ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pravasi Prapancha

ದಕ್ಷಿಣ ಆಫ್ರಿಕಾಕ್ಕೆ ಅಡಿಗಾಸ್‌ ಯಾತ್ರಾ ಸೊಬಗಿನ ಯಾತ್ರೆ

ಅಡಿಗಾಸ್‌ ಯಾತ್ರಾದಿಂದ ದಕ್ಷಿಣ ಆಫ್ರಿಕಾಕಕ್ಕೆ ಪ್ರವಾಸ

Adigas Yatra: ದಕ್ಷಿಣ ಆಫ್ರಿಕಾ ಎಂದರೆ ಪ್ರಕೃತಿ ಸೌಂದರ್ಯ ಕಣ್ಣಮುಂದೆ ಬರುತ್ತದೆ. ಇಲ್ಲಿನ ವನ್ಯಜೀವಿ ಸಂಪತ್ತು ಮತ್ತು ಶ್ರೀಮಂತ ಸಂಸ್ಕೃತಿಯಿಂದಲೂ ಜಾಗತಿಕ ಪ್ರವಾಸೋದ್ಯಮದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿಗೆ ಪ್ರವಾಸ ಹೋಗಬೇಕು ಎನ್ನುವುದು ಎಲ್ಲರ ಕನಸು. ಅಡಿಗಾಸ್‌ ಯಾತ್ರಾದಿಂದ ಈ ಕನಸು ಸುಲಭವಾಗಿ ನೆರವೇರುತ್ತದೆ. ಈ ಕುರಿತಾದ ವಿವರ ಇಲ್ಲಿದೆ.

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

Pravasi Prapancha: ರಾಣೇಬೆನ್ನೂರು ಪ್ರವಾಸೋದ್ಯಮ; ಸಫಾರಿಯಿಂದ ಪರಂಪರೆಯವರೆಗೆ ಪಯಣ

ರಾಣೇಬೆನ್ನೂರು: ಸಫಾರಿಯಿಂದ ಪರಂಪರೆಯವರೆಗೆ ಪಯಣ

Ranebennuru: ರಾಣೇಬೆನ್ನೂರು ವನ್ಯಜೀವಿ, ಪರಂಪರೆ, ಆಧ್ಯಾತ್ಮಿಕ, ಪರಿಸರ ಮತ್ತು ಸಾಹಸ ಪ್ರವಾಸೋದ್ಯಮದ ವಿಶಿಷ್ಟ ಸಮ್ಮಿಲನವನ್ನು ಹೊಂದಿದೆ. ಕೃಷ್ಣಮೃಗ ಅಭಯಾರಣ್ಯ, ಬೆಟ್ಟದ ಮಲ್ಲಪ್ಪನ ಗುಡ್ಡ, ಮುಕ್ತೇಶ್ವರ ದೇವಾಲಯ ಮತ್ತು ಐರಾಣಿ ಕೋಟೆಗಳು ಒಟ್ಟಾಗಿ ಅಭಿವೃದ್ಧಿಯ ಅಪಾರ ಸಾಮರ್ಥ್ಯವಿರುವ ಬಲಿಷ್ಠ ಪ್ರವಾಸೋದ್ಯಮ ವಲಯವನ್ನು ಸೃಷ್ಟಿಸುತ್ತವೆ.

Pravasi Prapancha: ನಾಡು ಕಂಡ ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

BSY Abhimanotsava: ರಾಜಕಾರಣಕ್ಕೆ ಬರುವ ಹಾದಿ ಕಷ್ಟವಲ್ಲ. ಆದರೆ ಬಂದ ಬಳಿಕ ಆ ಹಾದಿಯಲ್ಲಿ ಅಭಿವೃದ್ಧಿ ಮಾಡುತ್ತಾ, ಜನರ ಪ್ರೀತಿ ಹಾಗೂ ನಂಬಿಕೆ ಗಳಿಸಿ ಎಷ್ಟು ದೂರ ಕ್ರಮಿಸಲು ಸಾಧ್ಯವೆನ್ನುವುದೇ ಸವಾಲು. ಈ ಸವಾಲನ್ನು ಮೆಟ್ಟಿನಿಂತು, ರಾಜ್ಯವೇ ಮೆಚ್ಚುವಂತೆ ಜನಪರ ಧ್ವನಿಯಾಗಿ ಕರ್ನಾಟಕದ ʼಮಾಸ್ ಲೀಡರ್ʼ ಎಂಬ ಹೆಸರು ಪಡೆದ ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ (ಬಿ.ಎಸ್. ಯಡಿಯೂರಪ್ಪ) ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದ ಪ್ರವಾಸೋದ್ಯಮಕ್ಕೂ ದಾರಿದೀಪದಂತಿದ್ದ ಅವರ ದೂರದೃಷ್ಟಿ ಈಗಲೂ ಪ್ರಸ್ತುತ.

