ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkanayakanahalli (Tumkur) News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಿಂದ ಸಾಧನೆ ಸಾಧ್ಯ: ಶಾಸಕ ಸಿ.ಬಿ.ಸುರೇಶ್ ಬಾಬು

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನ ದಿಂದ ಸಾಧನೆ ಸಾಧ್ಯ

ಪ್ರವೇಶ ಬಯಸಿ ತರಬೇತಿ ಪಡೆಯಲು ಬಂದಿದ್ದೀರಿ ಈ ಒಂದು ತರಬೇತಿ ಶಿಬಿರದಲ್ಲಿ ಎಲ್ಲಾ ಪರಿಕರ ಗಳನ್ನು ನಿಮಗೆ ಪ್ರಾತ್ಯಕ್ಷಿಕೆಯ ರೂಪದಲ್ಲಿ ಲಭ್ಯವಾಗಿ ಇದರ ಸಾಕಷ್ಟು ಮೌಲ್ಯವನ್ನು ಪಡೆದಿದ್ದೀರಿ ಇದರಿಂದ ಮುಂದಿನ ಶೈಕ್ಷಣಿಕ ಪ್ರಗತಿಗೆ 10 ಹಲವು ದಾರಿಗಳನ್ನು ಕಲ್ಪಿಸಿ ಕೊಡುತ್ತದೆ ಇದರಿಂದ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ

Hombale Films: ʼಕಾಂತಾರ ಚಾಪ್ಟರ್‌ 1ʼ ಚಿತ್ರದ ಜೂನಿಯರ್‌ ಆರ್ಟಿಸ್ಟ್‌ ಸಾವು; ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್‌

ಜೂನಿಯರ್‌ ಆರ್ಟಿಸ್ಟ್‌ ಸಾವು; ಹೊಂಬಾಳೆ ಫಿಲ್ಮ್ಸ್‌ನಿಂದ ಸ್ಪಷ್ಟನೆ

Kantara Chapter 1: ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ಪ್ರೊಡಕ್ಷನ್‌ ಕಂಪನಿ ಹೊಂಬಾಳೆ ಫಿಲ್ಮ್ಸ್‌ ʼಕಾಂತಾರ ಚಾಪ್ಟರ್‌ 1ʼ ಚಿತ್ರದ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ಕುಂದಾಪುರದಲ್ಲಿ ನಡೆಯುತ್ತಿದೆ. ಈ ಮಧ್ಯೆ ಜೂನಿಯರ್‌ ಆರ್ಟಿಸ್ಟ್‌ ಒಬ್ಬರು ಮೃತಪಟ್ಟಿದ್ದಾರೆ. ಈ ಬಗ್ಗೆ ಇದೀಗ ಹೊಂಬಾಳೆ ಫಿಲ್ಮ್ಸ್‌ ನೀಡಿದೆ.

Chikkaballapur News: ಮೇ 12 ರಂದು ಶ್ರೀ ಭಗವಾನ್ ಬುದ್ಧ ಜಯಂತಿ

ಮೇ 12 ರಂದು ಶ್ರೀ ಭಗವಾನ್ ಬುದ್ಧ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಭಗವಾನ್ ಬುದ್ಧ ಜಯಂತಿಯನ್ನು ಮೇ 12 ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆ ಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್  ಅವರು ನೆರವೇರಿಸಲಿದ್ದಾರೆ

