ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಉದ್ಯಮಿಗಳೊಂದಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದ ಬಳಿಕ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅವರು ಕೂಡ ಮಂಗಳವಾರ ರಾತ್ರಿಯಷ್ಟೇ ದಲಿತ ಉದ್ಯಮಿಗಳಿಗೆ ರಾತ್ರಿ ಡಿನ್ನರ್ ಸಭೆ ನಡೆಸಿದ್ದರು. ಇದಾದ ಬಳಿಕ ಈಗ ಮತ್ತೆ ಕಾಂಗ್ರೆಸ್ ಶಾಸಕರಿಗೆ ಬುಧವಾರ ರಾತ್ರಿ ಡಿನ್ನರ್ ಪಾರ್ಟಿ ಆಯೋಜಿಸಿದ್ದರು.