Pravasi Prapancha: ಹಿತವಾದ ಮನಸಿಗೆ ಹದವಾದ ಕಾಫಿ; ನೆನಪಲ್ಲುಳಿಯುವ ಮಾತಾಸ್‌ ಘಮ

ನೆನಪಲ್ಲುಳಿಯುವ ಮಾತಾಸ್‌ ಕಾಫಿ ಘಮ

Mathas Coffee: ಮಾತಾಸ್‌ ಕಾಫಿ ಎಂದರೆ ಕರ್ನಾಟಕದ ಜನರಿಗೆ ಎಮೋಷನ್‌ ಆಗಿಬಿಟ್ಟಿದೆ. ಮಾತಾಸ್‌ ಅವರು ಬರಿ ಕಾಫಿ ಪುಡಿ ಮಾರಾಟ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ. ಇವರು ಕಾಫಿ ಸಂಸ್ಕೃತಿಯನ್ನು ಪ್ರತಿಯೊಬ್ಬರ ಜೀವನದ ಭಾಗವಾಗಿಸಲು ಶ್ರಮಿಸುತ್ತಿದ್ದಾರೆ. ನೀವು ಹೊಟೇಲ್‌ಗೆ ಹೋದಾಗ ಅಲ್ಲಿ ಬರುವ ಆ ನೊರೆ ಭರಿತ ಫಿಲ್ಟರ್ ಕಾಫಿಯ ಹಿಂದಿರೋ ಶ್ರಮವೇ ಇವರ ಬ್ರ್ಯಾಂಡ್ ಮೇಲೆ ಜನರಿಟ್ಟಿರುವ ನಂಬಿಕೆ.

ಅಡಿಗಾಸ್‌ನಿಂದ ಬಂಪರ್‌ ಕೊಡುಗೆ, ಪ್ರವಾಸಿಗರಿಗೆ ಭಾರಿ ಡಿಸ್ಕೌಂಟ್‌; ವಿದೇಶಿ ಪ್ರವಾಸಗಳಲ್ಲಿ20,000 ರುಪಾಯಿವರೆಗೆ ದರ ಕಡಿತ!

ಅಡಿಗಾಸ್‌ನಿಂದ ಬಂಪರ್‌ ಕೊಡುಗೆ, ಪ್ರವಾಸಿಗರಿಗೆ ಭಾರಿ ಡಿಸ್ಕೌಂಟ್‌

Adigas Yatra: ರಾಜ್ಯದ ಪ್ರತಿಷ್ಠಿತ ಟ್ರಾವೆಲ್‌ ಸಂಸ್ಥೆ ಅಡಿಗಾಸ್‌ ಯಾತ್ರಾ ಇದೀಗ ತನ್ನ ಪ್ರವಾಸಿಗರಿಗೆ ಬಂಪರ್‌ ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಿಸಿದೆ. ಅಂತಾರಾಷ್ಟ್ರೀಯ ಪ್ರವಾಸಗಳ ದರಗಳಲ್ಲಿ ಭಾರಿ ರಿಯಾಯಿತಿ ಪ್ರಕಟಿಸಿದೆ. ಸಂಸ್ಥೆಯ ʼನಮ್ಮ ಗ್ಯಾರಂಟಿʼ ಯೋಜನೆಯ ಅಡಿಯಲ್ಲಿ, ಎಲ್ಲ ವಿದೇಶಿ ಪ್ರವಾಸಗಳಿಗೆ 2,000 ರುಪಾಯಿಯಿಂದ ಗರಿಷ್ಠ 20,000 ರುಪಾಯಿಗಳವರೆಗೆ ಡಿಸ್ಕೌಂಟ್‌ ಪಡೆಯಬಹುದು.

Pravasi Prapancha: ಶಾಂತಿ, ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

ಶಾಂತಿ ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

Sonda Mutt: ಸೋಂದೆ ಜೈನ ಮಠದ 36ನೇ ಗುರುಗಳಾದ ಭಟ್ಟಾಕಲಂಕ ಸ್ವಾಮಿಗಳು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಕನ್ನಡ ಭಾಷೆಯ ವ್ಯಾಕರಣದ ಕುರಿತು 'ಕರ್ನಾಟಕ ಶಬ್ದಾನುಶಾಸನ' ಎಂಬ ಪ್ರಸಿದ್ಧ ಗ್ರಂಥವನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಹೊರಗಿನವರಿಗೂ ಕನ್ನಡದ ಮಹತ್ವ ತಿಳಿಯಲಿ ಎಂಬ ಉದ್ದೇಶದಿಂದ ಇದನ್ನು ಸಂಸ್ಕೃತದಲ್ಲಿ ಬರೆಯಲಾಗಿದೆ.

