ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

MLA K.H. Puttaswamy Gowda: ಭಾರತೀಯರಿಗೆ ಸರ್ವಪಲ್ಲಿ ರಾಧಾಕೃಷ್ಣನ್ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ : ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ಸರ್ವಪಲ್ಲಿ ರಾಧಾಕೃಷ್ಣನ್ ಭಾರತೀಯರಿಗೆ ಎಂದೆಂದಿಗೂ ಸ್ಪೂರ್ತಿಯ ಧೃವತಾರೆ

ದೇಶದಲ್ಲಿ ಅನೇಕ ಮಂದಿ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲವೇ ಕೆಲವು ವ್ಯಕ್ತಿಗಳು ಧ್ರುವ ನಕ್ಷತ್ರಗಳಂತೆ ಮೆರುಗುತ್ತಿದ್ದಾರೆ. ಆ ಸಾಲಿನಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಅಬ್ದುಲ್ ಕಲಾಂ ಅವರು ಅಗ್ರಗಣ್ಯರಾಗಿದ್ದಾರೆ. ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ಮಹಾನ್ ಜ್ಞಾನಿ. ಶಿಕ್ಷಣದ ಬೆಲೆ ಅವರಿಗೆ ಗೊತ್ತಿತ್ತು.

Bangalore News: ರಾಷ್ಟ್ರಭಾಷೆಯಾಗಿ ಹಿಂದಿಗಿಂತ ಸಂಸ್ಕೃತವೇ ಸೂಕ್ತ ಎಂದು ಅಂಬೇಡ್ಕರ್ ಸಲಹೆ ನೀಡಿದ್ದರು : ಡಾ. ಮೂಡ್ನಕೂಡು ಬಿ. ಚನ್ನಸ್ವಾಮಿ

ರಾಷ್ಟ್ರಭಾಷೆಯಾಗಿ ಹಿಂದಿಗಿಂತ ಸಂಸ್ಕೃತವೇ ಸೂಕ್ತ

ಸಂಸ್ಕೃತ ಬಾಬಾ ಸಾಹೇಬರ ಬದುಕಿನಲ್ಲಿ ಸಾಕಷ್ಟು ಪರಿಣಾಮ ಬೀರಿತ್ತು. ಆದರೆ ಅಂಬೇಡ್ಕರ್ ಅವರ ಅಭಿಪ್ರಾಯಗಳನ್ನು ಯಾರೂ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲಿಲ್ಲ. ಆದರೆ ಇಲ್ಲಿ ಸಹಸ್ರಾರು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಸಂಸ್ಕೃತ ಅಧ್ಯಯನ ಮಾಡುತ್ತಿರುವುದು ತಮಗೆ ಸಂತೋಷವನ್ನುಂಟು ಮಾಡಿದೆ

Bagepally News: ಮಕ್ಕಳಿಗೆ ಕಣ್ಣಿನ ಪರೀಕ್ಷೆ: ಉಚಿತವಾಗಿ ಕನ್ನಡಕ ವಿತರಣೆ

Bagepally News: ಮಕ್ಕಳಿಗೆ ಕಣ್ಣಿನ ಪರೀಕ್ಷೆ: ಉಚಿತವಾಗಿ ಕನ್ನಡಕ ವಿತರಣೆ

ಮೊಬೈಲ್ ಮತ್ತು ಟಿವಿ ಸಾಮಾಜಿಕ ಮಾಧ್ಯಮಗಳ ಬಳಕೆಯಿಂದಾಗಿ ಸಣ್ಣ ವಯಸ್ಸಿನ ಮಕ್ಕಳಲ್ಲಿ ಕಣ್ಣಿನ ದೋಷಗಳು ಕಂಡು ಬರುತ್ತಿವೆ.ಕಣ್ಣು ಸೂಕ್ಷ್ಮವಾದ ಅಂಗವಾಗಿದೆ. ಇದಕ್ಕೆ ಒಮ್ಮೆ ಸಮಸ್ಯೆ ಯಾದರೆ ಜೀವನಪರ್ಯಂತ ತೊಂದರೆ ಎದುರಿಸಬೇಕಾಗುತ್ತದೆ. ನಮ್ಮ ಶಾಲೆಯ ಮಕ್ಕಳಿಗೆ ಇರಬಹು ದಾದ ಕಣ್ಣಿನ ತೊಂದರೆಗಳನ್ನು ಪತ್ತೆಹಚ್ಚಿ ಅದಕ್ಕೆ ಪರಿಹಾರೋಪಾಯಗಳನ್ನು ಕಲ್ಪಿಸುವ ಉದ್ದೇಶದಿಂದ ಕಣ್ಣಿನ ಪರೀಕ್ಷೆ ಏರ್ಪಡಿಸಲಾಗಿದೆ

