್ದೂರಿಯಾಗಿ ನಡೆದ 63ನೇ ವರ್ಷದ  ಶ್ರೀ ಸತ್ಯ ಗಣಪತಿ ವಿಸರ್ಜನಾ ಮಹೋತ್ಸವ

63ನೇ ವರ್ಷದ  ಶ್ರೀ ಸತ್ಯ ಗಣಪತಿ ವಿಸರ್ಜನಾ ಮಹೋತ್ಸವ

ಸಾರ್ವಜನಿಕ ತರುಣರ ಬಳಗ ದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಸತ್ಯ ಗಣಪತಿ ಯ ವಿಸರ್ಜನಾ ಮಹೋತ್ಸವ ವಿವಿಧ ಜಾನಪದ ಕಲಾತಂಡಗಳೊಂದಿಗೆ   ಸೋಮವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಪಟ್ಟಣದ ಮಾರುಕಟ್ಟೆಯ ಬಳಿ ಸಾರ್ವಜನಿಕ ತರುಣರ ಬಳಗ ದ ವತಿಯಿಂದ ಪ್ರತಿಷ್ಠಾಪಿಸ ಲಾಗಿದ್ದ ಶ್ರೀ ಸತ್ಯ ಗಣಪತಿ ಯ ವಿಸರ್ಜನಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು

Engineers Day: ಎಸ್‌ಜೆಸಿಐಟಿ ಕ್ಯಾಂಪಸ್ಸಿನಲ್ಲಿ "ಇಂಜಿನಿರ‍್ಸ್ ಡೇ" ಹಾಗೂ ಶಿಕ್ಷಕರ ದಿನಾಚರಣೆಯ ಸಂಭ್ರಮ

ಎಸ್‌ಜೆಸಿಐಟಿ ಕ್ಯಾಂಪಸ್ಸಿನಲ್ಲಿ "ಇಂಜಿನಿರ‍್ಸ್ ಡೇ"

ಸಮಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ.ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲಗುರು ಎಂದು ಹೇಳಿದರೂ ಕೂಡ ವ್ಯಕ್ತಿಯೊಬ್ಬ ಪರಿಪೂರ್ಣನಾಗಲು ಶಾಲೆಯ ಪಾಠ ಗುರುಗಳ ಮಾರ್ಗದರ್ಶನ ಮುಖ್ಯ. ಮಂಕುತಿಮ್ಮನ ಕಗ್ಗವು ನಮಗೆ ಗುರುಗಳ ಮಹತ್ವನ್ನು ಸಾರುವ ಮಹತ್ವದ ಗ್ರಂಥವಾಗಿದೆ.ಶಿಕ್ಷಕರ ದಿನಾಚರಣೆ ನೆಪದಲ್ಲಿಯಾದರೂ ಉತ್ತಮ ಕೃತಿಗಳನ್ನು ಕೊಂಡು ಓದುವ ಪರಿಪಾಠ ಬೆಳೆಸಿಕೊಳ್ಳಬೇಕು

Bagepally News: ನಿವೇಶನ ಕೊಡುವಲ್ಲಿ ವಿಳಂಬ, ಗುರ್ತಿಸಲ್ಪಟ್ಟ ಸ್ಥಳದಲ್ಲಿ ಗುಡಿಸಲು ಹಾಕಿದ ನಾಗರಿಕರು, ಸ್ಥಳಕ್ಕೆ ದೌಡಾಯಿಸಿದ ತಹಸೀಲ್ದಾರ್

ಗುರ್ತಿಸಲ್ಪಟ್ಟ ಸ್ಥಳದಲ್ಲಿ ಗುಡಿಸಲು ಹಾಕಿದ ನಾಗರಿಕರು

ಗುಡಿಸಲು ನಿರ್ಮಾಣ ಮಾಡುತ್ತಿರುವುದು ತಪ್ಪು, ನಾವು ನಿಮ್ಮ ಮನವಿಗಳಿಗೆ ಸ್ಪಂದಿಸಿ ಸ್ಥಳವನ್ನೂ ಗುರ್ತಿಸಲಾಗಿದೆ. ಇದನ್ನು ಪುರಸಭೆಯವರಿಗೂ ಹಸ್ತಾಂತರಿಸಿದ್ದೇವೆ. ನಿವೇಶನಗಳನ್ನು ನೀಡಲು ಸಮಿತಿ ಯೊಂದಿದೆ. ಆ ಸಮಿತಿಯ ಮುಂದೆ ಅರ್ಜಿಗಳನ್ನು ಪರಿಶೀಲಿಸಲಾಗುತ್ತದೆ. ಹಾಗೇಯೆ ಅರ್ಹ ಫಲಾನು ಭವಿಗಳನ್ನು ಗುರ್ತಿಸಿ, ನಿವೇಶನಗಳ ಹಂಚಿಕೆ ಮಾಡಲಾಗುತ್ತದೆ