Pravasi Prapancha: ಜಗತ್ತು ಸುತ್ತಿಸುತ್ತಾ ಪ್ರವಾಸಿಗನೊಳಗೆ ಕನಸಿನ ಬೀಜ ಬಿತ್ತುತ್ತಿರುವ MSIL ಟೂರ್ಸ್‌ ಆ್ಯಂಡ್ ಟ್ರಾವೆಲ್ಸ್‌

ವಿಶ್ವಾಸವೇ ಅಸ್ತ್ರ-ನಂಬಿಕೆಯೇ ಆಸ್ತಿ: ಆರ್ಥಿಕ ಬಲ ತುಂಬುವ MSIL ಚಿಟ್‌ ಫಂಡ್

MSIL ಅತ್ಯಂತ ವಿಶ್ವಾಸಾರ್ಹ ಸಂಸ್ಥೆ. ಸರಕಾರದ ಪ್ರತಿಷ್ಠಿತ ಉದ್ದಿಮೆಯಾಗಿ ಕರ್ನಾಟಕದಾದ್ಯಂತ ಹೆಸರುವಾಸಿಯಾಗಿದೆ. ಲಕ್ಷಾಂತರ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ. ಸುದೀರ್ಘ ಐವತ್ತು ವರ್ಷಗಳ ಹಿನ್ನೆಲೆಯಿರುವ ಎಂಎಸ್‌ಐಎಲ್‌ ವ್ಯಾವಹಾರಿಕ ಸಂಸ್ಥೆ ಮಾತ್ರವಲ್ಲದೆ, ಜನ ಸಾಮಾನ್ಯರಿಗೆ ಉತ್ತಮ ಸೇವೆ ಒದಗಿಸುವ ಮತ್ತು ಅವರನ್ನು ಆರ್ಥಿಕವಾಗಿ ಬಲಪಡಿಸುವ ಕೆಲಸವನ್ನು ಬಹಳ ಪ್ರಾಮಾಣಿಕವಾಗಿ ಮಾಡುತ್ತಿದೆ. ಆ ಪೈಕಿ ಎಂಎಸ್‌ಐಲ್‌ ಟೂರ್ಸ್‌ & ಟ್ರಾವೆಲ್ಸ್‌ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.

Pravasi Prapancha: ಕರಾವಳಿಯ ಕಿರೀಟ – ಮೂಲ್ಕಿ ಅರಮನೆ: ಪ್ರತಿ ಪ್ರವಾಸಿಯೂ ಭೇಟಿ ನೀಡಲೇಬೇಕಾದ ಐತಿಹಾಸಿಕ ತಾಣ

ಕರಾವಳಿಯ ಕಿರೀಟ – ಮೂಲ್ಕಿ ಅರಮನೆ

Mulki Aramane: ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮೂಲ್ಕಿ ಪ್ರದೇಶವು ಸಮುದ್ರ ತೀರದ ಸೌಂದರ್ಯಕ್ಕೆ ಮಾತ್ರವಲ್ಲ, ಶತಮಾನಗಳ ಇತಿಹಾಸವನ್ನು ಹೊತ್ತಿರುವ ರಾಜಪರಂಪರೆಗಾಗಿ ಸಹ ಪ್ರಸಿದ್ಧವಾಗಿದೆ. ಈ ಪ್ರದೇಶದ ಪ್ರಮುಖ ಐತಿಹಾಸಿಕ ಸ್ಮಾರಕಗಳಲ್ಲಿ ಒಂದು, ಮೂಲ್ಕಿ ಅರಮನೆ. ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಈ ಅರಮನೆ, ಸ್ಥಳೀಯ ಆಡಳಿತ, ಜೈನ ಧರ್ಮದ ಪ್ರಭಾವ, ಕಂಬಳ ಸಂಪ್ರದಾಯ ಇವೆಲ್ಲದರಿಂದ ಸಮೃದ್ಧಗೊಂಡಿರುವ ಒಂದು ತಾಣ.

Chardham Yatra: ಅಡಿಗಾಸ್‌ ಯಾತ್ರಾದಿಂದ ಚಾರ್‌ ಧಾಮ್‌ ಪ್ರವಾಸ ಪ್ಯಾಕೇಜ್‌; ಯಾವೆಲ್ಲಾ ಸ್ಥಳ ನೋಡಬಹುದು? ಇಲ್ಲಿದೆ ಮಾಹಿತಿ

ಅಡಿಗಾಸ್‌ ಯಾತ್ರಾದಿಂದ ಚಾರ್‌ ಧಾಮ್‌ ಪ್ರವಾಸ ಪ್ಯಾಕೇಜ್‌

Chardham Yatra: ಕಳೆದ 32 ವರ್ಷಗಳಿಂದಲೂ 3 ಲಕ್ಷಕ್ಕೂ ಹೆಚ್ಚು ಪ್ರವಾಸಿಗರಿಗೆ ಪ್ರವಾಸ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಬೆಂಗಳೂರಿನ ಅಡಿಗಾಸ್‌ ಯಾತ್ರಾ ಸಂಸ್ಥೆಯು ಇದೀಗ ಚಾರ್ ಧಾಮ್ ಯಾತ್ರೆ ಹಮ್ಮಿಕೊಂಡಿದೆ. ಈ ಟೂರ್‌ ಪ್ಯಾಕೇಜ್‌ನಲ್ಲಿ ಯಾವೆಲ್ಲಾ ಸ್ಥಳಗಳಿಗೆ ಭೇಟಿ ನೀಡಬಹುದು ಎಂಬ ಕುರಿತ ವಿವರವಾದ ಮಾಹಿತಿ ಇಲ್ಲಿ ನೀಡಲಾಗಿದೆ.