Bagepally News: ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆ ಕಾರಣ : ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ

ದೇಶದ ಮಾನವ ಸಂಪನ್ಮೂಲ ಹಾಳಾಗಲು ಅಮಲು ಪದಾರ್ಥ ಸೇವನೆ ಕಾರಣ

ಸಮಾನವಾಗಿ ಹಲವು ಜನೋಪಯೋಗಿ ಕಾರ್ಯಗಳ ಮೂಲಕ ಸಮಾಜದ ಪ್ರಗತಿಗೆ ಕೊಡುಗೆ ನೀಡು ತ್ತಿದೆ. ಮದ್ಯವರ್ಜನ ಶಿಬಿರಗಳಿಂದ ಸಾಕಷ್ಟು ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುತ್ತಿವೆ. ದುಶ್ಚಟಗಳಿಗೆ ದಾಸರಾಗುತ್ತಿರುವ ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕಾರ್ಯ ನಡೆಸಿರುವ ಸಂಘ ಜನರನ್ನು ಸಾಮಾಜಿಕ, ಆರ್ಥಿಕ ಹಾಗೂ ಕೌಟುಂಬಿಕವಾಗಿ ಸದೃಢಗೊಳಿಸಲು ಶ್ರಮಿಸುತ್ತಿದೆ. ಧಾರ್ಮಿಕ ತಳಹದಿಯಲ್ಲಿ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಲು ಆರ್ಥಿಕ ಸೌಲಭ್ಯ, ಕೆರೆಗಳ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮ ನಡೆಸಿದೆ

Hasanamba Temple: ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ; ನಾಲ್ವರ ಅಮಾನತು

ಹಾಸನಾಂಬೆ ದರ್ಶನದ ವೇಳೆ ಅಧಿಕಾರಿಗಳಿಂದ ಕರ್ತವ್ಯ ಲೋಪ

ವರ್ಷದಲ್ಲಿ ಒಂದು ಸಲ ಮಾತ್ರ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನೋತ್ಸವ ಅ.9 ರಿಂದ ಶುರುವಾಗಿದ್ದು, ಹಾಸನಾಂಬೆಯನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ. ಇದರ ಉಸ್ತುವಾರಿಗಾಗಿ ಕಂದಾಯ ಇಲಾಖೆಯ ಸಿಬ್ಬಂದಿಯನ್ನೂ ನೇಮಿಸಲಾಗಿತ್ತು. ಆದರೆ ಈಗ ಇದೇ ಸಿಬ್ಬಂದಿಗಳಿಂದ ಕರ್ತವ್ಯ ಲೋಪವಾಗಿದೆ.

Hasanamba Temple: ಹಾಸನಾಂಬೆಯ ದರ್ಶನಕ್ಕೆ ಜನ ಸಾಗರ; ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ಹಾಸನಾಂಬೆ ದೇವಾಲಯದಲ್ಲಿ ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ (Hasanamba Temple) ಅ.09ರಿಂದ ತನ್ನ ದರ್ಶನ ಆರಂಭಿಸಿದ್ದಾಳೆ. ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು (Devotees) ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಸೀರೆಯಲ್ಲಿ ಓಟ, ಸಂಕಲ್ಪದ ಹೆಜ್ಜೆ: 100 ಕ್ಯಾನ್ಸರ್ ಜೇತನರು 100 ದಿನಗಳಲ್ಲಿ 5 ಕೋಟಿ ಹೆಜ್ಜೆ!

ಸೀರೆಯಲ್ಲಿ ಓಟ, ಸಂಕಲ್ಪದ ಹೆಜ್ಜೆ

ಪಾರಂಪರಿಕ ಸೀರೆ ಧರಿಸಿದ ಭಾಗವಹಿಸಿದವರು 3.5 ಕಿಲೋಮೀಟರ್ ಉತ್ಸಾಹಭರಿತ ಓಟವನ್ನು ಪೂರ್ಣಗೊಳಿಸಿದರು. ಸೀರೆಯು ಭಾರತೀಯ ಮಹಿಳೆಯರ ಗೌರವ, ಗುರುತು ಮತ್ತು ಶಕ್ತಿಯ ಪ್ರತೀಕ ವಾಗಿ ಈ ಓಟದಲ್ಲಿ ಕಾಣಿಸಿಕೊಂಡಿತು. ಜಯನಗರದ ಮಾಜಿ ಶಾಸಕಿ ಮತ್ತು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು.

