ಕಾನೂನು ಎಲ್ಲರಿಗೂ ಸಮಾನವಾಗಿರಲಿ
ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ನಗರ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಧಾರ್ಮಿಕ ಹಾಗೂ ಶಾಸ್ತ್ರೋಕ್ತ ವಿಧಿ–ವಿಧಾನಗಳ ಮೂಲಕ ಗಣೇಶೋತ್ಸವ ಆಚರಿಸಲು ಮುಕ್ತ ಅವಕಾಶ ಕಲ್ಪಿಸಬೇಕು. ವರ್ಷಕ್ಕೊಮ್ಮೆ ನಡೆಯುವ ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧಗಳನ್ನು ವಿಧಿಸಬಾರದು ಎಂದು ಆಗ್ರಹಿಸಿದರು.