Pravasi Prapancha: ರಾಜ್ಯದ ಮಾದರಿ ಶಿಕ್ಷಣ ಸಂಸ್ಥೆ; ವಿ.ಆರ್. ದೇಶಪಾಂಡೆ ಟ್ರಸ್ಟ್‌ನ ಸಾರ್ಥಕ ಶೈಕ್ಷಣಿಕ ಸೇವೆ

ವಿ.ಆರ್. ದೇಶಪಾಂಡೆ ಟ್ರಸ್ಟ್‌ನ ಸಾರ್ಥಕ ಶೈಕ್ಷಣಿಕ ಸೇವೆ

Shri V. R. Deshpande Memorial Trust: ಬೆಳಗಾವಿಯ ಹಳಿಯಾಳದಲ್ಲಿರುವ ವಿ.ಆರ್. ದೇಶಪಾಂಡೆ ಸ್ಮಾರಕ ಶಿಕ್ಷಣ ಸಂಸ್ಥೆ ಇಂದು ರಾಜ್ಯವಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲೂ ಹೆಸರುವಾಸಿಯಾಗಿದೆ. ಶಿಕ್ಷಣ, ತರಬೇತಿ ಎಂದರೆ ವಸೂಲಿ ಮತ್ತು ದಂಧೆ ಎಂಬಂತಾಗಿರುವ ಪ್ರಸ್ತುತ ಕಾಲಘಟ್ಟದಲ್ಲಿ ಅತ್ಯಂತ ಶಿಸ್ತು ಮತ್ತು ಪ್ರಾಮಾಣಿಕವಾಗಿ ಶೈಕ್ಷಣಿಕ ಕ್ರಾಂತಿಗೆ ವಿಆರ್ಡಿಎಂ ಸಂಸ್ಥೆಯು ಮುನ್ನುಡಿ ಬರೆದಿದೆ. ರಾಜ್ಯದ ಹಿರಿಯ ರಾಜಕಾರಣಿಗಳಾದ ಆರ್ ವಿ ದೇಶಪಾಂಡೆ ಅವರು ತಮ್ಮ ತಂದೆಯ ಸ್ಮರಣಾರ್ಥವಾಗಿ ಈ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಶಿಕ್ಷಣದ ಮೂಲಕವೇ ಹೊಸತನದ ಬೀಜ ಬಿತ್ತಲು ಮುಂದಾಗಿದ್ದಾರೆ.

ಕನ್ನಡದವರಿಂದ ಕನ್ನಡದವರಿಗಾಗಿಯೇ ಇರುವ ಪ್ರಯಾಣ ಸಂಸ್ಥೆ ಅಡಿಗಾಸ್‌ ಯಾತ್ರಾ: ಕೆ. ನಾಗರಾಜ್ ಅಡಿಗ

ಕನ್ನಡದವರಿಗಾಗಿಯೇ ಇರುವ ಪ್ರಯಾಣ ಸಂಸ್ಥೆ ಅಡಿಗಾಸ್‌ ಯಾತ್ರಾ

Adigas Yatra: ಚಿಕ್ಕದೊಂದು ಪ್ರವಾಸ ಹೋಗಲೂ ಕಾಸಿಲ್ಲದ ಸ್ಥಿತಿಯಿಂದ ಬೃಹತ್ತಾದ ಪ್ರಯಾಣ ಸಂಸ್ಥೆಯನ್ನೇ ಹುಟ್ಟುಹಾಕುವ ಹಂತಕ್ಕೆ ಬೆಳೆದ ಆ ಛಲಬಿಡದ ತ್ರಿವಿಕ್ರಮನ ಹೆಸರು ಕೆ. ನಾಗರಾಜ ಅಡಿಗ. ಆ ಸುಪ್ರಸಿದ್ಧ ಪ್ರಯಾಣ ಸಂಸ್ಥೆಯ ಹೆಸರು ಅಡಿಗಾಸ್ ಯಾತ್ರಾ! ತಾವು ಅನುಭವಿಸಿದ ಮುಗ್ಗಟ್ಟು ಇತರ ಪ್ರವಾಸಾಸಕ್ತರು ಅನುಭವಿಸಬಾರದೆಂದು, ಪ್ರವಾಸದ ಆಸೆಗೆ ದುಡ್ಡೊಂದು ಅಡೆತಡೆಯಾಗಬಾರದೆಂದು ಈಜಿ ಪೇ, ಇಎಮ್ಐ ಹಾಗೂ ಟಾಟಾ ಎಐಜಿ ಸವಲತ್ತುಗಳನ್ನು ಪ್ರವಾಸ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳುವ ಮೂಲದ ಹೊಸ ಪ್ರಯತ್ನಗಳಿಗೆ ನಾಂದಿ ಹಾಡಿದವರು ನಾಗರಾಜ ಅಡಿಗರು. ಇಂಥದ್ದೊಂದು ಮಾದರಿ ಪ್ರಯಾಣ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವ ನಾಗರಾಜ್ ಅಡಿಗ ಅವರ ಜತೆಗೊಂದು ಸಂದರ್ಶನ.