Chikkaballapur News: ಜಂಗಮಕೋಟೆ ಕೈಗಾರಿಕಾ ಪ್ರದೇಶಕ್ಕೆ ಕಂಠಕವಾದ ಸಂಘಟನೆಗಳ ಜಟಾಪಟಿ

ಶಿಡ್ಲಘಟ್ಟ ತಾಲೂಕಿಗೆ ಕೈತಪ್ಪಲಿದೆಯೇ ಪ್ರಥಮ ಕೈಗಾರಿಕಾ ಪ್ರದೇಶದ ಅವಕಾಶ

ಜಂಗಮಕೋಟೆ ಹೋಬಳಿಯಲ್ಲಿ ತಲೆಯೆತ್ತಲಿರುವ ಡೀಪ್‌ಟೆಕ್ ಕೈಗಾರಿಕಾ ವಲಯಕ್ಕೆ ಭೂಮಿ ಬಿಟ್ಟುಕೊಡುವಲ್ಲಿ ಮುಂದುವರೆದಿರುವ ರೈತಸಂಘಟನೆಗಳ ಜಟಾಪಟಿ ಸದ್ಯ ಮುಗುಯುವ ಲಕ್ಷಣ ಕಾಣುತ್ತಿಲ್ಲ.ರೈತ ಸಂಘಟನೆಗಳ ಪರ ವಿರೋಧದ ಪ್ರಬಲ ಅಲೆಗೆ ಸಿಕ್ಕು ತಾಲೂಕಿನ ಪ್ರಥಮ ಕೈಗಾರಿಕಾ ವಲಯ ನಿರ್ಮಾಣವು ಇಲ್ಲಿಂದ ಕೈತಪ್ಪಿದರೂ ಅಚ್ಚರಿಪಡು ವಂತಿಲ್ಲ ಎಂಬ ಸನ್ನಿವೇಶ ನಿರ್ಮಾಣ ವಾಗಿದೆ.

Chikkaballapur News: ಗೌರಿಬಿದನೂರಿನ ಜಿಟಿಟಿಸಿ ಸರ್ಕಾರಿ ಉಪಕರಣಗಾರ, ತರಬೇತಿ ಕೇಂದ್ರದಿಂದ ಮನವಿ

ಕೌಶಲ್ಯಾಧಾರಿತ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಸಲಹೆ

ಸರ್ಕಾರಿ ಉಚಿತ ಅಲ್ಪಾವಧಿ ಕೌಶಾಲ್ಯಾಭಿವೃದ್ಧಿ ತರಬೇತಿಗಳಲ್ಲಿ ಟರ್ನರ್, ಫಿಟ್ಟರ್ ಸೇರಿದಂತೆ ಇತರೆ ತರಬೇತಿಗಳನ್ನು ನೀಡಲಾಗುತ್ತದೆ. ಈ ಸಂಸ್ಥೆ ಕಾಲೇಜು ಸ್ಥಾಪನೆಯಾಗಿದ್ದು 1972ರಲ್ಲಿ, ಈಗಾಗಲೇ 50 ವರ್ಷ ಪೂರೈಸಿದೆ, ರಾಜ್ಯದಲ್ಲಿ 33 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ, ಗೌರಿಬಿದ ನೂರಿನಲ್ಲಿ 2016 ರಲ್ಲಿ ಸಂಸ್ಥೆ ಆರಂಭವಾಗಿದ್ದು, 2017ರಿಂದ ದೀರ್ಘಾವಧಿ ಕೋರ್ಸುಗಳನ್ನು ನಡೆಸಲಾಗುತ್ತಿದೆ

Operation Sindoor: ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂದೂರ; ಕಲಾವಿದರ ಸಂಭಾಷಣೆಯ ವಿಡಿಯೋ ವೈರಲ್‌!

ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂದೂರ

Operation Sindoor: ಉಡುಪಿಯ ಪಾವಂಜೆ ಮೇಳದ ಯಕ್ಷಗಾನದಲ್ಲಿ ಭಾರತದ ʼಆಪರೇಷನ್ ಸಿಂದೂರʼದ ಬಗ್ಗೆ ಕಲಾವಿದರ ಸಂಭಾಷಣೆ ಪ್ರೇಕ್ಷಕರ ಗಮನ ಸೆಳೆದಿದೆ. ಈ ವಿಡಿಯೋವನ್ನು ಶಾಸಕ ಸುನಿಲ್ ಕುಮಾರ್ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Chikkaballapur News: ಮಂಚೇನಹಳ್ಳಿ ಶೂಟೌಟ್ ಪ್ರಕರಣದ ಹಿಂದಿನ ಸೂತ್ರದಾರಿ ಹುಡುಕಿ: ಎಸ್.ಆರ್.ಹಿರೇಮಠ್ ಸೂಚನೆ

