ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Government Office Timings: ರಾಜ್ಯದಲ್ಲಿ ಭಾರಿ ಬಿಸಿಲು; ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

ಭಾರಿ ಬಿಸಿಲಿನ ಹಿನ್ನೆಲೆ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ

Rising temperature: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಬೇಸಿಗೆಯಲ್ಲಿ ಕಚೇರಿ ಕೆಲಸದ ಸಮಯದ ಬದಲಾವಣೆ ಮಾಡಲಾಗಿದೆ.

Murder conspiracy: ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣು

ಎಂಎಲ್‌ಸಿ ರಾಜೇಂದ್ರ ಕೊಲೆಗೆ ಸಂಚು; ಪ್ರಮುಖ ಆರೋಪಿ ಸೋಮ ಪೊಲೀಸರಿಗೆ ಶರಣು

Murder conspiracy: ರಾಜೇಂದ್ರ ಕೊಲೆಗೆ ಸಂಚು ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡದಿಂದ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸಿದ್ದರು. ಇದೀಗ ಸೋಮ, ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ.

Self Harming: ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

ವಿಧಾನಸೌಧದ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ!

Self Harming: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ್ ಎಂಬಾತ ಬೆಂಗಳೂರಿನ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಸೇವಿಸಿದ್ದೇನೆ ಎಂಬುದಾಗಿ ಸಂಜಯ್ ಹೇಳಿದ ಕಾರಣ, ಆತನನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

Karnataka Weather: ರಾಜ್ಯದೆಲ್ಲೆಡೆ ಮುಂದಿನ 5 ದಿನ ವರುಣನ ಆರ್ಭಟ ಜೋರು!

ರಾಜ್ಯದೆಲ್ಲೆಡೆ ಮುಂದಿನ 5 ದಿನ ಮಳೆ ವರುಣನ ಆರ್ಭಟ ಜೋರು!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 °C ಮತ್ತು 20 ° C ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BJP Protest: ಬಿಜೆಪಿಯ ಅಹೋರಾತ್ರಿ ಧರಣಿ- ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರ್ಕಾರ: ವಿಜಯೇಂದ್ರ ವಾಗ್ದಾಳಿ

ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುವ ಸರ್ಕಾರ: ವಿಜಯೇಂದ್ರ ವಾಗ್ದಾಳಿ

BJP Protest: ಬಡವರು, ರೈತರು, ಜನಸಾಮಾನ್ಯರು ಇವತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಿಲ್ಲದ ದುಸ್ಥಿತಿ ಬಂದಿದೆ. ಪೆಟ್ರೋಲ್, ಡೀಸೆಲ್, ಹಾಲಿನ ದರ, ಸರ್ಕಾರಿ ಆಸ್ಪತ್ರೆಗಳ ಶುಲ್ಕ ಹೆಚ್ಚಿಸಿದ್ದಾರೆ. ನಿನ್ನೆಯಷ್ಟೇ ಡೀಸೆಲ್ ಬೆಲೆ 2 ರೂ. ಹೆಚ್ಚಿಸಿದ್ದಾರೆ. ಇದರಿಂದ ಸರಕುಗಳ ದರವೂ ಹೆಚ್ಚಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

BS Yediyurappa: ರಾಜ್ಯ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ: ಬಿ.ಎಸ್‌.ಯಡಿಯೂರಪ್ಪ

ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ: ಬಿಎಸ್‌ವೈ

BS Yediyurappa: ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಉಸಿರುಕಟ್ಟುವ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಮನೆಮನೆಗೆ ತೆರಳಿ ಜನಜಾಗೃತಿ ಮೂಡಿಸಬೇಕು. ಈ ಸರ್ಕಾರಕ್ಕೆ ಪಾಠ ಕಲಿಸಬೇಕು ಎಂದು ತಿಳಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು, ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದ್ದಾರೆ.

Actress Ranya Rao: ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್‌; ಡಿವೋರ್ಸ್‌ ಕೊಡಲು ಮುಂದಾದ ಪತಿ!

ನಟಿ ರನ್ಯಾ ರಾವ್‌ಗೆ ಮತ್ತೊಂದು ಶಾಕ್‌; ಡಿವೋರ್ಸ್‌ ಕೊಡಲು ಮುಂದಾದ ಪತಿ!

Actress Ranya Rao: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಸಿಕ್ಕಿಬಿದ್ದ ಬಳಿಕ ಬೇಸತ್ತ ಪತಿ ಜತಿನ್ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದ್ದು, ಸದ್ಯದಲ್ಲೇ ಅವರು ನ್ಯಾಯಾಲಯಕ್ಕೆ ತಮ್ಮ ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Muda Case: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೆ ಸಂಕಷ್ಟ; ಇಡಿ ತನಿಖೆಗೆ ಹೈಕೋರ್ಟ್‌ ಅನುಮತಿ

ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್‌ ಅನುಮತಿ

Muda Case: ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಆದರೆ ಡಿ.ಬಿ.ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶ ತಡೆ ಇಲ್ಲ ಎಂದು ತಿಳಿಸಿದೆ.