32ರ ಸಂಭ್ರಮದಲ್ಲಿ ಅಡಿಗಾಸ್ ಯಾತ್ರಾ

32ರ ಸಂಭ್ರಮದಲ್ಲಿ ಅಡಿಗಾಸ್ ಯಾತ್ರಾ

Adigas Yatra: ಪ್ರಯಾಣ ಸಂಸ್ಥೆಯನ್ನು ಕಟ್ಟಿಬೆಳೆಸುವುದೆಂದರೆ ಸಾಮಾನ್ಯ ವಿಚಾರವಲ್ಲ. ಅದರಲ್ಲೂ 32 ವರ್ಷಗಳ ಕಾಲ ಅನೇಕ ಏಳು ಬೀಳುಗಳ ಜತೆಗೆ ಗ್ರಾಹಕರ ಮೆಚ್ಚಿನ ಟ್ರಾವೆಲ್ ಏಜೆನ್ಸಿಯೆನಿಸಿಕೊಳ್ಳುವುದಂತೂ ಸುಲಭದ ಮಾತೇ ಅಲ್ಲ. ಪ್ರವಾಸಿಗರಿಗೆ ಉತ್ತಮ ಸೇವೆಯನ್ನು ಕಲ್ಪಿಸಿಕೊಡಬೇಕೆಂಬ ದಿಟ್ಟ ನಿಲುವಿನೊಂದಿಗೆ ಕೆ.ನಾಗರಾಜ ಅಡಿಗ ಅವರು 1994ರಲ್ಲಿ ಹುಟ್ಟುಹಾಕಿರುವ ಅಡಿಗಾಸ್ ಯಾತ್ರಾ ನಡೆದುಬಂದ ಹಾದಿಯ ಪರಿಚಯ ನಿಮಗಾಗಿ.

ಲಂಬಾಣಿ ಮಹಿಳೆಯರ ಬದುಕಿನ ʻಆಶಾʼಕಿರಣ; ಜಾಗತಿಕ ಮಾರುಕಟ್ಟೆಯಲ್ಲಿ ಬಂಜಾರ ಕಸೂತಿ

ಜಾಗತಿಕ ಮಾರುಕಟ್ಟೆಯಲ್ಲಿ ಬಂಜಾರ ಕಸೂತಿ ಛಾಪು

Pravasi Prapancha: ʻಬಂಜಾರ ಕಸೂತಿ ಆರ್ಗನೈಸೇಷನ್ʼ…ಇದು ಸಚಿವ ಎಂ.ಬಿ. ಪಾಟೀಲ್‌ ಅವರ ಪತ್ನಿ ಆಶಾ ಪಾಟೀಲ್ ಅವರ ಕನಸಿನ ಕೂಸು. ವಿಜಯಪುರ ಭಾಗದ ಬಂಜಾರ ಲಂಬಾಣಿ ಜನಾಂಗದ ಮಹಿಳೆಯರ ಕಸೂತಿ ಕಲೆಗೆ ಜಾಗತಿಕ ಮನ್ನಣೆಯನ್ನು ತಂದುಕೊಡುವ ಮೂಲಕ, ಸ್ವಾವಲಂಭಿ ಬದುಕನ್ನು ರೂಪಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ 2017ರಲ್ಲಿಯೇ ಈ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು. ಇಂದಿಗೂ ದೇಶಿಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಅನೇಕ ಪ್ರದರ್ಶನಗಳಲ್ಲೂ ಭಾಗಿಯಾಗುವ ಮೂಲಕ ಬಂಜಾರ ಕಸೂತಿ ಜನಮನ್ನಣೆ ಗಳಿಸುತ್ತಿದೆ.

