ಗಿರೀಶ್ ಮಟ್ಟಣ್ಣವರ್ಗೆ ಸಂಕಷ್ಟ, ಶಾಸಕರ ಭವನದ ಬಾಂಬ್ ಪ್ರಕರಣಕ್ಕೆ ಮರುಜೀವ
bomb threat: ಪ್ರಕರಣ ಈಗಾಗಲೇ ಕೋರ್ಟ್ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣ ಖುಲಾಸೆಯಾದ ಬಳಿಕವೂ ಹಲವು ಸಂದರ್ಭಗಳಲ್ಲಿ ಈ ಕುರಿತು ಮಟ್ಟಣ್ಣವರ್ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.