ಈರುಳ್ಳಿ ಇದೆ, ಆದರೆ ಶ್ರೀಲಂಕಾ, ಬಾಂಗ್ಲಾಗೆ ರಫ್ತು ಬೇಡಿಕೆ ಇಲ್ಲ

ಈರುಳ್ಳಿ ಇದೆ, ಆದರೆ ಶ್ರೀಲಂಕಾ, ಬಾಂಗ್ಲಾಗೆ ರಫ್ತು ಬೇಡಿಕೆ ಇಲ್ಲ

ಬಾಂಗ್ಲಾದೇಶವು ಕರ್ನಾಟಕದ ಸಣ್ಣ ಗಾತ್ರದ ಈರುಳ್ಳಿಯನ್ನು ಇಷ್ಟಪಡುತ್ತಿತ್ತು. ಹೀಗಾಗಿ, ಭಾರತದ ಈರುಳ್ಳಿಯನ್ನೇ ನೆಚ್ಚಿಕೊಂಡಿದ್ದ ರಾಷ್ಟ್ರಗಳು ತಾವೇ ಬೆಳೆಯಲು ಶುರು ಮಾಡಿದವು. ತಮ್ಮ ರೈತರಿಗೆ ಬೆಲೆ ಸಿಗಲೆಂದು ಅಲ್ಲಿ ಆಮದು ಡ್ಯೂಟಿ ಹೆಚ್ಚಿದವು ಭಾರತ ರಫ್ತುದಾರಿಗೆ ವರ್ಕೊಟ್ ಆಗದಿರುವು ದರಿಂದ ಬೇರೆ ದೇಶಗಳಿಗೆ ಬಾರತದ ಈರುಳ್ಳಿ ಹೆಚ್ಚು ರಫ್ತುಗುತ್ತಿಲ್ಲ

Former MLA N Sampangi: ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಶಾಸಕ ಎನ್ ಸಂಪಂಗಿ

ಅಧಿಕಾರ ಸ್ವೀಕರಿಸಿದ ಮಾಜಿ ಶಾಸಕ ಎನ್ ಸಂಪಂಗಿ

ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಎಲ್ಲಾ ಜವಾಬ್ದಾರಿ ಗಳನ್ನು ಸಮರ್ಪಕವಾಗಿ ನಿಷ್ಠೆಯಿಂದ ನಿರ್ವಹಿಸಿರುವ ಕಾರಣ ಒಳ್ಳೇಯ ಸ್ಥಾನಮಾನ ದೊರೆತಿದೆ. ನನ್ನ ಅವಧಿಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿದ್ದೇವೆ. ನನ್ನ ಸೇವೆ ಗುರುತಿಸಿ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು.ಅದನ್ನು ಕೂಡ ನಿಷ್ಟೆಯಿಂದ ನಿಭಾಯಿಸಿದ್ದು ಇಂದು ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ಕೊಡುವ ಮೂಲಕ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ.

Chinthamani News: ಎಂಎಸ್‌ಸಿ ಪಿಸಿಕ್ಸ್ನಲ್ಲಿ ಏಳು ಚಿನ್ನದ ಪದಕಗಳು ಪಡೆದ ರೂಫಿಯಾ.ಕೆ.ಎಂ

ಎಂಎಸ್‌ಸಿ ಪಿಸಿಕ್ಸ್ನಲ್ಲಿ ಏಳು ಚಿನ್ನದ ಪದಕಗಳು ಪಡೆದ ರೂಫಿಯಾ.ಕೆ.ಎಂ

ನಗರದ ಶಾಂತಿ ನಗರದ ವಾಸಿ ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕ ಮೆಹಬೂಬ್ ಸಾಬ್ ಅವರ ಪುತ್ರಿ ರುಫಿಯಾ.ಕೆ.ಎಂ ಎಂಬುವರು ಬೆಂಗಳೂರು ವಿಶ್ವವಿದ್ಯಾ ಲಯದಲ್ಲಿ ಎಂ.ಎಸ್.ಸಿ ಪಿಸಿಕ್ಸ್ ವಿಭಾಗದಲ್ಲಿ ಏಳು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಚಿಂತಾಮಣಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.