ಮಹಿಳೆ-ಪುರುಷ ಸಮಾನರು ಎಂಬುದು ಭಾಷಣಕ್ಕಷ್ಟೇ ಸೀಮಿತವಾಗಬಾರದು: ಆಶಾ ಪಾಟೀಲ್‌

ಮಹಿಳೆ-ಪುರುಷ ಸಮಾನರು: ಆಶಾ ಪಾಟೀಲ್‌

ಪ್ರತಿ ಯಶಸ್ವಿ ಪುರುಷನ ಹಿಂದೆ ಮಹಿಳೆಯರ ಪಾತ್ರವಿರುತ್ತದೆ ಎಂಬ ಮಾತು ನೂರಕ್ಕೆ ನೂರರಷ್ಟು ನಿಜ. ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿರುವ ಮಲ್ಲನಗೌಡ ಬಸನಗೌಡ ಪಾಟೀಲ್, ಚಿಕ್ಕ-ಚೊಕ್ಕವಾಗಿ ಹೇಳುವುದಾದರೆ ಎಂ.ಬಿ. ಪಾಟೀಲ್ ಇಂದು ರಾಜಕಾರಣದಲ್ಲಿ ಸಾಕಷ್ಟು ಸಾಧನೆಗಳಿಗೆ ನಾಂದಿ ಹಾಡಿದವರು. ಹಿಂದೆ ಜಲ ಸಂಪನ್ಮೂಲ ಸಚಿವರಾಗಿದ್ದಾಗಲೂ ನಗರಗಳಿಗಷ್ಟೇ ಅಲ್ಲದೇ ಹಳ್ಳಿಗಾಡಿನ ಜನರಗೂ ಕುಡಿಯುವ ನೀರನ್ನು ಕಲ್ಪಿಸಿಕೊಟ್ಟವರು. ಹೀಗೆ ಅನೇಕ ಜನಪರ ಕೆಲಸ ಕಾರ್ಯಗಳನ್ನು ಮಾಡಿರುವ ಸಚಿವ ಎಂ.ಬಿ. ಪಾಟೀಲ್ ಅವರ ಸಾಧನೆಗಳ ಹಿಂದಿರುವ ಸ್ಫೂರ್ತಿ ಪತ್ನಿ ಆಶಾ ಪಾಟೀಲ್. ಅವರ ಸಂದರ್ಶನ ಇಲ್ಲಿದೆ.

Pravasi Prapancha: ಪೇಡಾ ನಗರಿಯ ಐಷಾರಾಮಿ ರೆಸಾರ್ಟ್‌ ರೈಸಿಂಗ್‌ ಬ್ಲಿಸ್‌ ರಿಟ್ರೀಟ್‌

ಪೇಡಾ ನಗರಿಯ ಐಷಾರಾಮಿ ರೆಸಾರ್ಟ್‌ ರೈಸಿಂಗ್‌ ಬ್ಲಿಸ್‌ ರಿಟ್ರೀಟ್‌

Rising Bliss Retreat Resort: ಸುತ್ತಲೂ ಹೊಲಗಳು, ಹಿತವಾದ ವಾತಾವರಣ, ಆಗೊಮ್ಮೆ ಈಗೊಮ್ಮೆ ದನ-ಕುರಿ ಕಾಯುವ ಜನರು. ಸುತ್ತಲೂ ಸಾಹಿತ್ಯಿಕ ಅಲೆಗಳು ಸುತ್ತುತ್ತಲೇ ಇರುತ್ತವೆ. ಇವುಗಳ ಮಧ್ಯೆ ನಿಮ್ಮನ್ನು ಮಂತ್ರಮುಗ್ಧ ಮಾಡಬಲ್ಲ ರೆಸಾರ್ಟ್‌ ಇದ್ದರೆ ನಿಮ್ಮ ಪ್ರವಾಸ ಅರ್ಥಪೂರ್ಣವಾಗುತ್ತದೆ. ನಿಮಗೂ ಇಂತಹದ್ದೇ ಅನುಭೂತಿ ಧಾರವಾಡದಲ್ಲಿರುವ ಹೆಸರೇ ರೈಸಿಂಗ್ ಬ್ಲಿಸ್‌ ರಿಟ್ರೀಟ್ ರೆಸಾರ್ಟ್‌ನಲ್ಲಿ ಸಿಗುತ್ತದೆ. ಇಲ್ಲಿದೆ ಈ ರೆಸಾರ್ಟ್‌ನ ವಿವರ.