ಮಂಚೇನಹಳ್ಳಿ ಶೂಟೌಟ್ ಪ್ರಕರಣದ ಹಿಂದಿನ ಸೂತ್ರದಾರಿ ಹುಡುಕಿ

ಜಿಲ್ಲೆಯಲ್ಲಿ ರೈತಸಂಘಟನೆಗಳು ಪ್ರಕೃತಿಯ ಮೂಲಗಳಾದ ಬೆಟ್ಟಗುಡ್ಡ, ನೆಲ, ಜಲ ಗೋಕುಂಟೆ, ಗೋ ಕಾಡುಗಳನ್ನು ಉಳಿಸಲು ಮುಂದಾಗಿರುವ ಸಂದರ್ಭದಲ್ಲಿ ಹಾಡಹಗಲೇ ಕ್ವಾರಿಯ ಮಾಲಿಕನ ಸಂಬಂಧಿ ಈ ನೆಲದ ಕಾನೂನಿನಂತೆ ನಡೆದುಕೊಳ್ಳದೆ ತನ್ನ ದುಷ್ಟಕೂಟವನ್ನು ಕಟ್ಟಿಕೊಂಡು ರಸ್ತೆ ನಿರ್ಮಾಣಕ್ಕೆ ಅಡ್ಡಿಪಡಿಸಿದ ರೈತರ ಮೇಲೆ ಗುಂಡಿನ ದಾಳಿ ನಡೆಸಿರುವುದು ಅಕ್ಷಮ್ಯ. ಇಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ನೀಡಿದ ಕಂದಾಯ ಮತ್ತು ಗಣಿ ಇಲಾಖೆ ಅಧಿಕಾರಿಗಳೇ ಇದಕ್ಕೆ ನೇರ ಹೊಣೆ ಹೊರಬೇಕು

Bengaluru airport: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌; ಪ್ರಯಾಣಿಕರಿಗೆ 3 ಗಂಟೆ ಮುಂಚೆ ಆಗಮಿಸಲು ಸೂಚನೆ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌

Bengaluru airport: ಪ್ರಯಾಣಿಕರು ತಮ್ಮ ವಿಮಾನ ನಿರ್ಗಮನದ ಕನಿಷ್ಠ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೂಲಕ, ಚೆಕ್-ಇನ್, ಭದ್ರತಾ ತಪಾಸಣೆ ಮತ್ತು ಬೋರ್ಡಿಂಗ್ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳಬಹುದು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

Karnataka High Court: ಪಾಕಿಸ್ತಾನದ ಮಕ್ಕಳನ್ನು ಮರಳಿ ಕಳಿಸುವ ಸರಕಾರದ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಹೈಕೋರ್ಟ್ ನಕಾರ

ಪಾಕ್‌ ಮಕ್ಕಳನ್ನು ಮರಳಿ ಕಳಿಸುವ ಸರಕಾರದ ಆದೇಶ ತಡೆಯಲು ಹೈಕೋರ್ಟ್ ನಕಾರ

ತಮ್ಮ ವಿರುದ್ಧ ಬವಲವಂತದ ಕ್ರಮ ಕೈಗೊಳ್ಳದಂತೆ ಸರಕಾರಕ್ಕೆ ನಿರ್ದೇಶನ ಕೋರಿ ಭಾರತೀಯ ತಾಯಿ ಮತ್ತು ಪಾಕಿಸ್ತಾನದ ತಂದೆಗೆ ಜನಿಸಿದ ಪಾಕಿಸ್ತಾನದ ಮೂವರು ಅಪ್ರಾಪ್ತ ಮಕ್ಕಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್‌ (Karnataka High Court) ಆದೇಶಿಸಿದೆ.