Sadhguru Shri Madhusudan Sai: ಮಕ್ಕಳಿಗೆ ಕಲಿಸಲು ಒತ್ತಡ ಹೇರುವ 'ಪ್ರೆಶರ್ ಕುಕ್ಕರ್' ವ್ಯವಸ್ಥೆ ಸರಿಯಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಮಕ್ಕಳಿಗೆ ಕಲಿಸಲು ಒತ್ತಡ ಹೇರುವ 'ಪ್ರೆಶರ್ ಕುಕ್ಕರ್' ವ್ಯವಸ್ಥೆ ಸರಿಯಲ್ಲ

ವೃತ್ತಿಪರತೆ, ಗುಣಮಟ್ಟ ಹಾಗೂ ಶ್ರೇಷ್ಠತೆ ವಿಚಾರಗಳಲ್ಲಿ ಚೀನಾದವರ ಶ್ರದ್ಧೆ ಮೆಚ್ಚುಗೆಗೆ ಪಾತ್ರ ವಾಗುತ್ತದೆ. ೧೦೦ ವರ್ಷಗಳ ಹಿಂದೆ ಚೀನಾ ಬಡ ದೇಶವಾಗಿತ್ತು. ಆದರೆ ಈಗ ಜಗತ್ತಿನ ಉನ್ನತ ದೇಶವಾಗಿ ಹೊಮ್ಮಿದೆ. ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಈ ದೇಶವು ದೊಡ್ಡ ಆರ್ಥಿಕತೆಯಾಗಿ ಬೆಳೆದು ಬಂದಿರುವುದು ಯಶಸ್ಸಿನ ಕಥೆ ಮತ್ತು ಶ್ಲಾಘನೀಯವಾಗಿದೆ

Chikkaballapur News: ಹೆಣ್ಣು ಮಕ್ಕಳು ಆರ್ಥಿಕವಾಗಿ ಸ್ವತಂತ್ರರಾಗಲು ಉತ್ತಮ ಶಿಕ್ಷಣ ಅಗತ್ಯ : ನೌತಾಜ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಹೆಣ್ಣು ಮಕ್ಕಳು ಆರ್ಥಿಕವಾಗಿ ಸ್ವತಂತ್ರರಾಗಲು ಉತ್ತಮ ಶಿಕ್ಷಣ ಅಗತ್ಯ

ಪ್ರತಿ ವರ್ಷ ಅಕ್ಟೋಬರ್ ೧೧ ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.ಈ ದಿನದ ನೆಪದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಸವಾಲುಗಳು, ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸಮಾಜ ಎಷ್ಟೇ ಮುಂದುವರೆದಿದ್ದರೂ ಲಿಂಗ ಅಸಮಾನತೆ, ಹೆಣ್ಣು ಸಂತಾನದ ಬಗ್ಗೆ ತಾತ್ಸಾರ ಭಾವ ಕಡಿಮೆಯಾಗಿಲ್ಲ

Chikkaballapur News: ದೇವೇಗೌಡರ ಆರೋಗ್ಯ ಸುಧಾರಿಸಲೆಂದು ಜೆಡಿಎಸ್‌ನಿಂದ 101 ಈಡುಗಾಯಿ ಹೊಡೆದು ದೇವರ ಮೊರೆ

ಜೆಡಿಎಸ್‌ನಿಂದ 101 ಈಡುಗಾಯಿ ಹೊಡೆದು ದೇವರ ಮೊರೆ

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ವರಿಷ್ಠರ ಆರೋಗ್ಯ ವಿಚಾರಿಸಿರುವುದು, ಈ ಸಂಬಂಧ ಪೋಟೋ ಗಳು ಹಂಚಿಕೆಯಾಗಿರುವುದು ಸಂತೋಷ ತಂದಿದೆ. ಮಾಜಿ ಪ್ರಧಾನಿಗಳು ಮತ್ತು ಮಾಜಿ ಮುಖ್ಯ ಮಂತ್ರಿಗಳು ಇಬ್ಬರೂ ಕೂಡ ಆರೋಗ್ಯವಾಗಿರುವುದು ಪಕ್ಷಕ್ಕೆ ಆನೆ ತುಂಬಿದಂತಾಗಿದೆ.