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

3 ವರ್ಷಗಳಿಂದ ಶೇಕಡಾ 100ರಷ್ಟು ಪ್ಲೇಸ್‌ಮೆಂಟ್‌: ಡಾ. ಕೆ.ಬಿ. ಉಮೇಶ್ ಶೆಟ್ಟಿ

ಕುಂದಾಪುರ ಎಜುಕೇಷನ್ ಸೊಸೈಟಿಗೆ 50 ವರ್ಷಗಳಾಗಿವೆ. ಸುಕುಮಾರ್ ಶೆಟ್ಟಿ ಅವರ ನೇತೃತ್ವ, ಗುರಿ, ಅವರ ದಿಟ್ಟತನದಿಂದಾಗಿ ಸಂಸ್ಥೆ ಈ ಮಟ್ಟಕ್ಕೆ ಏರಿದೆ. ಕುಂದಾಪುರ ಎಜುಕೇಷನ್ ಸೊಸೈಟಿಯ ಭಾಗವಾಗಿರುವ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಾಂಶುಪಾಲ ಡಾ. ಕೆ.ಬಿ. ಉಮೇಶ್ ಶೆಟ್ಟಿ ಈ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Pravasi Prapancha: ಆರ್ಥಿಕವಾಗಿ ಹಿಂದುಳಿದವರು ವಿದ್ಯಾವಂತರಾದರೆ ಮಾತ್ರ ಆ ಮನೆ ಸಮೃದ್ಧಿ ಹೊಂದುತ್ತದೆ: ಸುಕುಮಾರ್ ಶೆಟ್ಟಿ

ಆರ್ಥಿಕವಾಗಿ ಹಿಂದುಳಿದವರ ಶಿಕ್ಷಣಕ್ಕೆ ಉತ್ತೇಜನ: ಸುಕುಮಾರ್ ಶೆಟ್ಟಿ

2003ರಿಂದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸುಕುಮಾರ್ ಶೆಟ್ಟಿ ಬೈಂದೂರು ತಾಲೂಕಿನ ಶಾಸಕರಾಗಿಯೂ ಗಮನ ಸೆಳೆದಿದ್ದಾರೆ. ಕುಂದಾಪುರದಲ್ಲಿ ಶೈಕ್ಷಣಿಕ, ಧಾರ್ಮಿಕ, ಔದ್ಯಮಿಕ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಛಾಪು ಮೂಡಿಸಿರುವ ಅವರ ವಿಶೇಷ ಸಂದರ್ಶನ ಇಲ್ಲಿದೆ.

Pravasi Prapancha: ಕುಂದಾಪುರ ಎಜುಕೇಷನ್ ಸೊಸೈಟಿಗೆ ಬಂಗಾರದ ಸಿಂಗಾರ

ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿ

ಕಳೆದ 5 ದಶಕಗಳಿಂದ ಕುಂದಾಪುರ ಮತ್ತು ಬೈಂದೂರು ಅಷ್ಟೇ ಅಲ್ಲದೇ, ಸುತ್ತಮುತ್ತಲಿನ ಮೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಕುಂದಾಪುರ ಎಜುಕೇಷನ್ ಸೊಸೈಟಿ ಈಗ ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಈ ವಿದ್ಯಾ ಸಂಸ್ಥೆಯ ವಿಶೇಷತೆಗಳೇನು ಎನ್ನುವ ವಿವರ ಇಲ್ಲಿದೆ.

ಆರೋಗ್ಯಕ್ಕೊಂದು ಹೊಸ ಆಯಾಮ: ಯೋಗಬನ

ಯೋಗಬನ: ಆರೋಗ್ಯಕ್ಕೊಂದು ಹೊಸ ಆಯಾಮ

Yogabana: ವಿವೇಕಾನಂದ ಚಿಂತನೆಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎನ್ನುವ ನಿಟ್ಟಿನಲ್ಲಿ ಡಿವೈನ್ ಪಾರ್ಕ್ ಇಂದಿಗೂ ಕಾರ್ಯ ನಿರ್ವಹಿಸುತ್ತಿದೆ. ಯೋಗಬನ (Yogabana) ಎಂಬ ಅತಿವಿಶಿಷ್ಟ ಮಾದರಿಯ ಚಿಕಿತ್ಸಾ ಕೇಂದ್ರವನ್ನು ಮುನ್ನೆಲೆಗೆ ತಂದು ಯೋಗ, ಅಧ್ಯಾತ್ಮ, ಪ್ರಕೃತಿ, ಆಯುರ್ವೇದ ಚಿಕಿತ್ಸೆಯ ಜತೆಗೆ ವಿವೇಕಾನಂದರ ಚಿಂತನೆಗಳನ್ನು ಜೀವಂತವಾಗಿರಿಸುವ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ ಡಾ. ವಿವೇಕ್. ಇದು ಇರುವುದು ಉಡುಪಿ ಜಿಲ್ಲೆಯ ಕುಂದಾಪುರ ಬಳಿಯ ಸಾಲಿಗ್ರಾಮದಿಂದ ಕೇವಲ ಐದು ಕಿಮೀ ದೂರದಲ್ಲಿ.

