ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ
ಬಳ್ಳಾರಿ (Bellary news) ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಬಾವಿಯಲ್ಲಿ ಪತ್ತೆಯಾಗಿದ್ದಾನೆ. ಎರಡು ದಿನದ ಹಿಂದೆ ಬಾಲಕ ನಾಪತ್ತೆಯಾಗಿದ್ದ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ.