ನಿವೃತ್ತಿ ಜೀವನ ನೆಮ್ಮದಿಯಿಂದ ಸಾಗಲಿ
ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆತು ಕುಟುಂಬಸ್ಥರಂತೆ ವಿಶ್ವಾಸದಿಂದ ಪ್ರೀತಿಪೂರ್ವಕ ಮಾತುಗಳ ನ್ನಾಡುತ್ತಾ ತಮ್ಮ ಕರ್ತವ್ಯದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರವಹಿಸಿ ತಮ್ಮ ಕರ್ತವ್ಯ ನಿಷ್ಠೆಯನ್ನು ಮೆರೆದಂತಹ ಟಿ.ಸಿ ಚಲಪತಿಯವರ ನಿವೃತ್ತಿ ಜೀವನ ಸುಖ ಶಾಂತಿ ನೆಮ್ಮದಿಯಿಂದ ಮತ್ತು ಉತ್ತಮ ಆರೋಗ್ಯದಿಂದ ಇರಬೇಕು. ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಶ್ರೀನಿವಾಸ್ ಮೂರ್ತಿಯವರು ಶುಭ ಹಾರೈಸಿದರು.