KSDL: ಕೆಎಸ್‌ಡಿಎಲ್‌ಗೆ 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

KSDL: ಕೆಎಸ್‌ಡಿಎಲ್‌ಗೆ 416 ಕೋಟಿ ರೂ. ದಾಖಲೆಯ ನಿವ್ವಳ ಲಾಭ

KSDL: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್‌ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಕಳೆದ ಸಾಲಿಗಿಂತ ₹54 ಕೋಟಿ ಹೆಚ್ಚಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ.

Sirsi Breaking: ತಿಂಡಿ ಕೊಡುವುದಾಗಿ ಪುಸಲಾಯಿಸಿ ಪಾಳುಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ

ಪಾಳುಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ

ಆರೋಪಿ, 17 ವರ್ಷದ ಬಾಲಕ ಯಲ್ಲಾಪುರಕ್ಕೆ ಕುಟುಂಬಸ್ಥರ ಮನೆಗೆ ಬಂದಿದ್ದ ವೇಳೆ ಈ ಬಾಲಕಿ ಯನ್ನು ಪುಸಲಾಯಿಸಿ ಊರಿನ ಪಾಳು ಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ ಹೋಗಿ ದ್ದನು. ಬಾಲಕಿ ರೋಧನೆಯಿಂದ ಅಳುತಿದ್ದುದನ್ನು ಗಮನಿಸಿದ ಪೋಷಕರು ಆಕೆಯ ಬಳಿ ಕೇಳಿದಾಗ ಪ್ರಕರಣ ಬಯಲಿಗೆ ಬಂದಿದೆ.

Bike Taxi Service: ರ‍್ಯಾಪಿಡೋ ಸೇರಿ ಇನ್ನಿತರ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶ

ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್‌ ಆದೇಶ

Bike Taxi Service: ರ‍್ಯಾಪಿಡೋ, ಓಲಾ, ಉಬರ್ ಸೇರಿದಂತೆ ಇತರೆ ಎಲ್ಲಾ ಬೈಕ್ ಟ್ಯಾಕ್ಸಿಗಳ ಸೇವೆ ನಿಲ್ಲಿಸಬೇಕು. ಇದಕ್ಕೆ ಸಂಬಂಧಿಸಿ 3 ತಿಂಗಳ ಒಳಗಾಗಿ ಮಾರ್ಗಸೂಚಿ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ; ಏ. 4ಕ್ಕೆ ಪ್ರಶಸ್ತಿ ಪ್ರದಾನ

ಸಾಹಿತಿ ಕುಂ.ವೀರಭದ್ರಪ್ಪ ಸೇರಿ ಮೂವರಿಗೆ ನಾಡೋಜ ಗೌರವ

Hampi Kannada University: ಸಾಹಿತಿ ಕುಂ.ವೀರಭದ್ರಪ್ಪ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್‌ ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶ್‌ ಕುಮಾರ್ ಅವರಿಗೆ ಹಂಪಿ ವಿಶ್ವವಿದ್ಯಾಲಯದ ನಾಡೋಜ ಗೌರವಕ್ಕೆ ಆಯ್ಕೆಯಾಗಿದ್ದಾರೆ.

Sirsi News: ದಾಂಡೇಲಿ‌ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಹೆಜ್ಜೇನು ದಾಳಿ, ಮೂವರಿಗೆ ಗಾಯ

ಹೆಜ್ಜೇನು ದಾಳಿಯಿಂದ ಮೂವರಿಗೆ ಗಾಯ

ಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಬುಧವಾರ ಹೆಜ್ಜೇನು ದಾಳಿಯಿಂದ ಮೂವರಿಗೆ ಗಾಯ ವಾದ ಘಟನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ನಿವಾಸಿಗಳಾದ ಮಹಮ್ಮದ್ ಇಸಾಕ್, ಬಹದ್ದೂರ್ ಖಾನ್ ಮತ್ತು ಮನೋಜ್ ಕುಮಾರ್ ಇವರು ಹೆಜ್ಜೇನು ದಾಳಿಯಿಂದ ಗಾಯಗೊಂಡು ನಗರದ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ದ್ದಾರೆ.

Basavaraj Bommai: ಕಾಂಗ್ರೆಸ್‌ನವರು ವಕ್ಫ್‌ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ತಿದ್ದುಪಡಿಗೆ ವಿರೋಧ: ಬೊಮ್ಮಾಯಿ ಆರೋಪ

ವಕ್ಫ್‌ ಆಸ್ತಿ ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು: ಬೊಮ್ಮಾಯಿ ಆರೋಪ

Basavaraj Bommai: ಇಡೀ ದೇಶದ ತುಂಬಾ ವಕ್ಫ್‌ ಆಸ್ತಿಯನ್ನು ಕಬಳಿಕೆ ಮಾಡಿದವರೇ ಕಾಂಗ್ರೆಸ್‌ನವರು, ಅವರ ಕಬಳಿಕೆಯನ್ನು ಮುಚ್ಚಿ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಬಿಜೆಪಿಯವರು ರೈತ ವಿರೋಧಿಗಳು ಎಂದ ಡಿ.ಕೆ.ಶಿವಕುಮಾರ್