Chikkaballapur News ಆರೋಪಿಯ ಶವಯಾತ್ರೆ ನಡೆಸಿದ ಆರ್‌ಪಿಐ ಮತ್ತು ಸಮತ ಸೈನಿಕ ದಳ ಕಾರ್ಯಕರ್ತರು

ಸುಪ್ರೀಂ ಕೋರ್ಟ್ ಚೀಪ್ ಜಸ್ಟೀಸ್ ಬಿ.ಆರ್ ಗವಾಯಿ ಮೇಲೆ ಶೂ ಎಸೆತ ಪ್ರಕರಣ

ನಗರದ ಅಂಬೇಡ್ಕರ್ ಭವನದಿಂದ ಅಂಬೇಡ್ಕರ್ ವೃತ್ತದ ವರೆಗೆ ನೂರಾರು ಸಂಖ್ಯೆಯಲ್ಲಿ ಪ್ರತಿ ಭಟನಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಸಮತಾ ಸೈನಿಕದಳ ಮತ್ತು ಮತ್ತುಆರ್‌ಪಿಐ ಕಾರ್ಯಕರ್ತರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ( Chief Justice BR Gawai) ಅವರ ಮೇಲೆ ಶೂ ಎಸೆದ ಆರೋಪಿ ರಾಕೇಶ್ ಕಿಶೋರ್‌ನ ಶವಯಾತ್ರೆ ನಡೆಸಿ ತೀವ್ರ ಆಕ್ರೋಶ ಹೊರ ಹಾಕಿ ಗಮನ ಸೆಳೆದರು.

B Sriramulu: ಸಿದ್ದರಾಮಯ್ಯ ಸಿಎಂ ಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ; ಮಾಜಿ ಸಚಿವ ಶ್ರೀರಾಮುಲು ವ್ಯಂಗ್ಯ

ಸಿದ್ದರಾಮಯ್ಯಕುರ್ಚಿ ಖಾಲಿಯಾಗುತ್ತೆ-ಇದು 6ನೇ ಗ್ಯಾರಂಟಿ: ಶ್ರೀರಾಮುಲು

ʼʼಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆಯೋ ಅಥವಾ ಜನವರಿಯಲ್ಲಿ ಸಂಕ್ರಾಂತಿ ಬರುತ್ತದೆಯೋ ಗೊತ್ತಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಖಾಲಿಯಾಗುತ್ತದೆ. ಅದು ಗ್ಯಾರಂಟಿ'ʼ-ಇದು ಶ್ರೀರಾಮುಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪರಿ.

Sadguru Sri Madhusudan Sai: ಮಕ್ಕಳ ಮೇಲೆ ಒತ್ತಡ ಹೇರುವ 'ಪ್ರೆಶರ್ ಕುಕ್ಕರ್' ವ್ಯವಸ್ಥೆ ಸರಿಯಲ್ಲ: ಸದ್ಗುರು ಶ್ರೀ ಮಧುಸೂದನ ಸಾಯಿ

ಶಾಲಾ ಸಮಯದಲ್ಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ: ಸದ್ಗುರು

Sathya Sai Grama: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ'ದ 57ನೇ ದಿನವಾದ ಶನಿವಾರ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಆಶೀರ್ವಚನ ನೀಡಿದರು.

CM Siddaramaiah: ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು: ಸಿಎಂ

Greater Bengaluru Authority: ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Actor Umesh: ಮನೆಯಲ್ಲಿ ಜಾರಿಬಿದ್ದ ಸ್ಯಾಂಡಲ್‌ವುಡ್‌ ನಟ ಉಮೇಶ್‌ ಆರೋಗ್ಯ ಹೇಗಿದೆ? ಟೆಸ್ಟ್‌ ವೇಳೆ ಆಘಾತಕಾರಿ ವಿಚಾರ ರಿವೀಲ್‌

ಸ್ಯಾಂಡಲ್‌ವುಡ್‌ ನಟ ಉಮೇಶ್‌ಗೆ ಲಿವರ್‌ ಕ್ಯಾನ್ಸರ್‌

ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಉಮೇಶ್‌ ಅವರ ಆರೋಗ್ಯದ ಬಗ್ಗೆ ಆಘಾತಕಾರಿ ವಿಚಾರ ರಿವೀಲ್‌ ಆಗಿದೆ. ಟೆಸ್ಟ್‌ ವೇಳೆ ಅವರಿಗೆ ಲಿವರ್‌ ಕ್ಯಾನ್ಸರ್‌ ಇರುವುದು ಪತ್ತೆಯಾಗಿದ್ದು, ಖಚಿತಪಡಿಸಿಕೊಳ್ಳಲು ಇನ್ನಷ್ಟು ಟೆಸ್ಟ್‌ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

