ಕಾಂಗ್ರೆಸ್ ಶಾಸಕನಿಂದ ಆಪರೇಷನ್ ಸಿಂದೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ
ಆಪರೇಷನ್ ಸಿಂದೂರ್ನ ಮೊದಲ ದಿನವೇ ಭಾರತೀಯ ವಾಯುಸೇನೆಯು ಸೋತಿದೆ ಎಂದು ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಈಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ಅವರು ಆಪರೇಷನ್ ಸಿಂದೂರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.