heranje-krishna-bhat: ಸಾಹಿತಿ, ಸಾಂಸ್ಕೃತಿಕ ಸಂಘಟಕ ಹೆರಂಜೆ ಕೃಷ್ಣ ಭಟ್‌ ನಿಧನ

ಸಾಹಿತಿ, ಸಾಂಸ್ಕೃತಿಕ ಸಂಘಟಕ ಹೆರಂಜೆ ಕೃಷ್ಣ ಭಟ್‌ ನಿಧನ

ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಸಂಸ್ಕೃತ ಉಪನ್ಯಾಸಕರು, ವಿಭಾಗ ಮುಖ್ಯಸ್ಥರಾಗಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದ ಭಟ್ಟರು (Heranje Krishna Bhat) ನಿವೃತ್ತಿಯ ಬಳಿಕ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿರ್ದೇಶಕರಾಗಿ ಅನೇಕ ವರ್ಷಗಳ ಕಾಲ ಮಹತ್ವದ ಸೇವೆ ಸಲ್ಲಿಸಿದ್ದರು.

Treason: ಕರ್ನಾಟಕದಲ್ಲಿ ಪಾಕ್‌ ಪ್ರೇಮಿ; ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು

ವಿಜಯಪುರದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್​​, ದೂರು ದಾಖಲು

ಆಪರೇಷನ್ ಸಿಂದೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕರ್ನಾಟಕದಲ್ಲೂ ಕೂಡ ಕೆಲ ಪಾಕ್‌ ಪ್ರೇಮಿಗಳು ಮತ್ತೆ ಬಾಲ ಬಿಚ್ಚುತ್ತಿದ್ದಾರೆ. ವಿಜಯಪುರ ಮೂಲದ ಮೆಡಿಕಲ್‌ ವಿದ್ಯಾರ್ಥಿನಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪಾಕ್‌ ಪರ ಪೋಸ್ಟ್‌ ಹಂಚಿಕೊಂಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ದ ದೇಶದ್ರೋಹದ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

Operation Sindoor: ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಯುದ್ಧದ ಬಗ್ಗೆ ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಮಿಷನರ್ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ (Operation Sindoor) ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

Operation Sindoor: ರಾಜ್ಯದಲ್ಲಿ ಕೇಂದ್ರ ಸೂಚನೆಯಂತೆ ಹೈ ಅಲರ್ಟ್:‌ ಸಿಎಂ ಸಿದ್ದರಾಮಯ್ಯ; ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ರಾಜ್ಯದಲ್ಲಿ ಹೈ ಅಲರ್ಟ್, ಎಚ್‌ಎಎಲ್‌ ಸಿಬ್ಬಂದಿಗೆ ರಜೆ ರದ್ದು

ಭಾರತ- ಪಾಕ್‌ ಯುದ್ಧದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

Dr Na Someshwara: ವಿದ್ಯಾರ್ಥಿಗಳು ಶಿಸ್ತು, ಏಕಾಗ್ರತೆಯಿಂದ ಅಭ್ಯಾಸ ಮಾಡಿದಲ್ಲಿ ಉನ್ನತ ವ್ಯಕ್ತಿತ್ವ ಹೊಂದಲು ಸಾಧ್ಯ: ಡಾ.ನಾ. ಸೋಮೇಶ್ವರ

ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ಕೊಡಿ: ಡಾ.ನಾ. ಸೋಮೇಶ್ವರ

Dr Na Someshwara: ಶಿಕ್ಷಣ ಎಂಬುದು ಕೇವಲ ಪಠ್ಯಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವಂತಿರಬೇಕು. ಶಿಕ್ಷಕರು ಪಠ್ಯದ ಜತೆಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ಕ್ವಿಜ್ ಮಾಸ್ಟರ್ ಖ್ಯಾತಿಯ ಡಾ.ನಾ. ಸೋಮೇಶ್ವರ ತಿಳಿಸಿದ್ದಾರೆ.

