ಉತ್ತರ ಕನ್ನಡವೀಗ ಬಿಸಿಲಿಗೆ ತತ್ತರ
ಹಸಿರು ಹೊದಿಕೆಯನ್ನು ಹೊದ್ದುಕೊಂಡಿರುವ ಪಶ್ಚಿಮ ಘಟ್ಟಗಳಲ್ಲಿ ತಾಪಮಾನ ಏರಿಕೆ ಯಾಗಿರುವುದು ಕೇವಲ ಮನುಷ್ಯರಿಗಷ್ಟೇ ಅಲ್ಲ, ಅಲ್ಲಿನ ಜೀವವೈವಿಧ್ಯಕ್ಕೂ ದೊಡ್ಡ ಹೊಡೆತ ನೀಡಿದೆ. ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಕೊಡಗಿನಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2ಡಿಸೆ ನಿಂದ ೪ಡಿಸೆ ವರೆಗೆ ಏರಿಕೆಯಾಗಿದೆ.