ಮೇಕೆದಾಟು ವಿವಾದದ ನಡುವೆ ಜಲ ಸಮಸ್ಯೆ ಪರಿಹಾರಕ್ಕೆ ಮೋದಿ ಸಲಹೆ
Mekedatu Issue: ಮೇಕೆದಾಟು ಯೋಜನೆ ತಡೆಯುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಪತ್ರ ಬರೆದಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಾಜ್ಯಗಳಿಗೆ ಅಂತಾರಾಜ್ಯ ಜಲ ವಿವಾದಗಳನ್ನು ಸಹಕಾರ ಮತ್ತು ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆಯ ಮೂಲಕ ಬಗೆ ಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.