Chinthamani News: ಬನಹಳ್ಳಿ ಗ್ರಾಮಾಭಿವೃದ್ದಿ ಟ್ರಸ್ಟ್ ನಿಂದ 90 ಹಸುಗಳಿಗೆ ವಿಮಾ ಹಣ ಪಾವತಿ: ಮಂಜುನಾಥ

ಬನಹಳ್ಳಿ ಗ್ರಾಮಾಭಿವೃದ್ದಿ ಟ್ರಸ್ಟ್ ನಿಂದ 90 ಹಸುಗಳಿಗೆ ವಿಮಾ ಹಣ ಪಾವತಿ

ಶ್ರೀ ಬನಹಳ್ಳಿ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ  ಟ್ರಸ್ಟ್ ಅಧ್ಯಕ್ಷ ಬಿ ಎನ್ ನಾರಾಯಣ ಸ್ವಾಮಿ, ಕಾರ್ಯದರ್ಶಿ ಮತ್ತು  ಕೈವಾರ ಹಾಲು ಉತ್ಪಾದಕರ ಸಹಕಾರ  ಸಂಘದ ಉಪಾಧ್ಯಕ್ಷರು ಬಿ ಜಿ ಮಂಜು ನಾಥ್ ರವರಿಂದ ಹಸುಗಳಿಗೆ ತಗುಲುವ ವಿಮಯ ಮೊತ್ತವನ್ನು ಉತ್ಪಾದಕರ ಪರವಾಗಿ ಟ್ರಸ್ಟ್ ವತಿ ಯಿಂದ ಒಂದು ಹಸುಗೆ ೯೫೮ ರೂಪಾಯಿಯಂತೆ ೯೦ ಹಸುಗಳಿಗೆ ಉಚಿತವಾಗಿ ನೀಡಿದರು.

Chikkaballapur News: ಲಯನ್ಸ್ ಸಂಸ್ಥೆಯಿಂದ ಡಿ.ಟಿ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ

ಡಿ.ಟಿ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ

ಲಯನ್ಸ್ ಸಂಸ್ಥೆ ಸೇವಾ ಕಾರ್ಯಗಳಿಗೆ ಹೆಸರಾದ ಸಂಸ್ಥೆಯಾಗಿದೆ. ವಿಶ್ವದಾದ್ಯಂತ ಲಯನ್ಸ್ನ ಶಾಖೆ ಗಳಿದ್ದು ಕಾಲಕಾಲಕ್ಕೆ ಸಮಾಜಕ್ಕೆ ಬೇಕಾದ ಸೇವಾಕಾರ್ಯಗಳನ್ನು ಮಾಡುತ್ತಾ ಜವಾಬ್ದಾರಿಯುತ ನಾಗರೀಕರನ್ನು ಕಟ್ಟುವಲ್ಲಿ ಮುನ್ನಡೆದಿದ್ದೇವೆ. ಕಳೆದ 20 ವರ್ಷಗಳಿಂದ ಚಿಕ್ಕಬಳ್ಳಾಪುರ ಘಟಕವು ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು ಪ್ರತಿವರ್ಷ ಇಂಜನಿಯರ‍್ಸ್ ಡೇ ಅಂಗವಾಗಿ ವಿವಿಧ ಕ್ಷೇತ್ರದ ಗಣ್ಯರನ್ನು ಆರಿಸಿ ಅವರಿಗೆ ಆಚಾರ್ಯ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡುತ್ತಾ ಬರಲಾಗಿದೆ

Chitradurga News: ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ, ಪ್ರಜಾಪ್ರಭುತ್ವದ ಅರಿವು ಅಗತ್ಯ

