ದೇವೇಗೌಡರ ಮಾರ್ಗದರ್ಶನ ದೇಶಕ್ಕೆ ಅಗತ್ಯ : ರಾಜ್ಯಸಭೆಗೆ ಮತ್ತೆ ಆಯ್ಕೆ ಮಾಡಿ
ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ (Former Prime Minister HD Deve Gowda) ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳುಹಿಸುವ ಅಗತ್ಯವಿದೆ. ಅವರ ಅಪಾರ ಅನುಭವ ಮತ್ತು ಮಾರ್ಗದರ್ಶನ ದೇಶಕ್ಕೆ ಇನ್ನಷ್ಟು ಅವಶ್ಯಕವಾಗಿದೆ ಎಂದು ಶಾಸಕ ಬಿ.ಎನ್ ರವಿಕುಮಾರ್ (MLA B.N.Ravikumar) ಅಭಿಪ್ರಾಯಪಟ್ಟರು.