ಬಿಜೆಪಿಯವರು ರೈತ ವಿರೋಧಿಗಳು ಎಂದ ಡಿ.ಕೆ.ಶಿವಕುಮಾರ್

DK Shivakumar: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್‌ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ: ಡಿ.ಕೆ.ಶಿವಕುಮಾರ್

DK Shivakumar: ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ, ನಾರಾಯಣಪುರ ಬಸವಸಾಗರ ಜಲಾಶಯದ ಬಲದಂಡೆ ಹಾಗೂ ಎಡದಂಡೆಯಿಂದ ಏ.15ರವರೆಗೆ ಬೆಳೆಗಳಿಗೆ ನೀರು ಹರಿಸಬೇಕು ಎಂದು ಮನವಿ ಸಲ್ಲಿಸಿದರು.

CM Siddaramaiah: ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಪೊಲೀಸರು ಪಣ ತೊಡಬೇಕು: ಸಿದ್ದರಾಮಯ್ಯ

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

CM Siddaramaiah: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತು ಹಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Actor Darshan: ಹಿರಿಯ ನಟಿ ಶೈಲಶ್ರೀ ಸುದರ್ಶನ್ ಬದುಕಿಗೆ ಬೆಳಕಾದ ನಟ ದರ್ಶನ್

ಹಿರಿಯ ನಟಿ ಶೈಲಶ್ರೀ ಸುದರ್ಶನ್ ಬದುಕಿಗೆ ಬೆಳಕಾದ ನಟ ದರ್ಶನ್

Actor Darshan: ಪತಿ ಸುದರ್ಶನ್ ನಿಧನದ ಬಳಿಕ ಒಬ್ಬಂಟಿಯಾಗಿದ್ದ ಹಿರಿಯ ನಟಿ ಶೈಲಶ್ರೀ ಅವರು ವೃದ್ಧಾಶ್ರಮ ಸೇರಿದ್ದರು. ಹಿರಿಯ ನಟಿಗೆ ಸಹಾಯ ಬೇಕಿದೆ ಎಂಬುವುದನ್ನು ಯೂಟ್ಯೂಬ್‌ ಚಾನೆಲ್‌ ಮೂಲಕ ತಿಳಿದುಕೊಂಡಿದ್ದ ನಟ ದರ್ಶನ್‌, ನಟಿ ಶೈಲಶ್ರೀ ಅವರಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Chitradurga Accident: ಚಿತ್ರದುರ್ಗದಲ್ಲಿ 15 ಪಲ್ಟಿ ಹೊಡೆದ ಕಾರು; ಮೂವರ ಸಾವು, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗದಲ್ಲಿ 15 ಪಲ್ಟಿ ಹೊಡೆದ ಕಾರು; ಮೂವರ ಸಾವು

Chitradurga Accident: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಮಸೀದಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಭೀಕರ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ಕಾರು 15 ಬಾರಿ ಪಲ್ಟಿಯಾಗಿದ್ದು, ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

IPL 2025: ಐಪಿಎಲ್‌ ಅಭಿಮಾನಿಗಳಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ ಸೌಲಭ್ಯ

ಐಪಿಎಲ್‌ ಅಭಿಮಾನಿಗಳಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ ಸೌಲಭ್ಯ

ವೈಟ್‌ಫೀಲ್ಡ್‌(ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆಸಂಸ್ಥೆ ಮತ್ತು ಮಾದಾವರ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

Self Harming: ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

Lokayukta Raid: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್‌ಸ್ಪಕ್ಟರ್‌ ಲೋಕಾಯುಕ್ತ ದಾಳಿಗೆ ಹೆದರಿ ಪರಾರಿ

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್‌ಸ್ಪಕ್ಟರ್‌ ಲೋಕಾಯುಕ್ತ ದಾಳಿಗೆ ಪರಾರಿ

ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ಪತ್ನಿ ಅನುಷಾ ಎಂಬವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಐ​ ಕುಮಾರ್​ನಿಂದ ಕಿರುಕುಳ ಆರೋಪ ಕೇಳಿಬಂದಿದೆ. ಸುಳ್ಳು ಕೇಸ್ ದಾಖಲಿಸಿ ಚನ್ನೇಗೌಡಗೆ ಸೇರಿದ 4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದು, ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಪಿಐ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಲಾಗಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಹೀಗಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 85ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ತಲಾ 93 ರೂ. ಏರಿಕೆ ಆಗಿತ್ತು. ಇಂದು ಯಥಾಸ್ಥಿತಿ ಕಂಡುಬಂದಿದ್ದು, ಚಿನ್ನದ ದರ 8,510 ರೂ. ಮತ್ತು 9,284 ರೂ. ಇದೆ.

Chikkaballapur News: ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಬಾಗೇಪಲ್ಲಿ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ನಮಾಜ್ ಮುಕ್ತಾಯವಾದ ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್‌ ಪೆಕ್ಟರ್ ವೆಂಕಟರವಣಪ್ಪ, ವಿ.ಜಿ.ಕುಮಾರ್, ಶಿವರಾಜ್ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.