ಪ್ರಜಾಪ್ರಭುತ್ವದ ದಿನಾಚರಣೆ: ಮತದಾನ ಮತ್ತು ಪರಿಸರ ಪ್ರತಿಜ್ಞೆ

ರಾಜ್ಯ ಸರಕಾರವು 'ನಮ್ಮ ಮತ ನಮ್ಮ ಹಕ್ಕು' ಘೋಷಣೆಯಡಿ ಪ್ರಜಾಪ್ರಭುತ್ವವನ್ನು ಆಚರಿಸುವ ಮೂಲಕ ನಾವೆಲ್ಲರೂ ಒಟ್ಟಿಗೆ ಇರೋಣ. ಪ್ರಜಾಪ್ರಭುತ್ವವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಜೊತೆಗೆ ನಮ್ಮ ಭೂಮಿ, ಪರಿಸರವೂ ಪ್ರಭುತ್ವದ ಭಾಗವಾಗಿದೆ

ವಿಶ್ವದ ಅತಿದೊಡ್ಡ ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ (IMECE) ಇಂಡಿಯಾ ಸಮಾವೇಶ ಯಶಸ್ವಿ

ಎಕ್ಸ್‌ಪೋಸಿಷನ್ (IMECE) ಇಂಡಿಯಾ ಸಮಾವೇಶ ಯಶಸ್ವಿ

IMECE ಭಾರತವು ಜಾಗತಿಕ ಸಹಯೋಗಗಳನ್ನು ಸಕ್ರಿಯಗೊಳಿಸುವ ಮೂಲಕ, ಎಂಜಿನಿಯರಿಂಗ್ ಸಂಶೋಧನೆಯನ್ನು ಮುಂದುವರೆಸುವ ಮೂಲಕ ಮತ್ತು ಭಾರತವನ್ನು ನಾವೀನ್ಯತೆ-ಚಾಲಿತ ಆರ್ಥಿಕತೆ ಯಾಗಿ ಮರುಕಲ್ಪಿಸಲು ಶೈಕ್ಷಣಿಕ-ಉದ್ಯಮ ಪಾಲುದಾರಿಕೆಗಳನ್ನು ಬಲಪಡಿಸುವ ಮೂಲಕ ಈ ದೃಷ್ಟಿ ಕೋನವನ್ನು ಸಂಪೂರ್ಣವಾಗಿ ಪೂರೈಸುತ್ತದೆ.

Pralhad Joshi: ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣವಾಗಿದೆ: ಜೋಶಿ

ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಡ್ರಗ್ಸ್‌, ಗಾಂಜಾ ಮಾಫಿಯಾ ತಾಣ: ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದುರಾಡಳಿತದ ಪರಮಾವಧಿ ಎಲ್ಲೇ ಮೀರಿದೆ. ಒಂದು ಸುಸಂಸ್ಕೃತಿಯ ರಾಜ್ಯವಾಗಿರುವ ಕರ್ನಾಟಕವನ್ನು ಇದೀಗ ಅಪರಾಧಿಗಳ ಸ್ವರ್ಗವನ್ನಾಗಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ಡ್ರಗ್ಸ್‌, ಗಾಂಜಾ ಮಾಫಿಯಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Dharmasthala Case: ಬಂಗ್ಲೆಗುಡ್ಡದಲ್ಲಿ ಸದ್ಯಕ್ಕಿಲ್ಲ ಗುಂಡಿ ಅಗೆಯುವ ಕಾರ್ಯ; ಹೆಚ್ಚಿನ ಸಾಕ್ಷ್ಯ ಸಂಗ್ರಹಕ್ಕೆ ಮುಂದಾದ ಎಸ್‌ಐಟಿ

ಧರ್ಮಸ್ಥಳ ಪ್ರಕರಣ; ಬಂಗ್ಲೆಗುಡ್ಡದಲ್ಲಿ ಸದ್ಯಕ್ಕಿಲ್ಲ ಗುಂಡಿ ಅಗೆಯುವ ಕಾರ್ಯ

Dharmasthala Case: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು (ಸೋಮವಾರ) ಸ್ಥಳಕ್ಕೆ ಭೇಟಿ ನೀಡಲು ನಿರ್ಧರಿಸಿತ್ತು. ಆದರೆ, ಹೆಚ್ಚಿನ ಮಾಹಿತಿ ಸಂಗ್ರಹದ ನಂತರವಷ್ಟೇ ಬಂಗ್ಲೆಗುಡ್ಡದಲ್ಲಿ ಅಗೆಯಲು ಎಸ್‌ಐಟಿ ತೀರ್ಮಾನ ಮಾಡಿದೆ ಎನ್ನಲಾಗಿದೆ.

Loading...