ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ: ಎಚ್ಡಿಕೆ ಆರೋಪ
Ramanagara SIR scam: ನಿಯಮದಂತೆ ಬಿಎಲ್ಒಗಳು ಮನೆ-ಮನೆಗೆ ಹೋಗಬೇಕಾದರೆ, ರಾಮನಗರದಲ್ಲಿ ಸಿಎಂ ಅವರು ಪ್ರಭಾವ ಬಳಸಿ ಸಾವಿರಾರು ಜನರನ್ನು ಕಲ್ಯಾಣ ಮಂಟಪದಲ್ಲಿ ಕೂರಿಸಿ SIR ಜಾತ್ರೆ ನಡೆಸುತ್ತಿದ್ದಾರೆ. ದೇಶದ ಭದ್ರತೆಗೆ ಸವಾಲಾಗಿರುವ ಬಾಂಗ್ಲಾ ನುಸುಳುಕೋರರನ್ನು ಇಲ್ಲಿ ಪೋಷಿಸಿ, ಅವರಿಗೆ ಮತದಾನದ ಹಕ್ಕು ಕೊಡಿಸುವ ವ್ಯವಸ್ಥಿತ ಸಂಚು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.