Chikkodi News: ಮನೆಯವರ ಮಾತು ಧಿಕ್ಕರಿಸಿ ಪ್ರಿಯಕರನ ಜತೆ ಓಡಿ ಹೋದ ಮಗಳು; ತಿಥಿ ಮಾಡಿ ಊರವರಿಗೆ ಊಟ ಹಾಕಿಸಿದ ತಂದೆ

ಪ್ರಿಯಕರನ ಜತೆ ಓಡಿ ಹೋದ ಮಗಳ ತಿಥಿ ಮಾಡಿದ ತಂದೆ

ತಮ್ಮ ಮಾತನ್ನು ಧಿಕ್ಕರಿಸಿ ಪ್ರಿಯಕರನ ಜತೆ ಓಡಿಹೋದ ಮಗಳ ತಿಥಿಯನ್ನು ನೆರವೇರಿಸಿ ತಂದೆ ಊರವರಿಗೆಲ್ಲ ಊಟ ಹಾಕಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ. ಸದ್ಯ ಈ ಘಟನೆ ರಾಜ್ಯದ ಗಮನ ಸೆಳೆದಿದ್ದು, ವ್ಯಾಪಕ ಚರ್ಚೆ ಹುಟ್ಟು ಹಾಕಿದೆ.

Road Accident: ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ; 9 ವರ್ಷದ ಬಾಲಕಿ ಸಾವು

ಬಿಎಂಟಿಸಿ ಬಸ್‌ಗೆ 9 ವರ್ಷದ ಬಾಲಕಿ ಸಾವು

BMTC Bus Accident: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗೆ ಮತ್ತೊಂದು ಬಲಿಯಾಗಿದೆ. ಬಸ್‌ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭುವನಾ ಎಂದು ಗುರುತಿಸಲಾಗಿದೆ.

Actor Jayakrishnan: ಕ್ಯಾಬ್‌ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಮಲಯಾಳಂ ನಟ; ಮಂಗಳೂರಿನಲ್ಲಿ ಬಂಧನ

ಕ್ಯಾಬ್‌ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಮಲಯಾಳಂ ನಟ

ಕ್ಯಾಬ್‌ ಚಾಲಕನ್ನು ಭಯೋತ್ಪಾದಕ ಎಂದು ಕರೆದ ಮಲಯಾಳಂ ನಟ ಜಯಕೃಷ್ಣನ್‌ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್ ಸೇರಿದಂತೆ ಮೂವರು ಕ್ಯಾಬ್‌ ಚಾಲಕ ಶಫೀಕ್‌ ಅಹ್ಮದ್‌ನನ್ನು ಭಯೋತ್ಪಾದಕನೆಂದು ನಿಂದಿಸಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.

Leopard Attack: ಹಾವೇರಿಯಲ್ಲಿ ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ- ಓರ್ವ ಸಾವು!

ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು!

Haveri News: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ಜರುಗಿದೆ.

Karnataka Weather: ಎಚ್ಚರಿಕೆ; ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಸುರಿಯಲಿದೆ ಭಾರಿ ಮಳೆ

ಇಂದು ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸುರಿಯಲಿದೆ ಮಳೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ವಿವಿಧೆಡೆಗಳಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡದ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.

DK Shivakumar: ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ., ಟನೆಲ್ ಯೋಜನೆಗೆ ಲಾಲ್ ಬಾಗ್ 6 ಎಕರೆ ವಶ ಎಂಬುದು ಸುಳ್ಳು: ಡಿಸಿಎಂ ಡಿ.ಕೆ. ಶಿವಕುಮಾರ್

ಲಾಲ್ ಬಾಗ್ ಅಭಿವೃದ್ಧಿಗೆ ₹10 ಕೋಟಿ ರೂ, 6 ಎಕರೆ ವಶ ಇಲ್ಲ: ಡಿಕೆ ಶಿವಕುಮಾರ್

Lal bagh: ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಲಾಲ್‌ ಬಾಗ್‌ನಲ್ಲಿ ಜಿಮ್ ಮಾಡಲಾಗುವುದು. ಟನೆಲ್‌ ರಸ್ತೆಗಾಗಿ ಆರು ಎಕರೆ ಭೂಮಿ ವಶಪಡಿಸಿಕೊಳ್ಳುವ ಅಗತ್ಯವಿಲ್ಲ. ಅರ್ಧ ಎಕರೆ ಪ್ರದೇಶದಲ್ಲಿ ಅಶೋಕ ಪಿಲ್ಲರ್ ಕಡೆ ಟನಲ್ ರಸ್ತೆಗೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.

Loading...