Janardhan Reddy‌: ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

Obulapuram Mining Case: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್‌ ಸಮೀಪದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಇದೀಗ ಅವರು ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

Pralhad Joshi: ಆಹಾರ ಧಾನ್ಯ ಕೊರತೆ ವದಂತಿ; ದೇಶದಲ್ಲಿ ಅಗತ್ಯಕ್ಕಿಂತ ದುಪ್ಪಟ್ಟು ಸಂಗ್ರಹವಿದೆ: ಜೋಶಿ ಸ್ಪಷ್ಟನೆ

ದೇಶದಲ್ಲಿ ಆಹಾರ, ಅಗತ್ಯ ವಸ್ತುಗಳ ಕೊರತೆಯಿಲ್ಲ: ಜೋಶಿ ಸ್ಪಷ್ಟನೆ

Pralhad Joshi: ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕಿಡಿಗೇಡಿಗಳ ಪ್ರಯತ್ನ ಇದಾಗಿದೆ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರು, ದೇಶದ ಯಾವುದೇ ಸ್ಥಳದಲ್ಲೂ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿಲ್ಲ. ಅಗತ್ಯಕ್ಕಿಂತ ಹೆಚ್ಚೇ ದಾಸ್ತಾನಿದೆ ಎಂದು ಅವರು ತಿಳಿಸಿದ್ದಾರೆ.

ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿ ಸವಿದು, ಜೀನ್‌ ಕೆ ಲಿಯೆ ದೋಸ್ತ್‌, ಜರೂರಿ ಹೈ ಫ್ಯಾಂಟಸಿ ಎಂದು ನಟ ಶಾರುಖ್‌ ಖಾನ್‌

ಜೀನ್‌ ಕೆ ಲಿಯೆ ದೋಸ್ತ್‌, ಜರೂರಿ ಹೈ ಫ್ಯಾಂಟಸಿ ಎಂದ ನಟ ಶಾರುಖ್‌

“ಫ್ಯಾಂಟಸಿ ಆಳವಾಗಿ ವೈಯಕ್ತಿಕವಾಗಿದೆ, ಆದರೆ ಸಾರ್ವತ್ರಿಕವಾಗಿ ಪ್ರಸ್ತುತವಾಗಿದೆ . ‘ಫ್ಯಾಂಟಸಿ ಜರೂರಿ ಹೈ’ ನೊಂದಿಗೆ, ನಾವು ಡಾರ್ಕ್ ಫ್ಯಾಂಟಸಿಯಲ್ಲಿ, ಜನರು ತಮ್ಮ ದೈನಂದಿನ ದಿನಚರಿಗಳಿಂದ ಮುಕ್ತಗೊಳಿಸಲು ಮತ್ತು ಅವರ ಜೀವನದಲ್ಲಿ ಫ್ಯಾಂಟಸಿ ಪರಿವರ್ತಕ ಸ್ಪರ್ಶ ವನ್ನು ಮರುಶೋಧಿಸಲು ಆಹ್ವಾನಿಸುತ್ತಿದ್ದೇವೆ

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಸಾನ್ವಿಕ ಅವರ ನಿರ್ಮಾಣ, ನಿರ್ದೇಶನ, ನಾಯಕಿಯಾಗಿ ನಟಿಸಿರುವ ʼಜಾವ ಕಾಫಿʼ

ತೆರೆಗೆ ಬರಲು ಸಿದ್ಧವಾಗಿದೆ ʼಜಾವ ಕಾಫಿʼ ಚಿತ್ರ

Kannada New Movie: ಕೇರಳ ರಾಜ್ಯದವರಾದ ಸಾನ್ವಿಕ ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿರುವುದು ವಿಶೇಷ. ನಿರ್ದೇಶನ ಮಾತ್ರ ಅಲ್ಲ. ನಿರ್ಮಾಪಕಿ, ನಾಯಕಿ,‌ ಸಾಹಸ ನಿರ್ದೇಶಕಿ ಹೀಗೆ ಒಂಭತ್ತು ಆಯಾಮಾಗಳಲ್ಲಿ ಸಾನ್ವಿಕ ಕೆಲಸ ಮಾಡಿದ್ದಾರೆ. ʼಜಾವ ಕಾಫಿʼ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao: ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಸೂಚನೆ

ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ‌ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

CM Siddaramaiah: ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು- ಸಿದ್ದರಾಮಯ್ಯ

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು: ಸಿದ್ದರಾಮಯ್ಯ

CM Siddaramaiah: ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Road Accident: ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

ಭೀಕರ ಅಪಘಾತ, ಲಾರಿಗೆ ಕಾರು ಡಿಕ್ಕಿಯಾಗಿ 6 ಜನ ಸಾವು

Road Accident: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಆರು ಮಂದಿ ಹರಿಯಾಣ ಮೂಲದ ಆಡಿ ಎ6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Operation Sindoor: 'ಸಿಂದೂರʼದ ಸಂದೇಶ ದೇಶದ ಮುಂದಿಟ್ಟ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

'ಸಿಂದೂರʼದ ಸಂದೇಶ ತಂದ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!

