ಗುಬ್ಬಿಯಲ್ಲಿ ಜು.7ರಂದು ಶ್ರೀ ಪಾಂಡುರಂಗಸ್ವಾಮಿ ದಿಂಡಿ ಉತ್ಸವ
ಜು.6 ರ ಸಂಜೆ 5 ಗಂಟೆಗೆ ಶ್ರೀ ಜ್ಞಾನೇಶ್ವರಿ ಪಾರಾಯಣ ಮತ್ತು ಭಜನೆ ಕೀರ್ತನೆ ನಡೆದು ಮಹಾ ಮಂಗಳಾರತಿ ನಡೆಯಲಿದೆ. ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಘಟಕದ ಡಾ.ಸೂರ್ಯ ನಾರಾ ಯಣರಾವ್, ಗುರುಪ್ರಸಾದ್ ಪಿಸ್ಸೆ ಹಾಗೂ ಸತ್ಯನಾರಾಯಣ್ ಅವರಿಗೆ ಸನ್ಮಾನ ಸಮಾರಂಭ ಆಯೋಜಿಸ ಲಾಗಿದೆ