ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ
ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಿಎಂ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.