ಐತಿಹಾಸಿಕ ಆಪರೇಶನ್ ಸಿಂದೂರ್‌ ‌ (Operation Sindoor) ಕುರಿತು ವಿವರಣೆ ನೀಡಿದ್ದ ಮಹಿಳಾ ಅಧಿಕಾರಿಗಳಲ್ಲಿ ಒಬ್ಬರಾದ ಸೋಫಿಯಾ ಖುರೇಷಿ (Colonel Sofia Khureshi) ಅವರಿಗೆ ಕರ್ನಾಟಕ ನಂಟು ಇದೆ. ಇವರ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದವರು. ಪತಿ ತಾಜುದ್ದೀನ್ ಬಾಗೇವಾಡಿ ಅವರೂ ಕೂಡಾ ಸೈನ್ಯದಲ್ಲಿದ್ದು ಪತ್ನಿಯಂತೆ ಕರ್ನಲ್ ಆಗಿ ದೇಶ ಸೇವೆ ಮಾಡುತ್ತಿದ್ದಾರೆ.

Sirsi News: ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ: ಎನ್.ಎಸ್.ಹೆಗಡೆ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ

ದೇಶದ ಏಕತೆ, ಸಮಗ್ರತೆ, ರಕ್ಷಣೆಯ ವಿಷಯದಲ್ಲಿ ರಾಜಕೀಯ ಬೇಡ. ಈಗಾಗಲೇ ನಮ್ಮ ಸೇನೆ ಸಮಗ್ರವಾಗಿ ಉಗ್ರರ ಸದೆ ಬಡಿಯಲು ಕಾರ್ಯನಿರ್ವಹಿಸಿದ್ದು, ದೇಶದ ವಿಷಯದಲ್ಲಿ ಪ್ರಧಾನಿ ಯವರ ದಿಟ್ಟ ನಡೆ ಶ್ಲಾಘನೀಯ.‌ ಅಲ್ಲದೇ ಕಾಂಗ್ರೆಸ್ ನಾಯಕರೂ ಸಹ ಇದನ್ನು ಬೆಂಬಲಿಸಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್.ಹೆಗಡೆ ಹೇಳಿದರು

ಸದ್ಗುರು ಸನ್ನಿಧಿ ಮತ್ತು ಈಶ ಫೌಂಡೇಶನ್ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ : ಸ್ವಾಮಿ ವಿಮೋಹ ಸ್ಪಷ್ಟನೆ

ರಾಜಕೀಯ ಅಥವಾ ಧಾರ್ಮಿಕ ಸಂಘಟನೆಯೊಂದಿಗೆ ಸಂಯೋಜಿತವಾಗಿಲ್ಲ

ಈಶ ಫೌಂಡೇಶನ್ ಅಥವಾ ಸದ್ಗುರು ಸನ್ನಿಧಿಯು ಕರ್ನಾಟಕದ ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ಸರ್ಕಾರದಿಂದ (ಹಿಂದಿನ ಅಥವಾ ಪ್ರಸ್ತುತ) ಯಾವುದೇ ಭೂಮಿ ಅಥವಾ ಹಣವನ್ನು ಪಡೆದಿಲ್ಲ.ಎಲ್ಲಾ ಭೂಮಿಯನ್ನು ಗ್ರಾಮಸ್ಥರಿಂದ (ಭೂಮಾಲೀಕ ರಿಂದ) ನೇರವಾಗಿ ಹಣ ಪಾವತಿಸಿ ಖರೀದಿಸಲಾಗಿದೆ