ಘೋರ ಘಟನೆ: ಇಬ್ಬರು ಮಕ್ಕಳು, ಪತಿಯ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
Bengaluru Crime News: ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.