ನ.2ರಂದು ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನ: ಡಿಸಿಗೆ ಇ-ಮೇಲ್ ಅರ್ಜಿ
Kalaburagi: ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತ್ತು. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಕೋರ್ಟ್ ನ ಈ ಆದೇಶದ ಅನ್ವಯ ಈಗ ಮತ್ತೆ ಹೊಸ ಅರ್ಜಿ ಸಲ್ಲಿಕೆ ಮಾಡಲಾಗಿದೆ.