Golden Chariot: ಚಕ್ರಗಳ ಮೇಲೆ ರಾಜ್ಯದ ಸಾಮ್ರಾಜ್ಯಗಳು; 6 ದಿನ ಹೋಗಿ ಅರಸರಾಗಿ ಬನ್ನಿ

ಗೋಲ್ಡನ್ ಚಾರಿಯಟ್‌ ಎಂಬ ಐಷಾರಾಮಿ ರೈಲಿನಲ್ಲಿ ಸುತ್ತಾಡಿ

Pravasi Prapancha: ದಕ್ಷಿಣ ಭಾರತ ಸಂಸ್ಕೃತಿ ಮತ್ತು ಪರಂಪರೆಯ ಅನುಭವ ನೀಡುತ್ತ, ಪ್ರವಾಸದಲ್ಲಿ ಅದರ ಸತ್ವವನ್ನು ಕಟ್ಟಿಕೊಡಲು ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್, ತನ್ನ ವೈಭವದ ಓಡಾಟವನ್ನು ಮತ್ತೆ ಆರಂಭಿಸಿದೆ. ಈ ಗೋಲ್ಡನ್ ಚಾರಿಯಟ್ನೊಂದಿಗೆ ಪ್ರವಾಸಕ್ಕೆ ಬರುವವರಿಗೆ ರಾಜ್ಯದ ಗೋಲ್ಡನ್ ಚರಿತ್ರೆಯ ಅನುಭವ ರೈಲಿನಲ್ಲಿಯೇ ರೀ ಓಪನ್ ಆಗಲಿದೆ. ಹೌದು, ಸುಂದರ ವಿನ್ಯಾಸದ ಈ ಚಾರಿಯಟ್ ಒಳಾಂಗಣವು ವಿಭಿನ್ನ ಬೋಗಿಗಳಲ್ಲಿ ಮತ್ತದೇ ವಿಭಿನ್ನ ರಾಜಮನೆತನದ ವೈಭೋಗವನ್ನು ಅನುಭವಕ್ಕೆ ತರಲಿದೆ.

Kshemavana: ಕ್ಷೇಮವನ: ಸಾಧಕರ ಪಾಲಿನ ಆಕರ್ಷಕ ಆರೋಗ್ಯಧಾಮ

ಕ್ಷೇಮವನ: ದೇಶದ ನಂಬರ್ ಒನ್ ಪ್ರಕೃತಿ ಚಿಕಿತ್ಸಾ ತಾಣ

Pravasi Prapancha: ಬೆಂಗಳೂರಿನಿಂದ ನೆಲಮಂಗಲ ದಾಟಿ ಕುಣಿಗಲ್ ಜಂಕ್ಷನ್‌ನಿಂದ ಚಿತ್ರದುರ್ಗದೆಡೆಗೆ ಪಯಣ ಬೆಳೆಸುತ್ತಿದ್ದರೆ, ಹೆದ್ದಾರಿಯ ಬಲಭಾಗದಲ್ಲಿ ಕ್ಷೇಮವನ ಎಂಬ ದೊಡ್ಡ ಫಲಕ ಕಣ್ಣಿಗೆ ಬೀಳುತ್ತದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್ ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಆ್ಯಂಡ್‌ ಯೋಗಿ ಸೈನ್ಸಸ್ ಎಂಬ ಉದ್ದದ ಹೆಸರಿಗೆ ಅನ್ವರ್ಥವಾಗಿ ಕ್ಷೇಮವನ ಎಂದು ಕರೆಸಿಕೊಳ್ಳುತ್ತಿದೆ ಈ ವೆಲ್‌ನೆಸ್‌ ರೆಸಾರ್ಟ್.

FHRAI: ಮೂರು ದಿನಗಳ FHRAI 55ನೇ ಸಮಾವೇಶ- ರಾಜನಾಥ ಸಿಂಗ್‌ ಸೇರಿದಂತೆ ಪ್ರಮುಖ ನಾಯಕರು ಭಾಗಿ

ಸಿಲಿಕಾನ್‌ ಸಿಟಿಯಲ್ಲಿ ಮೂರು ದಿನಗಳ FHRAI 55ನೇ ಸಮಾವೇಶ

ಫ್ಯೂಚರ್‌ ಸ್ಕೇಪ್‌-2047 ಸಮಾವೇಶವು ಸೆಪ್ಟೆಂಬರ್‌ 18ರಿಂದ ಸೆಪ್ಟೆಂಬರ್‌ 20ರ ವರೆಗೆ ಒಟ್ಟು ಮೂರು ದಿನಗಳ ಕಾಲ ʼಹೊಟೇಲ್ ಕಾನ್ರಾಡ್‌ʼನಲ್ಲಿ‌ ಅರ್ಥಪೂರ್ಣವಾಗಿ ನಡೆಯಲಿದೆ. ವಿಶೇಷವಾಗಿ ಬೆಂಗಳೂರನ್ನು ಸಮಾವೇಶದ ಕೇಂದ್ರ ಸ್ಥಳವಾಗಿ ಆಯ್ಕೆಮಾಡಿಕೊಂಡಿರುವುದು ರಾಜ್ಯದ ಹೊಟೇಲ್‌ ಉದ್ಯಮಿಗಳಿಗೆ ಸಂತಸ ತಂದಿದೆ.

Loading...