ಸರಕಾರಗಳಿಂದ ರೈತರ ಬದುಕನ್ನು ಹಸನು ಮಾಡುವ ಕೆಲಸ ನಡೆಯಬೇಕಿದೆ
ಇಂದು ರೈತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಒಬ್ಬ ರೈತ ಏನೇನೆ ಸಮಸ್ಯೆ ಬಂದರೂ ಕೃಷಿಯನ್ನು ಮಾತ್ರ ಬಿಡುವುದಿಲ್ಲ. ಲಾಭ ಬರಲಿ, ನಷ್ಟ ಬರಲಿ ಕೃಷಿ ಚಟುವಟಿಕೆಯನ್ನು ಮಾತ್ರ ಬಿಡುವುದಿಲ್ಲ. ಇಂದು ರೈತ ತುಂಬಾ ಸಂಕಷ್ಟದಲ್ಲಿದ್ದಾನೆ. ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾನೆ. ಆತನು ಬೆಳೆ ಚೆನ್ನಾಗಿ ಬಂದರೇ ಬೆಲೆ ಸಿಗುವುದಿಲ್ಲ,